Congress vs BJP Row: ಗೋಮಾಂಸ ಮಾರಾಟ ಚಂದಾದಿಂದಲೇ ಕಚೇರಿ ಕಟ್ಟಿದ ಬಿಜೆಪಿ: ಸಚಿವ ಸಂತೋಷ್ ಲಾಡ್ ಆರೋಪ | Santosh Lad Attack Bjp Pm Modi Bagalkot Statement Gvd
ಗೋವನ್ನು ದೇಶದ ಎರಡನೇ ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಿ ನೊಡೋಣ ಎಂದು ಸವಾಲು ಹಾಕಿರುವ ಸಚಿವ ಸಂತೋಷ್ ಲಾಡ್…
ಗೋವನ್ನು ದೇಶದ ಎರಡನೇ ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಿ ನೊಡೋಣ ಎಂದು ಸವಾಲು ಹಾಕಿರುವ ಸಚಿವ ಸಂತೋಷ್ ಲಾಡ್ , ಗೋಮಾಂಸ ಮಾರಾಟದ ಚಂದಾದಿಂದಲೇ ಬಿಜೆಪಿ ಕಚೇರಿಗಳನ್ನು ಕಟ್ಟಿದ್ದಾರೆ ಎಂದು ಆರೋಪಿಸಿದರು. ಬಾಗಲಕೋಟೆ (ಏ.03): ಬಿಜೆಪಿ ಗೋವು ರಕ್ಷಣೆ ಬಗ್ಗೆ ಮಾತನಾಡಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಮೋದಿಯವರು ಹಲಾಲ್ ಸರ್ಟಿಫಿಕೇಟ್ ಕೊಡುತ್ತಿದ್ದಾರೆ. ಗೋವನ್ನು ದೇಶದ ಎರಡನೇ ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಿ ನೊಡೋಣ ಎಂದು ಸವಾಲು ಹಾಕಿರುವ ಸಚಿವ ಸಂತೋಷ್ ಲಾಡ್ , ಗೋಮಾಂಸ ಮಾರಾಟದ…
ರಾಜ್ಯದಲ್ಲಿ ಅಧಿಕಾರದಲ್ಲಿ ಇರುವುದು ಕಾಂಗ್ರೆಸ್ಸೇ ಹೊರತು ಬಿಜೆಪಿ ಸರ್ಕಾರವಲ್ಲ. ಗ್ಯಾರಂಟಿಗಳನ್ನು ನಿಲ್ಲಿಸಿದರೆ ಸಿದ್ದರಾಮಯ್ಯನವರೇ ನಿಲ್ಲಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆ (ಏ.02): ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಗ್ಯಾರಂಟಿ ನಿಲ್ಲಿಸುತ್ತಾರೆಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದು, ರಾಜ್ಯದಲ್ಲಿ ಅಧಿಕಾರದಲ್ಲಿ ಇರುವುದು ಕಾಂಗ್ರೆಸ್ಸೇ ಹೊರತು ಬಿಜೆಪಿ ಸರ್ಕಾರವಲ್ಲ. ಗ್ಯಾರಂಟಿಗಳನ್ನು ನಿಲ್ಲಿಸಿದರೆ ಸಿದ್ದರಾಮಯ್ಯನವರೇ ನಿಲ್ಲಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ…
ಟಾಲಿವುಡ್ ಹೀರೋಗಳನ್ನು ಪ್ಯಾನ್ ಇಂಡಿಯಾ ಸ್ಟಾರ್ಗಳನ್ನಾಗಿ ಮಾಡುತ್ತಿರುವ ನಿರ್ದೇಶಕ ರಾಜಮೌಳಿ. ತೆಲುಗು ಚಿತ್ರರಂಗವನ್ನು ಹಾಲಿವುಡ್ ಮಟ್ಟಕ್ಕೆ ಕೊಂಡೊಯ್ದ ಈ ಜಕ್ಕಣ್ಣ, ಒಬ್ಬ ಸ್ಟಾರ್ ನಟನನ್ನು ನೋಡಿ ‘ನನ್ನ ಕರ್ಮಕ್ಕೆ ಇವನು ಸಿಕ್ಕಿದ್ನಲ್ಲಪ್ಪಾ’ ಎಂದುಕೊಂಡಿದ್ದರಂತೆ. ಆ ಹೀರೋ ಯಾರು ಗೊತ್ತಾ? ರಾಜಮೌಳಿ ತೆಲುಗು ಹೀರೋಗಳಾದ ಎನ್ಟಿಆರ್, ರಾಮ್ ಚರಣ್, ಪ್ರಭಾಸ್ ಅವರನ್ನು ಪ್ಯಾನ್ ಇಂಡಿಯಾ ಹೀರೋಗಳನ್ನಾಗಿ ಮಾಡಿದ್ದಾರೆ. ನಮ್ಮ ಪ್ರತಿಭೆಯನ್ನು ಹಾಲಿವುಡ್ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಸದ್ಯ ಮಹೇಶ್ ಬಾಬು ಜೊತೆ 1500 ಕೋಟಿ ಬಜೆಟ್ನ ಸಿನಿಮಾ ಮಾಡುತ್ತಿದ್ದು, ಹಾಲಿವುಡ್…
ಕೋಲ್ಕತ್ತಾದ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸನ್ ರೈಸರ್ಸ್ ಹೈದರಾಬಾದ್ (KKR vs SRH) ತಂಡವು ಐಪಿಎಲ್ 2026 (IPL 2026) ರಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆದಿದೆ. ಈ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 20 ರನ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಆರ್ ಉತ್ತಮ ಆರಂಭವಾಗಿದೆ 65 ರನ್ಗಳ ಹೀನಯ ಸೋಲುಂಡು ಪಂದ್ಯಾವಳಿಯಲ್ಲಿ ಸತತ ಎರಡನೇ ಸೋಲನ್ನು ಅನುಭವಿಸಿತು. 226…
<p>ಖರಾತ್ ಕರಾಮತ್ತು, ಅತ್ಯಾ**ರಕ್ಕೂ ಮುನ್ನ ಮಹಿಳೆಯರಿಗೆ ಉಪ್ಪು ನೀರು ಕುಡಿಸುತ್ತಿದ್ದ ನಕಲಿ ಗುರೂಜಿ, 100ಕ್ಕೂ ಹೆಚ್ಚು ಮಹಿಳೆಯರನ್ನು ಈತ ಬಳಸಿಕೊಂಡಿದ್ದಾನೆ. ಪೂಜೆ ಹೆಸರಿನಲ್ಲಿ ಈತ ಮಾಡಿದ ಒಂದೊಂದೆ ಕತೆ ಬಹಿರಂಗವಾಗಿದೆ.</p><img><p>ನಾಸಿಕ್ನಲ್ಲಿ ದೇವಮಾನವ ಎಂದೇ ಗುರುತಿಸಿಕೊಂಡಿದ್ದ ನಕಲಿ ಗುರೂಜಿ ಅಶೋಕ್ ಖಾರತ್ ವಿಚಾರಣೆಯಲ್ಲಿ ಕೆಲ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. 100ಕ್ಕೂ ಹೆಚ್ಚು ಮಹಿಳೆಯನ್ನು ಈತ ಬಳಸಿಕೊಂಡಿದ್ದಾನೆ. ಅತ್ಯಾ**ರ ಎಸಗಿದ್ದಾನೆ. ಗುರೂಜಿ ಸಲಹೆ, ಮಾರ್ಗದರ್ಶನ ಪಡೆಯಲು ಬರುತ್ತಿದ್ದ ಮಹಿಳೆಯರ ಮೇಲೆ ಈತ ಕ್ರೌರ್ಯ ಮೆರೆದಿದ್ದಾನೆ. ಇದೀಗ ಈತ ಮಹಿಳೆಯನ್ನು ಬಳಸಿಕೊಳ್ಳುವ…
<p>Colors Kannada Pavithra Bandhana Serial: ಪವಿತ್ರ ಬಂಧನ ಧಾರಾವಾಹಿಯಲ್ಲಿ ತಮ್ಮಯ್ಯ ಎಂದೇ ಫೇಮಸ್ ಆಗಿರೋ ತಿಲಕ್ ದೇಶಮುಖ್ ಅಲಿಯಾಸ್ ಯಶಸ್ ಕೃಷ್ಣ ಅವರ ಪಾತ್ರ ಮುಕ್ತಾಯವಾಗಿದೆ. ಇದನ್ನು ವೀಕ್ಷಕರು ನೋಡಿ ಬೇಸರ ಮಾಡಿಕೊಂಡಿದ್ದರು. ಈ ಪಾತ್ರ ಮರಳಿ ಬರಲಿದೆಯಾ?</p><p> </p><img><p>ಇನ್ನೇನು ಪವಿತ್ರಾ ಜೊತೆ ಮದುವೆ ಆಗಬೇಕಿದ್ದ ತಿಲಕ್ ಅಪಘಾತವೊಂದರಲ್ಲಿ ಸಾಯುತ್ತಾನೆ. ಮದುವೆ ದಿನವೇ ತಿಲಕ್ ಸಾಯುತ್ತಾನೆ. ಇದು ವೀಕ್ಷಕರಿಗೆ ಬೇಸರ ತಂದಿದೆ. ಈ ಪಾತ್ರ ಮತ್ತೆ ಮರಳಿ ಬರಬೇಕು ಎಂದು ವೀಕ್ಷಕರು ಹೇಳುತ್ತಿದ್ದಾರೆ. ಈ ಬಗ್ಗೆ ಯಶಸ್…
ದೇವನಹಳ್ಳಿ, ಏಪ್ರಿಲ್ 02: ಬೆಂಗಳೂರು ಗ್ರಾಮಾಂತರ ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಸ್ಥಳೀಯ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತಿನ ಜಟಾಪಟಿಯೇ ನಡೆಯಿತು. ಇದೇ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತ ಹೇಳಿದ್ದಾರೆ. ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ ಮಾಡಿದ್ದಾರೆ….
ಸ್ಟೋನ್ ಇರುವ ಗೆಜ್ಜೆಗಳು ಹೆಚ್ಚು ಜನಪ್ರಿಯವಾಗಿವೆ. ಬೆಳ್ಳಿಯ ಕಾಲ್ಗೆಜ್ಜೆಯಲ್ಲಿ ಬಣ್ಣಬಣ್ಣದ ಕಲ್ಲುಗಳನ್ನು ಅಳವಡಿಸಿರುವ ಕೆಲವು ಅದ್ಭುತ ಡಿಸೈನ್ಗಳನ್ನು ನಾವಿಲ್ಲಿ ತಂದಿದ್ದೇವೆ. ಈ ಮಲ್ಟಿಕಲರ್ ಸ್ಟೋನ್ ಗೆಜ್ಜೆಗಳು ನಿಮ್ಮ ಪಾದಗಳ ಸೌಂದರ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಸಂಶಯವಿಲ್ಲ. Source link
ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ (ಬಾಸ್ ಚಲನಚಿತ್ರ) ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ (ದರ್ಶನ್) ಅವರ ಜೀವನದ ಘಟನೆಗಳಿಗೆ ಸಾಮ್ಯತೆ ಕಾಣಿಸಿದೆ ಎಂಬ ಆರೋಪವಿದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ. ಯಾರ ಪ್ರಭಾವಕ್ಕೂ ಒಳಗಾಗದೇ ಕಾನೂನಿನ ಪ್ರಕಾರ ಯು/ಎ ಪ್ರಮಾಣಪತ್ರ ಕೊಡುಗೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ.. ಇದು ಪ್ರತಿ ದಿನ ಸಮಾಜದಲ್ಲಿ…
ನವೆಂಬರ್, (ಏಪ್ರಿಲ್ 02): ಕರ್ನಾಟಕ ಸರ್ಕಾರ (ಕರ್ನಾಟಕ ಸರ್ಕಾರ) EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಸಿ ತಂತ್ರಜ್ಞಾನದಿಂದ ದೂರ ಸರಿದ ಬೆನ್ನಲ್ಲೇ ಇದೀಗ “ಇವಿಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದು ಲೈಫ್ಟೈಮ್ ರಸ್ತೆ ತೆರಿಗೆ ವಿಧಿಸುತ್ತಿರುವ ಸುಧಾರಣೆಯಿಂದ ಮತ್ತೊಂದು ಹೆಜ್ಜೆ ಹಿಂದೆ ಹೋದಂತಿದೆ” ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಈ ಮೂಲಕ EV ನೀತಿಗೆ ಭಾರೀ ಯು-ಟರ್ನ್…