ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ಮೇಷ ರಾಶಿ: ನಿಮ್ಮ ಆನಂದದ ವ್ಯಕ್ತಿತ್ವದಿಂದಾಗಿ ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕ ಸ್ಥೈರ್ಯ ಹೆಚ್ಚುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ವೃಷಭ ರಾಶಿ: ನೀವು ಕುಟುಂಬದ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ ಭೋಗಗಳಿಂದ…

Read More
Handsfree Saree: ಸೆರಗು ಸರಿ ಮಾಡೋ ಟೆನ್ಶನ್‌ ಇನ್ಮುಂದೆ ಇಲ್ಲ, ಟ್ರೈ ಮಾಡಿ ಈ 6 ಹ್ಯಾಂಡ್ಸ್‌ಫ್ರೀ ಸೀರೆ | 6 Stylish Handsfree Saree Designs For A Modern Look Gvd

Handsfree Saree: ಸೆರಗು ಸರಿ ಮಾಡೋ ಟೆನ್ಶನ್‌ ಇನ್ಮುಂದೆ ಇಲ್ಲ, ಟ್ರೈ ಮಾಡಿ ಈ 6 ಹ್ಯಾಂಡ್ಸ್‌ಫ್ರೀ ಸೀರೆ | 6 Stylish Handsfree Saree Designs For A Modern Look Gvd

ಸೀರೆ ಉಟ್ಟಾಗ ಪದೇ ಪದೇ ಸೆರಗು ಸರಿ ಮಾಡಿಕೊಳ್ಳುವುದೇ ಒಂದು ದೊಡ್ಡ ಕೆಲಸ. ಈ ಚಿಂತೆಯನ್ನು ದೂರ ಮಾಡಲು ಬಂದಿದೆ ಹ್ಯಾಂಡ್ಸ್‌ಫ್ರೀ ಸೀರೆ. ಇಲ್ಲಿವೆ 6 ಬಗೆಯ ಸ್ಟೈಲಿಶ್ ಹ್ಯಾಂಡ್ಸ್‌ಫ್ರೀ ಸೀರೆಗಳು. fashion Mar 28 2026 Author: Govindaraj S Image Credits:INSTAGRAM Source link

Read More
ಅಗಲ ಹಣೆ ಇದ್ಯಾ? ಶ್ರದ್ಧಾ ಕಪೂರ್‌ರ ಈ 7 ಸ್ಟೈಲಿಶ್ ಹೇರ್‌ಸ್ಟೈಲ್ ಟ್ರೈ ಮಾಡಿ!

ಅಗಲ ಹಣೆ ಇದ್ಯಾ? ಶ್ರದ್ಧಾ ಕಪೂರ್‌ರ ಈ 7 ಸ್ಟೈಲಿಶ್ ಹೇರ್‌ಸ್ಟೈಲ್ ಟ್ರೈ ಮಾಡಿ!

ಅನೇಕರಿಗೆ ತಮ್ಮ ಹಣೆ ಅಗಲವಾಗಿದೆ, ದೊಡ್ಡದಾಗಿದೆ ಅನ್ನೋ ಚಿಂತೆ ಇರುತ್ತೆ. ಇದರಿಂದ ತಮ್ಮ ಲುಕ್ ಬಗ್ಗೆ ಕೀಳರಿಮೆ ಕೂಡ ಇರುತ್ತೆ. ನಿಮಗೂ ಇದೇ ಚಿಂತೆಯಾದ್ರೆ, ನಟಿ ಶ್ರದ್ಧಾ ಕಪೂರ್‌ರಿಂದ ಸ್ಫೂರ್ತಿ ಪಡೆದ ಕೆಲವು ಹೇರ್‌ಸ್ಟೈಲ್‌ಗಳು ಇಲ್ಲಿವೆ. ಇವು ನಿಮ್ಮ ಅಗಲ ಹಣೆ ಮುಚ್ಚಿ, ಸ್ಟೈಲಿಶ್ ಲುಕ್ ನೀಡುತ್ತವೆ. Source link

Read More
ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್

ಬೆಂಗಳೂರಿನ ಎಂ ಚಿನ್ನವಿನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪ್ರದರ್ಶನ ಸನ್ ರೈಸರ್ಸ್ ತಂಡವನ್ನು ಮನನ ಮಾಡಿಕೊಂಡ ಹಾಲಿ ಚಾಂಪಿಯನ್ ಆರ್ಸಿಬಿಗೆ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿದ್ದ ಎಸ್‌ಆರ್‌ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್ಸಿಬಿ ಕೇವಲ 15.4 ಪಂದ್ಯಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಉತ್ಪನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್‌ಗಳ ಗುರಿ ಬೆನ್ನಟ್ಟಿದ…

Read More
IPL 2026: ಚಿನ್ನಸ್ವಾಮಿಯಲ್ಲಿ RCB ವಿಜಯದುಂದುಭಿ: ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಸನ್‌ರೈಸರ್ಸ್  ಧೂಳೀಪಟ!

IPL 2026: ಚಿನ್ನಸ್ವಾಮಿಯಲ್ಲಿ RCB ವಿಜಯದುಂದುಭಿ: ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಸನ್‌ರೈಸರ್ಸ್ ಧೂಳೀಪಟ!

<p><strong>ಬೆಂಗಳೂರು (ಮಾ.28): </strong>ಐಪಿಎಲ್ 2026ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಬ್ಬರಿಸಿದೆ. ತವರಿನ ಮೈದಾನವಾದ ಚಿನ್ನಸ್ವಾಮಿಯಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆರ್‌ಸಿಬಿ ಈ ಸೀಸನ್‌ನಲ್ಲಿ ವಿಜಯದ ನಗಾರಿ ಬಾರಿಸಿದೆ.</p><p>ಹೈದರಾಬಾದ್ ನೀಡಿದ 202 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ಫಿಲ್‌ ಸಾಲ್ಟ್‌ ವಿಕೆಟ್‌ಅನ್ನು ಬೇಗನೆ ಕಳೆದುಕೊಂಡು ಆಘಾತ ಎದುರಿಸಿತಾದರೂ, ಸ್ಟಾರ್ ಬ್ಯಾಟರ್‌ಗಳ ಅಬ್ಬರದಿಂದಾಗಿ ಗೆಲುವು ಸುಲಭಗೊಂಡಿತು. ಕಿಂಗ್ ವಿರಾಟ್ ಕೊಹ್ಲಿ ಮತ್ತೊಮ್ಮೆ…

Read More
ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌ | Bengaluru Indira Gandhi Childrens Hospital 450 Beds Inauguration Gvd

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌ | Bengaluru Indira Gandhi Childrens Hospital 450 Beds Inauguration Gvd

ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು (ಮಾ.28): ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು…

Read More
ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರದ ವೇಳೆ ಶಾಸಕ ಪ್ರದೀಪ್​ ಈಶ್ವರ್​ಗೆ ಚಪ್ಪಲಿ ತೋರಿಸಿದ ಬಿಜೆಪಿ ಕಾರ್ಯಕರ್ತರು

ದಾವಣಗೆರೆ, ಮಾರ್ಚ್ 28: ಉಪಚುನಾವಣಾ ಅಖಾಡ ರಂಗೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾವು ಪಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಇಂದು ಪ್ರಚಾರಕ್ಕಿಳಿದಿದ್ದ ಶಾಸಕ ಪ್ರದೀಪ್ ಈಶ್ವರ್ ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಬಿಜೆಪಿ ಬಗ್ಗೆ ಅವಹೇಳನಕಾರಿ ಪದ ಬಳಕೆಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೂರಕೆ ತೋರಿಸಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More
ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

‘ಉಳಿದವರು ಕಂಡಂತೆ’ಗೆ 12 ವರ್ಷ, ರಕ್ಷಿತ್ ಶೆಟ್ಟಿ ನೆನಪು ಮಾಡಿಕೊಂಡಿದ್ದಕ್ಕೆ ಕಾರಣ ಇದೆ

‘ಉಳಿದವರು ಕಂಡಂತೆ’ ರಕ್ಷಿತ್ ಶೆಟ್ಟಿ (ರಕ್ಷಿತ್ ಶೆಟ್ಟಿ) ಮೊದಲ ನಿರ್ದೇಶನದ ಸಿನಿಮಾ. ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ (ಮಾರ್ಚ್ 28) ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ಸಿನಿಮಾವನ್ನು ನೆನಪು ಮಾಡಿಕೊಳ್ಳಲು ಏನೇನೋ ಹೊಸ ಕಾರಣಗಳು ಸಿಗುತ್ತಲೇ ಇರುತ್ತವೆ. ಜೊತೆಗೆ ಒಂದು ಲಿಂಕ್ ಸಹ ಹಂಚಿಕೊಂಡಿದ್ದಾರೆ. ‘ಉಳಿದವರು ಕಂಡಂತೆ’ ಸಿನಿಮಾ…

Read More
Bagalkot Bypoll: ಈ ಬಾರಿ ಬಿಜೆಪಿಗೆ 50 ಸಾವಿರ ಮತಗಳ ಅಂತರ ಗೆಲುವು: ಸಂಸದ ಗೋವಿಂದ ಕಾರಜೋಳ | Govind Karjol Bagalkot Bypoll Bjp Veeranna Charantimath Win Prediction Gvd

Bagalkot Bypoll: ಈ ಬಾರಿ ಬಿಜೆಪಿಗೆ 50 ಸಾವಿರ ಮತಗಳ ಅಂತರ ಗೆಲುವು: ಸಂಸದ ಗೋವಿಂದ ಕಾರಜೋಳ | Govind Karjol Bagalkot Bypoll Bjp Veeranna Charantimath Win Prediction Gvd

ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುನಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆ (ಮಾ.28): ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುನಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ….

Read More
ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ವಿನ್ಯಾಸ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡ 20 ಪಂದ್ಯಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್‌ಗಳ ಗುರಿ ಪಡೆದ ಆರ್ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿದರು. ವಾಸ್ತವವಾಗಿ ಗುರಿ…

Read More