Headlines
ದಿನಾಲೂ ಧರಿಸಿ, ವರ್ಷಗಟ್ಟಲೇ ಬಳಸಿ! ಇಲ್ಲಿದೆ 8 ಲೇಟೆಸ್ಟ್ ಸೈಯಾರಾ ಸೂಟ್ ಡಿಸೈನ್ಸ್

ದಿನಾಲೂ ಧರಿಸಿ, ವರ್ಷಗಟ್ಟಲೇ ಬಳಸಿ! ಇಲ್ಲಿದೆ 8 ಲೇಟೆಸ್ಟ್ ಸೈಯಾರಾ ಸೂಟ್ ಡಿಸೈನ್ಸ್

ನೀವು ಪ್ರತಿದಿನ ಸೂಟ್ ಧರಿಸುತ್ತೀರಾ? ಹಾಗಿದ್ರೆ, ಸಾಮಾನ್ಯ ಸಲ್ವಾರ್ ಸೂಟ್‌ಗಳ ಬದಲು ಸೈಯಾರಾ ಸ್ಟೈಲ್ ಸೂಟ್‌ಗಳನ್ನು ಟ್ರೈ ಮಾಡಿ. ಇವು ನೋಡಲು ತುಂಬಾ ಸುಂದರವಾಗಿರುವುದಲ್ಲದೆ, ನಿಮಗೆ ಮಾಡರ್ನ್ ಲುಕ್ ಕೂಡ ನೀಡುತ್ತವೆ. Source link

Read More
ಮೋಟಾರು ವಾಹನಗಳ ತೆರಿಗೆ ಬಿಲ್‌ಗೆ ಚರ್ಚೆ ಇಲ್ಲದೆ ಅಂಗೀಕಾರ: ಸಚಿವ ಎಚ್‌.ಕೆ.ಪಾಟೀಲ್‌ | Karnataka Motor Vehicle Tax Amendment 2026 Hk Patil Gvd

ಮೋಟಾರು ವಾಹನಗಳ ತೆರಿಗೆ ಬಿಲ್‌ಗೆ ಚರ್ಚೆ ಇಲ್ಲದೆ ಅಂಗೀಕಾರ: ಸಚಿವ ಎಚ್‌.ಕೆ.ಪಾಟೀಲ್‌ | Karnataka Motor Vehicle Tax Amendment 2026 Hk Patil Gvd

ಬಜೆಟ್‌ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳ ಉತ್ತರ ಖಂಡಿಸಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು. ಈ ನಡುವೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಈ ತಿದ್ದುಪಡಿ ವಿಧೇಯಕ ಮಂಡಿಸಿದರು. ವಿಧಾನಸಭೆ (ಮಾ.26): ಹೆಚ್ಚಿನ ತೆರಿಗೆ ಹಿನ್ನೆಲೆಯಲ್ಲಿ ನೋಂದಣಿಗಾಗಿ ಹೊರ ರಾಜ್ಯಗಳತ್ತ ಮುಖಮಾಡುತ್ತಿರುವ ವಾಹನಗಳನ್ನು ಸೆಳೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ತಂದಿರುವ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕ 2026’ ಯಾವುದೇ ಚರ್ಚೆಯಿಲ್ಲದೇ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು. ಬಜೆಟ್‌ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳ ಉತ್ತರ…

Read More
ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ | Vijayapura Indi Mother Self Death With Three Children Well Incident Miragi Village San

ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ | Vijayapura Indi Mother Self Death With Three Children Well Incident Miragi Village San

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ, ರಾಜಶ್ರೀ ಎಂಬ ತಾಯಿ ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಊರಲ್ಲಿಲ್ಲದ ವೇಳೆ ಈ ದುರಂತ ಸಂಭವಿಸಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಜಯಪುರ (ಮಾ.26): ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ತಾಯಿಯೊಬ್ಬಳು ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾಳೆ. ಸಂಸಾರದ ಸುಂದರ ಬದುಕಿನ ಆಸೆಗಳನ್ನೆಲ್ಲಾ ಮಣ್ಣುಪಾಲು…

Read More
IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿ ಐಪಿಎಲ್ನ (IPL 2026) ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಗಾಗಿ (BCCI) ಇಂದು ಪ್ರಕಟಿಸಲಾಗಿದೆ. ಅದರಂತೆ ಪಂದ್ಯದ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ (RCB vs SRH) ನಡುವೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿವೆ. ಒಟ್ಟು 70 ಪಂದ್ಯಗಳು ನಡೆಯಲಿವೆ. ಈ 70 ಪಂದ್ಯಗಳಲ್ಲಿ ಆರ್ ಸಿಬಿ ಒಟ್ಟು 14 ಪಂದ್ಯಗಳನ್ನು ಆಡಲಿದೆ….

Read More
King Movie: 10 ರಷ್ಯನ್ ಫೈಟರ್ಸ್ ಜೊತೆ ಶಾರುಖ್ ಖಾನ್ ಫೈಟ್: ಹಿಂದೆಂದೂ ನೋಡಿರದ ಆಕ್ಷನ್ ಸೀನ್‌ಗೆ ಸಿದ್ಧತೆ | Shah Rukh Khan To Film Unprecedented Action Scene For King With 10 Russian Fighters Gvd

King Movie: 10 ರಷ್ಯನ್ ಫೈಟರ್ಸ್ ಜೊತೆ ಶಾರುಖ್ ಖಾನ್ ಫೈಟ್: ಹಿಂದೆಂದೂ ನೋಡಿರದ ಆಕ್ಷನ್ ಸೀನ್‌ಗೆ ಸಿದ್ಧತೆ | Shah Rukh Khan To Film Unprecedented Action Scene For King With 10 Russian Fighters Gvd

ಶಾರುಖ್ ಖಾನ್ ಮತ್ತೊಮ್ಮೆ ತಮ್ಮ ‘ಕಿಂಗ್’ ಚಿತ್ರದ ಮೂಲಕ ಬಾಕ್ಸ್ ಆಫೀಸ್ ಶೇಕ್ ಮಾಡಲು ಸಿದ್ಧರಾಗಿದ್ದಾರೆ. ಚಿತ್ರದ ಬಗ್ಗೆ ಹೊಸ ಹೊಸ ಅಪ್‌ಡೇಟ್‌ಗಳು ಬರುತ್ತಲೇ ಇವೆ. ಈಗ ಮತ್ತೊಂದು ತಾಜಾ ಸುದ್ದಿ ಹೊರಬಿದ್ದಿದೆ. ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ತಮ್ಮ ಮುಂಬರುವ ‘ಕಿಂಗ್’ ಚಿತ್ರದ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಚಿತ್ರದ ಬಗ್ಗೆ ಒಂದು ಧಮಾಕ ನ್ಯೂಸ್ ಹೊರಬಿದ್ದಿದ್ದು, ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಈ ಚಿತ್ರದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದ್ದು,…

Read More
IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

2027ರ ಜನಗಣತಿ: ಏ 1ರಿಂದ ಕರ್ನಾಟಕದಲ್ಲಿ ಮೊದಲ ಹಂತ ಶುರು, ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಬೆಂಗಳೂರು, ಮಾರ್ಚ್ 26: ದೇಶದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಜನಗಣತಿ ಸಂಪೂರ್ಣ. ಅದರಂತಯೇ ಕರ್ನಾಟಕದಲ್ಲಿ 2027ರ ಜನಗಣತಿಯ (ಸ್ವಯಂ ಎಣಿಕೆ) ಮೊದಲ ಹಂತದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ ಗಣತಿಯನ್ನು ಏಪ್ರಿಲ್ 1 ರಿಂದ 15 ರವರೆಗೆ ಅಂದರೆ 15 ದಿನ ನಡೆಸಲು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? 2027 ರ ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು…

Read More
IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್

ದರ್ಶನ್ (ದರ್ಶನ್) ನಟನೆಯ ‘ಡೆವಿಲ್’ ಸಿನಿಮಾದ ಎದುರೇ ತಮ್ಮ ‘ಕರ್ನಾಟಕದ ಅಳಿಯ’ ಚಿತ್ರವನ್ನು ರಿಲೀಸ್ ಮಾಡುವುದಾಗಿ ಪ್ರಥಮ್ ಅವರು ಈ ಮೊದಲು ಸವಾಲು ಹಾಕಿದ್ದರು. ಆದರೆ ಆ ಸಿನಿಮಾ ರಿಲೀಸ್ ಆಗಲೇ ಇಲ್ಲ. ಯಾಕೆ ಎಂಬ ಪ್ರಶ್ನೆ ಇದೆ. ಅದಕ್ಕೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ನಿಜವಾಗಿ ನಡೆದಿದ್ದು ಏನು ಎಂದು ಅವರು ವಿವರಿಸಿದ್ದಾರೆ. ‘ನೇರವಾಗಿ ಹೇಳುತ್ತೇನೆ, ಬಿಸ್ನೆಸ್ ಇನ್ನೂ ಆಗಿಲ್ಲ. ಈ ಸಮಯದಲ್ಲಿ. ಕ್ಯಾಮೆರಾಮ್ಯಾನ್ ಮೆಮೋರಿ ಕಾರ್ಡ್ ಹಾಳು ಮಾಡಿದ್ದಾನೆ. ಬೇರೆಯವರಾಗಿದ್ದರೆ ದೊಡ್ಡ ಕಾಂಟ್ರವರ್ಸಿ ಆಗಿದ್ದರು….

Read More
Prajwal Revanna from Goa : ಇವ ಗೋವಾದ ಪ್ರಜ್ವಲ್ ರೇವಣ್ಣ: 30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ | Prajwal Revanna From Goa Bjp Councilor Son Soham Sushant Naik Arrest Case

Prajwal Revanna from Goa : ಇವ ಗೋವಾದ ಪ್ರಜ್ವಲ್ ರೇವಣ್ಣ: 30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ | Prajwal Revanna From Goa Bjp Councilor Son Soham Sushant Naik Arrest Case

ಗೋವಾದಲ್ಲಿ 30ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಿಜೆಪಿ ಮುನ್ಸಿಪಲ್ ಕೌನ್ಸಿಲರ್ ಪುತ್ರ ಸೋಹಮ್ ಸುಶಾಂತ್ ನಾಯ್ಕ್‌ನನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಕರ್ನಾಟಕದ ಪ್ರಜ್ವಲ್ ರೇವಣ್ಣ  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೋಲಿಸಲಾಗುತ್ತಿದೆ. 30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಗೋವಾದಲ್ಲಿ ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಬಿಜೆಪಿ ಮುನ್ಸಿಪಲ್ ಕೌನ್ಸಿಲರ್ ಓರ್ವನನ್ನು ಬಂಧಿಸಲಾಗಿದೆ. ಬಗೆದಷ್ಟು ಬಯಲಾಗುತ್ತಿರುವ ಈತನ ಲೈಂಗಿಕ ಅಪರಾಧದ ಕೃತ್ಯದಿಂದಾಗಿ ಈಗ…

Read More
ಸಿಎಂ ಸಾರ್ವಜನಿಕ ಸಮಾವೇಶ ಮುಗಿಸಿ ವಾಪಸಾಗುತ್ತಿದ್ದ ಬಸ್‌ ಟ್ರಕ್‌ಗೆ ಢಿಕ್ಕಿ, 10 ಮಂದಿ ದಾರುಣ ಸಾವು! | Chhindwara Bus Pickup Accident Madhya Pradesh 10 Dead Returning From Cm Event San

ಸಿಎಂ ಸಾರ್ವಜನಿಕ ಸಮಾವೇಶ ಮುಗಿಸಿ ವಾಪಸಾಗುತ್ತಿದ್ದ ಬಸ್‌ ಟ್ರಕ್‌ಗೆ ಢಿಕ್ಕಿ, 10 ಮಂದಿ ದಾರುಣ ಸಾವು! | Chhindwara Bus Pickup Accident Madhya Pradesh 10 Dead Returning From Cm Event San

ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬಸ್ ಮತ್ತು ಪಿಕ್-ಅಪ್ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಒಂದು ಮಗು ಸೇರಿದಂತೆ 10 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಛಿಂದ್ವಾರಾ (ಮಾ.26): ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಗುರುವಾರ ಬಸ್ ಮತ್ತು ಪಿಕ್-ಅಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಗಳು ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಿಂದ ಈ…

Read More
IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (ದಾವಣಗೆರೆ ದಕ್ಷಿಣ ಉಪಚುನಾವಣೆ) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಗೆ (ಕಾಂಗ್ರೆಸ್) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ಗೆ ಆತಂಕ ತಂದಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಆನೆಬಲ…

Read More