ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು
ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ. ವ್ಯಕ್ತಿಯ ದ್ವೇಷಕ್ಕಿಂತ ವ್ಯಕ್ತಿತ್ವದ ಮೇಲೆ ದ್ವೇಷವಿರುವುದು. ಇಂದು ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ…
ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ. ವ್ಯಕ್ತಿಯ ದ್ವೇಷಕ್ಕಿಂತ ವ್ಯಕ್ತಿತ್ವದ ಮೇಲೆ ದ್ವೇಷವಿರುವುದು. ಇಂದು ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುತ್ತಾರೆ. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಿಂದ ತೋರಬಹುದು. ನೀವು ಸುಳ್ಳುಗಾರರೆನ್ನುವಂತೆ ಎಟ್ ಬಿಂಬಿಸಬಹುದು. ಭಯವು ನಿಮ್ಮ ಮನಸ್ಸನ್ನು ಕಟ್ಟಿಹಾಕುವುದು. ವೃಷಭ ರಾಶಿ: ದೂರಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಮಕ್ಕಳ ಜೊತೆಗಿದ್ದು ಸಂತೋಷವನ್ನು ಪಡೆಯುವಿರಿ. ಯಾರೊಂದಿಗೂ ಮುಕ್ತವಾಗಿ…
ಸ್ವಯಂವರ ಪಾರ್ವತಿ ಮಂತ್ರದ ಶ್ರವಣ, ಪಠಣವನ್ನು ಮಾಡಿ. ಯಾರ ಮದುವೆಯ ಪ್ರಯತ್ನ ಅಥವಾ ದಂಪತಿ ಮಧ್ಯೆ ವಿರಸ ಇದೆ ಅಂಥವರಿಗೆ ಸಮಸ್ಯೆಯಿಂದ ಹೊರಬರುವ ಮಾರ್ಗೋಪಾಯ ಗೋಚರಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಹಲವರಿಗೆ ಈ ದಿನ ಅನುಕೂಲ- ಸಹಾಯ ಒದಗಿಬರಲಿದೆ. ಉದ್ಯೋಗಕ್ಕಾಗಿ ನಿರ್ದಿಷ್ಟ ವ್ಯಕ್ತಿಯೊಬ್ಬರ ಬಳಿ ಶಿಫಾರಸು ಮಾಡಿದರೆ ತನಗೆ ಕೆಲಸ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ನಿಮ್ಮನ್ನು ಹುಡುಕಿಕೊಂಡು ಬಂದು ಸಹಾಯ ಕೇಳಬಹುದು. ಅಥವಾ…
ಈ ದಿನ ಆಂಜನೇಯ ದೇವಸ್ಥಾನಕ್ಕೆ ತೆರಳಿ, ಹತ್ತು ನಿಮಿಷವಾದರೂ ದೇವಾಲಯದಲ್ಲಿ ಕೂತಿದ್ದು ಬನ್ನಿ. ಆರೋಗ್ಯ ಸಮಸ್ಯೆ, ವಿರಸ- ಮನಸ್ತಾಪಗಳು. ದೂರವಾಗಿ ಮಾನಸಿಕ ನೆಮ್ಮದಿ ಸಿಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಾಹನವನ್ನು ಸ್ವಂತಕ್ಕೆ ಇಟ್ಟುಕೊಂಡು, ಚಾಲನೆಯನ್ನು ಮಾಡುತ್ತಿರುವವರು ಒಂದೋ ಹೊಸ ವಾಹನವನ್ನು ಖರೀದಿಸಬಹುದು ಅಥವಾ ಅದರ ಜೊತೆಗೆ ಇನ್ನೊಂದನ್ನು ಖರೀದಿಸಬಹುದು, ಬಾಡಿಗೆಗೆ ಬಿಡುವ ಬಗ್ಗೆ ಯೋಚಿಸಬಹುದು. ತುಂಬ ಆತುರವಾಗಿ ಮಾಡಿ ಮುಗಿಸಬೇಕಾದ ಕೆಲಸವೊಂದು ಕಾರ್ಪೆಂಟರ್ ಗಳು,…
ಓಂ ನಮೋ ಭಗವತೇ ವಾಸುದೇವಾಯ ಎಂದು ನೂರಾ ಎಂಟು ಬಾರಿ ಜಪ ಮಾಡಿ. ಉದ್ಯೋಗ ಬದಲಾವಣೆಯ ಪ್ರಯತ್ನ ಮಾಡುತ್ತಾ ಇರುವವರಲ್ಲಿ ಆತಂಕ ದೂರವಾಗಿ, ಖಚಿತ ಮಾಹಿತಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮದೇ ಬದುಕಿನಲ್ಲಿ ಆಗುವಂಥ ಬದಲಾವಣೆಗಳಿಂದ ಮುಖ್ಯ ತೀರ್ಮಾನವನ್ನು ಮಾಡಲಾಗಿದೆ. ಆನ್ ಲೈನ್ ಮೂಲಕ ಖರೀದಿಸಿದ ವಸ್ತುಗಳು ಕೆಲವನ್ನು ಕಳಪೆ ಗುಣಮಟ್ಟ ಎಂಬ ಕಾರಣಕ್ಕೋ ಅಥವಾ ಮನಸ್ಸಿಗೆ ಹಿಡಿಸಲಿಲ್ಲ ಎಂಬ ಕಾರಣಕ್ಕೆ ಹಿಂತಿರುಗಿಸುವುದಕ್ಕೆ ನಿರ್ಧರಿಸುವ…
ವಿದ್ಯಾರ್ಥಿಗಳಿಗೆ ಲೈ0ಗಿಕ ಕಿರುಕುಳ, ಅವಿಮುಕ್ತೇಶ್ವರಾನಂದ ಸ್ವಾಮಿ ವಿರುದ್ಧ ಕೇಸ್ಗೆ ಕೋರ್ಟ್ ಸೂಚನೆ ನೀಡಿದೆ. ಇಬ್ಬರು ಸ್ವಾಮಿಜಿಗಳ ವಿರುದ್ದ ಪೋಕ್ಸೋ ಕೇಸ್ ದಾಖಲಿಸುವಂತೆ ಉತ್ತರ ಪ್ರದೇಶ ಕೋರ್ಟ್ ಆದೇಶಿಸಿದೆ. ಲಖನೌ (ಫೆ.21) ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅವಿ ಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ದ ಪೋಕ್ಸೋ ಕೇಸ್ ದಾಖಲಿಸುವಂತೆ ಉತ್ತರ ಪ್ರದೇಶದ ಪ್ರಯಾಗರಾಜ್ ಪೋಕ್ಸೋ ಕೋರ್ಟ್ ಆದೇಶ ನೀಡಿದೆ.ಝುನ್ಸಿ ಪೊಲೀಸ್ ಠಾಣೆಗೆ ಈ ಸೂಚನೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಅವಿ ಮುಕ್ತೇಶ್ವರಾನಂದ ಸರಸ್ವತಿ ಸಾಮೀಜಿಗಳ ಜೊತೆಗೆ…
ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ನಿಲ್ದಾಣದ ಬದಿಗೆ ಕರೆದೊಯ್ದು ಅಲ್ಲಿಯೇ ಅತ್ಯಾಚಾರ (ಮಕ್ಕಳ ಕಿರುಕುಳ) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್ ಫಾರ್ಮ್ ನಲ್ಲೇ ಕುಳಿತು ಊಟ ಮಾಡಿದ್ದ ಅಪ್ಪ-ಮಗಳು…
ಚಿಕ್ಕಮಗಳೂರು, ಫೆ.21: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಇದೀಗ ಇಂತಹದೇ ಮತ್ತೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧ ಸುಳ್ಳು ದೂರಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವಿರುದ್ಧ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಾಂಪತ್ಯ ಜೀವನ ಸುಗಮವಾಗಿಯೇ…
<p>ವಿಚಿತ್ರ ಉಡುಗೆಗಳಿಂದ ಸದಾ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೇದ್, ಇದೀಗ ತಮ್ಮ ಮಾಜಿ ಪ್ರಿಯಕರನಿಂದಾದ ಮೋಸದ ಬಗ್ಗೆ ಮಾತನಾಡಿದ್ದಾರೆ. ತನ್ನ ಜನ್ಮದಿನದ ಟ್ಯಾಟೂ ಹಾಕಿಸಿಕೊಂಡು ಪ್ರೀತಿಯ ನಾಟಕವಾಡಿದ ನಟ ಪಾರಸ್ ಕಲ್ನಾವತ್ ಅವರ ವಂಚನೆಯನ್ನು ಬಯಲು ಮಾಡಿದ್ದಾರೆ. </p><img><p>ದಿನಕ್ಕೊದ್ದರಂತೆ ಚಿತ್ರ-ವಿಚಿತ್ರ ಡ್ರೆಸ್ಗಳಿಂದ ಅದರಲ್ಲಿಯೂ ಕ್ರಿಯೇಟಿವ್ ಬಟ್ಟೆಗಳಿಂದ ಎಲ್ಲರ ಮನಸ್ಸನ್ನು, ಎಲ್ಲರ ಗಮನವನ್ನು ಸೆಳೆಯುತ್ತಿರುವವರು ಎಂದರೆ ನಟಿ ಉರ್ಫಿ ಜಾವೇದ್ (Uorfi Javed). ಕಳೆದ ಕೆಲವು ತಿಂಗಳುಗಳಿಂದ ಈಕೆಯ ಹವಾ ಸ್ವಲ್ಪ ಕಡಿಮೆಯಾಗುತ್ತಾ ಬಂದಿದ್ದರೂ, ಆಗಾಗ್ಗೆ ಶಾಕಿಂಗ್ ಎನ್ನುವಂಥ…
2026 ರ ಟಿ20 ಆಗಿದೆನ ಸೂಪರ್ 8 (T20 ವಿಶ್ವಕಪ್ ಸೂಪರ್ 8) ಸುತ್ತು ನಿರೀಕ್ಷೆಯಂತೆ ಆರಂಭವಿಲ್ಲ. ಇಂದು ನಡೆಯಬೇಕಿದ್ದ ಮೊದಲ ಸೂಪರ್ 8 ಪಂದ್ಯ ಮಳೆಯಿಂದ ರದ್ದಾಗಿದೆ. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ 8 ಪಂದ್ಯ ಮಳೆಯಿಂದಾಗಿ ಟಾಸ್ ನಡೆದ ಬಳಿಕ ಒಂದೇ ಬಾರಿಗೆ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ ಮುಂದಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ ಎಂಬ ಆತಂಕ ಅಭಿಮಾನಿಗಳ ಮನದಲ್ಲಿ ಮೂಡಿದೆ. ಈ ಸುತ್ತಿನ ಎರಡನೇ ಪಂದ್ಯ ಶ್ರೀಲಂಕಾ ಹಾಗೂ ಇಂಗ್ಲೆಂಡ್ ನಡುವೆ ನಡೆದರೆ,…
2026 ರ ಟಿ20 ಆಗಿದೆನ (T20 ವಿಶ್ವ ಕಪ್ 2026) ಗುಂಪು ಹಂತದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಅತಿಥೇಯ ಟೀಂ ಇಂಡಿಯಾದ ಅದ್ಭುತ ಪ್ರದರ್ಶನವನ್ನು ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿತು. ಮೊದಲು ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಸೋಲಿಸುವ ಮೂಲಕ ಭಾರತ ತಂಡ ಸೂಪರ್ 8 ಸುತ್ತಿಗೆ ಅರ್ಹತೆ ಹೊಂದಿದೆ. ಈಗ ಟೀಂ ಇಂಡಿಯಾ ಟ್ರೋಫಿಯತ್ತ ಒಂದು ಹೆಜ್ಜೆ ಮುಂದಿಡಲು ಸಿದ್ಧವಾಗಿದೆ, ಸೂಪರ್ 8 ಅಭಿಯಾನದ ತನ್ನ ಮೊದಲ ಪಂದ್ಯವನ್ನು ಸಜ್ಜಾಗಿದೆ. ಈ…