ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

ಕೃಷಿ ಅಥವಾ ವ್ಯವಹಾರಕ್ಕೆ ಹಣಕಾಸಿನ ಹೊಂದಾಣಿಕೆ ಮಾಡಲು ಪ್ರಯತ್ನಿಸುತ್ತಿರುವಾಗ ಮುಖ್ಯವಾದ ಮಾತುಕತೆ ನಡೆಸಲು ತೆರಳುವಾಗ ಹಸಿರು ಬಣ್ಣದ ಕರ್ಚೀಫ್ ಅಥವಾ ವಸ್ತ್ರವನ್ನು ಬಳಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ತಂದೆ ಅಥವಾ ತಂದೆ ಸಮಾನರಾದವರ ಜೊತೆಗೆ ವಿವಿಧ ವಿಚಾರಗಳಿಗೆ ಅಭಿಪ್ರಾಯ ಭೇದಗಳು ಉದ್ಭವವಾಗಲಿವೆ. ಒಂದು ವೇಳೆ ನೀವು ಇದನ್ನು ಕೂತು, ಮಾತನಾಡಿಕೊಳ್ಳದೇ ಹೋದಾಗ ಮೂರನೇ ವ್ಯಕ್ತಿಯ ಮಧ್ಯಪ್ರವೇಶದಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟು ಹೋಗಬಹುದು. ನಿಮ್ಮ ಸಾಮರ್ಥ್ಯಕ್ಕೆ…

Read More
'ಪುಷ್ಪ' ಹಿಟ್ ಆಗೋಕೆ ಈ ನಟಿಯೇ ಕಾರಣ? ಫ್ಲವರ್ ಅಲ್ಲ ಫೈರ್ ಡೈಲಾಗ್ ಮೊದಲು ಹೇಳಿದ್ದು ಇವರೇ!

'ಪುಷ್ಪ' ಹಿಟ್ ಆಗೋಕೆ ಈ ನಟಿಯೇ ಕಾರಣ? ಫ್ಲವರ್ ಅಲ್ಲ ಫೈರ್ ಡೈಲಾಗ್ ಮೊದಲು ಹೇಳಿದ್ದು ಇವರೇ!

<p>ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿದ ಸಿನಿಮಾ ‘ಪುಷ್ಪ’. ಈ ಸಿನಿಮಾ ಸೂಪರ್ ಹಿಟ್ ಆಗಲು ಹಲವು ಕಾರಣಗಳಿವೆ. ಆದರೆ, ‘ಪುಷ್ಪ’ ಇಷ್ಟೊಂದು ಫೇಮಸ್ ಆಗಲು ತಾನೂ ಒಂದು ಕಾರಣ ಅಂತ ನಟಿಯೊಬ್ಬರು ಹೇಳಿಕೊಂಡಿದ್ದಾರೆ. ಯಾರವರು ಗೊತ್ತಾ?</p><img><p>ಭಾರತೀಯ ಚಿತ್ರರಂಗದ ದಾಖಲೆಗಳನ್ನು ಪುಡಿಗಟ್ಟಿದ ಸಿನಿಮಾ ‘ಪುಷ್ಪ’. ಟಾಲಿವುಡ್‌ಗೆ ಸೀಮಿತವಾಗಿದ್ದ ಅಲ್ಲು ಅರ್ಜುನ್‌ರನ್ನು ಪ್ಯಾನ್ ಇಂಡಿಯಾ ಹೀರೋ ಆಗಿ ಬದಲಿಸಿತು. ಅಲ್ಲು ಅರ್ಜುನ್‌ಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಈ ಚಿತ್ರ, ಬಾಲಿವುಡ್‌ನಲ್ಲೇ 800…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 13ರ ದಿನಭವಿಷ್ಯ

ಇಂದು ಸಂಜೆ ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ “ಲಕ್ಷ್ಮಿ ಅಷ್ಟೋತ್ತರ” ಪಠಿಸುವುದು ಆರ್ಥಿಕ ಒತ್ತಡ ಕಡಿಮೆ ಮಾಡಲು ಸಹಕಾರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಧೈರ್ಯದ ತೀರ್ಮಾನ ಈ ದಿನ ಉತ್ತಮವಾದ ಫಲ ನೀಡಲಿದೆ. ನಿಮ್ಮನ್ನು ಎಚ್ಚರಿಸಿ, ಯಾವುದನ್ನು ಮಾಡಬಾರದು ಎಂದು ಹೇಳಿರುತ್ತಾರೋ ಅದೇ ಲಾಭದಾಯಕವಾಗಿ ಮಾರ್ಪಡಲಿದೆ. ಇನ್ನೂ ಸ್ಪಷ್ಟವಾಗಿ ಹೇಳಬೇಕು ಅಂದರೆ, ತಮ್ಮಿಂದ ಮಾಡಲು ಸಾಧ್ಯವಿಲ್ಲ ಎಂದು ಕೈಬಿಟ್ಟ ಕೆಲಸವನ್ನು ನೀವು…

Read More
ಆಫೀಸ್‌ನಲ್ಲಿ ಸ್ಟೈಲಿಶ್ ಲುಕ್ ಬೇಕಾ? ಈ 6 ಟ್ರೆಂಡಿ ಖಾದಿ ಸೀರೆಗಳನ್ನು ಟ್ರೈ ಮಾಡಿ

ಆಫೀಸ್‌ನಲ್ಲಿ ಸ್ಟೈಲಿಶ್ ಲುಕ್ ಬೇಕಾ? ಈ 6 ಟ್ರೆಂಡಿ ಖಾದಿ ಸೀರೆಗಳನ್ನು ಟ್ರೈ ಮಾಡಿ

ಆಫೀಸ್‌ನಲ್ಲಿ ಸ್ಟೈಲಿಶ್ ಮತ್ತು ಎಲಿಗೆಂಟ್ ಆಗಿ ಕಾಣಬೇಕಾ? ಹಾಗಿದ್ರೆ ಖಾದಿ ಸೀರೆ ಒಂದು ಬೆಸ್ಟ್ ಆಪ್ಶನ್. ನಿಮ್ಮ ಲುಕ್ ಅನ್ನು ಕ್ಲಾಸಿ ಮತ್ತು ಪ್ರೊಫೆಷನಲ್ ಆಗಿ ಕಾಣುವಂತೆ ಮಾಡುವ 6 ಸುಂದರ ಖಾದಿ ಸೀರೆ ಡಿಸೈನ್‌ಗಳು ಇಲ್ಲಿವೆ. Source link

Read More
Bollywood Gossips: ಬಾಲಿವುಡ್ ನಟಿಯರ ಡಾರ್ಕ್ ಸೀಕ್ರೆಟ್ ಕೇಳಿದ್ರೆ ಶಾಕ್ ಆಗ್ತೀರಿ

Bollywood Gossips: ಬಾಲಿವುಡ್ ನಟಿಯರ ಡಾರ್ಕ್ ಸೀಕ್ರೆಟ್ ಕೇಳಿದ್ರೆ ಶಾಕ್ ಆಗ್ತೀರಿ

Bollywood Gossips: ಬಾಲಿವುಡ್ ನಟಿಯರ ಕುರಿತಾದ ಹಲವಾರು ಗಾಸಿಪ್ ಗಳು ಪದೇ ಪದೇ ಕೇಳಿ ಬರುತ್ತಿದೆ. ಆದರೆ ಅದರಲ್ಲಿ ನಿಜ ಎಷ್ಟು, ಸುಳ್ಳು ಎಷ್ಟು ಅನ್ನೋದು ಮಾತ್ರ ಗೊತ್ತಿಲ್ಲ. ಇಲ್ಲಿದೆ ನೋಡಿ ಬಾಲಿವುಡ್ ನಟಿಯರ ಡಾರ್ಕ್ ಸೀಕ್ರೆಟ್ Source link

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

Money9 Financial Freedom Summit: ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್

ಜನವರಿ, ಮಾರ್ಚ್ 12: ಚಿಲ್ಲರೆ ಹೂಡಿಕೆದಾರರು ಷೇರು ಮಾರುಕಟ್ಟೆಯ ಬೆನ್ನೆಲುಬು. ಕಳೆದ ಎರಡು ಷೇರು ಮಾರುಕಟ್ಟೆಯ ನಿಜವಾದ ಹೀರೋಗಳೆಂದರೆ ರಿಟೇಲ್ ಹೂಡಿಕೆದಾರರು ಸಾಂಸ್ಥಿಕ ಹೂಡಿಕೆದಾರರಲ್ಲ. ಚಿಲ್ಲರೆ ಹೂಡಿಕೆದಾರರೇ ನವ ಭಾರತದ ಶಕ್ತಿ ಎಂದು ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026ರಲ್ಲಿ (ಮನಿ9 ಹಣಕಾಸು ಶೃಂಗಸಭೆ) TV9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಐಒ ಬರುಣ್ ದಾಸ್ (ಬರುನ್ ದಾಸ್) ಹೇಳಿದ್ದಾರೆ. ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದೇ ನಮ್ಮ ಗುರಿ: ಬರುಣ್ ದಾಸ್ ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಜೊತೆಗೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಹೆಚ್ಚಾಗಲಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸುತ್ತಿರುವ ಭಾರೀ ಸಂಚನ ಮೂಡಿಸಿದೆ. ಹೌದು…ಬೆಂಗಳೂರಿನ…

Read More
Mahesh Babu Dream Role: ಮಹೇಶ್ ಬಾಬು ಅವರ ಕನಸಿನ ಪಾತ್ರ ಯಾವುದು? ಆ ಸಾಹಸಕ್ಕೆ ಕೈ ಹಾಕ್ತಾರಾ?

Mahesh Babu Dream Role: ಮಹೇಶ್ ಬಾಬು ಅವರ ಕನಸಿನ ಪಾತ್ರ ಯಾವುದು? ಆ ಸಾಹಸಕ್ಕೆ ಕೈ ಹಾಕ್ತಾರಾ?

<p>ಎಷ್ಟೇ ದೊಡ್ಡ ಹೀರೋ ಆದ್ರೂ ಅವರಿಗಂತ ಒಂದು ಕನಸಿನ ಪಾತ್ರ ಇದ್ದೇ ಇರುತ್ತೆ. ಸೂಪರ್‌ಸ್ಟಾರ್ ಮಹೇಶ್ ಬಾಬು ಅವರಿಗೂ ಅಂತಹದ್ದೇ ಒಂದು ಡ್ರೀಮ್ ರೋಲ್ ಇದೆಯಂತೆ. ಆದರೆ ಆ ಪಾತ್ರ ಮಾಡೋದು ದೊಡ್ಡ ಸಾಹಸವೇ ಸರಿ. ಹಾಗಾದ್ರೆ ಮಹೇಶ್ ಆ ಪಾತ್ರ ಮಾಡ್ತಾರಾ? ಇದರಲ್ಲಿ ನಿಜವೆಷ್ಟು?</p><img><p>ತೆಲುಗು ಚಿತ್ರರಂಗದಲ್ಲಿ ಮಹೇಶ್ ಬಾಬು ಎಲ್ಲರಿಗಿಂತ ವಿಶೇಷ. ಸೌಂದರ್ಯ ಮತ್ತು ನಟನೆ ಎರಡನ್ನೂ ಸಮಾನವಾಗಿ ನಿಭಾಯಿಸುತ್ತಾ ಟಾಲಿವುಡ್‌ನಲ್ಲಿ ತಮ್ಮದೇ ಸ್ಥಾನ ಗಳಿಸಿದ್ದಾರೆ. ಶೂಟಿಂಗ್ ಇದ್ದರೆ ಸೆಟ್‌ನಲ್ಲಿ, ಇಲ್ಲದಿದ್ದರೆ ಮನೆಯಲ್ಲಿ ಕುಟುಂಬದ ಜೊತೆ…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ನಟಿ ಚೈತ್ರಾ ಜೆ. ಆಚಾರ್ (ಚೈತ್ರ ಜೆ ಆಚಾರ್) ಅವರು ಗಾಯನದಲ್ಲಿ ಆಸಕ್ತಿ ತೋರಿಸಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಚೈತ್ರಾ ಆಚಾರ್ ಅವರು ಹಲವು ಗೀತೆಗಳನ್ನು ಹಾಡುತ್ತಾರೆ. ಈಗ ಅವರು ‘ಕರಿಮಾಯಿ ತಾಯೆ’ (ಕರಿಮಾಯಿ ತಾಯೆ) ಗೀತೆಯನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಅಭಿಮಾನಿಗಳು ತಲೆದೂಗಿದ್ದಾರೆ. ಈ ಹಾಡನ್ನು ಕಲಿಯಲು…

Read More
ಕಾವ್ಯಾ ಮಾರನ್ ವಿರುದ್ಧ ನೆಟ್ಟಿಗರ ಆಕ್ರೋಶ: ಕೋಟಿ ಕೋಟಿ ಕೊಟ್ಟು ಪಾಕ್‌ ಆಟಗಾರನ ಖರೀದಿ ಮಾಡಿದ ಸನ್ ರೈಸರ್ಸ್ ಲೀಡ್ಸ್! | Kavya Maran Sunrisers Leeds Buys Pakistan Player Abrar Ahmed Fans Outrage San

ಕಾವ್ಯಾ ಮಾರನ್ ವಿರುದ್ಧ ನೆಟ್ಟಿಗರ ಆಕ್ರೋಶ: ಕೋಟಿ ಕೋಟಿ ಕೊಟ್ಟು ಪಾಕ್‌ ಆಟಗಾರನ ಖರೀದಿ ಮಾಡಿದ ಸನ್ ರೈಸರ್ಸ್ ಲೀಡ್ಸ್! | Kavya Maran Sunrisers Leeds Buys Pakistan Player Abrar Ahmed Fans Outrage San

ಇಂಗ್ಲೆಂಡ್‌ನ ‘ದ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯಲ್ಲಿ ಕಾವ್ಯಾ ಮಾರನ್ ಮಾಲೀಕತ್ವದ ‘ಸನ್‌ರೈಸರ್ಸ್‌ ಲೀಡ್ಸ್’ ತಂಡವು ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 2.34 ಕೋಟಿ ರೂ. ನೀಡಿ ಖರೀದಿಸಿದೆ. ಭಾರತ-ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ನಡೆದ ಈ ಖರೀದಿಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಂಡನ್/ಹೈದರಾಬಾದ್ (ಮಾ.12): ಇಂಗ್ಲೆಂಡ್‌ನ ‘ದ ಹಂಡ್ರೆಡ್’ (The Hundred) ಕ್ರಿಕೆಟ್ ಟೂರ್ನಿಯ ಹೊಸ ಸೀಸನ್‌ಗಾಗಿ ನಡೆದ ಹರಾಜಿನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಒಡತಿ ಕಾವ್ಯಾ ಮಾರನ್ ಅವರ ಫ್ರಾಂಚೈಸಿ…

Read More