Headlines
Peacock Motif: ಕೈಗಳಿಗೆ ರಾಯಲ್ ಲುಕ್ ನೀಡುತ್ತೆ ನವಿಲು ಬಳೆಗಳು: ಟ್ರೆಂಡಿ ಡಿಸೈನ್ಸ್ ಇಲ್ಲಿವೆ! | Trendy Peacock Motif Bangle Designs For A Royal Look Gvd

Peacock Motif: ಕೈಗಳಿಗೆ ರಾಯಲ್ ಲುಕ್ ನೀಡುತ್ತೆ ನವಿಲು ಬಳೆಗಳು: ಟ್ರೆಂಡಿ ಡಿಸೈನ್ಸ್ ಇಲ್ಲಿವೆ! | Trendy Peacock Motif Bangle Designs For A Royal Look Gvd

ಮೈಕ್ರೋ ಗೋಲ್ಡ್ ಪ್ಲೇಟೆಡ್ ಕಡಗ ಅಥವಾ ಬಳೆಯ ಈ ಡಿಸೈನ್ ಸಿಂಪಲ್, ಸೋಬರ್ ಮತ್ತು ಸ್ಟೈಲಿಶ್ ಆಗಿದೆ. ಇದರಲ್ಲಿ ಚಿಕ್ಕ ಚಿಕ್ಕ ನವಿಲುಗಳನ್ನು ಮಾಡಲಾಗಿದೆ. ಈ ರೀತಿಯ ಬಳೆಗಳನ್ನು ನೀವು ಗಾಜಿನ ಬಳೆಗಳ ಜೊತೆ ಧರಿಸಬಹುದು. Source link

Read More
Government School Land: ಶಾಲೆ, ಕಾಲೇಜುಗಳ ಜಾಗ ಇನ್ಮುಂದೆ ಸರ್ಕಾರದ ಆಸ್ತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ | Karnataka Education Land Bill 2026 Government Schools Regularisation Gvd

Government School Land: ಶಾಲೆ, ಕಾಲೇಜುಗಳ ಜಾಗ ಇನ್ಮುಂದೆ ಸರ್ಕಾರದ ಆಸ್ತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ | Karnataka Education Land Bill 2026 Government Schools Regularisation Gvd

ವಿಧೇಯಕವನ್ನು ಪರ್ಯಾಲೋಚನೆಗೆ ಮಂಡಿಸಿ ಮಾತನಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರಿ ಶಾಲೆ, ಕಾಲೇಜುಗಳು ಇರುವಂಥ ಜಮೀನುಗಳನ್ನು ಕೆಲವರು ದಾನ ನೀಡಿರುತ್ತಾರೆ. ಆದರೆ ಆಗ ಇಲಾಖೆ ಹೆಸರಿಗೆ ಮಾಡಿಸಿಕೊಂಡಿರುವುದಿಲ್ಲ. ವಿಧಾನಸಭೆ (ಮಾ.25): ರಾಜ್ಯದ ಸರ್ಕಾರಿ ಶಾಲೆ, ಪಿಯು ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿರುವ ಜಾಗದ ದಾಖಲೆಗಳು ಶಿಕ್ಷಣ ಇಲಾಖೆ ಹೆಸರಲ್ಲಿಲ್ಲದಿದ್ದರೂ ಅವುಗಳನ್ನು ಸರ್ಕಾರದ ಆಸ್ತಿಯಾಗಿ ಸಕ್ರಮಗೊಳಿಸುವ 2026ನೇ ಸಾಲಿನ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆ ಭೂಮಿಗಳ ರಕ್ಷಣೆ ಮತ್ತು ಸಕ್ರಮಾತಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ವಿಧೇಯಕವನ್ನು…

Read More
INS ವಿಕ್ರಮಾದಿತ್ಯ ಹಾಗೂ INS ವಿಕ್ರಾಂತ್‌ನಿಂದ ಏಕಕಾಲಕ್ಕೆ ಟೇಕಾಫ್ ಆದ Mig-29ಕೆ ಫೈಟರ್ ಜೆಟ್: ವೀಡಿಯೋ ಭಾರಿ ವೈರಲ್ | Mig 29k Fighter Jet Takes Off Simultaneously From Ins Vikramaditya And Ins Vikrant

INS ವಿಕ್ರಮಾದಿತ್ಯ ಹಾಗೂ INS ವಿಕ್ರಾಂತ್‌ನಿಂದ ಏಕಕಾಲಕ್ಕೆ ಟೇಕಾಫ್ ಆದ Mig-29ಕೆ ಫೈಟರ್ ಜೆಟ್: ವೀಡಿಯೋ ಭಾರಿ ವೈರಲ್ | Mig 29k Fighter Jet Takes Off Simultaneously From Ins Vikramaditya And Ins Vikrant

ಭಾರತೀಯ ನೌಕಾಪಡೆಯ ಎರಡು ಪ್ರಮುಖ ವಿಮಾನವಾಹಕ ನೌಕೆಗಳಾದ ಐಎನ್‌ಎಸ್ ವಿಕ್ರಮಾದಿತ್ಯ ಮತ್ತು ಐಎನ್‌ಎಸ್ ವಿಕ್ರಾಂತ್‌ನಿಂದ ಎರಡು ಮಿಗ್-29ಕೆ ಫೈಟರ್ ಜೆಟ್‌ಗಳು ಏಕಕಾಲಕ್ಕೆ ಟೇಕಾಫ್ ಆಗಿರುವ ದೃಶ್ಯ ವೈರಲ್ ಆಗಿದೆ. ಭಾರತೀಯ ನೌಕಾಪಡೆಯ ಸಾಹಸ ಪ್ರದರ್ಶನ ಇರಾನ್ ಮೇಲೆ ಇಸ್ರೇಲ್ ಇರಾನ್ ಸಾರಿರುವ ಯುದ್ಧ 26ನೇ ದಿನಕ್ಕೆ ಕಾಲಿರಿಸಿದೆ. ಈ ಯುದ್ಧದಿಂದಾಗಿ ಹಲವು ದೇಶಗಳು ತಮ್ಮ ಬತ್ತಳಿಕೆಯಲ್ಲಿರುವ ಶಸ್ತ್ರಾಸ್ತ್ರಗಳ ಸಾಮರ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳುತ್ತಿವೆ. ಹೀಗಿರುವಾಗ ಭಾರತದ ನೌಕಾಪಡೆಗೆ ಸೇರಿದ ಐಎನ್‌ಎಸ್ ವಿಕ್ರಮಾದಿತ್ಯ ಹಾಗೂ ಐಎನ್‌ಎಸ್ ವಿಕ್ರಾಂತ್‌ನಿಂದ ಎರಡು ಫೈಟರ್…

Read More
ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (ಟೊಮೆಟೊ ಬೆಲೆ) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರಿಗೆ ನ್ಯಾಯಯುತ ಬೆಲೆ ಸಿಗದ ಕಾರಣ ತಮ್ಮ ಬೆಳೆಯನ್ನು ನಾಶಪಡಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದೆ. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್ ಸಿಗಲಿಲ್ಲ. ಇನ್ನಷ್ಟು ರಾಷ್ಟ್ರೀಯ…

Read More
ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (ಟೊಮೆಟೊ ಬೆಲೆ) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರಿಗೆ ನ್ಯಾಯಯುತ ಬೆಲೆ ಸಿಗದ ಕಾರಣ ತಮ್ಮ ಬೆಳೆಯನ್ನು ನಾಶಪಡಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದೆ. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್ ಸಿಗಲಿಲ್ಲ. ಇನ್ನಷ್ಟು ರಾಷ್ಟ್ರೀಯ…

Read More
ವಾರದ ಒಳಗೆ ಮಾಲೀಕರಿಗೆ ‘ಲ್ಯಾಂಬೋರ್ಗಿನಿ’ ವಾಪಸ್ ನೀಡಿ: ಕಾರು ಜಪ್ತಿ ಮಾಡಿದ್ದ ಅಧಿಕಾರಿಗಳಿಗೆ ಹೈಕೋರ್ಟ್ ಚಾಟಿ! | Karnataka Hc Directs To Return Seized Lamborghini Car To Owner Sahakar Nagar San

ವಾರದ ಒಳಗೆ ಮಾಲೀಕರಿಗೆ ‘ಲ್ಯಾಂಬೋರ್ಗಿನಿ’ ವಾಪಸ್ ನೀಡಿ: ಕಾರು ಜಪ್ತಿ ಮಾಡಿದ್ದ ಅಧಿಕಾರಿಗಳಿಗೆ ಹೈಕೋರ್ಟ್ ಚಾಟಿ! | Karnataka Hc Directs To Return Seized Lamborghini Car To Owner Sahakar Nagar San

ಸಹಕಾರ ನಗರದಲ್ಲಿ ಜಪ್ತಿ ಮಾಡಲಾಗಿದ್ದ ‘ಲ್ಯಾಂಬೋರ್ಗಿನಿ ಹುರಾಕನ್’ ಕಾರನ್ನು ಅದರ ಮಾಲೀಕರಿಗೆ ಹಿಂದಿರುಗಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ತೆರಿಗೆ ವಂಚನೆ ಮತ್ತು ನಕಲಿ ದಾಖಲೆ ಆರೋಪದ ಮೇಲೆ ಮಾಲೀಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಬೆಂಗಳೂರು (ಮಾ.25): ಸಹಕಾರ ನಗರದಲ್ಲಿ ವಶಪಡಿಸಿಕೊಳ್ಳಲಾಗಿದ್ದ ‘ಲ್ಯಾಂಬೋರ್ಗಿನಿ ಹುರಾಕನ್’ (Lamborghini Huracan) ಕಾರನ್ನು ಒಂದು ವಾರದೊಳಗೆ ಅದರ ಮಾಲೀಕರಿಗೆ ಹಸ್ತಾಂತರಿಸುವಂತೆ ಕರ್ನಾಟಕ ಹೈಕೋರ್ಟ್ ಬುಧವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಕಾರಿನ ಮಾಲೀಕತ್ವ ಹೊಂದಿರುವ ‘H1 ಕಾರ್ ಕೇರ್’ ಸಂಸ್ಥೆ ಸಲ್ಲಿಸಿದ್ದ…

Read More
ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ

ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ (ಲವ್ ಮಾಕ್‌ಟೇಲ್ 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ತಿಳಿಸಿದ್ದಾರೆ. ‘ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಆರೋಪದಲ್ಲಿ ಲಾಜಿಕ್ ಇಲ್ಲ. ಚಿತ್ರಕತೆ, ಡೈಲಾಗ್ ಅಥವಾ ಸೀನ್ ಕೂಡ ಕಾಪಿ ಆಗಿಲ್ಲ ಅಂತ ಅವರೇ ಹೇಳಿದ್ದಾರೆ. ಮತ್ತೆ ಯಾಕೆ ಬಂದಿದ್ದಾರೆ? ಸೋಶಿಯಲ್ ಮೀಡಿಯಾದಲ್ಲಿ,…

Read More
ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

IPL 2026: 2-0 ಇರೋದ್ನ 4-0 ಮಾಡ್ತೀನಿ; ಸಿಎಸ್​ಕೆಗೆ ಸವಾಲು ಹಾಕಿದ ವೈಭವ್ ಸೂರ್ಯವಂಶಿ

2026 ರ ಐಪಿಎಲ್ (IPL 2026) ಮಾರ್ಚ್ 28 ರಂದು ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವಿನ ಪಂದ್ಯ ನಡೆಯಲಿದೆ. ಈ ಪಂದ್ಯ ಮುಗಿದ ಒಂದು ದಿನದ ನಂತರ ಅಂದರೆ ಮಾರ್ಚ್ 30 ರಂದು ಐದು ಬಾರಿಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (CSK vs RR) ತಂಡಗಳು ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಆಟಗಾರ 14 ವರ್ಷದ ವೈಭವ್ ಸೂರ್ಯವಂಶಿ…

Read More
ಬೇಸಿಗೆಯಲ್ಲಿ ಪಾದಗಳಿಗೆ ಸ್ಟೈಲಿಶ್ ಲುಕ್: ಧರಿಸಿ ಈ 6 ಅಡ್ಜಸ್ಟಬಲ್ ಕಾಲುಂಗುರ

ಬೇಸಿಗೆಯಲ್ಲಿ ಪಾದಗಳಿಗೆ ಸ್ಟೈಲಿಶ್ ಲುಕ್: ಧರಿಸಿ ಈ 6 ಅಡ್ಜಸ್ಟಬಲ್ ಕಾಲುಂಗುರ

Silver Adjustable Toe Rings: ಬೇಸಿಗೆ ಕಾಲದಲ್ಲಿ ಹಗುರವಾದ ಮತ್ತು ಆರಾಮದಾಯಕ ಕಾಲುಂಗುರಗಳನ್ನು ಧರಿಸುವುದು ಉತ್ತಮ. ಸ್ಟೋನ್ ಇರುವ ಅಡ್ಜಸ್ಟಬಲ್ ಕಾಲುಂಗುರಗಳು ಪಾದಗಳಿಗೆ ಸ್ಟೈಲಿಶ್ ಲುಕ್ ನೀಡುವುದಲ್ಲದೆ, ಓಪನ್ ಡಿಸೈನ್ ಇರುವುದರಿಂದ ಪ್ರತಿದಿನ ಧರಿಸಲು ಕೂಡಾ ಕಂಫರ್ಟಬಲ್ ಆಗಿರುತ್ತವೆ. Source link

Read More
ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಶಾಲೆಗೆ ಹೋಗು ಎಂದಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ 11ನೇ ತರಗತಿ ವಿದ್ಯಾರ್ಥಿ

ರಾಣಿಪೇಟೆ, ಮಾರ್ಚ್ 25: ಶಾಲೆಗೆ ಹೋಗದೆ ಗೆಳೆಯರ ಜೊತೆ ಸಿಕ್ಕಿಬಿದ್ದ ಮಹಿಳೆಯೊಬ್ಬರು 11ನೇ ತರಗತಿ ವಿದ್ಯಾರ್ಥಿನಿ ಗದರಿದ್ದರು. ಇದೇ ಕಾರಣದಿಂದ ಆತ ಮಹಿಳೆಯ ಮೇಲೆ ಚಾಕುವಿನಿಂದ ಹಿಂಸಾತ್ಮಕವಾಗಿ ಹಲ್ಲೆ ಮಾಡಿದ್ದಾನೆ. 16 ವರ್ಷದ ವಿದ್ಯಾರ್ಥಿಯನ್ನು ಅರಕ್ಕೋಣಂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯನ್ನು ಸೃಷ್ಟಿಸಿದೆ. ರಾಣಿಪೇಟೆ ಜಿಲ್ಲೆ ಅರಕೋಣಣ್ಣ ಓಥವಡೈ ಬೀದಿಯಲ್ಲಿ ವಾಸಿಸುವ ಸರವಣನ್ ಮತ್ತು ಸತ್ಯ ದಂಪತಿಗೂ ಆ ಬಾಲಕನ ಕುಟುಂಬಕ್ಕೂ ಬಹಳ ಪರಿಚಯವಿತ್ತು. ಸರವಣನ್ ವಿಮಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರ…

Read More