Headlines
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸಕ್ಕಾಗಿ ತೆರಳುವ ಮುನ್ನ ಮನೆಯ ದೇವತೆಗೆ ಕುಂಕುಮಾರ್ಚನೆ ಮಾಡುವುದು ಸೌಭಾಗ್ಯ ತರುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಂಕೋಚ ಸುಮ್ಮನಿರುವುದರಲ್ಲಿ ಅರ್ಥವಿಲ್ಲ ಎಂದೆನಿಸಲಿದೆ. ನಿಮ್ಮ ಎಲ್ಲ ವಿಚಾರಗಳಿಗೆ, ಸಂಗತಿಗಳಿಗೆ ಮೂಗು ತೂರಿಕೊಂಡು ಬರುತ್ತಿದ್ದ ಅಥವಾ ಬರುತ್ತಿರುವ ವ್ಯಕ್ತಿಗಳಿಗೆ ಮುಲಾಜಿಲ್ಲದೆ ಎಚ್ಚರಿಕೆ ನೀಡುವ ಸಾಧ್ಯತೆಗಳಿವೆ. ಇಷ್ಟು ಸಮಯ ಯಾವುದೋ ಸಂಕೋಚದಿಂದ ಹೇಳದೆ ಉಳಿದ ಸಂಗತಿಗಳನ್ನು ಏಕಾಏಕಿ ಹೇಳಿ ಮುಗಿಸಿದೆ. ನಿಮ್ಮಲ್ಲಿ ಯಾರ…

Read More
Pawan Kalyan ಮುಂದಿನ ಚಿತ್ರಕ್ಕೆ ಹೊಸ ಟ್ವಿಸ್ಟ್: ನಿರ್ದೇಶಕ ಯಾರು? ಅಭಿಮಾನಿಗಳಲ್ಲಿ ಕುತೂಹಲ | Pawan Kalyan To Team Up With Tamil Director Mohan Raja Gvd

Pawan Kalyan ಮುಂದಿನ ಚಿತ್ರಕ್ಕೆ ಹೊಸ ಟ್ವಿಸ್ಟ್: ನಿರ್ದೇಶಕ ಯಾರು? ಅಭಿಮಾನಿಗಳಲ್ಲಿ ಕುತೂಹಲ | Pawan Kalyan To Team Up With Tamil Director Mohan Raja Gvd

ಪವನ್ ಕಲ್ಯಾಣ್ ಸದ್ಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದೊಂದಿಗೆ ಬರುತ್ತಿದ್ದಾರೆ. ಹರೀಶ್ ಶಂಕರ್ ನಿರ್ದೇಶನದ ಈ ಚಿತ್ರ ಯುಗಾದಿಗೆ ತೆರೆ ಕಾಣಲಿದೆ. ಈ ನಡುವೆ, ಪವನ್ ಅವರ ಮುಂದಿನ ಸಿನಿಮಾಗಳ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಪವನ್ ಕಲ್ಯಾಣ್ ಸದ್ಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಇದರ ನಂತರ ಸುರೇಂದರ್ ರೆಡ್ಡಿ ಜೊತೆ ಸಿನಿಮಾ ಮಾಡಬೇಕಿತ್ತು. ಆದರೆ ಈಗ ತಮಿಳು ನಿರ್ದೇಶಕರೊಬ್ಬರ ಜೊತೆ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ….

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ದಕ್ಷಿಣಾಮೂರ್ತಿ ಸ್ತೋತ್ರವನ್ನು ಪಠಿಸಿ. ಜ್ಞಾನ ಮತ್ತು ವೃತ್ತಿ ಏಳಿಗೆಗಾಗಿ ಗುರು ದಕ್ಷಿಣಾಮೂರ್ತಿಯ ಪ್ರಾರ್ಥನೆಯಿಂದ ಅನುಕೂಲವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾವುದೇ ಪ್ರಯತ್ನದಲ್ಲಿ ಗೆಲುವು ಕಾಣಲಿಲ್ಲ. ಅಚಾನಕ್ ಸಿಗುವಂತಹ ಹಳೆಯ ಸ್ನೇಹಿತರು ಹೇಳುವ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ. ಅವರೇನಾದರೂ ವ್ಯಾಪಾರ ಅಥವಾ ವೃತ್ತಿಗೆ ಸಂಬಂಧಿಸಿದ ಯಾವುದಾದರೂ ಅವಕಾಶಗಳ ಬಗ್ಗೆ ತಿಳಿಸಿದಲ್ಲಿ ಆ ಬಗ್ಗೆ ತಕ್ಷಣವೇ ಪ್ರತಿಕ್ರಿಯಿಸಿ. ಯಾವುದೇ ಕಾರಣಕ್ಕೂ ಆಮೇಲೆ ಮಾಡಿದರಾಯಿತು, ನೋಡಿದರಾಯಿತು…

Read More
3 ಸಾವಿರದೊಳಗೆ ಅಮೆರಿಕನ್ ಡೈಮಂಡ್ ನೆಕ್ಲೇಸ್: ಇಲ್ಲಿವೆ 5 ಟ್ರೆಂಡಿ ಡಿಸೈನ್‌ಗಳು!

3 ಸಾವಿರದೊಳಗೆ ಅಮೆರಿಕನ್ ಡೈಮಂಡ್ ನೆಕ್ಲೇಸ್: ಇಲ್ಲಿವೆ 5 ಟ್ರೆಂಡಿ ಡಿಸೈನ್‌ಗಳು!

ಅಮೆರಿಕನ್ ಡೈಮಂಡ್ (AD) ಜ್ಯುವೆಲ್ಲರಿ ಅಂದ್ರೆ ಎಲ್ಲರಿಗೂ ಇಷ್ಟ. ನೆಕ್ಲೇಸ್, ಬಳೆ, ಓಲೆ… ಹೀಗೆ ಎಲ್ಲವೂ ಚೆನ್ನಾಗಿರುತ್ತೆ. ಅದಕ್ಕಾಗಿಯೇ, 3 ಸಾವಿರ ರೂಪಾಯಿಯೊಳಗೆ ಸಿಗುವ ಕೆಲವು ಸೂಪರ್ ಡಿಸೈನರ್ ಎಡಿ ನೆಕ್ಲೇಸ್‌ಗಳ ಲಿಸ್ಟ್ ಇಲ್ಲಿದೆ. Source link

Read More
Vijay Trisha Wedding: ತ್ರಿಷಾ-ದಳಪತಿ ವಿಜಯ್‌ಗೆ ಮದುವೆ? ತ್ರಿಷಾ ಅಮ್ಮ ಕೊಟ್ಟ ಸಿಗ್ನಲ್‌ನಿಂದ ಹೊಸ ಚರ್ಚೆ! | Vijay Trisha Marriage Rumors Reignite After Mothers Social Media Activity Gvd

Vijay Trisha Wedding: ತ್ರಿಷಾ-ದಳಪತಿ ವಿಜಯ್‌ಗೆ ಮದುವೆ? ತ್ರಿಷಾ ಅಮ್ಮ ಕೊಟ್ಟ ಸಿಗ್ನಲ್‌ನಿಂದ ಹೊಸ ಚರ್ಚೆ! | Vijay Trisha Marriage Rumors Reignite After Mothers Social Media Activity Gvd

ವಿಜಯ್ ಮತ್ತು ತ್ರಿಷಾ ಅವರ ಮದುವೆ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೇಗವಾಗಿ ಹಬ್ಬುತ್ತಿವೆ. ಕೆಲವು ದಿನಗಳಿಂದ ತಣ್ಣಗಾಗಿದ್ದ ಈ ಮಾತುಕತೆ, ಒಂದು ಸಣ್ಣ ಆನ್‌ಲೈನ್ ಘಟನೆಯಿಂದಾಗಿ ಮತ್ತೆ ಕಾವು ಪಡೆದುಕೊಂಡಿದೆ. ನಟ ವಿಜಯ್ ಮತ್ತು ತ್ರಿಷಾ ಮದುವೆ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಹರಿದಾಡುತ್ತಿವೆ. ವಿಜಯ್ ಅವರ ವಿಚ್ಛೇದನ ಪ್ರಕರಣದ ಸುದ್ದಿಗಳು ಹೊರಬಂದಿರುವ ಹೊತ್ತಲ್ಲೇ, ಈ ಗಾಸಿಪ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ನಟ ವಿಜಯ್ ಮತ್ತು ನಟಿ ತ್ರಿಷಾ ಅವರ ಮದುವೆ ವದಂತಿಗಳು ಸೋಶಿಯಲ್…

Read More
ನೈಸ್ ರಸ್ತೆ ವಿವಿಧ ವಿವಾದ: ದಶಕಗಳ ಗೊಂದಲಕ್ಕೆ ಶೀಘ್ರವೇ ತೆರೆ, ಕಂಪನಿ ವಿರುದ್ಧ ಕ್ರಮಕ್ಕೆ ಸರ್ಕಾರ ಭರವಸೆ | Action Against Nice Company After Cabinet Sub Committee Report Minister Satish Jarkiholi Gdp

ನೈಸ್ ರಸ್ತೆ ವಿವಿಧ ವಿವಾದ: ದಶಕಗಳ ಗೊಂದಲಕ್ಕೆ ಶೀಘ್ರವೇ ತೆರೆ, ಕಂಪನಿ ವಿರುದ್ಧ ಕ್ರಮಕ್ಕೆ ಸರ್ಕಾರ ಭರವಸೆ | Action Against Nice Company After Cabinet Sub Committee Report Minister Satish Jarkiholi Gdp

ಬೆಂಗಳೂರು-ಮೈಸೂರು ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಚಿವ ಸಂಪುಟ ಉಪಸಮಿತಿ ವರದಿ ಬಂದ ನಂತರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಶಾಸಕ ಎಸ್.ಟಿ. ಸೋಮಶೇಖರ್ ಅವರು ರೈತರಿಗೆ ಪರಿಹಾರ ವಿಳಂಬ, ಅಧಿಕ ಟೋಲ್ ಸಂಗ್ರಹ ಮತ್ತು ಕಿರಿದಾದ ಸೇತುವೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಬೆಂಗಳೂರು: ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ (ನೈಸ್‌ ರಸ್ತೆ) ಯೋಜನೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ, ಸಚಿವ ಸಂಪುಟ ಉಪಸಮಿತಿಯ…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ

15 ದಿನ ಮಗು ಅನುಮಾಸ್ಪದ ಸಾವು:ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ

ಬೆಳಗಾವಿ, (ಮಾರ್ಚ್ 17): 15 ದಿನಗಳ ಹಿಂದೆಯೇ ಜನಿಸಿದ್ದ ಮಗು ಏಕಾಏಕಿ ಸಾವನ್ನಪ್ಪಿದ್ದು, ತಂದೆ ಮೇಲೆ ಅನುಮಾನವಿದೆ. ಹೌದು…ಳಗಾವಿ (ಬೆಳಗಾವಿ) ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಇಂದು (ಮಾರ್ಚ್ 17) ಏಕಾಏಕಿ ಸಾವನ್ನಪ್ಪಿದ್ದು, ತಂದೆ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಬಿಮ್ಸ್ ಆಸ್ಪತ್ರೆಯ ಮುಂದೆ ಮಗುವಿನ ಶವವಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಮಗುವಿನ ತಂದೆ ಭೀಮರಾಯ ತಲೆಮರೆಸಿಕೊಂಡಿದ್ದಾರೆ. ಬಿಮ್ಸ್ ಆಸ್ಪತ್ರೆಗೆ ಡಿಸಿಪಿ ನಾರಾಯಣ್ ಬರಮನಿ ದೌಡಾಯಿಸಿ ಪರಿಶೀಲನೆ…

Read More
ರಾಜಸ್ಥಾನ್ ರಾಯಲ್ಸ್ ಖರೀದಿಗೆ ಉಕ್ಕಿನ ಮನುಷ್ಯ ಎಂಟ್ರಿ: ಬಿರ್ಲಾ ಗ್ರೂಪ್‌ಗೆ ಟಕ್ಕರ್ ಕೊಡುತ್ತಾ ಮಿತ್ತಲ್ ಫ್ಯಾಮಿಲಿ! | Aditya Mittal Arcelor Mittal Bids For Rajasthan Royals Ipl Team Sale San

ರಾಜಸ್ಥಾನ್ ರಾಯಲ್ಸ್ ಖರೀದಿಗೆ ಉಕ್ಕಿನ ಮನುಷ್ಯ ಎಂಟ್ರಿ: ಬಿರ್ಲಾ ಗ್ರೂಪ್‌ಗೆ ಟಕ್ಕರ್ ಕೊಡುತ್ತಾ ಮಿತ್ತಲ್ ಫ್ಯಾಮಿಲಿ! | Aditya Mittal Arcelor Mittal Bids For Rajasthan Royals Ipl Team Sale San

ಐಪಿಎಲ್ ತಂಡ ರಾಜಸ್ಥಾನ್ ರಾಯಲ್ಸ್ ಮಾರಾಟ ಪ್ರಕ್ರಿಯೆಯಲ್ಲಿ ಹೊಸ ತಿರುವು ಉಂಟಾಗಿದೆ. ಆದಿತ್ಯ ಬಿರ್ಲಾ ಗ್ರೂಪ್ ಜೊತೆಗೆ, ಇದೀಗ ಜಾಗತಿಕ ಉಕ್ಕಿನ ದೈತ್ಯ ‘ಆರ್ಸೆಲರ್ ಮಿತ್ತಲ್’ ಕುಟುಂಬವೂ ಫ್ರಾಂಚೈಸಿ ಖರೀದಿಸಲು ಆಸಕ್ತಿ ತೋರಿದೆ.  ಬೆಂಗಳೂರು (ಮಾ.17): ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಚೊಚ್ಚಲ ಚಾಂಪಿಯನ್ಸ್ ‘ರಾಜಸ್ಥಾನ್ ರಾಯಲ್ಸ್’ (Rajasthan Royals) ತಂಡದ ಮಾರಾಟ ಪ್ರಕ್ರಿಯೆಯಲ್ಲಿ ಈಗ ದೊಡ್ಡ ತಿರುವು ಕಂಡುಬಂದಿದೆ. ಜಾಗತಿಕ ಉಕ್ಕಿನ ದೈತ್ಯ ‘ಆರ್ಸೆಲರ್ ಮಿತ್ತಲ್’ (Arcelor Mittal) ಸಮೂಹದ ಸಿಇಒ ಆದಿತ್ಯ ಮಿತ್ತಲ್…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ

ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ

ವಾಷಿಂಗ್ಟನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಜೊತೆ ಕೈಜೋಡಿಸಿ ಅಮೆರಿಕ ಯುದ್ಧ ಸಾರಿದ ನಂತರ ಟ್ರಂಪ್ (ಡೊನಾಲ್ಡ್ ಟ್ರಂಪ್) ಪ್ರಮುಖ ಅಧಿಕಾರಿಯಾದ ಜೋ ಕೆಂಟ್ ಪ್ರಕಟಣೆ. ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕರಾಗಿರುವ ಜೋ ಕೆಂಟ್ ಇಂದು ರಾಜೀನಾಮೆ ನೀಡಿದ್ದಾರೆ. ಈ ವೇಳೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಅವರು ಅಮೆರಿಕಕ್ಕೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ಮಾಹಿತಿ. “ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋಕೆಂಟ್ ರಾಜೀನಾಮೆ ನೀಡಿರುವುದು ಒಳ್ಳೆಯದೇ ಆಯಿತು….

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ

ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಬೆಂಗಳೂರು, ಮಾರ್ಚ್ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್‌ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ….

Read More