ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 25ರ ದಿನಭವಿಷ್ಯ
ಮೇಧಾ ಸೂಕ್ತ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ…
ಮೇಧಾ ಸೂಕ್ತ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ ಹೆಚ್ಚು ಅನುಕೂಲ. ಜೊತೆಗೆ ಜ್ಞಾನ- ನೆನಪಿನಶಕ್ತಿ ಅಗತ್ಯ ಇರುವವರಿಗಂತೂ ಇನ್ನೂ ಹೆಚ್ಚು ಬಲ ದೊರೆಯುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆಲೋಚನೆ- ಚಿಂತನೆಗಳು ಸ್ಪಷ್ಟವಾಗಿ ಇರುತ್ತವೆ. ಅದೇ ರೀತಿ ಗಟ್ಟಿಯಾದ ನಿರ್ಣಯ ಸಹ ತೆಗೆದುಕೊಳ್ಳುತ್ತೀರಿ. ಉದ್ಯೋಗದಲ್ಲಿ ನಿಮ್ಮ ನಾಯಕತ್ವ ಗುಣ ಮೆಚ್ಚುಗೆಗೆ ಪಾತ್ರವಾಗುತ್ತದೆ….
ಧನ್ವಂತರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯುವುದು ಉತ್ತಮ. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಧನ್ವಂತರಿಯ ಸ್ಮರಣೆ ಮಾಡಿಕೊಳ್ಳಿ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದರಿಂದ ನಿವಾರಣೆ ಕಾಣುವ ಮಾರ್ಗೋಪಾಯ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಪ್ರೀತಿಯಲ್ಲಿ ಇರುವವರು- ದಂಪತಿ ಮಧ್ಯೆ ಪರಸ್ಪರ ಗೌರವ ಹೆಚ್ಚಾಗಿ, ಸಂಭಂದದ ಸಮಾರಂಭ. ಹೆಚ್ಚು ಖಾರದ ಪದಾರ್ಥಗಳ ಆಹಾರ ಸೇವನೆಯಿಂದ ದೂರವಿರುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಹೊಸ ವಿಷಯಗಳನ್ನು ಕಲಿಯಲು…
ಭಗವದ್ಗೀತೆಯ ಒಂದು ಅಧ್ಯಾಯವನ್ನಾದರೂ ಸಂಜೆಯ ಹೊತ್ತಿಗೆ ಓದಲು ಪ್ರಯತ್ನಿಸಿ. ಅಥವಾ ಪಡೆದುಕೊಳ್ಳಿ. ಯಾರಿಗೆ ಉದ್ಯೋಗ, ದಾಂಪತ್ಯ ಅಥವಾ ಆರೋಗ್ಯಕ್ಕೆ ಸಂಬಂಧಿಸಿದ ತೀವ್ರವಾದ ಒತ್ತಡ- ಗೊಂದಲವಿದೆಯೋ ಅಂತಹವರಿಗೆ ಇದರಿಂದ ಹೊರಗೆ ಬರುವ ಮಾರ್ಗ ಗೋಚರವಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ದಿನದ ಕೆಲಸಗಳಿಂದ ತುಂಬಿ ಹೋಗಲಿದೆ. ಜಾಣ್ಮೆಯ ಮತ್ತು ಮಿತವಾದ ಮಾತು ಗೌರವ ತರುತ್ತದೆ. ಇನ್ನು ಕೆಲವು ಕಡೆ ಮಾತನಾಡಲು ನಿಮ್ಮ ಕಾರ್ಯವೇ ಮುಖ್ಯವೆನ್ನಿಸುತ್ತದೆ. ಅಂದುಕೊಂಡಂತೆ ನಿಮಗೆ…
ಮೇಷ ರಾಶಿ: ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳನ್ನು ಸಿಟ್ಟಾಗುವುದನ್ನು ಕಡಿಮೆ ಮಾಡಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ವೃಷಭ ರಾಶಿ: ಇಂದು ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಅಪರಿಚಿತರಿಂದ ಬಾಂಧವ್ಯ ಹುಟ್ಟಿಕೊಳ್ಳಬಹುದು….
ಮಂತ್ರಾಲಯದ ಗುರು ವೈಭವೋತ್ಸವದಲ್ಲಿ ಭಾಗವಹಿಸಿದ್ದ ನಟ ಜಗ್ಗೇಶ್, ರಿಷಬ್ ಶೆಟ್ಟಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಿಷಬ್ ಅವರ ಸಾಧನೆಯ ಹಿಂದೆ ದೈವ ಪ್ರೇರಣೆ ಇದೆ ಎಂದ ಅವರು, ‘ನಮ್ಮ ಹನುಮ ಕನ್ನಡಿಗ’ ಎಂಬ ರಿಷಬ್ ಮಾತಿನಿಂದ ತಮಗೆ ರೋಮಾಂಚನವಾಯಿತು ಎಂದು ಭಾವುಕರಾಗಿ ನುಡಿದರು. ರಾಯಚೂರು (ಫೆ.24): ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯುತ್ತಿರುವ ಗುರು ವೈಭವೋತ್ಸವದಲ್ಲಿ ಸ್ಟಾರ್ ನಟರು ಭಾಗಿಯಾಗಿ ರಾಯರ ದರ್ಶನ ಪಡೆದಿದ್ದಾರೆ. ಈ ಸಂಭ್ರಮದ ವೇದಿಕೆಯಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಹಾಗೂ ನಟ…
AI Summit Protest ಎಐ ಶೃಂಗಸಭೆ ಪ್ರತಿಭಟನೆ ಪ್ರಕರಣದಲ್ಲಿ ಆರೋಪಿಗಳಿಗೆ ಎಫ್ಐಆರ್ ಪ್ರತಿ ನೀಡುವಂತೆ ದೆಹಲಿ ಪೊಲೀಸರಿಗೆ ಪಟಿಯಾಲ ಹೌಸ್ ಕೋರ್ಟ್ ಆದೇಶಿಸಿದೆ. ಇದೊಂದು ‘ಸೂಕ್ಷ್ಮ ಪ್ರಕರಣ’ ಎಂಬ ಪೊಲೀಸರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ಎಐ ಶೃಂಗಸಭೆ ಪ್ರತಿಭಟನೆ ಪ್ರಕರಣದಲ್ಲಿ ಆರೋಪಿಗಳಿಗೆ ಎಫ್ಐಆರ್ ಪ್ರತಿ ನೀಡುವಂತೆ ದೆಹಲಿ ಪೊಲೀಸರಿಗೆ ಪಟಿಯಾಲ ಹೌಸ್ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಪೊಲೀಸರು ಒಂದು ಪ್ರಕರಣವನ್ನು ‘ಸೂಕ್ಷ್ಮ’ ಎಂದು ಹೇಳಿದ ಮಾತ್ರಕ್ಕೆ ಅದು ಸೂಕ್ಷ್ಮವಾಗುವುದಿಲ್ಲ, ಅಪರಾಧದ ಸ್ವರೂಪವನ್ನು ನ್ಯಾಯಾಲಯವೇ ಪರಿಶೀಲಿಸಬೇಕು ಎಂದು…
<p>Astrology: ಜ್ಯೋತಿಷ್ಯದ ಪ್ರಕಾರ, ಕೆಲವು ರಾಶಿಯ ಜನರನ್ನು ಅದೃಷ್ಟವಂತರು ಎಂದು ಪರಿಗಣಿಸಲಾಗುತ್ತದೆ ಮತ್ತು ಅವರು ಯಶಸ್ಸನ್ನು ಸಾಧಿಸಲು ಹೆಚ್ಚು ಶ್ರಮಿಸುವ ಅಗತ್ಯವಿರೋದಿಲ್ಲ. ಯಾಕೆಂದರೆ ಅವರು ಹುಟ್ಟುತ್ತಲೇ ರಾಜಯೋಗದೊಂದಿಗೆ ಹುಟ್ಟುತ್ತಾರೆ. ಆ ರಾಶಿಯವರು ಯಾರು ನೋಡೋಣ.</p><p> </p><img><p>ಜ್ಯೋತಿಷ್ಯದ ಪ್ರಕಾರ, ಪ್ರತಿಯೊಂದು ರಾಶಿಯು ತನ್ನದೇ ಆದ ವಿಶಿಷ್ಟ ಸ್ವಭಾವವನ್ನು ಹೊಂದಿದ್ದು, ಅದು ಆ ರಾಶಿಯಲ್ಲಿ ಜನಿಸಿದ ವ್ಯಕ್ತಿಯ ಮೇಲೆ ಪ್ರಭಾವ ಬೀರುತ್ತದೆ. ಕೆಲವು ರಾಶಿಯವರನ್ನು ಸಂಪತ್ತಿನ ವಿಷಯದಲ್ಲಿ ಬಹಳ ಅದೃಷ್ಟಶಾಲಿ ಎಂದು ಪರಿಗಣಿಸಲಾಗುತ್ತದೆ ಮತ್ತು ಈ ರಾಶಿಗಳಲ್ಲಿ ಜನಿಸಿದ ಜನರು ರಾಜಯೋಗದೊಂದಿಗೆ…
ರಾಮನಗರದ ತಟ್ಟಗುಪ್ಪೆ ಗ್ರಾಮದ ಬಳಿ ರೌಡಿ ಶೀಟರ್ ನಿಮಾನ್ಸ್ ರಾಜ ಮತ್ತು ಆತನ ಸಹಚರರು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಅಮಾನವೀಯ ಕೃತ್ಯವನ್ನು ವಿಡಿಯೋ ಮಾಡಿ ವೈರಲ್ ಮಾಡಿದ್ದು, ಇದೀಗ ಕಗ್ಗಲೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ (ಫೆ.24): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆಯೇ? ಕ್ರಿಮಿನಲ್ಗಳಿಗೆ ಪೊಲೀಸರ ಭಯವೇ ಅನ್ನೋದೇ ಇಲ್ಲವೇ? ಇಂತಹ ಪ್ರಶ್ನೆಗಳು ಈಗ ಕಾಡಲಾರಂಭಿಸಿವೆ. ಕರ್ನಾಟಕವು ಉತ್ತರ ಪ್ರದೇಶ ಅಥವಾ ಬಿಹಾರದಂತಹ ‘ಜಂಗಲ್ ರಾಜ್’ ಆಗಿ ಬದಲಾಗುತ್ತಿದೆಯೇ ಎಂಬ ಅನುಮಾನ…
ಜಮ್ಮು ಕಾಶ್ಮೀರದಲ್ಲಿ 90 ವರ್ಷದ ಅಜ್ಜಿಯೊಬ್ಬರು ಆತ್ಮವಿಶ್ವಾಸದಿಂದ ಕಾರು ಚಲಾಯಿಸುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದ್ದಾರೆ. ಈ ದೃಶ್ಯವನ್ನು ನೋಡಿದ ವ್ಲಾಗರ್ ಒಬ್ಬರು ವಿಡಿಯೋ ಮಾಡಿ ಹಂಚಿಕೊಂಡಿದ್ದು, ಅಜ್ಜಿಯ ಜೀವನೋತ್ಸಾಹಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬಿಂದಾಸ್ ಆಗಿ ಕಾರು ಚಲಾಯಿಸುವ ಅಜ್ಜಿ: ಧೈರ್ಯ ಹಾಗೂ ಕಲಿಯುವ ಮನಸ್ಸಿದ್ದರೆ ಯಾವುದು ಅಸಾಧ್ಯವಲ್ಲ ಎಂಬುದಕ್ಕೆ ಈ ಘಟನೆಯೊಂದು ಸಾಕ್ಷಿಯಾಗಿದೆ. ಸಾಮಾನ್ಯವಾಗಿ ವಾಹನ ಚಾಲನೆ ಕಲಿಯುವವರೆಗೆ ಕಷ್ಟ ಕಲಿತ ನಂತರ ಬಹಳ ಸಲೀಸು ಆದರೂ ಅನೇಕ ಹದಿಹರೆಯದವರೇ ವಾಹನ ಚಾಲನೆಗೆ…
<p>Chanakya Niti: ಜೀವನದಲ್ಲಿ ಎಲ್ಲರೊಂದಿಗೂ ಜಗಳ ಮಾಡೋದು ಬುದ್ಧಿವಂತರ ಲಕ್ಷಣ ಅಲ್ಲ ಎಂದು ಚಾಣಕ್ಯ ನೀತಿ ಹೇಳುತ್ತೆ. ಕೆಲವು ಜನರೊಂದಿಗಿನ ದ್ವೇಷವು ನೇರವಾಗಿ ನಿಮಗೆ ತೊಂದರೆಯನ್ನು ಆಹ್ವಾನಿಸುತ್ತದೆ. ಯಾವ ಏಳು ವ್ಯಕ್ತಿಗಳ ಜೊತೆ ದ್ವೇಷ ಸಾಧಿಸಬಾರದು ಅನ್ನೋದನ್ನು ನೋಡೋಣ.</p><p> </p><img><p>ಸಂಪತ್ತು, ಸ್ಥಾನ ಮತ್ತು ಅಧಿಕಾರ ಹೊಂದಿರುವ ವ್ಯಕ್ತಿಯನ್ನು ಎದುರು ಹಾಕುವುದು ದುಬಾರಿಯಾಗಬಹುದು. ಪ್ರಭಾವಿ ವ್ಯಕ್ತಿಗಳು ತಮ್ಮ ಪ್ರಭಾವವನ್ನು ಬಳಸಿಕೊಂಡು ಪರಿಸ್ಥಿತಿಯನ್ನು ನಿಭಾಯಿಸಬಹುದು. ಅವರೊಂದಿಗೆ ಯಾವುದೇ ವಿವಾದವಿದ್ದರೆ, ಅದನ್ನು ದುರಹಂಕಾರದಿಂದಲ್ಲ, ಬುದ್ಧಿವಂತಿಕೆಯಿಂದ ಪರಿಹರಿಸಬೇಕು.</p><img><p>ನಿಮ್ಮ ಆಹಾರಕ್ಕೆ ಜವಾಬ್ದಾರರಾಗಿರುವ ವ್ಯಕ್ತಿ ನಿಮ್ಮ ಆರೋಗ್ಯದ…