ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

ಈ ದಿನ ಶಮಿ ವೃಕ್ಷದ ಆರಾಧನೆಯನ್ನು ಮಾಡಿ. ಸಂಜೆ ಶಮಿ (ಬನ್ನಿ) ಮರದ ಬುಡದಲ್ಲಿ ದೀಪ ಹಚ್ಚುವುದು ವೃತ್ತಿಜೀವನದ ಅಡೆತಡೆಗಳನ್ನು ನಿವಾರಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಭೂಮಿ ಅಥವಾ ಮನೆಗೆ ಸಂಬಂಧಿಸಿದ ದಾಖಲೆ- ಕಾಗದ- ಪತ್ರಗಳನ್ನು ಹೊಂದಿಸಿಕೊಳ್ಳುತ್ತಾ ಇರುವವರಿಗೆ ಇಷ್ಟು ಸಮಯ ಕಾಡುತ್ತಿದ್ದ ಹಿನ್ನಡೆ ಅಥವಾ ವಿಳಂಬ ಗತಿ ಇದ್ದಲ್ಲಿ ಅದು ನಿವಾರಣೆ ಆಗುವಂಥ ಯೋಗವಿದೆ. ಅಯ್ಯೋ, ಬೇರೆಯವರಿಂದ ಸಹಾಯ ಕೇಳಬೇಕಾದ ಸನ್ನಿವೇಶ ಬರುತ್ತದೆಯೇ ಎಂದು…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 14ರ ದಿನಭವಿಷ್ಯ

ಈ ದಿನ ಧರ್ಮ ಗ್ರಂಥಗಳನ್ನು ಓದಿ. ರಾಮಾಯಣ ಅಥವಾ ಭಗವದ್ಗೀತೆ ಯಾವುದಾದರೂ ಒಂದು ಅಧ್ಯಾಯವನ್ನು ಓದುವುದು ಮನಸ್ಸಿಗೆ ಸ್ಥಿರವಾಗಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಪ್ಪಳ, ಸಂಡಿಗೆ, ಚಟ್ನಿಪುಡಿ, ಹುಳಿಪುಡಿ- ಸಾರಿನಪುಡಿ ಇಂಥದ್ದನ್ನು ಮಾರಾಟ ಮಾಡುವವರಿಗೆ ಆದಾಯದಲ್ಲಿ ಹಾಗೂ ಲಾಭದಲ್ಲಿ ದೊಡ್ಡ ಏರಿಕೆ ಆಗುವ ಯೋಗ ಇದೆ. ನಿಮ್ಮಲ್ಲಿ ಕೆಲವರಿಗೆ ದೊಡ್ಡ ಮಟ್ಟದ ಆರ್ಡರ್ ದೊರೆಯಲಿದೆ. ರಾಜಕಾರಣದಲ್ಲಿ ಇರುವಂಥವರಿಗೆ ಪದೋನ್ನತಿ ದೊರೆಯಲಿದೆ. ಅದರ ಬಗ್ಗೆ ಸುಳಿವು…

Read More
Ram Charan: ಫ್ಯಾನ್ಸ್‌ಗೆ ಡಬಲ್ ಧಮಾಕಾ! ಹುಟ್ಟುಹಬ್ಬಕ್ಕೆ ರಾಮ್ ಚರಣ್ ಕಡೆಯಿಂದ 2 ಬಿಗ್ ಗಿಫ್ಟ್: ಏನದು?

Ram Charan: ಫ್ಯಾನ್ಸ್‌ಗೆ ಡಬಲ್ ಧಮಾಕಾ! ಹುಟ್ಟುಹಬ್ಬಕ್ಕೆ ರಾಮ್ ಚರಣ್ ಕಡೆಯಿಂದ 2 ಬಿಗ್ ಗಿಫ್ಟ್: ಏನದು?

<p>ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿಮಾನಿಗಳಿಗೆ ಗುಡ್ ನ್ಯೂಸ್. ಅವರ ಹುಟ್ಟುಹಬ್ಬದ ಪ್ರಯುಕ್ತ, ಅಭಿಮಾನಿಗಳಿಗೆ ಡಬಲ್ ಧಮಾಕಾ ನೀಡಲು ಚರಣ್ ಸಜ್ಜಾಗಿದ್ದಾರೆ. ಅವರ ಮುಂಬರುವ ಸಿನಿಮಾಗಳಿಂದ ಭರ್ಜರಿ ಅಪ್‌ಡೇಟ್‌ಗಳು ಸಿದ್ಧವಾಗುತ್ತಿವೆ.</p><img><p>ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಒಂದೇ ಬಾರಿಗೆ ಎರಡು ಹಬ್ಬದಂತಹ ಸುದ್ದಿಗಳು ಸಿಗಲಿವೆ. ಇದೇ ಮಾರ್ಚ್ 27 ರಂದು ಚರಣ್ ಅವರ ಬರ್ತ್‌ಡೇ ಪ್ರಯುಕ್ತ, ಅವರು ನಟಿಸುತ್ತಿರುವ ಎರಡು ಬಿಗ್ ಬಜೆಟ್ ಸಿನಿಮಾಗಳಿಂದ ಪ್ರಮುಖ ಅಪ್‌ಡೇಟ್‌ಗಳು ಬರಲಿವೆ ಎಂದು ಟಾಲಿವುಡ್‌ನಲ್ಲಿ ಭಾರಿ…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 14ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ರೀತಿ- ಪ್ರೇಮದಲ್ಲಿ ಇರುವಂಥವರಿಗೆ ಬಹಳ ಉತ್ತಮವಾದ ದಿನ ಇದಾಗಿದೆ. ಮನೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಬೇಕು ಎಂದುಕೊಂಡಿರುವವರಿಗೆ ಅದಕ್ಕೆ ಪೂರಕವಾದ ವಾತಾವರಣ ದೊರೆಯುತ್ತದೆ. ವಸ್ತ್ರಾಭರಣಗಳ ಖರೀದಿಗಾಗಿ ಹಣ ಖರ್ಚು ಮಾಡಿದೆ. ನಿಮ್ಮಲ್ಲಿ ಆಂಟಿಕ್ ಆಭರಣಗಳನ್ನು ಖರೀದಿಸಲು ಹೆಚ್ಚಿನ ಹಣವನ್ನು ಖರ್ಚು ಮಾಡಲಾಗಿರುತ್ತದೆ. ಇದೇ ಕಾರಣಕ್ಕೆ ಕ್ರೆಡಿಟ್ ಕಾರ್ಡ್ ಬಳಸುವಂತಹ ಸಾಧ್ಯತೆಗಳಿವೆ. ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20,…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

ದಿನ ಭವಿಷ್ಯ: ಇಂದು ಈ ರಾಶಿಯವರ ವರ್ತನೆ ವಿಭಿನ್ನ ಹಾಗೂ ಅತಿರೇಕವೂ ಆಗಿರಲಿದೆ..

ಮೇಷ ರಾಶಿ: ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೆ ಮುನ್ನಡೆಯುವಿರಿ. ಹೊಂದಾಣಿಕೆ ಕಷ್ಟವಾದರೂ ಅನಿವಾರ್ಯವಾಗಬಹುದು. ಶರೀರದಲ್ಲಿ ಅಸಮತೋಲನವು ಇರಲಿದೆ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ವಿವಾಹ ಸ್ನೇಹಿತರ ಸಮಾರಂಭದಲ್ಲಿ ಖುದ್ದಾಗಿ ಭಾಗವಹಿಸುವಿರಿ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ಸಿದ್ಧರಾಗುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ಹಿರಿಯರ ಜೊತೆ ವರ್ತನೆಗಳು ಬಿಗುಮಾನದಿಂದ ಇರಲಿದೆ. ವೃಷಭ ರಾಶಿ: ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಸಕಾಲಕ್ಕೆ ಭೋಜನವನ್ನು ಸ್ವೀಕರಿಸುವುದು…

Read More
Rat Repellent Plants: ಮನೆ, ಅಂಗಡಿಯಲ್ಲಿ ಇಲಿಗಳ ಕಾಟದಿಂದ ಬೇಸತ್ತಿದ್ದೀರಾ? ಈ ಗಿಡಗಳನ್ನು ನೆಡಿ ಸಾಕು! | Effective Plants To Naturally Keep Rats Away From Your Home And Shop Gvd

Rat Repellent Plants: ಮನೆ, ಅಂಗಡಿಯಲ್ಲಿ ಇಲಿಗಳ ಕಾಟದಿಂದ ಬೇಸತ್ತಿದ್ದೀರಾ? ಈ ಗಿಡಗಳನ್ನು ನೆಡಿ ಸಾಕು! | Effective Plants To Naturally Keep Rats Away From Your Home And Shop Gvd

ಮನುಷ್ಯರಿಗೆ ಲ್ಯಾವೆಂಡರ್ ಪರಿಮಳ ತುಂಬಾ ಇಷ್ಟವಾಗುತ್ತೆ. ಆದರೆ, ಇಲಿಗಳಿಗೆ ಇದು ಇಷ್ಟವಾಗುವುದಿಲ್ಲ. ಮನೆಯಲ್ಲಿ ಲ್ಯಾವೆಂಡರ್ ಗಿಡಗಳನ್ನು ನೆಟ್ಟರೆ, ಇಲಿಗಳು ನಿಮ್ಮ ಮನೆಯ ಹತ್ತಿರವೂ ಸುಳಿಯುವುದಿಲ್ಲ. Source link

Read More
ಒಂದು ದಶಕದಿಂದ ಗಲ್ಫ್‌ ದೇಶಗಳಲ್ಲಿ ಉತ್ತಮ ಬೇಡಿಕೆ ಸೃಷ್ಟಿಸಿದ್ದ ಧಾರವಾಡ ಆಪೂಸ್‌ ಮಾವು ರಫ್ತಿಗೆ ಯುದ್ಧದ ಕರಿನೆರಳು! | Middle East Conflict Casts Shadow Over Dharwad Alphonso Mango Exports Gdp

ಒಂದು ದಶಕದಿಂದ ಗಲ್ಫ್‌ ದೇಶಗಳಲ್ಲಿ ಉತ್ತಮ ಬೇಡಿಕೆ ಸೃಷ್ಟಿಸಿದ್ದ ಧಾರವಾಡ ಆಪೂಸ್‌ ಮಾವು ರಫ್ತಿಗೆ ಯುದ್ಧದ ಕರಿನೆರಳು! | Middle East Conflict Casts Shadow Over Dharwad Alphonso Mango Exports Gdp

ಧಾರವಾಡ: ಒಂದು ದಶಕದಿಂದ ಗಲ್ಫ್‌ ದೇಶಗಳಲ್ಲಿ ಉತ್ತಮ ಬೇಡಿಕೆ ಸೃಷ್ಟಿಸಿದ್ದ ಧಾರವಾಡ ಆಪೂಸ್‌ ಎಂದೇ ಹೆಸರಾಗಿರುವ ಅಲ್ಫಾನ್ಸೋ ಮಾವಿನ ರಫ್ತಿಗೆ ಪ್ರಸ್ತುತ ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧ ಕರಿ ನೆರಳು ಚೆಲ್ಲಿದೆ. ಮುಂದಿನ 15 ದಿನಗಳಲ್ಲಿ ಮಾವಿನ ಋತು ಪ್ರಾರಂಭವಾಗಲಿದ್ದು, ಉತ್ತಮ ಗುಣಮಟ್ಟದ ಅಲ್ಫಾನ್ಸೋ ಮಾವನ್ನು ಏಪ್ರಿಲ್‌ ಮೊದಲ ವಾರದಿಂದ ಅಬುಧಾಬಿ, ಇರಾನ್‌, ಯುಎಇ, ಕುವೈತ್‌, ಕತಾರ್‌ ಮತ್ತು ಇರಾಕ್‌ಗೆ ರಪ್ತು ಮಾಡಲು ರೈತರು ಸಿದ್ಧತೆ ನಡೆಸಿದ್ದರು. ಆದರೆ ಈ ದೇಶದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಬೆಳೆಗಾರರು ಆತಂಕಕ್ಕೆ…

Read More
ಅಪ್ಪ ತೋರಿಸಿದ ಹುಡುಗನ ಮದ್ವೆಯಾಗ್ತೇನೆ ಅಂದಿದ್ದ ಮೊನಾಲಿಸಾಗೆ ಬ್ರೇನ್​ವಾಷ್​? ತಂದೆಯ ಕಣ್ಣೀರು- ಹೇಳಿದ್ದೇನು

ಅಪ್ಪ ತೋರಿಸಿದ ಹುಡುಗನ ಮದ್ವೆಯಾಗ್ತೇನೆ ಅಂದಿದ್ದ ಮೊನಾಲಿಸಾಗೆ ಬ್ರೇನ್​ವಾಷ್​? ತಂದೆಯ ಕಣ್ಣೀರು- ಹೇಳಿದ್ದೇನು

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ, ತನ್ನ ಪೋಷಕರ ಇಚ್ಛೆಗೆ ವಿರುದ್ಧವಾಗಿ ಫರ್ಮಾನ್ ಖಾನ್ ಎಂಬ ಯುವಕನನ್ನು ವಿವಾಹವಾಗಿದ್ದಾಳೆ. ಇದು ಲವ್ ಜಿಹಾದ್ ಅಲ್ಲ ಎಂದು ಪತಿ ಹೇಳಿದರೆ, ತನ್ನ ಮಗಳಿಗೆ ಬ್ರೈನ್‌ವಾಶ್ ಮಾಡಲಾಗಿದೆ ಎಂದು ತಂದೆ ಆರೋಪಿಸುತ್ತಿದ್ದಾರೆ.<img><p>ಕುಂಭಮೇಳದ ವೈರಲ್​ ಗರ್ಲ್​ ಮೊನಾಲಿಸಾ ಇದೀಗ ಸೋಷಿಯಲ್​ ಮೀಡಿಯಾದ ಸೆನ್ಸೇಷನ್​ ಆಗಿದ್ದಾಳೆ. ಮುಸ್ಲಿಂ ಯುವಕ ಫರ್ಮಾನ್​ ಖಾನ್​ ಜೊತೆ ಮದುವೆಯಾದ 18ರ ಮೊನಾಲಿಸಾ ಕೆಲ ತಿಂಗಳ ಹಿಂದಷ್ಟೇ, ನಾನು ಅಪ್ಪ-ಅಮ್ಮ ಹಾಕಿದ ಗೆರೆ ದಾಟುವವಳಲ್ಲ. ಅವರು ಹೇಳಿದ ಹುಡುಗನನ್ನೇ ಮದುವೆಯಾಗುತ್ತೇನೆ…

Read More
human-wildlife conflict in Karnataka ಕರ್ನಾಟಕದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಳ, ಅರಣ್ಯ ಪ್ರದೇಶ ಕ್ಷೀಣ! | Wildlife Population Rising But Forest Area Shrinking In Karnataka Says Minister Eshwar Khandre Gdp

human-wildlife conflict in Karnataka ಕರ್ನಾಟಕದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಳ, ಅರಣ್ಯ ಪ್ರದೇಶ ಕ್ಷೀಣ! | Wildlife Population Rising But Forest Area Shrinking In Karnataka Says Minister Eshwar Khandre Gdp

ರಾಜ್ಯದಲ್ಲಿ ಹೆಚ್ಚುತ್ತಿರುವ ವನ್ಯಜೀವಿಗಳ ಸಂಖ್ಯೆ ಮತ್ತು ಕುಗ್ಗುತ್ತಿರುವ ಅರಣ್ಯ ಪ್ರದೇಶದಿಂದಾಗಿ ಮಾನವ-ವನ್ಯಜೀವಿ ಸಂಘರ್ಷ ತೀವ್ರಗೊಂಡಿದೆ. ಈ ಸಮಸ್ಯೆಯನ್ನು ನಿಯಂತ್ರಿಸಲು, ಸರ್ಕಾರವು ರೈಲು ಹಳಿ ತಡೆಗೋಡೆ ನಿರ್ಮಾಣದಂತಹ ವಿಶೇಷ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಂಘರ್ಷ ತಡೆಗಟ್ಟಲು ಆದ್ಯತೆ ನೀಡುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ರಾಜ್ಯದಲ್ಲಿ ಆನೆ, ಹುಲಿ ಸೇರಿದಂತೆ ವನ್ಯಜೀವಿಗಳ ಸಂಖ್ಯೆ ಕ್ರಮೇಣ ಹೆಚ್ಚುತ್ತಿರುವುದರೊಂದಿಗೆ ಅರಣ್ಯ ಪ್ರದೇಶ ಮಾತ್ರ ಕಡಿಮೆಯಾಗುತ್ತಿರುವುದು ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಲು ಪ್ರಮುಖ ಕಾರಣವಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ….

Read More
Dosa Recipe: ರಾತ್ರಿ ಉಳಿದ ಅನ್ನ ಬಿಸಾಡಬೇಡಿ… ಟ್ರೈ ಮಾಡಿ ಈ ಕ್ರಿಸ್ಪಿ, ಟೇಸ್ಟಿ ದೋಸೆ | Dosa Recipe Try This Instant Dosa Recipe With Left Over Rice

Dosa Recipe: ರಾತ್ರಿ ಉಳಿದ ಅನ್ನ ಬಿಸಾಡಬೇಡಿ… ಟ್ರೈ ಮಾಡಿ ಈ ಕ್ರಿಸ್ಪಿ, ಟೇಸ್ಟಿ ದೋಸೆ | Dosa Recipe Try This Instant Dosa Recipe With Left Over Rice

Pavna Das ಮೂಲತಃ ಮಂಗಳೂರಿನವಳು. ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ . ಕಳೆದ 12 ವರ್ಷಗಳಿಂದ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ . ಸುದ್ದಿ ಬಿಡುಗಡೆ, ಗಲ್ಫ್ ಕನ್ನಡಿಗ, ಈ ಟಿವಿ ಭಾರತ್, ಕನ್ನಡ ನ್ಯೂಸ್ ನೌ, ವಿಜಯಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ. ಈಗ ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲಾನ್ಸರ್ . ಮನೋರಂಜನೆ, ಲೈಫ್ ಸ್ಟೈಲ್, ಟ್ರಾವೆಲ್ ಬರವಣಿಗೆ ಇಷ್ಟ. Source link

Read More