ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಎಲ್ಲರಿಗೂ ನಂಬಿಕೆ ಹೆಚ್ಚು ಉಂಟಾಗಲಿದೆ
ಮೇಷ ರಾಶಿ : ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವ ಪರೀಕ್ಷೆ ಮಾಡುವುದು ಅವಶ್ಯಕ. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದೆ ಔಷಧೋಪಚಾರವನ್ನು ಮಾಡುವಿರಿ….
ಮೇಷ ರಾಶಿ : ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವ ಪರೀಕ್ಷೆ ಮಾಡುವುದು ಅವಶ್ಯಕ. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದೆ ಔಷಧೋಪಚಾರವನ್ನು ಮಾಡುವಿರಿ. ಒಪ್ಪಂದವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಿ. ಉದ್ಯೋಗದಲ್ಲಿ ಸ್ಥಿರತೆ ಕಾಣದ ಕಾರಣ ಬದಲಿಸಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭ ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಬಂಧುಗಳ ಅನಿರೀಕ್ಷಿತ ಭೇಟಿಯಾಗಬಹುದು. ವೃಷಭ ರಾಶಿ : ಬಹುದಿನಗಳಿಂದ ಇದ್ದ ಚಿಂತೆ ದೂರ. ದಾನ ಕಾರ್ಯಗಳಲ್ಲಿ ಭಾಗವಹಿಸಿ, ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಅಪವಾದವನ್ನು ಸರಿ…
ಯಾವುದೇ ಉಪಕರಣ ಅಥವಾ ಮೊಬೈಲ್ ಚಾರ್ಜ್ ಮಾಡುವ “ಓಂ ಗಂ ಗಣಪತಯೇ” ಎಂದು ಸ್ಮರಿಸಿ. ಈ ದಿನ ಮನೆಯಲ್ಲಿ ದೀಪ ಹಚ್ಚುವಾಗ ಅಥವಾ ವಿದ್ಯುತ್ ಕೆಲಸ ಮಾಡುವಾಗ ಅತಿಯಾದ ಅವಸರ ಬೇಡ. ಜಾಗರೂಕತೆಯೇ ಈ ದಿನದ ದೊಡ್ಡ ಪರಿಹಾರ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ದಾಂಪತ್ಯದಲ್ಲಿ ಒಂದು ಮಾತು ಬರುತ್ತದೆ, ಒಂದು ಮಾತು ಹೋಗುತ್ತದೆ. ಈ ಕಾರಣಕ್ಕೆ ವಿರಸ ವಿಕೋಪಕ್ಕೆ ಹೋಗಿ, ದಂಪತಿ ಮಧ್ಯೆ ಮಾತನಾಡದೆ ಇರುವಂಥ…
ಇದಕ್ಕೆ ಉತ್ತರಿಸಿದ ಅಲ್ಲು ಅರವಿಂದ್, ‘ಹೌದು, ಈಗಿನ ಸ್ಟಾರ್ ಹೀರೋಗಳು ಕ್ಲಾಸ್ ಸಿನಿಮಾಗಳನ್ನು ಬದಿಗಿಡುತ್ತಿದ್ದಾರೆಂದೇ ನಾನೂ ಭಾವಿಸುತ್ತೇನೆ. ‘ಪುಷ್ಪ 2’ ನಂತರ ನನ್ನ ಮಗ ಅಲ್ಲು ಅರ್ಜುನ್ನನ್ನು, ಈಗ ಯಾವ ತರಹದ ಸಿನಿಮಾ ಮಾಡಲು ಬಯಸುತ್ತೀಯಾ ಎಂದು ಕೇಳಿದೆ. ಕ್ಯಾಶುವಲ್ ಆಗಿ ಚರ್ಚಿಸುತ್ತಾ, ‘ನೀನು ಈಗ ಸಾಫ್ಟ್ ರೋಲ್ ಮಾಡಿದರೆ ಹೇಗಿರುತ್ತೆ? ಒಂದು ಕುಟುಂಬದಲ್ಲಿ ಚಿಕ್ಕ ಮಗನಾಗಿ, ಕುಟುಂಬಕ್ಕಾಗಿ ತ್ಯಾಗ ಮಾಡುವ ಪಾತ್ರದಲ್ಲಿ ನಟಿಸಿದರೆ ಏನಾಗುತ್ತೆ?’ ಎಂದು ಕೇಳಿದೆ. ಅದಕ್ಕೆ ಬನ್ನಿ, ‘ಡ್ಯಾಡಿ, ಸದ್ಯಕ್ಕೆ ನಾನು ಗೊಂದಲದಲ್ಲಿದ್ದೇನೆ….
ಅಂದುಕೊಂಡ ಕೆಲಸಗಳು ಸ್ವಲ್ಪ ವಿಳಂಬವಾದರೂ ಅಥವಾ ಯಾರಾದರೂ ನಿಮ್ಮನ್ನು ಟೀಕಿಸಿದರೂ ತಕ್ಷಣ ಪ್ರತಿಕ್ರಿಯಿಸಬೇಡಿ. ಅನಗತ್ಯ ವಾದಗಳಿಂದ ದೂರವಿದ್ದರೆ ದಾಂಪತ್ಯ ಮತ್ತು ವೃತ್ತಿ ಜೀವನದಲ್ಲಿ ನೆಮ್ಮದಿ ಇರುತ್ತದೆ. ಸಂಜೆ ವೇಳೆ ಮನೆಯಲ್ಲಿ ಕರ್ಪೂರಿ ಆರತಿ ಮಾಡುವುದು ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಈ ಉದ್ಯೋಗ ವೃತ್ತಿ ಅಥವಾ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯವಾದ ತೀರ್ಮಾನವನ್ನು ಒಂದನ್ನು ಮಾಡುವ ಸಲುವಾಗಿ ನೀವು ಯಾವ…
ಬೆಳಿಗ್ಗೆ ಸ್ನಾನದ ನಂತರ ಒಂದು ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಸೂರ್ಯನಿಗೆ ಅರ್ಪಿಸಿ (ಅರ್ಘ್ಯ ನೀಡುವುದು). ಇದರಿಂದ ಮನಸ್ಸಿನ ಗೊಂದಲಗಳು ನಿವಾರಣೆಯಾಗಿ, ದಿನವಿಡೀ ಚೈತನ್ಯ ಇರುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಲ್ಯಾಪ್ ಟಾಪ್- ಮೊಬೈಲ್ ಫೋನ್ ಇಂಥವುಗಳನ್ನು ಚಾರ್ಜ್ ಹಾಕುವಾಗ ಸಹ ಮುಂಜಾಗ್ರತೆಯನ್ನು ವಹಿಸಿ. ಈ ಹಿಂದೆ ನಿಮಗೆ ಕೆಲವು ಹುದ್ದೆ- ಸ್ಥಾನಮಾನ ಸಿಗದ ರೀತಿಯಲ್ಲಿ ನೋಡಿಕೊಂಡಿರುವ ವ್ಯಕ್ತಿಗಳು ಯಾರು…
<p>ಕನ್ನಡದ ಜನಪ್ರಿಯ ಕಿರುತೆರೆ ನಟಿ ನೇಹಾ ಗೌಡ ಅವರ ಪತಿ ಚಂದನ್ ಗೌಡ ‘ಅಂತರಪಟ’ ಸೀರಿಯಲ್ ಬಳಿಕ ಇದೀಗ ಮತ್ತೊಂದು ಹೊಸ ಧಾರಾವಾಹಿಗೆ ನಾಯಕರಾಗಿ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಅಂದಹಾಗೆ ಇವರು ‘ಮೂಗುತ್ತಿ ಮಲ್ಲಿ’ಗೆ ನಾಯಕ ಆಗ್ತಿದ್ದಾರೆ.</p><img><p>ಕನ್ನಡ ಕಿರುತೆರೆಯ ಜನಪ್ರಿಯ ನಟಿ ಗೊಂಬೆ ಎಂದೇ ಖ್ಯಾತಿ ಪಡೆದಿರುವ ನೇಹಾ ಗೌಡ (Neha Gowda) ಅವರ ಪತಿ ಚಂದನ್ ಗೌಡ ಕೊಂಚ ವರ್ಷಗಳ ಗ್ಯಾಪ್ ಬಳಿಕ ಇದೀಗ ಮತ್ತೆ ಕಿರುತೆರೆಯಲ್ಲಿ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಶೀಘ್ರದಲ್ಲೇ…
<p>ಫಿಲ್ಮ್ ಇಂಡಸ್ಟ್ರಿಯಲ್ಲಿ ಒಬ್ಬರಿಗಾಗಿ ಬರೆದ ಕಥೆಯಲ್ಲಿ ಇನ್ನೊಬ್ಬ ಹೀರೋ ಸಿನಿಮಾ ಮಾಡೋದು ಕಾಮನ್. ಮೆಗಾ ಹೀರೋಗಳ ವಿಚಾರದಲ್ಲೂ ಹೀಗೆಯೇ ಆಗಿದೆ. ನಿರ್ದೇಶಕರೊಬ್ಬರು ಮೆಗಾ ಪವರ್ ಸ್ಟಾರ್ ರಾಮ್ ಚರಣ್ಗಾಗಿ ಒಂದು ಕಥೆ ಬರೆದಿದ್ದರು.</p><img><p>ಸಿನಿಮಾ ಇಂಡಸ್ಟ್ರಿಯಲ್ಲಿ ಒಬ್ಬ ಹೀರೋ ಮಾಡಬೇಕಿದ್ದ ಸಿನಿಮಾವನ್ನು ಇನ್ನೊಬ್ಬರು ಮಾಡುವುದು ಸಾಮಾನ್ಯ. ಕಥೆ ಆಯ್ಕೆ ಮಾಡುವಾಗ ಹೀರೋಗಳು ತೆಗೆದುಕೊಳ್ಳುವ ನಿರ್ಧಾರಗಳು ಅವರ ವೃತ್ತಿಜೀವನದ ಮೇಲೆ ಪರಿಣಾಮ ಬೀರುತ್ತವೆ. ಟಾಲಿವುಡ್ನಲ್ಲಿ ಇಂತಹ ಹಲವು ಉದಾಹರಣೆಗಳಿವೆ. ಕೆಲವೊಮ್ಮೆ, ಒಳ್ಳೆಯ ಕಥೆಗಳನ್ನು ಕೈಬಿಟ್ಟಿದ್ದರಿಂದ ನಟರು ದೊಡ್ಡ ಯಶಸ್ಸನ್ನು ಕಳೆದುಕೊಂಡಿದ್ದಾರೆ….
ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, ದುಡಿಯುವ ವರ್ಗ ಮಾಡುವ ಕೆಲಸ ಹಾಗೂ ಉತ್ಪಾದನೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ (ಮಾ.07): ರೈತ ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, ದುಡಿಯುವ ವರ್ಗ ಮಾಡುವ ಕೆಲಸ ಹಾಗೂ ಉತ್ಪಾದನೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ…
ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜಿನ ಮೈದಾನದಲ್ಲಿ ನಡೆದಿದ್ದ ಹುಟ್ಟು ಹಬ್ಬಕ್ಕೆ ಬಂದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನು ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಹೈರಾಣಾದರು. Source…
ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (ಪವನ್ ಕಲ್ಯಾಣ್), ಉಪ ಮುಖ್ಯಮಂತ್ರಿ ಆಗಿರುವ ಜೊತೆಗೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಮಂತ್ರಿ ಸಹ. ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಎರಡರ ಚಿತ್ರೀಕರಣ ಮುಗಿಸಿ ಬಿಡುಗಡೆ ಆಗಿದ್ದವು. ಇದೀಗ ಮೂರನೇ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದೆ, ಸಿನಿಮಾದ ಟೀಸರ್ ಇಂದಷ್ಟೇ ಬಿಡುಗಡೆ ಆಗಿದೆ. ಇಂದು (ಮಾರ್ಚ್…