ದಿನ ಭವಿಷ್ಯ: ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು

ದಿನ ಭವಿಷ್ಯ: ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು

ಮೇಷ ರಾಶಿ: ನೀವು ನೆಟ್ಟ ಗಿಡಕ್ಕೆ ಎಲ್ಲ ರೀತಿಯ ಅಗತ್ಯವನ್ನು ಹೊಂದಿರಬೇಕು. ಖಂಡಿತವಾಗಿಯೂ ಇರುವದಕ್ಕೆ ಅದು ಬೇಡ. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುತ್ತೀರಿ. ನಿಮ್ಮ ಆಸೆಗಳನ್ನು ಆಪ್ತರಲ್ಲಿ ಹೇಳಿಕೊಳ್ಳಬಹುದು. ಕಛೇರಿಯ ಕೆಲಸಗಳನ್ನು ಮುಗಿಸಲು ಹೆಚ್ಚು ಸಮಯವನ್ನು ತೆಗದುಕೊಳ್ಳುವಿರಿ. ಮನೆಯನ್ನು ಬದಲಿಸಬೇಕು. ಕೆಲವನ್ನು ನೀವು ಮನಪೂರ್ವಕವಾಗಿಯೇ ಕಡೆಗಣಿಸುವಿರಿ. ನೀವು ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕಬಹುದು. ಬೋಧಕರಿಗೆ ಉತ್ತಮ ಪ್ರಶಂಸೆಯು ಸಿಗುವುದು. ವೃಷಭ ರಾಶಿ: ಬೇಸರವನ್ನು ಕೆಲಸದಲ್ಲಿ ಗಮನಕೊಡುವ ಮೂಲಕ ಪರಿಹರಿಸಿಕೊಳ್ಳಿ. ಸಮುದ್ರದಲ್ಲಿ ಅಲೆ ನಿಂತಮೇಲೆ ಸ್ನಾನ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ಗಣಪತಿ ದೇವಸ್ಥಾನಕ್ಕೆ ದೂರ್ವಾ ಅಂದರೆ ಗರಿಕೆಯನ್ನು ಸಮರ್ಪಿಸುವುದರಿಂದ ಒತ್ತಡ, ಜಗಳ- ಕಲಹದಿಂದ ದೂರ ಇರುವುದಕ್ಕೆ ಅನುಗ್ರಹವಾಗುತ್ತದೆ. ಇದು ಸಾಧ್ಯವಾದಾಗ ಮನೆಯಲ್ಲಿ ಸಹ ಮಾಡಬಹುದು. ದೇವರ ಮನೆಯಲ್ಲಿ ಗಣಪತಿ ಚಿತ್ರದ ಎದುರು ಇಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸ್ವತಂತ್ರ ಆಲೋಚನೆಗಳು ನಿಮ್ಮ ಸಹೋದ್ಯೋಗಿಗಳು ಪ್ರತ್ಯೇಕವಾಗಿ ನಿಲ್ಲುವಂತೆ ಮಾಡುತ್ತವೆ. ಪ್ರಾಡಕ್ಟ್ ಅಥವಾ ಪ್ರಾಜೆಕ್ಟ್ ಅನ್ನು ನೀವು ನೋಡುವ ರೀತಿ, ಪ್ಲಾನಿಂಗ್ ನಲ್ಲಿ ಅದನ್ನು ಕಟ್ಟುತ್ತಾ ಹೋಗುವ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ತಾಮ್ರದ ತುಂಬಿಗೆಯಲ್ಲಿ ನೀರು ಹಾಗೂ ಅದರೊಳಗೆ ನಾಣ್ಯ ಹಾಕಿ, ದಾನ ಮಾಡಿ. ಅಥವಾ ಒಂದು ಲೋಟದಲ್ಲಿ ಹಾಲನ್ನು ಹಾಕಿ, ಅದನ್ನು ದಾನ ಮಾಡುವುದರಿಂದ ನಿಮ್ಮ ವಿಶ್ವಾಸಾರ್ಹತೆ. ಜೊತೆಗೆ ಆಸ್ತಿ ವ್ಯಾಜ್ಯಗಳು ದೂರ ಇರುತ್ತವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಿಗುತ್ತದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮವಾಗುತ್ತದೆ. ಸಂಬಂಧಗಳಲ್ಲಿ ಮಾತಿನಲ್ಲಿ ಮೃದುತ್ವ ಮುಖ್ಯ; ಸಂಗಾತಿಯ ಭಾವನೆಗಳನ್ನು ಗೌರವಿಸಿದರೆ ಸಣ್ಣ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ

ಹಿರಿಯರಿಗೆ ಅಗತ್ಯ ಇರುವಂಥ ಕೆಲಸ ಮಾಡಿಕೊಡುವುದರಿಂದ, ಅವರ ಆಶೀರ್ವಾದ ದೊರೆಯುತ್ತದೆ ಅದರ ಮೂಲಕ ನಿಮ್ಮನ್ನು ಕಾಡುತ್ತಿರುವ ಸಂಬಂಧದ ಬಗ್ಗೆ ಗೊಂದಲವಿದೆ. ಇನ್ನು ಹೊಸ ಆರ್ಡರ್, ಪ್ರಾಜೆಕ್ಟ್ ಗಳು ದೊರೆಯಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒಂದು ಸಮಯಕ್ಕೆ ಒಂದೇ ವಿಷಯದ ಮೇಲೆ ಗಮನ ಕೇಂದ್ರೀಕರಿಸಿ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮಗೆ ದೊರೆಯುತ್ತವೆ, ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಹ ಸಿಗಲಿದೆ. ಕುಟುಂಬದ ಅಗತ್ಯಗಳನ್ನು ಪ್ರತ್ಯೇಕವಾಗಿ ನೋಡಿದರೆ…

Read More
ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್ ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಶ್ರೀಲೀಲಾ ಕೇವಲ ನಟಿ ಅವರು ಇನ್ನು ಮುಂದೆ ವೈದ್ಯರೇ ಸಹ. ಓದುತ್ತಲೇ ಸಿನಿಮಾ ರಂಗದಲ್ಲಿಯೂ ತೊಡಗಿಸಿಕೊಂಡಿದ್ದ ಶ್ರೀಲೀಲಾ ಎಂಬಿಬಿಎಸ್ ಮುಗಿಸಿದ್ದಾರೆ. ಮುಂಬೈನ ಡಿವೈ ಯುನಿವರ್ಸಿಟಿಯ ವೈದ್ಯಕೀಯ ವಿದ್ಯಾರ್ಥಿನಿ ಆಗಿದ್ದ ಶ್ರೀಲೀಲಾ, ವೈದ್ಯಕೀಯ ಪದವಿ ಮುಗಿಸಿದ್ದು, ಇದೀಗ ಅಧಿಕೃತವಾಗಿ ವೈದ್ಯೆ. 2020ರಲ್ಲಿ ಎಂಬಿಬಿಎಸ್ ಪದವಿ ಆರಂಭಿಸಿದ ನಟಿ ಶ್ರೀಲೀಲಾ ಇದೀಗ ಪದವಿ ಮುಗಿಸಿದ್ದು, ಘಟಿಕೋತ್ಸವದ ಚಿತ್ರಗಳನ್ನು ಸಾಮಾಜಿಕ…

Read More
ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ

ಬೆಂಗಳೂರು, ಫೆಬ್ರವರಿ 13: ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ (ವರ್ಗಾವಣೆ) ಮಾಡಬೇಕೆಂಬ ಸಿಎಂ ಸೂಚನೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿರುವ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ…

Read More
ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ವಿಜಯನಗರ, ಫೆ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಸಾಂಪ್ರದಾಯಿಕ ಡೊಳ್ಳು ಮತ್ತು ನಗರಿ ಬಾರಿಸುವ ಮೂಲಕ ಈ ಭವ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಧ್ವನಿ ಮತ್ತು ಬೆಳಕನ್ನು ಸಹ ಮುಖ್ಯಮಂತ್ರಿಗಳು ಗಣ್ಯರು ಉದ್ಘಾಟಿಸಿದರು. ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಕಾಲೇಜು ಟಾರ್ಚ್ ಮಾದರಿಯಲ್ಲಿ ಹಂಪಿಯ ವಿಶಿಷ್ಟ ಸಂದೇಶವನ್ನು ವಿಶ್ವಕ್ಕೆ…

Read More
ಅಪಘಾತಕ್ಕೆ ಮೃತ 10 ತಿಂಗಳ ಮಗುವಿನ ಅಂಗಾಂಗ ದಾನ, ದೇಶದ ಅತಿಕಿರಿಯ ಅಂಗಾಂಗ ದಾನಿ ಹಿರಿಮೆ! | 10 Month Old Baby Becomes Youngest Organ Donor In India Kerala News San

ಅಪಘಾತಕ್ಕೆ ಮೃತ 10 ತಿಂಗಳ ಮಗುವಿನ ಅಂಗಾಂಗ ದಾನ, ದೇಶದ ಅತಿಕಿರಿಯ ಅಂಗಾಂಗ ದಾನಿ ಹಿರಿಮೆ! | 10 Month Old Baby Becomes Youngest Organ Donor In India Kerala News San

ಕೇರಳದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ 10 ತಿಂಗಳ ಹೆಣ್ಣು ಮಗುವೊಂದು ಮೆದುಳು ನಿಷ್ಕ್ರಿಯಗೊಂಡಿತ್ತು. ದುಃಖದ ನಡುವೆಯೂ, ಮಗುವಿನ ಪೋಷಕರು ತಮ್ಮ ಕಂದನ ಅಂಗಾಂಗಗಳನ್ನು ದಾನ ಮಾಡಿ, ದೇಶದ ಅತಿ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ತಿರುವನಂತಪುರ (ಫೆ.13): ಅಪಘಾತದಲ್ಲಿ ಗಾಯಗೊಂಡಿದ್ದ 10 ತಿಂಗಳ ಹೆಣ್ಣು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ, ಮಗುವಿನ ಪೋಷಕರು ಕಂದಮ್ಮನ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ. ಈ ಮೂಲಕ ಅಲಿನ್…

Read More
ಹುಟ್ಟಿದಾಗಿನಿಂದ ಬಂದ ಜಾತಿ, ಧರ್ಮ ಮದ್ವೆಯಾದ್ರೆ ಬದಲಾಗಲ್ಲ: ಹೈಕೋರ್ಟ್​ ಮಹತ್ವದ ತೀರ್ಪಿನಲ್ಲಿ ಏನಿದೆ? | Caste By Birth Remains The Same Even If One Changes Religion Says High Court Suc

ಹುಟ್ಟಿದಾಗಿನಿಂದ ಬಂದ ಜಾತಿ, ಧರ್ಮ ಮದ್ವೆಯಾದ್ರೆ ಬದಲಾಗಲ್ಲ: ಹೈಕೋರ್ಟ್​ ಮಹತ್ವದ ತೀರ್ಪಿನಲ್ಲಿ ಏನಿದೆ? | Caste By Birth Remains The Same Even If One Changes Religion Says High Court Suc

ವ್ಯಕ್ತಿಯ ಜಾತಿಯು ಹುಟ್ಟಿನಿಂದಲೇ ನಿರ್ಧರಿಸಲ್ಪಡುತ್ತದೆ ಮತ್ತು ಮದುವೆ ಅಥವಾ ಮತಾಂತರದಿಂದ ಬದಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೇರೆ ಸಮುದಾಯದ ವ್ಯಕ್ತಿಯನ್ನು ವಿವಾಹವಾದ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರ ಪ್ರಕರಣದಲ್ಲಿ,  ನ್ಯಾಯಾಲಯ ತೀರ್ಪು ನೀಡಿದೆ. ವ್ಯಕ್ತಿಯ ಜಾತಿಯು ಹುಟ್ಟಿನಿಂದಲೇ ನಿರ್ಧರಿಸಲ್ಪಡುತ್ತದೆ ಮತ್ತು ಮತಾಂತರ ಅಥವಾ ಮದುವೆಯ ನಂತರವೂ ಬದಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮಹಿಳೆ ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾದರೂ ಆಕೆಯ ಮೂಲ ಜಾತಿಯನ್ನು ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೋರ್ಟ್​ ಸ್ಪಷ್ಟಪಡಿಸಿದೆ. ಒಬ್ಬ ವ್ಯಕ್ತಿಯು…

Read More
ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ: ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು

ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ: ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು

ಗೆಳೆಯನನ್ನು ಕೊಲೆ ಮಾಡಿದ ಸ್ನೇಹಿತರು ಶಿವಮೊಗ್ಗ, ಫೆ.13: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (ಶಿವಮೊಗ್ಗ) ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ…

Read More