Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24 ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ…
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24 ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ರೀ ಸೇಲ್ ದೃಷ್ಟಿಯಿಂದ ಸೈಟು ಒಂದಕ್ಕೆ ಅಡ್ವಾನ್ಸ್ ನೀಡುವ ಬಗ್ಗೆ ಸ್ನೇಹಿತರ ಜೊತೆಗೂಡಿ ನಿಮ್ಮಲ್ಲಿ ಕೆಲವರು ಮಾತುಕತೆ ನಡೆಸಿದ್ದರು. ನಿಮ್ಮ ಸಲಹೆಗೆ ಸಹ ಒಪ್ಪಿಗೆ ಸೂಚಿಸಲಿದ್ದಾರೆ. ನಿಮ್ಮ ಮನೆ ಹತ್ತಿರ ಇರುವಂಥ ಗಣಪತಿ ದೇವಸ್ಥಾನಕ್ಕೆ ತೆರಳಿ…
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24 ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮಲ್ಲಿ ಕೆಲವರಿಗೆ ಹಳೇ ಗೆಳೆಯ ಅಥವಾ ಗೆಳತಿಯ ನೆನಪು ವಿಪರೀತ ಕಾಡುವಂಥ ದಿನ ಇದಿರಲಿದೆ. ಅಥವಾ ಅಚಾನಕ್ ಆಗಿ ಭೇಟಿ ಆಗುವುದೋ ಅಥವಾ ಕಾಲ್ ಮಾಡುವುದೋ ಇಂಥದ್ದು ಕೂಡ ಆಗಬಹುದು. ಹೀಗೆ ಆಗುವುದರಿಂದ ನಿಮ್ಮ ಏಕಾಗ್ರತೆ…
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಕಾಲೇಜಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಮಂಗಳವಾರದಂದು ಅಲೆದಾಟ, ಕಷ್ಟದ ಕಾರ್ಯ, ಮರೆವು, ಹೊಸ ಸ್ನೇಹ, ಕೃಷಿ, ಆದಾಯಕ್ಕೆ ತಯಾರಾದ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಕಾರ್ಯಕ್ರಮ : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಸಪ್ತಮೀ ಸೂರ್ಯ ನಿತ್ಯನಕ್ಷತ್ರ :…
<p>Chhatrapati Shivaji Maharaj: ಮರಾಠ ರಾಜರಾದ ಛತ್ರಪತಿ ಶಿವಾಜಿ ಮಹಾರಾಜರರಿಂದ ನಾವು ಕಲಿಯಬೇಕಾದ ವಿಷಯ ಬಹಳಷ್ಟಿದೆ. ಇವತ್ತು ಈ ಲೇಖನದ ಮೂಲಕ Gen Zಗಳು ಛತ್ರಪತಿ ಶಿವಾಜಿ ಮಹಾರಾಜರಿಂದ ಏನೆಲ್ಲಾ ಕಲಿಯಬೇಕು ಅನ್ನೋದನ್ನು ನೋಡೋಣ.</p><p> </p><img><ul> <li><strong>ಛತ್ರಪತಿ ಶಿವಾಜಿ:</strong> 16ನೇ ವಯಸ್ಸಿನಲ್ಲಿ ಟೋರ್ನಾ ಕೋಟೆಯನ್ನು ವಶಪಡಿಸಿಕೊಂಡರು. ಇದು ಸ್ವರಾಜ್ಯದ ಕಡೆಗೆ ಶಿವಾಜಿಯ ಮೊದಲನೇ ಹೆಜ್ಜೆ. ಅವರು ಸಂಪನ್ಮೂಲಗಳಿಗಾಗಿ ಕಾಯಲಿಲ್ಲ ಬದಲಾಗಿ ಏನಿದೆಯೊ ಅದನ್ನೇ ಸಮರ್ಥವಾಗಿ ಬಳಕೆ ಮಾಡಿದರು.</li> <li><strong>Gen Z ಏನು ಕಲಿಯಬೇಕು</strong>: ಸರಿಯಾದ ಸಮಯ ಬರಲಿ ಎಂದು…
ನವದೆಹಲಿ, ಫೆಬ್ರವರಿ 23: ನೂರಾರು ರೂಪಾಯಿ ಬೆಲೆಯ ಸೀರೆ ಕೆಳಗೆ ಬಿದ್ದಿದ್ದ ತಾಯಿಯೊಬ್ಬಳು ತನ್ನ ಮಗನ ಪ್ರಾಣವನ್ನೇ ಪಣಕ್ಕಿಟ್ಟಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (ವೈರಲ್ ವಿಡಿಯೋ) ಆಗುತ್ತಿದೆ. ಅಪಾರ್ಟ್ಮೆಂಟ್ನ 8ನೇ ಮಹಡಿಯಲ್ಲಿ ವಾಸಿಸುತ್ತಿದ್ದ ಮಹಿಳೆ ತನ್ನ ಬಾಲ್ಕನಿಯಿಂದ 7ನೇ ಮಹಡಿಯ ಬಾಲ್ಕನಿಗೆ ಬಿದ್ದಿದ್ದ ತನ್ನ ಸೀರೆಯನ್ನು ಪಡೆಯಲು ತನ್ನ ಮಗನಿಗೆ ಸೀರೆಯನ್ನು ಕಟ್ಟಿ ಕೆಳಗೆ ನೇತಾಡಿಸಿದ್ದಾಳೆ. ಆ ಸೀರೆಯನ್ನು ಹಿಡಿದುಕೊಂಡು ಕೆಳಗಿನ ಬಾಲ್ಕನಿಗೆ ಹೋಗಿ ಅಲ್ಲಿ ಬಿದ್ದಿದ್ದ ಅಮ್ಮನ ಸೀರೆಯನ್ನು ತೆಗೆದುಕೊಂಡು ಮತ್ತೆ ಸೀರೆಯಲ್ಲಿ ನೇತಾಡುತ್ತಾ…
ರೋಗಿಯನ್ನು ದೆಹಲಿ ಆಸ್ಪತ್ರೆ ಸಾಗಿಸುತ್ತಿದ್ದ ಮೆಡಿಕಲ್ ಚಾರ್ಟೆಡ್ ವಿಮಾನ ಪತನ, ರಾಂಚಿಯಲ್ಲಿ ವಿಮಾನ ರೇಡಾರ್ ಸಂಪರ್ಕ ಕಡಿದುಕೊಂಡು ಪತನಗೊಂಡಿದೆ. ಈ ವಿಮಾನದಲ್ಲಿ ರೋಗಿ, ವೈದ್ಯರು , ಪೈಲೆಟ್ ಸೇರಿ 7 ಮಂದಿ ಇದ್ದರು. ರಾಂಚಿ (ಫೆ.23) ರಾಂಚಿಯಿಂದ ದೆಹಲಿ ಆಸ್ಪತ್ರೆಗೆ ರೋಗಿಯನ್ನು ಸ್ಥಳಾಂತರಿಸುತ್ತಿದ್ದ ಚಾರ್ಟೆಡ್ ವಿಮಾನ ಪತನಗೊಂಡ ಘಟನೆ ರಾಂಚಿಯ ಸಿಮಾರಿಯಾ ಬಳಿ ನಡೆದಿದೆ. ರಾಂಚಿಯಿಂದ ಸಂಜೆ 7.07ಕ್ಕೆ ಹೊರಟ ಚಾರ್ಟೆಡ್ ವಿಮಾನ 10ಗಂಟೆಗೆ ದೆಹಲಿ ತಲುಪಬೇಕಿತ್ತು. ಆದರೆ 7.34ರ ವೇಳೆಗೆ ವಿಮಾನ ರೇಡಾರ್ ಸಂಪರ್ಕ ಕಡಿತಗೊಂಡಿದೆ….
ಭುವನೇಶ್ವರ, ಫೆಬ್ರವರಿ 23: ಒಡಿಶಾದ ಸುವರ್ಣಪುರ ಜಿಲ್ಲೆಯಲ್ಲಿ ಇಂದು ಮದುಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಕಾರಿಗೆ ಅಡ್ಡಹಾಕಿದ ನವವಧುವನ್ನು ಕಿಡ್ನಾಪ್ (ಅಪಹರಣ) ಮಾಡಿದ್ದು ಪೊಲೀಸರಿಗೆ ತಲೆನೋವಿನ ಕೇಸಾಗಿತ್ತು. ಇದೀಗ ತನಿಖೆಯ ಬಳಿಕ ಸಂಸ್ಥೆಕಾರಿ ಮಾಹಿತಿ ಹೊರಬಿದ್ದಿದ್ದು, ನವವಿಹಿತ ವಧು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತನ್ನನ್ನು ತಾನೇ ‘ಅಪಹರಣ’ ನಾಟಕವನ್ನು ಆಡಿದ್ದಾಳೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಬೋಲಂಗೀರ್ ಜಿಲ್ಲೆಯ ಹರಿಬಂಧು ಪಟೇಲ್ ಅಲಿಯಾಸ್ ರಿಂಕು ಎಂಬ ಯುವಕನು ಬೌಧ್ ಜಿಲ್ಲೆಯ ರಶ್ಮಿ ಎಂಬ ಯುವತಿಯನ್ನು ಮದುವೆಯಾಗಿದ್ದನು. ಅವರ ದಿಬ್ಬಣದ…
ಮಂತ್ರಾಲಯದಲ್ಲಿ ನಡೆದ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ನಟ ರಾಘವೇಂದ್ರ ರಾಜ್ಕುಮಾರ್ (ರಾಘವೇಂದ್ರ ರಾಜ್ಕುಮಾರ್) ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಯಿತು. ಈ ಬಗ್ಗೆ ಅವರ ಪುತ್ರ ಯುವ ರಾಜ್ ಕುಮಾರ್ ಮಾತನಾಡಿದ್ದಾರೆ. ‘ಇದಕ್ಕಿಂತ ಇನ್ನೇನೂ ಸಂತೋಷ ಇಲ್ಲ. ನಮ್ಮ ತಾತ ಮಂತ್ರಾಲಯ ಮಹಾತ್ಮೆ ಸಿನಿಮಾ ಮಾಡುವಾಗ ನಮ್ಮ ತಂದೆ ಹುಟ್ಟಿದ್ದು. ಅದಕ್ಕೆ ಅವರಿಗೆ ರಾಘವೇಂದ್ರ ಅಂತ ಹೆಸರು ಇಟ್ಟಿದ್ದು. ಇಂದು ಇಲ್ಲಿ ರಾಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್ ಸಿಗುತ್ತಿರುವುದು ಬಹಳ ಸಂತೋಷದ ವಿಷಯ. ರಾಯರ ಬಗ್ಗೆ ನಮ್ಮ ತಾತ…
<p>ಆಪ್ತರಿಗೆ ವಿರೋಶ್ ಜೋಡಿಯ ಪಾರ್ಟಿ; ಮಹೆಂದಿ, ಹಳದಿ , ಸಂಗೀತ್ ಸೆರೆಮನಿ ದಿನಾಂಕ ಬಹಿರಂಗವಾಗಿದೆ. ಉದಯಪುರದಲ್ಲಿ ಇಂದು ಸಂಜೆಯಂದಲೇ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಮದುವೆ ಸಂಭ್ರಮ ಕಳೆಗಟ್ಟಿದೆ.</p><p> </p><img><p>ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಫೆಬ್ರವರಿ 26ರಂದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಡೇಟಿಂಗ್ ವಿಚಾರವನ್ನು ಗೌಪ್ಯವಾಗಿಟ್ಟಿದ್ದ ವಿರೋಶ್ ಜೋಡಿ ಕೊನೆಯ ಕ್ಷಣದಲ್ಲಿ ಮದುವೆ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. ಇದೀಗ ವಿಜಯ್ ದವೇರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಉದಯಪುರದಲ್ಲಿ ಬೀಡುಬಿಟ್ಟಿದ್ದಾರೆ. ಇಂದು (ಫೆ.23) ಸಂಜೆಯಿಂದಲೇ…
ತುಮಕೂರು, ಫೆಬ್ರವರಿ 23: ಜಿಲ್ಲೆಯ ಬೆಂಚೆಗೇಟ್ ಗ್ರಾಮದಲ್ಲಿ ಜಗದಂಬಾ ಜ್ಯೂವೆಲರಿ ಶಾಪ್ನಲ್ಲಿ ನಡೆದ ಚಿನ್ನಾಭರಣ ದರೋಡೆಯ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಲಾಗಿದೆ. ಸುಮಾರು 2 ಗಂಟೆಯ ಸಮಯದಲ್ಲಿ, ಮಧ್ಯಾಹ್ನ ಮೂವರು ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ, ಅಲ್ಲ ಯುವಕ ಮತ್ತು ಅಜ್ಜಿ ಮೇಲೆ ಮೆಣಸಿನಕಾಯಿ ಪುಡಿ ಎರಚಿ, ಚಿನ್ನ, ರೋಲ್ಡ್ ಗೋಲ್ಡ್ ಮತ್ತು ಬೆಳ್ಳಿಯ ಆಭರಣಗಳನ್ನು ದೋಚಿ ವಾಹನದಲ್ಲಿ ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿ ಕಳ್ಳರು ರೋಚಕತೆ ಬಿಚ್ಚಿಟ್ಟಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…