ಸಿಗರೇಟ್ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಖಾಕಿ
ಬೆಂಗಳೂರು, ಮಾರ್ಚ್ 09: ಕಬ್ಬನ್ಪಾರ್ಕ್ನ ಶೌಚಾಲಯದ ಸಮೀಪ ಸಿಗರೇಟ್ಗೆ ಗಾಂಜಾ ತುಂಬಿಸಿ ಸೇದುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಫೋಟೋಗ್ರಾಫರ್ಗಳಾದ ವಿ.ಸಚಿನ್(21), ಪವನ್…
ಬೆಂಗಳೂರು, ಮಾರ್ಚ್ 09: ಕಬ್ಬನ್ಪಾರ್ಕ್ನ ಶೌಚಾಲಯದ ಸಮೀಪ ಸಿಗರೇಟ್ಗೆ ಗಾಂಜಾ ತುಂಬಿಸಿ ಸೇದುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಫೋಟೋಗ್ರಾಫರ್ಗಳಾದ ವಿ.ಸಚಿನ್(21), ಪವನ್ ಕಲ್ಯಾಣ್(22) ಬಂಧಿತರಾಗಿದ್ದರೆ, ಫೋಟೋ ತೆಗೆಯುವ ಉದ್ದೇಶದಿಂದ ಇವರು ಪಾರ್ಕ್ಗೆ ಬಂದಿದ್ದರು. ಆದರೆ ಗಾಂಜಾ ಸೇದುತ್ತಿದ್ದ ಇವರನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಕಬ್ಬನ್ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಇಬ್ಬರನ್ನೂ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು. ಈ ಹಿನ್ನೆಲೆ ಎನ್ಡಿಪಿಎಸ್ ಕಾಯ್ದೆ ಕಲಂ 27(ಬಿ) ಅನ್ವಯ ಪ್ರತ್ಯೇಕ ಪ್ರಕರಣ…
ಬೆಂಗಳೂರು, ಮಾರ್ಚ್ 09: ನಮ್ಮ ಮೆಟ್ರೋದಲ್ಲಿ (ನಮ್ಮ ಮೆಟ್ರೋ) ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ಅರ್ಜುನ್ ಎಂಬ ಯುವಕ ಈ ಕೃತ್ಯ ನಡೆಸಿರುವುದು. ಸೋಶಿಯಲ್ ಮೀಡಿಯಾ ಹುಚ್ಚಿಗೆ ದಂಡ ಕಟ್ಟಿದ ಆಸಾಮಿ ಫೆಬ್ರವರಿ 6 ರಂದು ಅರ್ಜುನ್ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಿಂದ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾಗ ಸಾಮಾಜಿಕ…
ಉಡುಪಿ, ಮಾರ್ಚ್ 09: ಕಂಬಳದ ವಿಚಾರವಾಗಿ ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶುರುವಾದ ರಾಜಕೀಯ ಕಚ್ಚಾಟವೀಗ ದೈವ ಮತ್ತು ದೇವರ ಅಂಗಳ ತಲುಪಿದೆ. ತನ್ನ ಮೇಲೆ ವೈಯಕ್ತಿಕ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ ಬೇಸರಗೊಂಡಿರುವ ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೇವರು ಮತ್ತು ದೈವದ ಮೊರೆ ಹೋಗಿದ್ದಾರೆ. ಕಾಪು ಶ್ರೀ ಹೊಸ ಮಾರಿಗುಡಿ ಅಮ್ಮನ ದೇಗುಲ ಮತ್ತು ಪೇಟೆಬೆಟ್ಟು ಬಬ್ಬು ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ಈ ಕುರಿತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ಕಾಂಗ್ರೆಸ್ ನ ಮಾಜಿ…
ಯಾವುದಾದರೂ ಒಂದು ಸೆನ್ಸೇಷನ್ ಘಟನೆ ಎಂದರೆ ಅದನ್ನು ಸಿನಿಮಾ ಮಾಡಲು ಎಲ್ಲರೂ ಮುಂದಾಗುತ್ತಾರೆ. ಸಿನಿಮಾ ಘೋಷಣೆ ಕೂಡ ಮಾಡುತ್ತಾರೆ. ಆದರೆ, ನೈಜ ಘಟನೆ ಆಧಾರಿತ ಸಿನಿಮಾ ಆಗ ಅದಕ್ಕೆ ಎದುರಾಗುವ ಅಡೆತಡೆಗಳು ಹಲವು. ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿನಿಮಾ ಸಿದ್ಧವಾಯಿತೇ ಎಂಬ ಪ್ರಶ್ನೆ ಮೂಡಿದೆ. ಈ ರೀತಿ ಸಿದ್ಧವಾದ ಚಿತ್ರಕ್ಕೆ ‘ಬಾಸ್’ (ಬಾಸ್ ಚಲನಚಿತ್ರ) ಎಂಬ ಶೀರ್ಷಿಕೆ ಇಟ್ಟಿರುವುದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ‘ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಿನಿಮಾ ಮಾಡಿದೆ’ ಎಂದ ಸಾಲುಗಳ…
ಹಿತ್ತಾಳೆ ಧೂಪದಾನಿ ಶೋಪೀಸ್ ನೀವು ಮನೆಯಲ್ಲಿ ಸಾಂಪ್ರದಾಯಿಕ ಮತ್ತು ಸಕಾರಾತ್ಮಕ ವೈಬ್ಸ್ ತರಲು ಬಯಸಿದರೆ, ಹಿತ್ತಾಳೆಯ ಧೂಪದಾನಿ ಒಂದು ಅತ್ಯುತ್ತಮ ಶೋಪೀಸ್ ಆಗಬಹುದು. ಹಿತ್ತಾಳೆಯಿಂದ ಮಾಡಿದ ಧೂಪದಾನಿಯಲ್ಲಿ ಸುಂದರವಾದ ಕೆತ್ತನೆ ಮತ್ತು ಆಂಟಿಕ್ ವಿನ್ಯಾಸಗಳು ಕಂಡುಬರುತ್ತವೆ, ಇದು ಮನೆಯ ದೇವರ ಕೋಣೆ ಅಥವಾ ಲಿವಿಂಗ್ ರೂಮ್ಗೆ ಕ್ಲಾಸಿಕ್ ಲುಕ್ ನೀಡುತ್ತದೆ. ಇದನ್ನು ನೀವು ಪೂಜಾ ಮನೆ, ಸೆಂಟರ್ ಟೇಬಲ್ ಅಥವಾ ಪ್ರವೇಶ ದ್ವಾರದಲ್ಲಿಯೂ ಅಲಂಕರಿಸಬಹುದು. ಹಿತ್ತಾಳೆ ಫ್ಲವರ್ ಸ್ಟ್ಯಾಂಡ್ ಟ್ರೇ ಹಿತ್ತಾಳೆಯಿಂದ ಮಾಡಿದ ಫ್ಲವರ್ ಸ್ಟ್ಯಾಂಡ್ ಟ್ರೇ…
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿಯಿಂದಾಗಿ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಪ್ರಾಚ್ಯಕ್ಕೆ ತೆರಳಬೇಕಿದ್ದ ಒಟ್ಟು 19 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ. ಬೆಂಗಳೂರು (ಮಾ.09): ಮಧ್ಯ ಪ್ರಾಚ್ಯದ ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧದ ಭೀತಿ ಎದುರಾಗಿದ್ದು, ಜಾಗತಿಕ ವಿಮಾನಯಾನ ಕ್ಷೇತ್ರದ ಮೇಲೆ ಇದು ಭಾರಿ ಪರಿಣಾಮ ಬೀರಿದೆ. ಈ ಯುದ್ಧದ ಬಿಸಿ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ತಟ್ಟಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA)…
ಭಾರತ ತಂಡವು ಐತಿಹಾಸಿಕ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ. ಆದರೆ, ಗೆಲುವಿನ ಅಂತಿಮ ಕ್ಷಣದಲ್ಲಿ ಕಾಮೆಂಟೇಟರ್ ರವಿಶಾಸ್ತ್ರಿ ಮಾಡಿದ ಸಣ್ಣ ತಪ್ಪಿನಿಂದಾಗಿ, ಅಭಿಮಾನಿಗಳು ನಿರಾಸೆ ವ್ಯಕ್ತಪಡಿಸಿದ್ದಾರೆ. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಅಹಮದಾಬಾದ್ (ಮಾ.9): 28 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದ್ದ 2011ರ ವಿಶ್ವಕಪ್ ಗೆಲುವಿನ ಕ್ಷಣಗಳನ್ನು ರವಿಶಾಸ್ತ್ರಿ ತಮ್ಮ ಕಾಮೆಂಟರಿ ಮೂಲಕ ಅಜರಾಮರಗೊಳಿಸಿದ್ದರು. ಆದರೆ, ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ತಂಡ ಇತಿಹಾಸ ಬರೆದಾಗ, ಶಾಸ್ತ್ರಿ ಅವರ…
ಬೆಂಗಳೂರು, ಮಾರ್ಚ್ 09: ಕಸ್ಟಮರ್ ಮನೆಯಲ್ಲಿ 25 ಲಕ್ಷ ಮೌಲ್ಯದ ಚಿನ್ನಾಭರಣ ದೊಚ್ಚಬ್ ಚಾಲಕನನ್ನು ಹೆಬ್ಬಾಳ ಆರೋಪಿ ಬಂಧಿಸಿದ್ದಾರೆ. ಅಬ್ದುಲ್ ರೆಹಮಾನ್ ಬಂಧಿತ ಆರೋಪಿ, ಚಿನ್ನಾಭರಣ ಸಮೇತ ಚಾಲಕನನ್ನು ಬಂಧಿಸಿದ್ದಾರೆ. ಫೆಬ್ರವರಿ 11 ಶಾಪಿಂಗ್ಗೆ ಮುಂಬೈಗೆ ಹೊರಟಿದ್ದ ದಂಪತಿ, ಹೆಬ್ಬಾಳದಿಂದ ಯಶವಂತಪುರಕ್ಕೆ ಕ್ಯಾಬ್ ಬುಕ್ ಮಾಡಿದ್ದರು. ಈ ವೇಳೆ ಸೈಯದ್ ಸಲ್ಮಾನ್ ಪತ್ನಿಗೆ ಮನೆಯಲ್ಲಿ ಚಿನ್ನಾಭರಣ ಇರುವ ಕಪಾಟು ಲಾಕ್ ಮಾಡಿದ್ದೀಯಾ ಎಂದು ಕೇಳಿದ್ದರು. ಮಾರ್ಗ ಮಧ್ಯೆ ಮೂರು ದಿನಗಳ ಕಾಲ ಮನೆಗೆ ವಾಪಾಸ್ ಬರಲ್ಲ ಎಂದು…
ಅಂದಿನಿಂದ ಇಂದಿಗೆ 14 ವರ್ಷಗಳು ಕಳೆದಿವೆ. ನನಗೆ ಈಗ 47 ವರ್ಷ. ಹಲವು ವರ್ಷಗಳ ಚಿಕಿತ್ಸೆಯ ನಂತರ, ನಾನು ಕೋಲು ಇಲ್ಲದೆ ನಡೆಯಬಹುದು ಎಂಬುದು ಖಚಿತವಾಯ್ತು. ಜೊತೆಗೆ ನನ್ನ ಕುಟುಂಬವನ್ನು ನಾನು ನೋಡಿಕೊಳ್ಳಬಹುದು. ನನ್ನ ಕಾಲು ಇನ್ನೂ ದುರ್ಬಲವಾಗಿದೆ ನಾನು ಹೋರಾಡಿದ ಯುದ್ಧದ ಬಗ್ಗೆ ಅವು ನನಗೆ ನೆನಪಿಸುತ್ತಿವೆ. ಮೊದಲಿನಂತೆ ನಡೆಯುವುದಕ್ಕೆ ಆಗುತ್ತಿಲ್ಲ ಎಂದು ದುಃಖವಿದೆಯೇ ಎಂದು ಜನರು ನನ್ನ ಕೇಳಿದಾಗ ನಾನು ನಗುತ್ತೇನೆ. ಒಮ್ಮೆ ನಾನು ಸತ್ತಿದ್ದೇನೆ ಎಂದು ಘೋಷಿಸಲಾಯಿತು. ಆದರೆ ಇಂದು, ನನ್ನ ಮಕ್ಕಳು…
ಟಿ20 ವಿಶ್ವಕಪ್ 2026: ಟಿ20 ಆವೃತ್ತಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿಯೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರಿಯುವುದು ಅನುಮಾನ. ಏಕೆಂದರೆ ಬಿಸಿಗಾಗಿ2026ರ ಟಿ20 ರಿಂದ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದ್ದಾರೆ. ಈಗ ಅವರ ವಯಸ್ಸು 35 ವರ್ಷ. ಮುಂಬರುವ ಟಿ20 ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದು ಹೇಳಬಹುದು. ಇದಕ್ಕೂ ಮುನ್ನ 2024ರ ಟಿ20…