Nagarjuna: ಕಿಂಗ್ ನಾಗಾರ್ಜುನ ಆಸೆಪಟ್ಟು ಮಾಡಲಾಗದ ಆ ಪಾತ್ರ ಯಾವುದು? ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ | Nagarjuna Reveals His Dream Role And Details On His 100th Film Gvd

Nagarjuna: ಕಿಂಗ್ ನಾಗಾರ್ಜುನ ಆಸೆಪಟ್ಟು ಮಾಡಲಾಗದ ಆ ಪಾತ್ರ ಯಾವುದು? ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ | Nagarjuna Reveals His Dream Role And Details On His 100th Film Gvd

ನಾಗಾರ್ಜುನ ಅವರಿಗೆ ಈಗ 66 ವರ್ಷ ವಯಸ್ಸು. ಸುಮಾರು 40 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಇಷ್ಟು ಸುದೀರ್ಘ ವೃತ್ತಿಜೀವನದಲ್ಲಿ, ನಾಗಾರ್ಜುನ ಮಾಡಬೇಕೆಂದುಕೊಂಡು ಮಾಡಲಾಗದ ಒಂದು ಪಾತ್ರವಿದೆ. ಟಾಲಿವುಡ್‌ನಲ್ಲಿ ನಾಗಾರ್ಜುನ ಅನ್ನೋದು ಒಂದು ವಿಭಿನ್ನ ಬ್ರ್ಯಾಂಡ್. 90ರ ದಶಕದಲ್ಲಿ ತೆಲುಗು ಚಿತ್ರರಂಗವನ್ನ ಆಳಿದ ಹೀರೋಗಳಲ್ಲಿ ನಾಗ್ ಕೂಡ ಒಬ್ಬರು. 99 ಸಿನಿಮಾ ಮುಗಿಸಿ 100ನೇ ಚಿತ್ರಕ್ಕೆ ರೆಡಿಯಾಗ್ತಿರೋ ನಾಗಾರ್ಜುನ, ತಮ್ಮ ವೃತ್ತಿಜೀವನದಲ್ಲಿ ತುಂಬಾನೇ ಇಷ್ಟಪಟ್ಟು ಮಾಡಲಾಗದ ಒಂದು ಪಾತ್ರದ ಬಗ್ಗೆ ನಿಮಗೆ ಗೊತ್ತಾ? ತೆಲುಗು ಚಿತ್ರರಂಗದಲ್ಲಿ ಅಕ್ಕಿನೇನಿ ನಾಗೇಶ್ವರ ರಾವ್…

Read More
Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

ಇಂದಿನ ಪಂಚಾಂಗ ಶಾಲಿವಾಹನ ಶಕೆ 1448 ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಕಾರ್ಯಕ್ರಮ : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯ ಸೂರ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧ, ಕರಣ – : 0, ಭದ್ರ – 0, 6, ಸೂರ್ಯ – 6. 33 pm, ಇಂದಿನ ಶುಭಾಶುಭ ಕಾಲ :…

Read More
Stone Mehndi: ಮೆಹಂದಿಗೆ ಸ್ಟೋನ್ ಟ್ವಿಸ್ಟ್ ಕೊಡಿ: ಇಲ್ಲಿವೆ ಸಿಂಪಲ್ & ಮಾಡರ್ನ್ ಡಿಸೈನ್ಸ್! | Latest Stone Mehndi Designs For Eid 2026 Festival Gvd

Stone Mehndi: ಮೆಹಂದಿಗೆ ಸ್ಟೋನ್ ಟ್ವಿಸ್ಟ್ ಕೊಡಿ: ಇಲ್ಲಿವೆ ಸಿಂಪಲ್ & ಮಾಡರ್ನ್ ಡಿಸೈನ್ಸ್! | Latest Stone Mehndi Designs For Eid 2026 Festival Gvd

ಈದ್ ಹಬ್ಬಕ್ಕೆ ಮೆಹಂದಿ ಹಾಕಿಕೊಳ್ಳಲು ಯೋಚಿಸುತ್ತಿದ್ದೀರಾ? ಹಾಗಿದ್ದರೆ ಈ ಬಾರಿ ನಿಮ್ಮ ಮೆಹಂದಿಗೆ ಸ್ಟೋನ್ ಟ್ವಿಸ್ಟ್ ನೀಡಿ. ಇದು ನಿಮ್ಮ ಕೈಗಳ ಅಂದವನ್ನು ದುಪ್ಪಟ್ಟು ಮಾಡುತ್ತದೆ. fashion Mar 16 2026 Author: Govindaraj S Image Credits:instagram Source link

Read More
Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

ಕಾಂಗ್ರೆಸ್ ಮುಖಂಡರ ಗಲಾಟೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮೊರೆ ಹೋದ ಮಹಿಳಾ ಕಾರ್ಯದರ್ಶಿ

ಚಿಕ್ಕಮಗಳೂರು, (ಮಾರ್ಚ್ 16): ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಮಹಿಳಾ ಕಾರ್ಯದರ್ಶಿ ಮೇಲೆ ಅದೇ ಪಕ್ಷದ ಮುಖಂಡನೋರ್ವ ಹಲ್ಲೆ ನಡೆಸಿದ್ದಾರೆ (ಚಿಕ್ಕಮಗಕೂರು) ನಡೆದಿದೆ. ಮನೆ ಖಾಲಿ ಮಾಡಿಸಿದ್ದಕ್ಕೆ ಕೋಪಗೊಂಡು ಕಾಂಗ್ರೆಸ್ ಮುಖಂಡ ರಾಹಿಲ್ ಷರೀ ಅವರ ಜೊತೆಗೆ ಪಕ್ಷದ ಮಹಿಳಾ ಕಾರ್ಯದರ್ಶಿ ಚೇತನಾ ಅವರ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಫೆಬ್ರವರಿ 28 ರಂದು ರಾತ್ರಿ ಚಿಕ್ಕಮಗಳೂರು ಹೌಸಿಂಗ್ ಬೋರ್ಡ್‌ನಲ್ಲಿ ಚೇತನಾ ದಂಪತಿಯ ಮೇಲೆ ಹಲ್ಲೆ ನಡೆಸಿದ್ದು, ಬಳಿಕ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದ ವೇಳೆ ಆರೋಪಿ…

Read More
ಹರಳು-ಮುತ್ತು, ಚಿನ್ನದ ಹೊಳಪು:​ ಇಲ್ಲಿದೆ ಜಡಾವು ಕಿವಿಯೋಲೆಗಳ ಟ್ರೆಂಡಿ ಡಿಸೈನ್ಸ್!

ಹರಳು-ಮುತ್ತು, ಚಿನ್ನದ ಹೊಳಪು:​ ಇಲ್ಲಿದೆ ಜಡಾವು ಕಿವಿಯೋಲೆಗಳ ಟ್ರೆಂಡಿ ಡಿಸೈನ್ಸ್!

ಜಡಾವು ಕಿವಿಯೋಲೆಗಳು ಈಗ ಮತ್ತೆ ಟ್ರೆಂಡ್ನಲ್ಲಿವೆ. ಮಹಿಳೆಯರು ಮತ್ತು ಯುವತಿಯರು ಹೆಚ್ಚಾಗಿ ಸೀರೆ, ಸಲ್ವಾರ್ ಸೂಟ್ಗಳ ಜೊತೆ ಜಡಾವು ಕಿವಿಯೋಲೆಗಳನ್ನು ಧರಿಸುತ್ತಾರೆ. ಇದು ಅವರ ಅಂದವನ್ನು ಇಮ್ಮಡಿಗೊಳಿಸುತ್ತದೆ. ಇದರಲ್ಲಿ ಸೂಕ್ಷ್ಮವಾದ ಮುತ್ತು, ಹರಳು ಮತ್ತು ಬೀಡ್ಸ್ಗಳ ಸುಂದರ ಕೆತ್ತನೆ ಇರುತ್ತದೆ. Source link

Read More
ಟಿ20 ವಿಶ್ವಕಪ್ ಗೆಲುವಿನಿಂದ ನಿವೃತ್ತಿಗೆ ಸಜ್ಜಾದ್ರಾ ಟೀಂ ಇಂಡಿಯಾದ ಐವರು ಕ್ರಿಕೆಟರ್ಸ್?

ಟಿ20 ವಿಶ್ವಕಪ್ ಗೆಲುವಿನಿಂದ ನಿವೃತ್ತಿಗೆ ಸಜ್ಜಾದ್ರಾ ಟೀಂ ಇಂಡಿಯಾದ ಐವರು ಕ್ರಿಕೆಟರ್ಸ್?

<p>ಟಿ20 ವಿಶ್ವಕಪ್ ಗೆಲುವಿನಿಂದ ನಿವೃತ್ತಿಗೆ ಸಜ್ಜಾದ ಟೀಂ ಇಂಡಿಯಾದ ಐವರು ಕ್ರಿಕೆಟರ್ಸ್, &nbsp;ಅದ್ಭುತ ಗೆಲುವಿನ ಸಂಭ್ರಮ ಇನ್ನೂ ಮುಗಿದಿಲ್ಲ, ಅಷ್ಟರಲ್ಲೇ ಕೆಲ ಪ್ರಮುಖ ಕ್ರಿಕೆಟಿಗರು ವಿದಾಯಕ್ಕೆ ಸಜ್ಜಾಗಿದ್ದಾರಾ?</p><img><p>ಟೀಮ್ ಇಂಡಿಯಾಗೆ 2026ರ ಟಿ20 ವಿಶ್ವಕಪ್ ಗೆಲುವು ತುಂಬಾನೇ ವಿಶೇಷ. ಈ ಹಿಂದೆ ಗೆದ್ದ ಎರಡು ವಿಶ್ವಕಪ್‌ಗಳು ವಿದೇಶಿ ನೆಲದಲ್ಲಾಗಿದ್ದವು. ಆದರೆ ಈ ಬಾರಿ ತವರಿನಲ್ಲೇ, ಸ್ವಂತ ಪ್ರೇಕ್ಷಕರ ಮುಂದೆ ಟ್ರೋಫಿ ಗೆದ್ದು ದಾಖಲೆ ಬರೆದಿದೆ . ಈ ಗೆಲುವು ಆಟಗಾರರಿಗೆ ಮಾತ್ರವಲ್ಲ, ಅಭಿಮಾನಿಗಳಿಗೂ ಸ್ಪೆಷಲ್. ಆದರೆ, ಇದೇ ವಿಶ್ವಕಪ್…

Read More
ಸೌಂದರ್ಯ ತೋರಿಸೋದೇ ತಪ್ಪಾ? ಆ ವೆಬ್​ಸೈಟ್​ನಲ್ಲಿ ಹಾಕ್ತಾರೆ, ಆಮೇಲೆ: ಬಿಕ್ಕಿ ಬಿಕ್ಕಿ ಅತ್ತ ನಟಿ Khushi Mukharjee | Khushi Mukharjee Cyring As Her Photos And Videos Upload In Wrong Website And Harassment Suc

ಸೌಂದರ್ಯ ತೋರಿಸೋದೇ ತಪ್ಪಾ? ಆ ವೆಬ್​ಸೈಟ್​ನಲ್ಲಿ ಹಾಕ್ತಾರೆ, ಆಮೇಲೆ: ಬಿಕ್ಕಿ ಬಿಕ್ಕಿ ಅತ್ತ ನಟಿ Khushi Mukharjee | Khushi Mukharjee Cyring As Her Photos And Videos Upload In Wrong Website And Harassment Suc

ಇನ್ನು ನಟಿಯ ಕುರಿತು ಹೇಳುವುದಾದರೆ, ಇವರು, ಬಹುಭಾಷಾ ನಟಿಯಾಗಿದ್ದು, ತೆಲುಗು, ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತಮಿಳಿನಲ್ಲಿ ‘ಅಂಜಲಾ ತುರಾಯ್‌’, ತೆಲುಗಿನ ಪೂರಿ ಜಗನ್ನಾಥ್ ನಿರ್ದೇಶನದ ‘ಹಾರ್ಟ್ ಎಟಾಕ್‌’, ತೆಲುಗಿನಲ್ಲೇ ‘ದೊಂಗ ಪ್ರೇಮ’ ಚಿತ್ರ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿಗೂ ಬಂದಿದ್ದ ನಟಿ ಕನ್ನಡದಲ್ಲಿ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದರು. Source link

Read More
Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ

ದರ್ಶನ್ (ದರ್ಶನ್) ಪರ ವಕೀಲರು ‘ಬಾಸ್’ ಸಿನಿಮಾಗೆ ಪ್ರಮಾಣಪತ್ರ ನೀಡಬಾರದು ಎಂದು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ‘ಬಾಸ್’ ಚಿತ್ರದ ನಟ ತನುಷ್ ಶಿವಣ್ಣ ಅವರು ಮಾತನಾಡಿದ್ದಾರೆ. ‘ಅವರು ಸಿನಿಮಾವನ್ನೇ ನೋಡಿಲ್ಲ. ಹಾಗಿದ್ದಮೇಲೆ ಅವರು ಹೇಗೆ ನೋಟಿಸ್ ಕಳಿಸುತ್ತಾರೆ? ನಾವು ಯಾವ ವಿಷಯದ ಮೇಲೆ ಸಿನಿಮಾ ಮಾಡಿದ್ದೇವೆ ಎಂಬುದರ ಬಗ್ಗೆ ಸ್ಪಷ್ಟತೆಯೇ ಇಲ್ಲ. ಸೆನ್ಸಾರ್ ಮಂಡಳಿಗೆ ಜವಾಬ್ದಾರಿ ಇದೆ. ಅವರು ತಮ್ಮ ಕೆಲಸ ಮಾಡುತ್ತಾರೆ. ಇನ್ನೇನು ನಮ್ಮ ಸಿನಿಮಾಗೆ ಪ್ರಮಾಣಪತ್ರ ಸಿಗಬೇಕಿತ್ತು. ಆದರೆ ಈಗ…

Read More
moodbidri inspector ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವೈರಲ್ ಆಡಿಯೋ ಪ್ರಕರಣ, ಕಮಿಷನರ್ ಮಹತ್ವದ ಆದೇಶ | Mangaluru Commissioner Acts On Moodabidri Inspector Leaked Clip Disciplinary Inquiry Initiated

moodbidri inspector ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವೈರಲ್ ಆಡಿಯೋ ಪ್ರಕರಣ, ಕಮಿಷನರ್ ಮಹತ್ವದ ಆದೇಶ | Mangaluru Commissioner Acts On Moodabidri Inspector Leaked Clip Disciplinary Inquiry Initiated

ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವೈರಲ್ ಆಡಿಯೋ ಪ್ರಕರಣ, ಕಮಿಷನರ್ ಮಹತ್ವದ ಆದೇಶ ನೀಡಿದ್ದಾರೆ. ಮಹಿಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿರುವ ಆಡಿಯೋ ಕೋಲಾಹಲ ಸೃಷ್ಟಿಸಿದೆ. ಮೂಡುಬಿದಿರೆ (ಮಾ.16) ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ಸಂದೇಶ್ ಫೋನ್ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದೆ. 8 ವರ್ಷ ಅಕ್ರಮ ಸಂಬಂಧ ಇಟ್ಟುಕೊಂಡರೂ ಇನ್ಸ್‌ಪೆಕ್ಟರ್ ಅನ್ನೋ ಕಾರಣಕ್ಕೆ ಸಹಿಸಿಕೊಂಡಿದ್ದೇನೆ. ಆದರೆ ಮಗಳ ಮೇಲೆ…

Read More
Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹಳದಿ ಶಾಸ್ತ್ರದ ಕಲರ್​ಫುಲ್ ಫೋಟೋ ಗ್ಯಾಲರಿ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯಲ್ಲಿ ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಭಾಗಿ ಆಗಿದ್ದರು. ಈಗ ಫೋಟೋಗಳ ಮೂಲಕ ಅಭಿಮಾನಿಗಳಿಗೆ ಮದುವೆ ಸಂಭ್ರಮದ ಝಲಕ್ ಕಾಣಿಸಿದೆ. ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಮದುವೆ ಮಾಡಿಕೊಂಡರು. ಬಹಳ ಸಂಭ್ರಮದಿಂದ ಹಳದಿ ಶಾಸ್ತ್ರ ಮಾಡಲಾಯಿತು. ಈ ಫೋಟೋಗಳು ಸಖತ್ ವೈರಲ್ ಆಗುತ್ತಿವೆ. ಹಲವು ವರ್ಷಗಳ ಕಾಲ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಸಾರ್ವಜನಿಕವಾಗಿ…

Read More