ದಿನ ಭವಿಷ್ಯ: ಇಂದು ಈ ರಾಶಿಯವರು ಕಾಲಹರಣಕ್ಕೆ ಹೊಸ ದಾರಿ ಕಂಡುಕೊಳ್ಳುವರು
ಮೇಷ ರಾಶಿ: ಮುಖಂಡರಾಗುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ…
ಮೇಷ ರಾಶಿ: ಮುಖಂಡರಾಗುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಸಂಪತ್ತನ್ನು ಗ್ರಹಿಸಿಕೊಂಡು ಇರುವ ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೆ ಸುಮ್ಮನಿರುವುದ ಲೇಸು ಎಂದೆನಿಸಬಹುದು. ಗೆಲುವಿನ ನಿರೀಕ್ಷೆ ಸಫಲವಾಗುವುದು. ವೃಷಭ ರಾಶಿ: ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಳ್ಳಿ ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯಿಂದ ಮನಸ್ಸಿಗೆ…
ನಿಮಗೆ ಹತ್ತಿರದಲ್ಲಿ ಇರುವಂಥ ದಕ್ಷಿಣಾಮೂರ್ತಿ ದೇವಾಲಯಕ್ಕೆ ಹೋಗಿಬನ್ನಿ. ತಪ್ಪು ತಿಳಿವಳಿಕೆಯಿಂದ ದೂರವಾಗಿರುವಂಥ ಸ್ನೇಹ- ಸಂಬಂಧಗಳು ಮತ್ತೆ ಸರಿಹೋಗುವಂಥ ಅವಕಾಶಗಳು ಉದ್ಭವವಾಗುತ್ತವೆ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದು ಕೂಡ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಸಾಮರ್ಥ್ಯವೇ ಕುಂದಿದೆಯಾ ಅಥವಾ ಆಲೋಚನೆ ಮಾಡುವ ವಿಧಾನದಲ್ಲಿ ಹಿಂದುಳಿಯುತ್ತಿದ್ದೀರಾ ಎಂದೆಲ್ಲ ಯೋಚನೆ ಮೂಡುವುದಕ್ಕೆ ಶುರುವಾಗಿದೆ. ಬಹಳ ದಿನಗಳ ಹಿಂದೆ ನಿಮಗೆ ಮಾಡಿ ಮುಗಿಸಲು ಹೇಳಿದಂಥ ಮುಖ್ಯವಾದ ಕೆಲಸ…
ಈ ದಿನ ರುದ್ರ- ಚಮಕದ ಶ್ರವಣವನ್ನು ಮಾಡಿ. ಈಶ್ವರನಿಗೆ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮನ್ನು ಕಾಡುತ್ತಿರುವ ಹಲವು ರೀತಿಯ ಸಮಸ್ಯೆಗಳು ದೂರವಾಗುತ್ತವೆ. ನಿಮ್ಮ ಇನ್ ಟ್ಯೂಷನ್ ಜಾಗ್ರತೆ ಆಗುವುದರಿಂದ ಹಲವು ರೀತಿಯ ಅನುಕೂಲಗಳಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರ ಕಣ್ಣಿಗೆ ಅಥವಾ ದೃಷ್ಟಿ- ಆಲೋಚನೆಗೆ ದಕ್ಕದ ಕೆಲವು ಸಂಗತಿ-ವಸ್ತು, ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ. ಎಷ್ಟು ಬೇಗ ಇದರ ಲಾಭವನ್ನು ಪಡೆದುಕೊಳ್ಳುವುದಕ್ಕೆ ಪ್ರತಿಕ್ರಿಯೆ ನೀಡುತ್ತೀರೋ ಅಷ್ಟು…
ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ, ಶೈಕ್ಷಣಿಕವಾಗಿ ಬಹಳ ಮುಖ್ಯವಾದ ಪರೀಕ್ಷೆಗಳನ್ನು ಇನ್ನೇನು ಎದುರಿಸಲು ಎಂದಾದಲ್ಲಿ ಗ್ರೀನ್ ಅವೆಂಚೂರಿಯನ್ ಸ್ಟೋನ್ ಬಳಸಿ. ಇನ್ನು ನಿಮ್ಮಲ್ಲಿ ಯಾರ ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುವಿರಿ ಅಂಥವರಿಗೆ ಈ ಸ್ಟೋನ್ ಸೂಕ್ತ ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾರ ಹಳೇ ನಾಣ್ಯ, ಅಂಚೆ ಚೀಟಿ ಅಥವಾ ಪುರಾತನ ವಸ್ತುಗಳ ಖರೀದಿ ಹಾಗೂ ಮಾರಾಟವನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುತ್ತೀರೋ ಅಂಥವರಿಗೆ ಆದಾಯದಲ್ಲಿ ಹೆಚ್ಚು ಆಗುವ ಸಾಧ್ಯತೆ…
ನಿಮ್ಮ ಹವಾಮಾನ, ಮಣ್ಣು ಮತ್ತು ಸೂರ್ಯನ ಬೆಳಕಿಗೆ ಹೊಂದಿಕೊಳ್ಳುವ ಸಸ್ಯಗಳನ್ನು ಆಯ್ಕೆ ಮಾಡುವುದು ಅತ್ಯಂತ ಮುಖ್ಯವಾದ ವಿಷಯ. ಅದಕ್ಕೆ ಸರಿಯಾದ ಗಿಡ ಆಯ್ಕೆ ಮಾಡಿ. Source link
<p>ಮದುವೆ ಸುದ್ದಿಯ ನಡುವೆ, ರಶ್ಮಿಕಾ ಮಂದಣ್ಣ ಪ್ರೇಮಿಗಳ ದಿನದಂದು ವಿಕ್ಕಿ ಕೌಶಲ್ ಅವರನ್ನು ನೆನಪಿಸಿಕೊಂಡು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಕಾರಣ ಏನು? ರಾತ್ರಿಯ ವೇಳೆ ಅವರು ಇದನ್ನು ನೆನಪಿಸಿಕೊಂಡದ್ದು ಏಕೆ? ಇಲ್ಲಿದೆ ಡಿಟೇಲ್ಸ್.</p><img><p>ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಮದುವೆಯ ವಿಷಯದಿಂದ ಸದ್ದು ಮಾಡುತ್ತಿದ್ದಾರೆ. ಇವರು ತಮ್ಮ ಮದುವೆಯ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡದಿದ್ದರೂ ಇದಾಗಲೇ ಮದುವೆಯ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಲೇ ಇದೆ.</p><img><p>ಇಂದು ಪ್ರೇಮಿಗಳ ದಿನವಾಗಿರುವ ಕಾರಣ, ರಶ್ಮಿಕಾ ಸಹಜವಾಗಿ ವಿಜಯ ದೇವರಕೊಂಡ ಅವರ ಜೊತೆ…
ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರು ನಿದ್ದೆಗೆಡಿಸಿರುವ ಮಹಿಳೆ ಕುಣಿಗಲ್ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವ ಪೊಲೀಸ್ ಮೂಲಗಳು ಖಚಿತಪಡಿಸಿವೆ. ಮತ್ತಷ್ಟು ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ. Source link
ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರು ನಿದ್ದೆಗೆಡಿಸಿರುವ ಮಹಿಳೆ ಕುಣಿಗಲ್ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವ ಪೊಲೀಸ್ ಮೂಲಗಳು ಖಚಿತಪಡಿಸಿವೆ. ಮತ್ತಷ್ಟು ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ. Source link
Beetroot DIY Beauty Hacks: ಬೀಟ್ರೂಟ್ನ ಹೊಳೆಯುವ ಬಣ್ಣ, ವಿಟಮಿನ್-ಸಿ, ಮಿನರಲ್ಸ್, ಆ್ಯಂಟಿಆಕ್ಸಿಡೆಂಟ್ಗಳು ಮತ್ತು ನೈಟ್ರೇಟ್ಗಳು ಚರ್ಮವನ್ನು ನೈಸರ್ಗಿಕವಾಗಿ ಫ್ರೆಶ್ ಮತ್ತು ಕಾಂತಿಯುತವಾಗಿಸಲು ಸಹಾಯ ಮಾಡುತ್ತವೆ. ಬೀಟ್ರೂಟ್ ಬಳಸಿ ಮನೆಯಲ್ಲೇ ಮಾಡಬಹುದಾದ 5 ಸುಲಭ ಬ್ಯೂಟಿ ಟ್ರಿಕ್ಸ್ ಇಲ್ಲಿವೆ. Source link
ನೋಯ್ಡಾ, ಫೆಬ್ರವರಿ 14: ಉತ್ತರ ಪ್ರದೇಶದ ನೋಯ್ಡಾದಲ್ಲಿ 32 ವರ್ಷದ ವ್ಯಕ್ತಿ ತನ್ನ 26 ಪ್ರೇಯಸಿಯ ಮೇಲೆ ಗುಂಡು (ಫೈರಿಂಗ್) ಹಾರಿಸಿ ಕೊಂಡು, ಲಾಕ್ ಮಾಡಿದ ಕಾರಿನೊಳಗೆ ತನಗೆ ತಾನೇ ಶೂಟ್ ಮಾಡಿಕೊಂಡಿದ್ದಾನೆ. ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇದ್ದಿವೆ. ಇಂದು ಬೆಳಗ್ಗೆ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಈ ಸಾವಿನ ವಿಷಯ ಬಂದಿದೆ. ಆ ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿದೆ. ಮೃತರನ್ನು ದೆಹಲಿಯ ತ್ರಿಲೋಕಪುರಿಯ ನಿವಾಸಿ 32…