Horoscope Today 17 February : ಇಂದು ಈ ರಾಶಿಯವರ ದಿಕ್ಕನ್ನು ಇನ್ನೊಬ್ಬರು ಬದಲಿಸುವರು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಮಾಘ ಮಾಸ ಕೃಷ್ಣ ಪಕ್ಷದ ಅಮಾವಾಸ್ಯ ತಿಥಿ ಮಂಗಳವಾರ ಅಪರಿಚಿತರಿಂದ ಎಚ್ಚರಿಕೆ, ಕ್ರೀಡಾ…
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಮಾಘ ಮಾಸ ಕೃಷ್ಣ ಪಕ್ಷದ ಅಮಾವಾಸ್ಯ ತಿಥಿ ಮಂಗಳವಾರ ಅಪರಿಚಿತರಿಂದ ಎಚ್ಚರಿಕೆ, ಕ್ರೀಡಾ ಮನೋಭಾವ, ಅನಾರೋಗ್ಯ ಉಲ್ಬಣ, ವರ್ಗಾವಣೆಯ ಆತಂಕ, ಅನಪೇಕ್ಷಿತ ಕಾರ್ಯ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಕಾರ್ಯಕ್ರಮ : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯ, ನಿತ್ಯನಕ್ಷತ್ರ :…
ಮೂರು ಬೊಗಸೆ ಕರಿಎಳ್ಳು ಹಾಗೂ ಅದರ ಮೇಲೆ ಬೆಲ್ಲದ ಅಚ್ಚು ಹಾಗೂ ಇದನ್ನು ಒಂದು ನೀಲಿ ಬಟ್ಟೆಯಲ್ಲಿ ಕಟ್ಟಿ ಮನೆಯಲ್ಲಿ ಇದನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಅಂತ ಕೊಡಿ. ಶತ್ರುಕಾಟದಿಂದ ಮುಕ್ತಿ ಸಿಗುತ್ತದೆ ಹಾಗೂ ಪ್ರಭಾವಿಗಳ ಬೆಂಬಲ ನಿಮಗೆ ಸಿಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಕುಟುಂಬದವರ ವಿಚಾರದಲ್ಲಿ ಹೆಚ್ಚು ಅರ್ಥ ಮಾಡಿಕೊಳ್ಳುವ ಸಮಯವನ್ನು ನೀಡಿ. ಅದರಲ್ಲೂ ವಿಶೇಷವಾಗಿ ಹಿರಿಯರ ಮಾತು ಕೇಳುವುದರಿಂದ ಸಮಸ್ಯೆಗಳಿಗೆ ಪರಿಹಾರವಾಗುತ್ತದೆ. ಪ್ರೀತಿಯಲ್ಲಿ ಅನುಮಾನ-…
ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಈ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವ ದಿನ ಇದು ಆಗುವುದಿಲ್ಲ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸಲು ಆದ್ಯತೆಯನ್ನು ನೀಡಿದ್ದಾರೆ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ…
ಹರಿಯುವ ನೀರಿನಲ್ಲಿ ಬಾದಾಮಿ, ಒಣ ಹಣ್ಣುಗಳು ಹಾಗೂ ಆರು ನಾಣ್ಯಗಳನ್ನು ಬಿಡುವುದರಿಂದ ವಿಳಂಬವಾದ ಕಾರ್ಯಗಳಿಗೆ ವೇಗ ದೊರೆಯುತ್ತದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳು ಬಾಕಿ ಉಳಿದಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹಣಕಾಸಿನ ಹರಿವಿಗೆ ಯಾವುದೇ ಅಭಾವ ಇರುವುದಿಲ್ಲ. ಆದರೆ ಅದನ್ನು ಉಳಿಸಿಕೊಳ್ಳುವುದೇ ಮುಖ್ಯ. ಕುಟುಂಬದಲ್ಲಿ ಯಾರಾದರೂ ನಿಮ್ಮ ಸಲಹೆ ಕೇಳಬಹುದು— ತರ್ಕಬದ್ಧವಾಗಿ ಆಲೋಚಿಸಿದ ನಂತರ ಮಾತನಾಡಿ. ಪ್ರೀತಿಯಲ್ಲಿ ಅನುಮಾನ ಅಥವಾ ಶಂಕೆ ಬೇಡ; ಸಂಬಂಧ…
ಮೂರನೇ ಬಾರಿ ಲಕ್ಕಿ, ಮೂರನೇ ಮದುವೆಯಲ್ಲೂ IAS ಅಫೀಸರ್ ಕೈಹಿಡಿದ IAS ಅಧಿಕಾರಿ ಅವಿ ಪ್ರಸಾದ್, ಇದು ಅದೃಷ್ಟವೋ ಅಥವಾ ಹಣೆಯಲ್ಲಿ ಬರೆದಿತ್ತೋ ಗೊತ್ತಿಲ್ಲ. ಆದರೆ ಈ IAS ಅಧಿಕಾರಿ 3 ಬಾರಿ ಮದುವೆಯಾಗಿದ್ದು IAS ಮಹಿಳಾ ಅಧಿಕಾರಿಗಳನ್ನೇ. ಇಂದೋರ್ (ಫೆ.16) ತಾಳಿ ಕಟ್ಟುವ ಶುಭ ವೇಳೆ, ಕೈಯಲ್ಲಿ ಹೂವಿನ ಮಾಲೆ, ಯಾರಿಗೆ ಯಾರೆಂದು ವಿಧಿ ಬರೆದಿರುವ ಎಂದೋ ಈ ಸಿನಿಮಾ ಹಾಡೋ ಬಹುತೇಕರು ಕೇಳಿದ್ದಾರೆ, ಆನಂದಿಸಿದ್ದಾರೆ. ಇಲ್ಲಿ ಮದುವೆ ಯಾರ ಜೊತೆ ಅನ್ನೋದು ವಿಧಿ ಬರೆದಿರುತ್ತೆ…
ತುಳಸಿ ಮಾಲೆ ಧರಿಸುವುದು ನಂಬಿಕೆ ಮತ್ತು ಸಂಪ್ರದಾಯದ ವಿಷಯ. ಹಾಗಾಗಿ ಅಸಲಿ ಮತ್ತು ನಕಲಿ ಮಾಲೆಯ ವ್ಯತ್ಯಾಸ ತಿಳಿಯುವುದು ಮುಖ್ಯ. ಸ್ವಲ್ಪ ಗಮನ ಕೊಟ್ಟು ಖರೀದಿಸಿದರೆ, ಅದು ನಿಮ್ಮ ಶ್ರದ್ಧೆಯನ್ನು ತೋರಿಸುವುದಲ್ಲದೆ, ಹೆಚ್ಚು ಕಾಲ ಬಾಳಿಕೆ ಬರುತ್ತದೆ. Source link
‘ರಾಕಿಂಗ್ ಸ್ಟಾರ್’ ಯಶ್ (ಯಶ್) ಅವರ ತಾಯಿ ಹಾಸನದಲ್ಲಿ ಸೈಟ್ ವಿವಾದಕ್ಕೆ ಕೋರ್ಟ್ ಮೆಟ್ಟಿಲು ಏರಿದ್ದರು. ಅಲ್ಲಿ ಅವರ ಪರವಾಗಿ ಆದೇಶ ಬಂದಿದೆ. ಆ ಬಳಿಕ ಅವರು ಮಾಧ್ಯಮದ ಎದುರು ಪ್ರತಿಕ್ರಿಯೆ ನೀಡಿದ್ದಾರೆ. ‘ನ್ಯಾಯಾಲಯ ನಮ್ಮ ಪರವಾಗಿ ಆದೇಶ ನೀಡಿದೆ ಅಂತ ನಾನು ಸುಮ್ಮನೆ ಇರಲ್ಲ. ಇದನ್ನು ನಾನು ಇಲ್ಲಿಗೆ ಬಿಡಲ್ಲ. ನಾನು ಕಷ್ಟಪಟ್ಟು ಕಟ್ಟಿದ ಮನೆಯಲ್ಲಿ ಒಡೆದಿದ್ದೇನೆ. ಅದರ ವಿರುದ್ಧ ಕ್ರಮ ತೆಗೆದುಕೊಳ್ಳಲೇ ಬೇಕು. ಇಂದಿನ ತನಕ ಜೆಸಿಬಿ ಸೀಜ್ ಆಗಿಲ್ಲ. ನನಗೆ ಅವಮಾನ ಆಗಿದೆ….
<p>ಮಾಡೆಲ್ ಆದಿತಿ ಜೊತೆ ಇಶಾನ್ ಕಿಶನ್ ಮದುವೆ, ಇಶಾನ್ ಕಿಶನ್ ಬಹುಕಾಲದ ಗರ್ಲ್ಫ್ರೆಂಡ್ ಮದುವೆಯಾಗುತ್ತಾರೆ. ಕಿಶನ್ ಪ್ರೀತಿಯನ್ನು ನಾವು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ. ಯಾರು ಈ ಸುಂದರಿ?</p><p> </p><img><p>ಟಿ20 ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ದ ಪಂದ್ಯದಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಇಶಾನ್ ಕಿಶನ್ ಇತಿಹಾಸ ರಚಿಸಿದ್ದರು. ಇದರ ಬೆನ್ನಲ್ಲೇ ಇಶಾನ್ ಕಿಶನ್ ಮದುವೆ ಮಾತುಕತೆಗಳು ಕೇಳಿಬರುತ್ತಿದೆ. ಇಶಾನ್ ಕಿಶನ್ ಗರ್ಲ್ಫ್ರೆಂಡ್, ಮದುವೆ ಮಾತುಗಳ ಬೆನ್ನಲ್ಲೇ ಕ್ರಿಕೆಟಿನ ಅಜ್ಜ ಅನುರಾಗ್ ಪಾಂಡೆ ಖಚಿತಪಡಿಸಿದ್ದಾರೆ. ಇಶಾನ್ ಕಿಶನ್ ಗರ್ಲ್ಫ್ರೆಂಡ್ ಇರುವುದು…
ಆಹಾರದಲ್ಲಿ ಉಪ್ಪು ಹೆಚ್ಚಾದರೆ, ಅದನ್ನು ಹೊರಹಾಕಲು ಕಿಡ್ನಿಗಳು ಹೆಚ್ಚು ಶ್ರಮಿಸಬೇಕಾಗುತ್ತದೆ. ಸಂಸ್ಕರಿಸಿದ ಆಹಾರ, ಚಿಪ್ಸ್ ಮತ್ತು ಇನ್ಸ್ಟಂಟ್ ಫುಡ್ಗಳಲ್ಲಿ ಸೋಡಿಯಂ ಅಂಶ ಅಧಿಕವಾಗಿರುತ್ತದೆ. Source link
ಭಿವಾಡಿ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯ ರಾಸಾಯನಿಕ ಕಾರ್ಖಾನೆಯಲ್ಲಿ (ಕೆಮಿಕಲ್ ಫ್ಯಾಕ್ಟರಿ) ಸ್ಫೋಟ ಉಂಟಾಗಿ 8 ಕಾರ್ಮಿಕರು ಜೀವಂತವಾಗಿ ಸುತ್ತುಹೋಗಿದ್ದಾರೆ. ಅವರಲ್ಲಿ ಅಸ್ಥಿಪಂಜರಗಳಾಗಿ ಹೋಗಿದ್ದಾರೆ. ಅವರ ದೇಹದ ಭಾಗಗಳು ತುಂಡುಗಳಾಗಿ ಬಿದ್ದಿವೆ. 4 ಮಂದಿಯ ಸ್ಥಿತಿ ಗಂಭೀರವಾಗಿದೆ. ಇಲ್ಲಿ ಪಟಾಕಿಗಳನ್ನು ಅಕ್ರಮವಾಗಿ ತಯಾರಿಸಲಾಗಿದೆ. ಈ ವೇಳೆ ದುರಂತ ಸಂಭವಿಸಿದೆ. ಈ ಘಟನೆ ಮತ್ತೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link