Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 28ರ ದಿನಭವಿಷ್ಯ
ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1); ಈ ದಿನ ನೀವು…
ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1); ಈ ದಿನ ನೀವು ಹೇಳಿದ್ದು ಸರಿ, ಮಾಡಿದ್ದೇ ಸರಿ ಎಂಬಂತೆ ಇರುವವರು ಹೇಳಲು ಶುರು ಮಾಡಲಿದ್ದಾರೆ. ಇದರಿಂದ ನಿಮಗೂ ಖುಷಿ ಆಗಲಿದೆ. ನಿಮ್ಮಲ್ಲಿ ಈ ದಿನ ಕಾಡು- ಬೆಟ್ಟ, ಗುಡ್ಡ ಪ್ರದೇಶಗಳಿಗೆ ತೆರಳುವ ಯೋಗ ಇದೆ. ಮಿಡ್ಲ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಇಷ್ಟು ಸಮಯ ಕೆಲಸ ಮಾಡುತ್ತಿರುವ ಕೆಲವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿ, ಟಾಪ್ ಮ್ಯಾನೇಜ್ ಮೆಂಟ್ ಹುದ್ದೆಗೆ ಬಡ್ತಿ…
ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹುಟ್ಟುಹಬ್ಬ ಹಾಗೂ ಶ್ರೀರಾಮ ನವಮಿಯಂದು ‘ಪೆದ್ದಿ’ ಚಿತ್ರತಂಡ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆಂದೂ ನೋಡಿರದ ಸಖತ್ ಮಾಸ್ ಲುಕ್ನಲ್ಲಿ ರಾಮ್ ಚರಣ್ ಮಿಂಚಿದ್ದಾರೆ. ರಾಮ್ ಚರಣ್ ಹುಟ್ಟುಹಬ್ಬ ಹಾಗೂ ಶ್ರೀರಾಮ ನವಮಿಯಂದು ‘ಪೆದ್ದಿ’ ಚಿತ್ರತಂಡ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದೆ. ನಿರ್ದೇಶಕ ಬುಚ್ಚಿ ಬಾಬು ಸಾನಾ ನಿರ್ದೇಶನದ ಈ ಗ್ರಾಮೀಣ ಕ್ರೀಡಾ ಡ್ರಾಮಾ ಚಿತ್ರದ ಹೊಚ್ಚ ಹೊಸ ಟೀಸರ್ ಮಾರ್ಚ್ 27 ರಂದು ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ…
ಒಂದು ಪ್ಲೇನ್ ಸೀರೆಗೆ ಸ್ಟೈಲಿಶ್ ಮತ್ತು ಗ್ಲಾಮರಸ್ ಲುಕ್ ಕೊಡಲು ಸರಿಯಾದ ಬ್ಲೌಸ್ ಆಯ್ಕೆ ಮಾಡೋದು ತುಂಬಾನೇ ಮುಖ್ಯ. ಈ ಲೇಖನದಲ್ಲಿ, ಸಿಂಪಲ್ ಲುಕ್ ಅನ್ನು ಆಕರ್ಷಕವಾಗಿಸುವ ಆರು ಡಿಸೈನರ್ ‘ಸ್ವೀಟ್ಹಾರ್ಟ್-ನೆಕ್’ ಬ್ಲೌಸ್ ಐಡಿಯಾಗಳಿವೆ. Source link
ಮನೆಯೊಂದರಲ್ಲಿ ಸಿಂಥೆಟಿಕ್ ಡ್ರಗ್ಸ್ ದಾಸ್ತಾನು ಮಾಡಿರುವ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಡಿಎಸ್ಪಿ ಸಿ.ಮಲ್ಲಿಕ್, ಹುಣಸೂರು ಉಪವಿಭಾಗದ ಪೊಲೀಸರ ತಂಡ ದಾಳಿ ನಡೆಸಿದೆ. ಮೈಸೂರು (ಮಾ.27): ಡ್ರಗ್ಸ್ ಚಟುವಟಿಕೆ ಮೈಸೂರಿನಲ್ಲಿ ತೀವ್ರಗೊಂಡಿದ್ದು, ಜಿಲ್ಲಾ ಪೊಲೀಸರ ತಂಡವು ಮತ್ತೊಂದು ಬೃಹತ್ ಡ್ರಗ್ಸ್ ಜಾಲ ಪತ್ತೆಹಚ್ಚಿದೆ. ಹುಣಸೂರು ತಾಲ್ಲೂಕು ದಾಸನಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಡ್ರಗ್ಸ್ ಮಾರಾಟ ಜಾಲವನ್ನು ಜಿಲ್ಲಾ ಪೊಲೀಸರ ತಂಡ ಬೇಧಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯೊಂದರಲ್ಲಿ ಸಿಂಥೆಟಿಕ್ ಡ್ರಗ್ಸ್ ದಾಸ್ತಾನು…
ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದರು. ಚಿಕ್ಕಬಳ್ಳಾಪುರ (ಮಾ.27): ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದರು. ಲೋಕಸಭೆಯಲ್ಲಿ ಶುಕ್ರವಾರ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದರು. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ…
ಶಾರ್ಜಾ, ಮಾರ್ಚ್ 27: ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ಶಾರ್ಜಾದಲ್ಲಿ ಭಾರೀ ಮಳೆ, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ (ಪ್ರವಾಹ) ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link
ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿದರು. ಬಾಗಲಕೋಟೆ (ಮಾ.27): ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿ ನಂತರ ಕಿಲ್ಲಾ ವಾರ್ಡ್ ನಂ.11 ಹಾಗೂ 13 ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು. ಪ್ರಚಾರದ ವೇಳೆ…
<p>’ಅಮೃತಧಾರೆ’ ಖ್ಯಾತಿಯ ರಾಣವ್ ಗೌಡ ಅವರನ್ನು ವರಿಸಲಿರುವ ‘ಭಾರ್ಗವಿ ಎಲ್ಎಲ್ಬಿ’ ನಟಿ ರಾಧಾ ಭಗವತಿ, ತಮ್ಮ ಸಿನಿಮಾ ವೃತ್ತಿಜೀವನದ ಬಗ್ಗೆ ಮಾತನಾಡಿದ್ದಾರೆ. ಮದುವೆಯ ನಂತರ ಸಿನಿಮಾಗಳಲ್ಲಿ ರೊಮ್ಯಾನ್ಸ್, ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸುವ ಬಗ್ಗೆ ಪ್ರಶ್ನೆ ಎದುರಾದಾಗ ನಟಿ ಹೇಳಿದ್ದೇನು?</p><img><p>ಭಾರ್ಗವಿ ಎಲ್ಎಲ್ಬಿಯಲ್ಲಿ ಭಾರ್ಗವಿ ಆಗಿ ಮಿಂಚುತ್ತಿರೋ ನಟಿ ರಾಧಾ ಭಗವತಿ ಅವರು ಇನ್ನು ಕೆಲವೇ ದಿನಗಳಲ್ಲಿ ಅಮೃತಧಾರೆ ಜೈದೇವ್ ಉರ್ಫ್ ರಾಣವ್ ಗೌಡ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇದಾಗಲೇ ಇವರಿಬ್ಬರೂ ಲವ್ ಮಾಡಿ, ಎಂಗೇಜ್ಮೆಂಟ್ ಕೂಡ ಆಗಿದ್ದು,…
ಐಪಿಎಲ್ 2026 (ಐಪಿಎಲ್ 2026) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಆದಾಗ್ಯೂ ಮೊದಲ ಪಂದ್ಯಕ್ಕೆ ಉಭಯ ತಂಡಗಳು ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ಮಿನಿ ಹರಾಜಿನ ಬಳಿಕ ಎಲ್ಲಾ ತಂಡಗಳಿಗೆ ಉದಯೋನ್ಮುಖ ಆಟಗಾರರ ಆಗಮನವಾಗಿದೆ. ಹಾಗೆಯೇ ಕೆಲವು ಆಟಗಾರರ ಇಂಜುರಿಯಿಂದ ಅವರ…
ಬೆಂಗಳೂರು, ಮಾರ್ಚ್ 27: ಗಲ್ಫ್ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ನಡೆಸಿದ್ದಾರೆ. ಇತ್ತ ಸಿದ್ದರಾಮಯ್ಯ ಸಿಎಂ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು. ಕೋವಿಡ್ ರೀತಿಯ ಹೋರಾಟಕ್ಕೆ ಸಜ್ಜಾಗುವಂತೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕು. ಕಮರ್ಷಿಯಲ್ ಸಿಲಿಂಡರ್ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು, ಪ್ರಧಾನಿಗಳಿಂದ ಪ್ರತಿಕ್ರಿಯೆ…