ದಿನ ಭವಿಷ್ಯ: ಇಂದು ಈ ರಾಶಿಯವರು ಸಂಗಾತಿಯ ಬಗ್ಗೆ ಅಪಾರ್ಥ ತಿಳಿದುಕೊಳ್ಳುವರು…
ಮೇಷ ರಾಶಿ: ನಿಮ್ಮ ದೌರ್ಬಲ್ಯವನ್ನು ನೀವು ಸಹಕರವಾಗಿ ಬಯಸಿದರೆ ಮುನ್ನಡೆಯಬಹುದು. ಅಧ್ಯಾತ್ಮದಿಂದ ಆತ್ಮಬಲದ ವೃದ್ಧಿ. ಮನೆಯ ವಿಷಮ ಸ್ಥಿತಿಯನ್ನು ನಿಭಾಯಿಸುವಿರಿ….
ಮೇಷ ರಾಶಿ: ನಿಮ್ಮ ದೌರ್ಬಲ್ಯವನ್ನು ನೀವು ಸಹಕರವಾಗಿ ಬಯಸಿದರೆ ಮುನ್ನಡೆಯಬಹುದು. ಅಧ್ಯಾತ್ಮದಿಂದ ಆತ್ಮಬಲದ ವೃದ್ಧಿ. ಮನೆಯ ವಿಷಮ ಸ್ಥಿತಿಯನ್ನು ನಿಭಾಯಿಸುವಿರಿ. ಸಂಗಾತಿಗೆ ನಿಮ್ಮ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಮಿತ್ರರ ಧನಸಹಾಯದಿಂದ ವಾಹನವನ್ನು ಖರೀದಿಸಿ. ವಿನೀತ ವೇಷವೇ ನಿಮಗೆ ಶೋಭೆ. ವೃಷಭ ರಾಶಿ: ಯಾರ ಕಣ್ತಪ್ಪಿಸಿಯೂ ನೀವು ವ್ಯವಹಾರವನ್ನು ಮಾಡಲಾಗದು. ಮಾತಿನಲ್ಲಿ ಮೃದುತ್ವವನ್ನು ಇತರರಿಗೂ ಇಷ್ಟವಾದೀತು. ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ…
ಲಕ್ಷ್ಮೀನರಸಿಂಹ ದೇವಾಲಯಕ್ಕೆ ತೆರಳಿ ತುಳಸಿ ಮಾಲೆಯನ್ನು ಸಮರ್ಪಣೆ ಮಾಡಿ. ನಿಮ್ಮನ್ನು ಕಾಡುತ್ತಿರುವ ಆತಂಕ, ಹಿಂಜರಿಕೆ ಹಾಗೂ ಮಾನಸಿಕ ಕ್ಲೇಶ ದೂರವಾಗುವುದಿಲ್ಲ. ಯಾವುದೇ ಕೆಲಸವನ್ನು ಮಾಡಬೇಕೋ ಬೇಡವೋ ಎಂಬ ದ್ವಂದ್ವ ಇದ್ದಲ್ಲಿ ಸ್ಪಷ್ಟತೆ ಸಿಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸಮಯದೊಳಗೆ ಪೂರ್ಣಗೊಳಿಸಬೇಕಾದ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿ ಮುಗಿಸಿ. ಇನ್ನು ನೀವೇನಾದರೂ ಹಣ್ಣು- ಹೂವು, ತರಕಾರಿ ಇಂಥವುಗಳ ವ್ಯಾಪಾರವನ್ನು ಮಾಡುವವರಾದರೆ ಹೊಸದಾಗಿ ಹೂಡಿಕೆ ಮಾಡುವ ಕಡೆಗೆ ಆದ್ಯತೆಯನ್ನು…
ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ಬಿಳಿ ಹೂವಿನಿಂದ ಕಟ್ಟಿದ ಮಾಲೆಯನ್ನು ದೇವಿಗೆ ಅರ್ಪಿಸುವುದರಿಂದ ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸ- ಕಾರ್ಯಗಳು ಪೂರ್ಣಗೊಳ್ಳಲಿವೆ. ಶತ್ರುಗಳ ವಿರುದ್ಧ ನಿಮ್ಮ ಕೈ ಮೇಲಾಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಹಣ ಹಾಕಲಾಗಿದೆ ಅಂತಾದಲ್ಲಿ ಅದನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಲೋಚನೆ ಮೂಡಲಿದೆ. ಮನೆಯಲ್ಲಿ ಮಾಡಬೇಕಾದ ಕೆಲಸಗಳು ಇದ್ದಲ್ಲಿ ಅದರ ಬಗ್ಗೆ…
ಮೂರು ಅಥವಾ ಐವರು ಮುತ್ತೈದೆಯರಿಗೆ ಈ ದಿನ ಸಂಜೆಯ ವೇಳೆ ಅರಿಶಿನ- ಕುಂಕುಮ, ಕುಪ್ಪಸದ ಕಣಗಳೊಂದಿಗೆ ನೀಡಿ. ಮನೆ ಅಥವಾ ಸೈಟು ಖರೀದಿ ಎಂಬ ಪ್ರಯತ್ನದಲ್ಲಿ ಇದ್ದಲ್ಲಿ, ಸಾಲ ತೀರಿಸುವ ಪ್ರಯತ್ನದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಜೊತೆ ಕುಟುಂಬ ಸದಸ್ಯರು ಅಥವಾ ಸಹೋದ್ಯೋಗಿಗಳು ಏನು ಆಲೋಚನೆ ಮಾಡುತ್ತಾರೆ ಹಾಗೂ ಆಯಾ ಇರುವ ಸನ್ನಿವೇಶಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದನ್ನು ಗಂಭೀರವಾಗಿ…
ಜೀ ಕನ್ನಡದ ಜನಪ್ರಿಯ ಸಂಗೀತ ರಿಯಾಲಿಟಿ ಷೋ ‘ಸರಿಗಮಪ ಲಿಟಲ್ ಚಾಂಪ್ಸ್’ ಹೊಸ ಆವೃತ್ತಿ ಶೀಘ್ರದಲ್ಲೇ ಆರಂಭವಾಗಲಿದೆ. ಆಡಿಷನ್ಗಳು ಇದೀಗ ಶುರುವಾಗಿದ್ದು, ಸ್ಥಳಕ್ಕೆ ಬರಲು ಸಾಧ್ಯವಾಗದ ಪ್ರತಿಭೆಗಳಿಗಾಗಿ ವಾಹಿನಿಯು ವಾಟ್ಸ್ಆ್ಯಪ್ ಹಾಗೂ ಆನ್ಲೈನ್ ಮೂಲಕ ಆಡಿಷನ್ ನೀಡುವ ವಿಶೇಷ ಅವಕಾಶವನ್ನು ಕಲ್ಪಿಸಿದೆ. ಸರಿಗಮಪ ರಿಯಾಲಿಟಿ ಷೋ ಮೊದಲು ಜೀ ವಾಹಿನಿಯ ಹಿಂದಿಯಲ್ಲಿ ಆರಂಭವಾಗಿತ್ತು. ಕನ್ನಡದ ಖಾಸಗಿ ವಾಹಿನಿಗಳು ಇರದ ಸಮಯದಲ್ಲಿಯೇ ಸರಿಗಮಪ ಸಂಗೀತ ಷೋ ಭಾರಿ ಸದ್ದು ಮಾಡುತ್ತಿದ್ದ ಕಾಲವದು. ಈ ಷೋ ಮೂಲಕ ಅದೆಷ್ಟೋ ಪ್ರತಿಭೆಗಳು…
ಬಿಎಂಸಿ ಕಠಿಣ ಕ್ರಮಕ್ಕೆ ಮುಂದಾಗಿದೆ. ಚಿತ್ರತಂಡ ಇಟ್ಟಿದ್ದ 25,000 ರೂಪಾಯಿಗಳ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಜೊತೆಗೆ ಒಂದು ಲಕ್ಷ ರೂಪಾಯಿಗಳ ಹೆಚ್ಚುವರಿ ದಂಡವನ್ನು ವಿಧಿಸಲು ಪ್ರಸ್ತಾಪಿಸಲಾಗಿದೆ. ಈ ಸ್ಟುಡಿಯೋವನ್ನು ನಿಷೇಧಿಸುವಂತೆ ಪತ್ರ ಬರೆಯಲಾಗಿದೆ. ಧುರಂಧರ್ 2′ ಶೂಟಿಂಗ್ನಲ್ಲಿ ಭಾರಿ ಅಚಾತುರ್ಯ! ಆದಿತ್ಯ ಧಾರ್ ಸ್ಟುಡಿಯೋ ಕಪ್ಪುಪಟ್ಟಿಗೆ? ಮುಂಬೈ: ಬಾಲಿವುಡ್ನ ಪ್ರತಿಭಾವಂತ ನಿರ್ದೇಶಕ ಆದಿತ್ಯ ಧಾರ್ ಸಾರಥ್ಯದಲ್ಲಿ ಮೂಡಿಬಂದ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡಿತ್ತು. ರಣವೀರ್ ಸಿಂಗ್ ಅಬ್ಬರದ ನಟನೆಗೆ ಫಿದಾ ಆಗಿದ್ದ…
ಮುಂಬೈ, ಫೆಬ್ರವರಿ 18: ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿಗಳ ಜೊತೆ ಇತರ ವಿಶೇಷ ಅತಿಥಿ ಪಾಠ ಕೇಳಲು ಬಂದಿದ್ದರು. ನಾಯಿಯೊಂದು ಐಐಟಿ ಬಾಂಬೆಯ ಕ್ಲಾಸ್ ರೂನ್ನೊಳಗೆ ಬಂದು ಟೇಬಲ್ ಹತ್ತಿ ನಿಂತಿರುವ ವಿಡಿಯೋ ವೈರಲ್ (ವಿಡಿಯೋ ವೈರಲ್) ಆಗಿದೆ. ಪಿಯೂಷ್ ಜೈಸ್ವಾಲ್ ಎಂಬುವವರು Instagram ನಲ್ಲಿ ಹಂಚಿಕೊಂಡಿರುವ ವೀಡಿಯೊವನ್ನು ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ. ಈ ವೇಳೆ ನಾಯಿ ಟೇಬಲ್ ಮೇಲೆ ಹತ್ತಿ ನಿಂತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಮೆಟ್ರೋ ರೈಲುಗಳಲ್ಲಿ ಸೀಲ್ ಆಗಿರುವ ಮದ್ಯದ ಬಾಟಲಿಗಳನ್ನು ಅನುಮತಿಸುವ ಬಗ್ಗೆ ಪರಿಗಣಿಸುತ್ತಿದೆ, ಅಧಿಕಾರಿಗಳು ದೆಹಲಿ ಮೆಟ್ರೋ ಮಾದರಿಯನ್ನು ಉಲ್ಲೇಖಿಸಿ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವ ಕುರಿತು ಚರ್ಚೆಗಳು ನಡೆಯುತ್ತಿವೆ. ಬೆಂಗಳೂರು (ಫೆ.18): ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಬೆಂಗಳೂರಿಗರು ಶೀಘ್ರದಲ್ಲೇ ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಪಡೆಯುವ ಸಾಧ್ಯತೆ ಇದೆ. ಆದರೆ, ಷರತ್ತು ಏನೆಂದರೆ, ಈ ಮದ್ಯದ ಬಾಟಲಿ ಯಾವುದೇ ಕಾರಣಕ್ಕೂ ಓಪನ್ ಆಗಿರಬಾರದು. ಸೀಲ್ ಆಗಿರುವ ಬಾಟಲಿಗಳನ್ನು ಮಾತ್ರವೇ…
ಬೆಂಗಳೂರು, ಫೆಬ್ರವರಿ 18): ವಿವಿಧ ನಾಳೆ ಬೇಡಿಕೆ ಸಲ್ಲಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (ಸಾರಿಗೆ ನೌಕರರು) ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಕೊಂಚ ನೀಡಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (ಕಾಂಗ್ರೆಸ್ ಸರ್ಕಾರ) ಸ್ವಲ್ಪ ಸಂದಿದೆ. ಸಾರಿಗೆ ಸಚಿವ ರಾಮರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಿದ್ದು,…
<p><strong>ದುಬೈ (ಫೆ.18): </strong>ಯೆಮನ್ನಲ್ಲಿ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರಿಗೆ ಕ್ಷಮಾದಾನ ನೀಡುವುದರೊಂದಿಗೆ ಎಪಿ ಅಬೂಬಕರ್ ಮುಸ್ಲ್ಯಾರ್ ಅವರ ಪ್ರಮುಖ ಕೆಲಸ ಅಂತ್ಯಗೊಂಡಿದೆ ಎಂದು ಎಪಿ ಬಣದ ನಾಯಕ ಮತ್ತು ಕಾಂತಪುರಂ ಅಬೂಬಕರ್ ಮುಸ್ಲ್ಯಾರ್ ಅವರ ಪುತ್ರ ಅಬ್ದುಲ್ ಹಕೀಮ್ ಅಝ್ಹರಿ ಹೇಳಿದ್ದಾರೆ. ಅವರನ್ನು ಬಿಡುಗಡೆ ಮಾಡುವ ಕ್ರಮಗಳನ್ನು ರಾಜತಾಂತ್ರಿಕ ಮಟ್ಟದಲ್ಲಿ ತೆಗೆದುಕೊಳ್ಳಬೇಕು. ಪ್ರಧಾನಿಯವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ ಎಂದು ಅಬ್ದುಲ್ ಹಕೀಮ್ ಅಝ್ಹರಿ ತಿಳಿಸಿದ್ದಾರೆ.</p><p>ಎಪಿ ಅಬೂಬಕರ್ ಮುಸ್ಲಾಯರ್ ಅವರ ಹಸ್ತಕ್ಷೇಪದಿಂದಾಗಿ ನಿಮಿಷಪ್ರಿಯಾ ಅವರ ಮರಣದಂಡನೆ…