ದಿನ ಭವಿಷ್ಯ: ಇಂದು ಈ ರಾಶಿಯವರು ತಡೆದಿಟ್ಟ ಸಂಕಟವನ್ನು ಸ್ಫೋಟ ಮಾಡುವರು
ಮೇಷ ರಾಶಿ: ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು….
ಮೇಷ ರಾಶಿ: ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು. ಕೆಲಸದಲ್ಲಿ ಇರುವಷ್ಟು ಶ್ರದ್ಧೆ ಓದಿನ ಕಡೆಗೆ ಬರದೇ ಇರಬಹುದು. ಕೆಲವನ್ನು ಮರೆತು ಮುಂದೆ ಸಾಗುವುದು ನಿಮಗೆ ಉತ್ತಮ. ದೂರದ ಪೋಷಕರ ಜೊತೆ ಆಪ್ತವಾಗಿ ಮಾತನಾಡುವುದು ಅವರಿಗೆ ನೆಮ್ಮದಿಯನ್ನು ಕೊಡುವುದು ಎಂಬ ಅರಿವು ಇರಲಿ. ನಿಮ್ಮ ಬಳಿಯ ಹಣವನ್ನು ಕೇಳಿಕೊಂಡು ಇಬರ. ಹೊಸ ಉದ್ಯೋಗದ ವಿವರಗಳನ್ನು ಕೇಳಿ ಪಡೆಯಿರಿ. ವೃಷಭ ರಾಶಿ: ಸಮಾರಂಭಗಳಿಗೆ ಭೇಟಿಕೊಡುವುದು, ಅಲ್ಲಿ ನಿಮ್ಮ…
ಈ ದಿನ ಸಂಜೆ ವೇಳೆ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ತುಪ್ಪದ ಹಚ್ಚುವುದರಿಂದ ದಾರಿದ್ರ್ಯ ದೂರವಾಗಿ, ಹಣಕಾಸಿನ ಒತ್ತಡದಿಂದ ಹೊರಬರಲು ಅನುಕೂಲವಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಹಾಗೂ ಪ್ರೀತಿ- ಪ್ರೇಮ ಹಾಗೂ ಮದುವೆಗೆ ಸಂಬಂಧಿಸಿದ ಸಂಗತಿಗಳನ್ನು ಮೂರನೇ ವ್ಯಕ್ತಿಗಳು ವಿಪರೀತ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದೆ. ಈ ವೇಳೆ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ನಾನಾ ರೀತಿಯಲ್ಲಿ…
ಹಸಿರು ಮೇವನ್ನು ಹಸುವಿಗೆ ನೀಡುವುದರಿಂದ ಸಕಲ ದೇವತೆಗಳ ಆಶೀರ್ವಾದ ದೊರೆತಿದೆ, ಕುಟುಂಬದಲ್ಲಿ ಸುಖ-ಶಾಂತಿ ನೆಲೆಸಿದೆ. ದಾಂಪತ್ಯದಲ್ಲಿನ ವಿರಸ, ಭಿನ್ನಾಭಿಪ್ರಾಯಗಳು ಬಗೆಹರಿಸಿಕೊಳ್ಳಲು ವೇದಿಕೆ ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಎಟ್ ಹೇಳಿದ್ದಾರೆ, ಹಣ ಇದೆ ಅಂತಲೋ ಅಥವಾ ಯಾವುದೋ ನಿರ್ದಿಷ್ಟ ಕೆಲಸದಲ್ಲಿ ಸಹಾಯ ಮಾಡಿ ಎಂದು ನೆಚ್ಚಿಕೊಂಡು ಗಂಭೀರವಾದ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಹೋಗಬೇಡಿ. ಸಹೋದ್ಯೋಗಿಗಳು ಅಥವಾ ಮೇಲಧಿಕಾರಿಗಳ ಉದ್ಯೋಗ ಸ್ಥಳದಲ್ಲಿ ಯಾವ ಕೆಲಸವನ್ನು ಒಪ್ಪಿಸಬಾರದು ಶ್ರದ್ಧಾ-…
ಈ ದಿನ ಮುಖ್ಯವಾದ ಕೆಲಸ ಮಾಡುತ್ತಾ ಇದ್ದೀರಿ ಅಂತಾ ಇಷ್ಟದೈವ ಅಥವಾ ಕುಲದೈವವನ್ನು ಸ್ಮರಿಸುವುದರಿಂದ ದಿನವಿಡೀ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ. ಸಾಫಲ್ಯ ಕಾಣುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳಿವೆ. ಈಚೆಗಷ್ಟೇ ಮನೆ ಕಟ್ಟಿದೆ ಅಥವಾ ರಿನೋವೇಶನ್ ಮಾಡಿಸಿದ್ದೇನೆ, ಆಯಸ್ಸು ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾ ಅದರಿಂದ ಹೊರಬರುವಂಥ…
ಹಾಲಿ ಟೀಂ. ಮತ್ತೊಮ್ಮೆ ಇಂಡಿಯಾ ಟಿ20 ಆಗಿದೆನ ಸೆಮಿಫೈನಲ್ನಲ್ಲಿ (T20 ವಿಶ್ವಕಪ್ ಸೆಮಿಫೈನಲ್) ಸ್ಥಾನ ಹೊಂದಿದೆ. ಸೂಪರ್ 8 ಸುತ್ತಿನ ಕೊನೆಯ ಪ್ರದರ್ಶನ ವೆಸ್ಟ್ ಇಂಡೀಸ್ ತಂಡವನ್ನು ಮಣಿಸುವ ಮೂಲಕ 2016 ರ ಸೋ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಸೆಮಿಫೈನಲ್ಗೂ ಅರ್ಹತೆ ಗಳಿಸಿತು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಗೆಲ್ಲಲೇಬೇಕಾದ ಅಭಿಮಾನಿ ಭಾರತ ತಂಡ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿ ಸೆಮಿಫೈನಲ್ಗೇರಿದೆ. ಸತತ ಮೂರನೇ ಬಾರಿಗೆ ಸೆಮಿಫೈನಲ್ ತಲುಪಿರುವ ಟೀಂ ಇಂಡಿಯಾ ಈಗ…
ಕೆರಳಿದ ಇರಾನ್, ಪ್ರತಿದಾಳಿಯಲ್ಲಿ ಅಮೆರಿಕದ ಮೂವರು ಯೋಧರು ಹತ, ಹಲವರಿಗೆ ಗಾಯ, ಹಲವರಿಗೆ ಗಾಯ, ದಾಳಿ ಮಾಡುತ್ತಿರುವ ಅಮರಿಕ ಬಾಂಬರ್ 2 ಸೇರಿದಂತೆ ಹಲವು ಯುದ್ಧವಿಮಾನಗಳನ್ನೇ ಇರಾನ್ ಟಾರ್ಗೆಟ್ ಮಾಡಿದೆ. ಟೆಹೆರಾನ್ (ಮಾ.01) ಇರಾನ್ ಸರ್ವೋಚ್ಚ ನಾಯಕ ಅಲ್ ಖಮೆನೇನಿ ಹತ್ಯೆ ಬಳಿಕ ಇರಾನ್ ಕೆರಳಿದೆ. ಸಿಕ್ಕ ಸಿಕ್ಕ ಕಡೆ ದಾಳಿ ಮಾಡುತ್ತಿದೆ. ಅಮೆರಿಕ ವಿರುದ್ದ ಪ್ರತಿದಾಳಿ ಸಂಘಟಿಸುತ್ತಿದೆ. ಇರಾನ್ ದೇಶದಿಂದ ಕೆಲವೇ ದೂರದಲ್ಲಿರುವ ಅಮೆರಿಕಾ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ಮಾಡುತ್ತಿದೆ. ಇತ್ತ ಇರಾನ್…
ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತದ ಮೇಲೆ ಪ್ರತೀಕಾರಕ್ಕೆ ಪಾಕಿಸ್ತಾನ ಬಳಸಿದ ಚೀನಾ ಶಸ್ತ್ರಾಸ್ತ್ರಗಳು ವಿಫಲಗೊಂಡ ಬಗ್ಗೆ ಸಾಕಷ್ಟು ಸುದ್ದಿಯಾಗಿದ್ದವು. ಈಗ ಇರಾನ್ ಕೂಡ ಚೀನಾದ ಶಸ್ತ್ರಾಸ್ತ್ರ ನಂಬಿ ಇಸ್ರೇಲ್ ಅಮೆರಿಕ ವಿರುದ್ಧದ ಯುದ್ಧದಲ್ಲಿ ಹಾನಿ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಚೀನಾ ಶಸ್ತ್ರಾಸ್ತ್ರ ನಂಬಿ ಕೆಟ್ಟಿತಾ ಇರಾನ್ ಪಹಲ್ಗಾಮ್ ದಾಳಿ ನಂತರ ನಡೆದ ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತದ ಮೇಲೆ ಪ್ರತೀಕಾರಕ್ಕೆ ಪಾಕಿಸ್ತಾನ ಬಳಸಿದ ಚೀನಾ ಶಸ್ತ್ರಾಸ್ತ್ರಗಳು ವಿಫಲಗೊಂಡ ಬಗ್ಗೆ ಸಾಕಷ್ಟು ಸುದ್ದಿಯಾಗಿದ್ದವು. ನಂತರ ವೆನಿಜುವೆಲಾವೂ ಈ ಶಸ್ತ್ರಾಸ್ತ್ರಗಳ…
ಸ್ಯಾಮ್ಸನ್ ಪವರ್ಗೆ ವಿಂಡೀಸ್ ಉಡೀಸ್, ಸೆಮಿಫೈನಲ್ ಪ್ರವೇಶಿಸಿದ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ, ಗೆಲ್ಲಬೇಕಾದ ಪಂದ್ಯದಲ್ಲಿ ಭಾರತ ಅದ್ಬುತ ಪ್ರದರ್ಶನ ಮೂಲಕ ಗೆಲುವು ಸಾಧಿಸಿದೆ. ಸೆಮೀಸ್ನಲ್ಲಿ ಇಂಗ್ಲೆಂಡ್ ವಿರುದ್ಧ ಹೋರಾಟ. ಕೋಲ್ಕತಾ (ಮಾ.1) ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಸೂಪರ್ 8 ಹಂತದಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಭಾರತ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ದ ಮಹತ್ವದ ಪಂದ್ಯದಲ್ಲಿ 5 ವಿಕೆಟ್ ಗೆಲುವು ದಾಖಲಿಸಿದೆ. ಈ ಮೂಲಕ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಸೆಮಿಫೈನಲ್…
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಸುತ್ತಿನ ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಮೊದಲೇ ಹೇಳಿದಂತೆ ಈ ಆಟದ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗುತ್ತಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ರಣತಂತ್ರವನ್ನೇ ಹೆಣೆದಿದ್ದವು. ಆದರೆ ಕೆಚ್ಚೆದೆಯ ಆಟವನ್ನಾಡಿದ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್ಗೆ ಅರ್ಹತೆ ಪಡೆಯಿತು. ಟೀಂ ಇಂಡಿಯಾದ ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಎಂದರೆ ತಪ್ಪಾಗಲಾರದು. ಆರಂಭಿಕ ಕಣಕ್ಕಿಳಿದಿದ್ದ…
ಬಾಗಲಕೋಟೆ, ಮಾರ್ಚ್ 01): ಸೇರಿದಂತೆ ಛತ್ರಪತಿ ಶಿವಾಜಿ ಉತ್ಸವದ ವೇಳೆ ಕಲ್ಲು ಚಪ್ಪಲಿ ಜಯಂತಿಯ ಕಿಚ್ಚು ನಡೆದ ಆರಿಲ್ಲ.ಮಸೀದಿಯಿಂದ ಚಪ್ಪಲಿ ಕಲ್ಲು ಪ್ರಕ್ರಿಯೆಯಿಂದ ಕೇಸರಿ ಕಲಿಗಳ ಕೋಪ ಆರಿಲ್ಲ.ಇದರ ಮಧ್ಯೆ ಇಂದು ಬೃಹತ್ ವಿರಾಟ್ ಹಿಂದೂ ಸಮ್ಮೇಳನ ನಡೆಯಿತು.ವಿವಾದಿತ ಸ್ಥಳದಲ್ಲೇ ಅದ್ಧೂರಿ ಮೆರವಣಿಗೆ ನಡೆಸಿದರು. ಇದೆ ವೇಳೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಇತ್ತೀಚೆಗೆ ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿ ಭಾರೀ ಸುದ್ದಿಯಲ್ಲಿದ್ದ ಕನ್ನೇರಿ ಸ್ವಾಮೀಜಿ , ಇದೀಗ ಮತ್ತೆ…