ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ಗುಟ್ಟನ್ನು ಬಿಟ್ಟುಕೊಡುವರು

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ಗುಟ್ಟನ್ನು ಬಿಟ್ಟುಕೊಡುವರು

ಮೇಷ ರಾಶಿ: ನಿಮಗೆ ಹತ್ತಿರವಿರುವ ಯಾರೊಬ್ಬರಿಂದ ಅಚ್ಚರಿಯ ಉಡುಗೊರೆ ಸಿಗಲಿದೆ. ಮನೆಯಲ್ಲಿ ಸಂತೋಷವಾಗಬಹುದು. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾಗಿದೆ. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಂದ ಇಂದು ಉತ್ತಮವಾಗಿದೆ. ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳಿ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಪ್ರಾರಂಭವಾಗುತ್ತವೆ. ವೃಷಭ ರಾಶಿ: ಬಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಪತ್ತಿನಲ್ಲಿ ಸಂಪೂರ್ಣವಾಗಿದೆ. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಾಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು….

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 28ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 28ರ ದಿನಭವಿಷ್ಯ

ಹನುಮಂತನ ದೇವಸ್ಥಾನದಲ್ಲಿ ಇಪ್ಪತ್ತೊಂದು ಪ್ರದಕ್ಷಿಣೆಗಳನ್ನು ಮಾಡುವುದಕ್ಕೆ ಸಾಧ್ಯವಿದ್ದಲ್ಲಿ ಮಾಡಿ. ಮನೆಯಲ್ಲಿಯೇ ಆದರೂ ಹೀಗೆ ಪ್ರದಕ್ಷಿಣೆ ಮಾಡಿ. ಇದರಿಂದ ಶತ್ರಬಾಧೆ, ಆರೋಗ್ಯ ಸಮಸ್ಯೆಗಳು, ವ್ಯಾಜ್ಯಗಳಿಂದ ಆಗುತ್ತಿರುವ ಕಿರಿಕಿರಿಯಿಂದ ಹೊರಗೆ ಬರುವುದಕ್ಕೆ ಮಾರ್ಗೋಪಾಯಗಳು ಗೋಚರವಾಗುತ್ತವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 28ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 28ರ ದಿನಭವಿಷ್ಯ

ಉಪ್ಪು- ಮೆಣಸು ಈ ಎರಡರಿಂದ ದೃಷ್ಟಿ ದೋಷ ನಿವಾರಣೆಗಾಗಿ ನಿವಾಳಿಸಿಕೊಳ್ಳಿ. ಮುಖ್ಯವಾಗಿ ಪದೇ ಪದೇ ಅಪಘಾತ, ಗಾಯಗಳು ಆಗುತ್ತಿದ್ದಲ್ಲಿ ಸಂಜೆ ವೇಳೆಗೆ ಇದನ್ನು ಮಾಡಿಕೊಳ್ಳುವುದರಿಂದ ದೃಷ್ಟಿದೋಷದ ನಿವಾರಣೆ ಆಗಿ, ಸಮಸ್ಯೆಯಿಂದ ಹೊರಗೆ ಬರುತ್ತೀರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಎಲ್ಲ ರೀತಿಯ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 28ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 28ರ ದಿನಭವಿಷ್ಯ

ಚಪ್ಪಲಿ, ಛತ್ರಿ ಈ ಎರಡನ್ನೂ ಯಾರಿಗೆ ಅಗತ್ಯ ಇದೆಯೋ ಅಂಥವರಿಗೆ ನೀಡಿ. ಹೀಗೆ ಮಾಡುವುದರಿಂದ ನಿಮ್ಮ ಮೇಲೆ ಬಂದಿರುವ ವೃಥಾರೋಪಗಳಿಂದ ಹೊರಬರಲು ಸಾಧ್ಯವಾಗಲಿದೆ. ದೊಡ್ಡ ಮಟ್ಟದ ನಷ್ಟ ಆಗಬಹುದು ಎಂದು ನೀವಂದುಕೊಂಡಿದ್ದ ವ್ಯವಹಾರದಲ್ಲಿ ನಷ್ಟದ ಪ್ರಮಾಣ ಕಡಿಮೆ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಜತೆ ಈ ಹಿಂದೆ ಉದ್ಯೋಗ ಮಾಡಿದವರು ಏನಾದರೂ ವ್ಯಾಪಾರ- ವ್ಯವಹಾರದ ಆಫರ್ ತಂದಲ್ಲಿ ಗಂಭೀರವಾಗಿ ಪರಿಗಣಿಸಿ. ಒಂದು ವೇಳೆ…

Read More
Delhi CM Rekha Gupta Slams Arvind Kejriwal ಕೇಜ್ರಿವಾಲ್ ಜನರ ವಿರುದ್ಧ ಅಪರಾಧ ಎಸಗಿದ್ದಾರೆ: ರೇಖಾ ಗುಪ್ತಾ | Delhi Cm Rekha Gupta Slams Arvind Kejriwal Over Liquor Scam Verdict

Delhi CM Rekha Gupta Slams Arvind Kejriwal ಕೇಜ್ರಿವಾಲ್ ಜನರ ವಿರುದ್ಧ ಅಪರಾಧ ಎಸಗಿದ್ದಾರೆ: ರೇಖಾ ಗುಪ್ತಾ | Delhi Cm Rekha Gupta Slams Arvind Kejriwal Over Liquor Scam Verdict

ದೆಹಲಿ ಲಿಕ್ಕರ್ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜನರ ವಿರುದ್ಧ ಅಪರಾಧ ಎಸಗಿದ್ದಾರೆ ಎಂದು ದೆಹಲಿ ಸಿಎಂ ರೇಖಾ ಗುಪ್ತಾ ಆರೋಪಿಸಿದ್ದಾರೆ. ಕೆಳ ನ್ಯಾಯಾಲಯದ ತೀರ್ಪು ‘ಕ್ಲೀನ್ ಚಿಟ್’ ಅಲ್ಲ, ಇದು ಕಾನೂನು ಪ್ರಕ್ರಿಯೆಯ ಒಂದು ಭಾಗವಷ್ಟೇ ಎಂದು ಅವರು ಹೇಳಿದ್ದಾರೆ. ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಜನರ ವಿರುದ್ಧ ಅಪರಾಧ ಎಸಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಲಿಕ್ಕರ್…

Read More
Temple Jewellery: ರಶ್ಮಿಕಾರಿಂದ ಕೀರ್ತಿ ಸುರೇಶ್‌ವರೆಗೆ, ಟೆಂಪಲ್ ಜ್ಯುವೆಲ್ಲರಿಯಲ್ಲಿ ಮಿಂಚಿದ ದಕ್ಷಿಣದ ನಟಿಯರು

Temple Jewellery: ರಶ್ಮಿಕಾರಿಂದ ಕೀರ್ತಿ ಸುರೇಶ್‌ವರೆಗೆ, ಟೆಂಪಲ್ ಜ್ಯುವೆಲ್ಲರಿಯಲ್ಲಿ ಮಿಂಚಿದ ದಕ್ಷಿಣದ ನಟಿಯರು

ರಶ್ಮಿಕಾ ಮಂದಣ್ಣರಿಂದ ಹಿಡಿದು ಕೀರ್ತಿ ಸುರೇಶ್‌ವರೆಗೆ, ದಕ್ಷಿಣ ಭಾರತದ ನಟಿಯರು ತಮ್ಮ ಮದುವೆಯಲ್ಲಿ ಟೆಂಪಲ್ ಜ್ಯುವೆಲ್ಲರಿ ಧರಿಸಿ ಗಮನ ಸೆಳೆದಿದ್ದಾರೆ. ಈ ಸಾಂಪ್ರದಾಯಿಕ ಆಭರಣಗಳು ಅವರ ಸೌಂದರ್ಯಕ್ಕೆ ಮತ್ತಷ್ಟು ಮೆರುಗು ನೀಡಿವೆ.<img>ದಕ್ಷಿಣ ಭಾರತದ ಮದುವೆಗಳಲ್ಲಿ ಟೆಂಪಲ್ ಜ್ಯುವೆಲ್ಲರಿ ಯಾವಾಗಲೂ ವಿಶೇಷ. ಇತ್ತೀಚೆಗೆ ವಿಜಯ್ ದೇವರಕೊಂಡ ಜೊತೆಗಿನ ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಈ ಟ್ರೆಂಡ್‌ಗೆ ಮತ್ತೆ ಜೀವ ತುಂಬಿದ್ದಾರೆ. ಲೇಯರ್ಡ್ ಗೋಲ್ಡ್ ಹಾರ, ಆ್ಯಂಟಿಕ್ ಚೋಕರ್‌ನಿಂದ ಡಾಬಿನವರೆಗೆ, ಅವರ ಲುಕ್ ಅದ್ಭುತವಾಗಿತ್ತು. ರಶ್ಮಿಕಾರಂತೆ ಟೆಂಪಲ್ ಜ್ಯುವೆಲ್ಲರಿಯಲ್ಲಿ ಮಿಂಚಿದ ಇತರ…

Read More
Girlfriend ಮದುವೆ ಮುಚ್ಚಿಟ್ಟು ಬಾಯ್‌ಫ್ರೆಂಡ್‌ನ ಪ್ರೀತಿ ನಾಟಕ, ನೈಸ್ ಆಗಿ ಕರೆದು ಮರ್ಮಾಂಗ ಕತ್ತರಿಸಿದ ಯುವತಿ | Delhi Woman Mutilates Boyfriend Private Parts After Discovering He Was Married

Girlfriend ಮದುವೆ ಮುಚ್ಚಿಟ್ಟು ಬಾಯ್‌ಫ್ರೆಂಡ್‌ನ ಪ್ರೀತಿ ನಾಟಕ, ನೈಸ್ ಆಗಿ ಕರೆದು ಮರ್ಮಾಂಗ ಕತ್ತರಿಸಿದ ಯುವತಿ | Delhi Woman Mutilates Boyfriend Private Parts After Discovering He Was Married

ಮದುವೆ ಮುಚ್ಚಿಟ್ಟು ಬಾಯ್‌ಫ್ರೆಂಡ್‌ನ ಪ್ರೀತಿ ನಾಟಕ, ಗೆಳೆಯ ತನಗೆ ಮೋಸ ಮಾಡುತ್ತಿದ್ದಾನೆ ಎಂದು ಗೊತ್ತಾಗುತ್ತಿದ್ದಂತೆ ಗೊತ್ತಿಲ್ಲದೆ ನಿದ್ದೆ ಮಾತ್ರೆ ನೀಡಿ ಮರ್ಮಾಂಗದ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ.  ನವದೆಹಲಿ (ಫೆ.27) ಪ್ರೀತಿ ಹೆಸರಲ್ಲಿ ಮೋಸ ಪ್ರಕರಣಗಳು ಪ್ರತಿ ದಿನ ವರದಿಯಾಗುತ್ತದೆ. ಸುಳ್ಳು ಹೇಳಿ ಪ್ರೀತಿ ಮಾಡಿ ಬಳಿಕ ಸಿಕ್ಕಿಬಿದ್ದಾಗ ಸಿಗುವ ತಿರುಗೇಟು ಹಲವು ಬಾರಿ ಊಹೆಗೂ ನಿಲುಕುವುದಿಲ್ಲ. ಬಹುತೇಕ ಸಂದರ್ಭದಲ್ಲಿ ಈ ರೀತಿಯ ಮೋಸ, ವಂಚನೆ ಪ್ರೀತಿಗಳು ನೋವಿನಲ್ಲೇ ಕರಗಿಹೋಗುತ್ತದೆ. ಇದೀಗ ತಾನು ಡಾಕ್ಟರ್ ಎಂದು…

Read More
|BRIMS hospital salary issue: 11 ತಿಂಗಳ ಸಂಬಳಕ್ಕೆ ಅಲೆದಾಡಿ ಬೇಸತ್ತು ಯುವತಿ ಆತ್ಮ*ಹತ್ಯೆಗೆ ಯತ್ನ! | Brims Crisis Distraught Over 11 Months Unpaid Salary Young Girl Attempts Su Side

|BRIMS hospital salary issue: 11 ತಿಂಗಳ ಸಂಬಳಕ್ಕೆ ಅಲೆದಾಡಿ ಬೇಸತ್ತು ಯುವತಿ ಆತ್ಮ*ಹತ್ಯೆಗೆ ಯತ್ನ! | Brims Crisis Distraught Over 11 Months Unpaid Salary Young Girl Attempts Su Side

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ 11 ತಿಂಗಳ ಸಂಬಳ ನೀಡದ ಕಾರಣ ಲ್ಯಾಬ್ ಟೆಕ್ನಿಷಿಯನ್ ನಿಲೋಫರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಂಬಳ ಕೇಳಿದಾಗ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದ್ದು, ನ್ಯಾಯಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದಾರೆ. ಬೀದರ್ (ಫೆ.27): ಬೀದರ್‌ನ ಪ್ರತಿಷ್ಠಿತ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕಳೆದ 7 ವರ್ಷಗಳಿಂದ ಲ್ಯಾಬ್ ಟೆಕ್ನಿಷಿಯನ್ ಆಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ನಿಲೋಫರ್ ಎಂಬ ಯುವತಿ, ಇಂದು ಸಂಜೆ ಮಾತ್ರೆ ನುಂಗಿ ಆತ್ಮ೧ಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ…

Read More
Bhagyalakshmi ರೋಚಕ ಸಂಚಿಕೆ:  ಹುಣ್ಣಿಮೆಗೆ ತಾಳಿ ಭಾಗ್ಯ-  ಆ ದಿನ ಕಟ್ಟುವವರು ಯಾರು?

Bhagyalakshmi ರೋಚಕ ಸಂಚಿಕೆ: ಹುಣ್ಣಿಮೆಗೆ ತಾಳಿ ಭಾಗ್ಯ- ಆ ದಿನ ಕಟ್ಟುವವರು ಯಾರು?

<p>ಭಾಗ್ಯಲಕ್ಷ್ಮಿ ಧಾರಾವಾಹಿಯು ಕುತೂಹಲಕಾರಿ ಘಟ್ಟ ತಲುಪಿದ್ದು, ಹುಣ್ಣಿಮೆಯೊಳಗೆ ಭಾಗ್ಯಳ ಮದುವೆಯಾಗಬೇಕೆಂಬ ಜ್ಯೋತಿಷಿಯ ಭವಿಷ್ಯ ಕಥೆಗೆ ತಿರುವು ನೀಡಿದೆ. ಒಂದೆಡೆ ತಾಂಡವ್​ ಪ್ರೀತಿಯ ಬಲೆ ನೇಯುತ್ತಿದ್ದರೆ, ಇನ್ನೊಂದೆಡೆ ಆದಿಯನ್ನೇ ಮದುವೆಯಾಗಬೇಕೆಂಬ ಒತ್ತಡವಿದೆ.</p><img><p>ಭಾಗ್ಯಲಕ್ಷ್ಮಿ ಸೀರಿಯಲ್​ ಇದೀಗ ಕುತೂಹಲದ ಹಂತ ತಲುಪಿದೆ. ಅತ್ತ ಆದಿ ಇನ್ನೂ ಮದುವೆಯ ವಿಷಯವನ್ನು ಭಾಗ್ಯಳ ಬಳಿ ಹೇಳಿಕೊಳ್ಳದಿದ್ದರೆ, ಇತ್ತ ತಾಂಡವ್​ಗೆ ಭಾಗ್ಯಳ ಮೇಲೆ ಲವ್​ ಮೂಡಲು ಶುರುವಾಗಿದೆ.</p><img><p>ಯಾವುದೇ ಕಾರಣಕ್ಕೂ ತಾಂಡವ್​ ಜೊತೆ ತಾನು ಹೋಗಲ್ಲ ಎಂದು ಭಾಗ್ಯ ಪಟ್ಟು ಹಿಡಿದು ಕುಳಿತಿದ್ದಾಳೆ. ಆದರೆ, ಅಮ್ಮ ಸುನಂದ…

Read More
PAK vs SL: ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಶ್ರೀಲಂಕಾ ವಿರುದ್ಧ ಎಷ್ಟು ಅಂತರದಲ್ಲಿ ಗೆಲ್ಲಬೇಕು?

PAK vs SL: ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಶ್ರೀಲಂಕಾ ವಿರುದ್ಧ ಎಷ್ಟು ಅಂತರದಲ್ಲಿ ಗೆಲ್ಲಬೇಕು?

ಟಿ20 ಆಗಿದೆನ (T20 ವಿಶ್ವಕಪ್) ಸೂಪರ್ 8 ಸುತ್ತಿನ ಗ್ರೂಪ್ 2 ರಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಫಲಿತಾಂಶವು ಕಮರಿ ಹೋಗಿದ್ದ ಪಾಕಿಸ್ತಾನದ ಕನಸಿಗೆ ಜೀವ ತುಂಬಿದೆ. ಕೊನೆಯವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಜಿಲೆಂಡ್, ತಾನು ಮಾಡಿದ ತಪ್ಪುಗಳಿಂದ ಸೋಲಿನ ಬೆಲೆ ತೆತ್ತಿತ್ತು. ಇತ್ತ ಕೊನೆಯ ದಿನದ ಪಂದ್ಯ ಗೆದ್ದು ಅಜೇಯ ತಂಡವಾಗಿ ಇಂಗ್ಲೆಂಡ್‌ ಸೆಮಿಫೈನಲ್ ಪ್ರವೇಶಿಸಿತು. ಇಂಗ್ಲೆಂಡ್ ತಂಡ ಈ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಕನಸು ಜೀವಂತವಾಗಿದೆ. ಆದಾಗ್ಯೂ ಪಾಕಿಸ್ತಾನಕ್ಕೆ ಸೆಮಿಫೈನಲ್…

Read More