ಸಂಗಾತಿಗೆ ನರಕ ತೋರಿಸುವ 'ಆಲ್ಪೈನ್ ಡೈವೋರ್ಸ್' ಬಗ್ಗೆ ನೀವೂ ಎಚ್ಚರವಾಗಿರಿ!

ಸಂಗಾತಿಗೆ ನರಕ ತೋರಿಸುವ 'ಆಲ್ಪೈನ್ ಡೈವೋರ್ಸ್' ಬಗ್ಗೆ ನೀವೂ ಎಚ್ಚರವಾಗಿರಿ!

ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿರುವ ‘ಆಲ್ಪೈನ್ ಡೈವೋರ್ಸ್’ (Alpine Divorce) ಎಂಬ ಟ್ರೆಂಡ್ ಬಗ್ಗೆ ಕೇಳಿದ್ದೀರಾ? ಏನಿದು ಮತ್ತು ಯಾಕೆ ಇಷ್ಟು ಕ್ರೂರವಾಗಿದೆ? ತಿಳಿಯೋಣ ಬನ್ನಿ. Source link

Read More
ಇರಾನ್-ಇಸ್ರೇಲ್ ಯುದ್ಧ: ಅಬಿಧಾಬಿ ಏರ್ಪೋರ್ಟ್‌ನಲ್ಲಿ ಸಿಲುಕಿ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಪರದಾಟ! | Iran Israel War Bigg Boss Fame Drone Prathap Stranded Abu Dhabi Kannadigas Stuck Iran Sat

ಇರಾನ್-ಇಸ್ರೇಲ್ ಯುದ್ಧ: ಅಬಿಧಾಬಿ ಏರ್ಪೋರ್ಟ್‌ನಲ್ಲಿ ಸಿಲುಕಿ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಪರದಾಟ! | Iran Israel War Bigg Boss Fame Drone Prathap Stranded Abu Dhabi Kannadigas Stuck Iran Sat

ಇರಾನ್-ಇಸ್ರೇಲ್ ಯುದ್ಧದ ಕಾರಣ ವಿಮಾನಯಾನ ರದ್ದಾಗಿದ್ದು, ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅಬುದಾಬಿಯಲ್ಲಿ ಸಿಲುಕಿದ್ದಾರೆ. ಇದೇ ವೇಳೆ, ಇರಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಂಡಿದ್ದರಿಂದ ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 150ಕ್ಕೂ ಹೆಚ್ಚು ಕನ್ನಡಿಗರು ಸಂಪರ್ಕಕ್ಕೆ ಸಿಗದೆ ಅತಂತ್ರರಾಗಿದ್ದಾರೆ. ಬೆಂಗಳೂರು/ಅಬುದಾಬಿ/ಟೆಹ್ರಾನ್ (ಮಾ.01): ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಅಮೆರಿಕಾ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ಏರ್ ಸ್ಟ್ರೈಕ್‌ನಿಂದಾಗಿ ಜಾಗತಿಕ ವಿಮಾನಯಾನ ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮವಾಗಿ ತಮ್ಮ ಹಾರಾಟವನ್ನು ರದ್ದುಗೊಳಿಸಿವೆ. ಇದರ ಪರಿಣಾಮವಾಗಿ ಬೆಂಗಳೂರಿಗೆ ಮರಳಬೇಕಿದ್ದ ನೂರಾರು ಪ್ರಯಾಣಿಕರು…

Read More
ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು

ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು

ಮೇಷ ರಾಶಿ: ಮನೆಯ ನಿರ್ಮಾಣದ ಕನಸು ನನಸು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಸಹಕಾರವನ್ನು ನೀವು ಅಪೇಕ್ಷಿಸದೇ ಇದ್ದರೂ ಅದಾಗಿಯೇ ಒದಗಿಬರುವುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಲು ಇಷ್ಟಪಡುವುದಿಲ್ಲ. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪಡೆದುಕೊಳ್ಳಲು ಸಮಯ ಬೇಕಾಗುವುದು. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ವ್ಯಾಪಾರದ ವಿಸ್ತರಣೆಗೆ ಯೋಜನೆ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ….

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 1ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 1ರ ದಿನಭವಿಷ್ಯ

ಶಿವ ಅಷ್ಟಕವನ್ನು ಪಠಣ ಅಥವಾ ಶ್ರವಣ ಮಾಡುವುದರಿಂದ ನಿಮ್ಮ ಮೇಲಿನ ಆರ್ಥಿಕ ಒತ್ತಡ ನಿವಾರಣೆ ಆಗಲಿದೆ, ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕುಟುಂಬದಲ್ಲಿ ಆಗುವಂಥ ಕೆಲವು ಬೆಳವಣಿಗೆಗಳಿಂದ ನಿಮಗೆ ನಿರಾಶೆ ಮೂಡಲಿದೆ. ನೀವು ನೀಡಿದ ಸಲಹೆಗಳಿಂದ ಅನುಕೂಲ ಆಗಲಿದೆ ಎಂದು ಗೊತ್ತಾದರೂ ನಿರ್ಲಕ್ಷ್ಯ ಮಾಡುವವರಿಂದ ಬೇಸರ ಆಗಲಿದೆ. ಮಕ್ಕಳಿಗೆ ಏನು ಆಹಾರ ನೀಡುತ್ತೀರಿ ಎಂಬ ಬಗ್ಗೆ ಸಾಮಾನ್ಯ ದಿನಕ್ಕಿಂತ…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರವಾಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಲಾರಿ ಅಥವಾ ಭಾರೀ ವಾಹನಗಳು ಚಾಲನೆ ಮಾಡುವವರಿಗೆ ಒಂದಲ್ಲ ಒಂದು ರೀತಿ ಒತ್ತಡದ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳು ನೀವು ಆತ್ಮವಿಶ್ವಾಸ ಕಳೆದುಕೊಂಡಿರುವುದು ಮುಖ್ಯವಾಗುತ್ತದೆ. ಕ್ರೆಡಿಟ್…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 1ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 1ರ ದಿನಭವಿಷ್ಯ

ಈ ದಿನ ಮನ್ಯುಸೂಕ್ತ ಶ್ರವಣ ಅಥವಾ ಪಠಣ ಮಾಡುವುದರಿಂದ ನಿದ್ದೆಯಲ್ಲಿನ ಸಮಸ್ಯೆ, ಒತ್ತಡ, ಆತಂಕ ನಿವಾರಣೆಯಾಗುತ್ತದೆ. ಒಂದು ವೇಳೆ ಅನುಕೂಲ ಇದ್ದಲ್ಲಿ ಮನ್ಯುಸೂಕ್ತದ ಪಾರಾಯಣ ಮಾಡಿಸಿ, ಜೇನು ತುಪ್ಪದ ಅಭಿಷೇಕವನ್ನು ಮಾಡಬಹುದಾಗಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮನೆಗೆ ಬೇಕಾದ ಕೆಲವು ಯಂತ್ರಗಳು, ಗ್ಯಾಜೆಟ್ಗಳನ್ನು ಖರೀದಿಸಲು ಹಣವನ್ನು ವೆಚ್ಚ ಮಾಡಲಾಗಿರುತ್ತದೆ. ಸೋದರ ಸಂಬಂಧಿಗಳು ನಿಮ್ಮ ಹಣಕಾಸು ಅಗತ್ಯಗಳನ್ನು ಪೂರೈಸಲು ಮುಂದೆ ಬರಲಿದ್ದಾರೆ. ಹೆಚ್ಚಿನ ಬಡ್ಡಿಗೆ ಸಾಲವನ್ನು…

Read More
ಯಶ್-ರಾಧಿಕಾ ರೀತಿಯಲ್ಲೇ ಮದ್ವೆಯಾದ್ರ ರಶ್ಮಿಕಾ ಮಂದಣ್ಣ … ಎರಡೂ ಮದ್ವೇಲಿ ಏನಿದೆ ಹೋಲಿಕೆ?

ಯಶ್-ರಾಧಿಕಾ ರೀತಿಯಲ್ಲೇ ಮದ್ವೆಯಾದ್ರ ರಶ್ಮಿಕಾ ಮಂದಣ್ಣ … ಎರಡೂ ಮದ್ವೇಲಿ ಏನಿದೆ ಹೋಲಿಕೆ?

<p>ದಕ್ಷಿಣ ಭಾರತದ ಈ ಜನಪ್ರಿಯ ಜೋಡಿಗಳ ಪ್ರೀತಿ ಶುರುವಾಗಿದ್ದೇ ಸಿನಿಮಾ ಸೆಟ್ ಮೂಲಕ, ಆದರೆ ಆಕ್ಷನ್ ಹೇಳುವಾದ ಶುರುವಾದ ಪ್ರೇಮ, ಕಟ್ ನಲ್ಲಿ ಕೊನೆಗೊಳ್ಳಲಿಲ್ಲ. ಅದು ಮದುವೆ ತನಕ ಬಂದು, ಮೂರು ಗಂಟುಗಳ ಪವಿತ್ರ ಬಂಧನದಲ್ಲಿ ಗಟ್ಟಿಯಾಗಿದೆ. ಅಂತಹ ನಟ-ನಟಿಯರು ಯಾರ್ಯಾರು ನೋಡೋಣ.</p><p>&nbsp;</p><img><p>ವಿಜಯ್ ಮತ್ತು ರಶ್ಮಿಕಾ ಪ್ರೀತಿ ಶುರುವಾಗಿದ್ದು, 2018ರಲ್ಲಿ ತೆರೆಕಂಡ ‘ಗೀತಾ ಗೋವಿಂದಂ’ ಸಿನಿಮಾ ಮೂಲಕ. ಈ ಚಿತ್ರದಲ್ಲಿ ಶುರುವಾದ ಪ್ರೀತಿ ಮುಂದುವರೆದು, ಇದೀಗ 2026ರ ಫೆಬ್ರುವರಿಯಲ್ಲಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p><img><p>ತಮಿಳಿನ ಜನಪ್ರಿಯ ಜೋಡಿಗಳಾದ…

Read More
ಮೈಸೂರು ರೇಷ್ಮೆ ಕಾರ್ಖಾನೆ ಉಳಿಸಿ, ಕ್ರೀಡಾಂಗಣ ವಿರೋಧಿಸಿ ಹೋರಾಟ: ಸರ್ಕಾರಕ್ಕೆ ಮಾರ್ಚ್ 6ರ ಗಡುವು ಕೊಟ್ಟ ಆರ್. ಅಶೋಕ್!

ಮೈಸೂರು ರೇಷ್ಮೆ ಕಾರ್ಖಾನೆ ಉಳಿಸಿ, ಕ್ರೀಡಾಂಗಣ ವಿರೋಧಿಸಿ ಹೋರಾಟ: ಸರ್ಕಾರಕ್ಕೆ ಮಾರ್ಚ್ 6ರ ಗಡುವು ಕೊಟ್ಟ ಆರ್. ಅಶೋಕ್!

<p>ಮೈಸೂರಿನ ಐತಿಹಾಸಿಕ ಕೆಎಸ್‌ಐಸಿ ಕಾರ್ಖಾನೆಯ ಭೂಮಿಯನ್ನು ಕ್ರೀಡಾಂಗಣಕ್ಕೆ ಬಳಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದು 112 ವರ್ಷಗಳ ಸಂಸ್ಥೆ ಮುಚ್ಚುವ ಸಂಚನ್ನ ಮಾ.6ರೊಳಗೆ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.</p><img><p><strong>ಮೈಸೂರು (ಫೆ.28): ಮೈ</strong>ಸೂರಿನ ಐತಿಹಾಸಿಕ ಕೆಎಸ್‌ಐಸಿ (KSIC) ರೇಷ್ಮೆ ಕಾರ್ಖಾನೆಯ ಭೂಮಿಯನ್ನು ಕ್ರೀಡಾಂಗಣ ನಿರ್ಮಾಣಕ್ಕೆ ಬಳಸಿಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಈ ಕಾರ್ಖಾನೆಯನ್ನು ಮುಚ್ಚಲು ನಾವು ಯಾವುದೇ…

Read More
ಆಲ್ಪೈನ್ ಡಿವೋರ್ಸ್.. ಇದೊಂಥರಾ ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ತರಹಾನೇ

ಆಲ್ಪೈನ್ ಡಿವೋರ್ಸ್.. ಇದೊಂಥರಾ ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ತರಹಾನೇ

Alpine Divorce Trend: ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಚರ್ಚೆಯಲ್ಲಿರುವ ‘ಆಲ್ಪೈನ್ ಡಿವೋರ್ಸ್’ (Alpine Divorce) ಅನ್ನೋ ಟ್ರೆಂಡ್ ಬಗ್ಗೆ ಕೇಳಿದ್ದೀರಾ? ಏನಿದು ಅಂತೀರಾ? ಇಲ್ಲಿದೆ ವಿವರ. Source link

Read More
ಟಾಕ್ಸಿಕ್ ಸಾಂಗ್ ಪೋಸ್ಟರ್ ಟೀಕೆ ಬೆನ್ನಲ್ಲೇ ಮತ್ತೊಂದು ಅಪ್‌ಡೇಟ್, ಯಶ್ ಕಿಯಾರ ಜೋಡಿಗೆ ಫ್ಯಾನ್ಸ್ ಫಿದಾ

ಟಾಕ್ಸಿಕ್ ಸಾಂಗ್ ಪೋಸ್ಟರ್ ಟೀಕೆ ಬೆನ್ನಲ್ಲೇ ಮತ್ತೊಂದು ಅಪ್‌ಡೇಟ್, ಯಶ್ ಕಿಯಾರ ಜೋಡಿಗೆ ಫ್ಯಾನ್ಸ್ ಫಿದಾ

<p>ಟಾಕ್ಸಿಕ್ ಸಾಂಗ್ ಪೋಸ್ಟರ್ ಟೀಕೆ ಬೆನ್ನಲ್ಲೇ ಮತ್ತೊಂದು ಅಪ್‌ಡೇಟ್, ತಬಾಹಿ ಹಾಡಿನ ಮೊದಲ ಪೋಸ್ಟರ್‌ಗೆ ಕೆಲ ಟೀಕೆಗಳು ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಟಾಕ್ಸಿಕ್ ತಂಡ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.</p><img><p>ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಬಿಡುಗಡೆಗೆ ಕಾತರ ಹೆಚ್ಚಾಗಿದೆ. ಸಿನಿಮಾ ಮೊದಲ ಹಾಡು ಮಾರ್ಚ್ 2ರಂದು ಬಿಡುಗಡೆಯಾಗುತ್ತಿದೆ. ಯಶ್ ಹಾಗೂ ಕಿಯಾರ ಜೋಡಿಯ ತಬಾಹಿ ಹಾಡಿನ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಆದರೆ ಈ ಪೋಸ್ಟರ್‌ಗೆ ಕೆಲ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಟಾಕ್ಸಿಕ್ ತಂಡ 2ನೇ…

Read More