ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ನಿಮ್ಮಲ್ಲಿ ಯಾರು ಆಸ್ತಿ- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜೊತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುವ ಸಲುವಾಗಿ ಮಾಡುವ ಪ್ರಯತ್ನವನ್ನು ಮಾಡುತ್ತಿರುವ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…

Read More
ಸಮ್ಮರ್ ಪಾರ್ಟಿಗಳಲ್ಲಿ ಸಖತ್ ಹಾಟ್ ಲುಕ್! ಟ್ರೈ ಮಾಡಿ ಈ 6 ಕಟ್-ಔಟ್ ಬ್ಲೌಸ್

ಸಮ್ಮರ್ ಪಾರ್ಟಿಗಳಲ್ಲಿ ಸಖತ್ ಹಾಟ್ ಲುಕ್! ಟ್ರೈ ಮಾಡಿ ಈ 6 ಕಟ್-ಔಟ್ ಬ್ಲೌಸ್

ಬೇಸಿಗೆಯ ಪಾರ್ಟಿಗಳಲ್ಲಿ ಸ್ಟೈಲಿಶ್ ಮತ್ತು ಬೋಲ್ಡ್ ಲುಕ್ ಪಡೆಯಲು ಬಯಸುವಿರಾ? ಹಾಗಿದ್ರೆ ಕಟ್-ಔಟ್ ಬ್ಲೌಸ್, ಡೀಪ್ ವಿ ನೆಕ್, ಬ್ಯಾಕ್‌ಲೆಸ್ ಡೋರಿ, ಬಟರ್‌ಫ್ಲೈ ಮತ್ತು ಬ್ಯಾಕ್ ಬೋ ಬ್ಲೌಸ್‌ನಂತಹ ಟ್ರೆಂಡಿ ಡಿಸೈನ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. Source link

Read More
Umesh Meti: ಮೇಟಿ ಪುತ್ರ ಉಮೇಶ್‌ಗೆ ಟಿಕೆಟ್: ಗೆಲುವು ಖಚಿತ ಎಂದ ಸಚಿವ ಸತೀಶ್‌ ಜಾರಕಿಹೊಳಿ | Umesh Meti Ticket Bagalkot Byelection Satish Jarkiholi Statement Gvd

Umesh Meti: ಮೇಟಿ ಪುತ್ರ ಉಮೇಶ್‌ಗೆ ಟಿಕೆಟ್: ಗೆಲುವು ಖಚಿತ ಎಂದ ಸಚಿವ ಸತೀಶ್‌ ಜಾರಕಿಹೊಳಿ | Umesh Meti Ticket Bagalkot Byelection Satish Jarkiholi Statement Gvd

ಉಮೇಶ ಮೇಟಿ ಅವರಿಗೆ ಟಿಕೆಟ್‌ ದೊರಕಬೇಕೆಂದು ಜನರ ಮತ್ತು ನಮ್ಮ ನಿರೀಕ್ಷೆ ಇತ್ತು. ಅದರಂತೆಯೇ ಹೈಕಮಾಂಡ್‌ ಅವರು ಉಮೇಶ ಮೇಟಿಗೆ ಟಿಕೆಟ್‌ ನೀಡಿದ್ದಾರೆಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಬೆಳಗಾವಿ (ಮಾ.22): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ದಿ.ಎಚ್‌.ವೈ.ಮೇಟಿ ಅವರ ಪುತ್ರ ಉಮೇಶ ಮೇಟಿ ಅವರಿಗೆ ಟಿಕೆಟ್‌ ದೊರಕಬೇಕೆಂದು ಜನರ ಮತ್ತು ನಮ್ಮ ನಿರೀಕ್ಷೆ ಇತ್ತು. ಅದರಂತೆಯೇ ಹೈಕಮಾಂಡ್‌ ಅವರು ಉಮೇಶ ಮೇಟಿಗೆ ಟಿಕೆಟ್‌ ನೀಡಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್‌…

Read More
Minister Shivaraj Tangadagi health: ಸಚಿವ ಶಿವರಾಜ್ ತಂಗಡಗಿಗೆ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು | Minister Shivraj Thangadgi Suffers From Chest Pain Admitted To Siddaganga Hospital

Minister Shivaraj Tangadagi health: ಸಚಿವ ಶಿವರಾಜ್ ತಂಗಡಗಿಗೆ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು | Minister Shivraj Thangadgi Suffers From Chest Pain Admitted To Siddaganga Hospital

Minister Shivaraj Tangadagi health: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಕೊಪ್ಪಳದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸಚಿವ ಶಿವರಾಜ್ ತಂಗಡಗಿಗೆ ಎದೆನೋವು:  ತುಮಕೂರು: ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಚಿವರಿಗೆ ಎದೆನೋವು ಕಾಣಿಸಿಕೊಂಡಿದ್ದು,…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ತುಮಕೂರು, (ಮಾರ್ಚ್ 22): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (ಶಿವರಾಜ್ ತಂಗಡಗಿ) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಮಾರ್ಚ್ 22) ಉಸ್ತುವಾರಿ ಜಿಲ್ಲೆ ಕೊಪ್ಪಳದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಶಿರಾ ದಾಟಿ ಕೋರ ಬಳಿ ಬರುವಾಗ ಎದೆನೋವು ಶುರುವಾಗಿದೆ. ಹೀಗಾಗಿ ಕೂಡಲೇ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ದಾಖಲಿಸಲಾಗಿದೆ. ಕನಕಗಿರಿ ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿ ಇಂದು (ಮಾರ್ಚ್ 22) ಬೆಂಗಳೂರಿಗೆ ತೆರಳುತ್ತಿದ್ದ ವೇಳೆ…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಧುರಂಧರ 2’ (ಧುರಂಧರ್ 2 ಸಿನಿಮಾ ಬಿಡುಗಡೆ ಆದ ಮೂರೇ ದಿನಕ್ಕೆ 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಇದನ್ನು ಮೊದಲೇ ಹೇಳಿದ್ದ ಕೆಲ ಸಿನಿಮಾಗಳು ‘ಧುರಂಧರ 2’ ಸಿನಿಮಾ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಂಡಿದೆ. ಆಫೀಸ್‌ನಲ್ಲಿ ಏದುಸಿರು ಬಿಡುತ್ತಿದೆ ಆದರೆ ಸಂಪೂರ್ಣ ಸೋಲೊಪ್ಪಿಕೊಂಡಿಲ್ಲ. ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ನಿರ್ದೇಶಕ ಹರೀಶ್ ಶಂಕರ್ ಕಾಂಬಿನೇಷನ್ ನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 26ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

IPL: ಸತತ ಗೆಲುವು.. ಆರ್​ಸಿಬಿಯ ಈ ಐತಿಹಾಸಿಕ ದಾಖಲೆಯನ್ನು ಮುರಿಯುವವರ್ಯಾರು?

ಸತತ 18 ವರ್ಷಗಳ ಕಾಯುವಿಕೆಯ ನಂತರ 2025 ರ ಐಪಿಎಲ್ನಲ್ಲಿ (IPL 2025) ಫೈನಲ್ ಪಂದ್ಯವನ್ನು ಗೆದ್ದು ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳೆದ ಆವೃತ್ತಿಯ ಯಶಸ್ಸನ್ನು ಪುನರಾವರ್ತಿಸುವ ಇರಾದೆಯಲ್ಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಹೆಚ್ಚು ಸಮತೋಲನದಿಂದ ಕೂಡಿರುವ ಆರ್ಸಿಬಿ ಈ ಬಾರಿಯೂ ಕಪ್ ಗೆಲ್ಲುವ ಫೆವರೇಟ್ ತಂಡ ಎನಿಸಿಕೊಂಡಿದೆ. ಅದರಲ್ಲೂ ಕಳೆದ ಬಾರಿಯಂತೆ ಬಾರಿಯೂ ಆರ್ಸಿಬಿ ತಂಡ ತವರಿನ ಹೊರಗೆ ತನ್ನ ವಿಕ್ರಮವನ್ನು ಮುಂದುವರೆಸಿದೆ ಎಂಬುದು ಅಭಿಮಾನಿಗಳ…

Read More
ರೈತರಿಗೆ ಅನ್ಯಾಯ ಮಾಡುವ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅದು ಕಿರುಕುಳವೇ?: ಶಾಸಕ ಎಚ್.ಡಿ.ರೇವಣ್ಣ | Hd Revanna Slams Officials Farmers Compensation Hassan Land Issue Gvd

ರೈತರಿಗೆ ಅನ್ಯಾಯ ಮಾಡುವ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅದು ಕಿರುಕುಳವೇ?: ಶಾಸಕ ಎಚ್.ಡಿ.ರೇವಣ್ಣ | Hd Revanna Slams Officials Farmers Compensation Hassan Land Issue Gvd

ರೈತರಿಗೆ ದ್ರೋಹ ಮಾಡುವ ಹಾಗೂ ಬೇಜವಾಬ್ದಾರಿ ಅಧಿಕಾರಿಗಳ ವರ್ತನೆಯನ್ನು ಟೀಕಿಸಿದರೆ ಅದು ಹೇಗೆ ಕಿರುಕುಳವಾಗುತ್ತದೆ. ಹಾಗೇನಾದರೂ ಆದರೆ ಸುಮ್ಮನೆ ಕೂರಲು ಸಾಧ್ಯವೇ ಎಂದು ಶಾಸಕ ಎಚ್.ಡಿ.ರೇವಣ್ಣ ಪ್ರಶ್ನಿಸಿದರು. ಹೊಳೆನರಸೀಪುರ (ಮಾ.22): ಜಿಲ್ಲೆಯ ಹೇಮಾವತಿ, ಯಗಚಿ ವಾಟೆಹೊಳೆ ಹಾಗೂ ಹಾರಂಗಿ ಜಲಾಶಯಗಳ ವ್ಯಾಪ್ತಿಯ ಭೂಸ್ವಾಧೀನ ಪ್ರಕರಣಗಳ ಇತ್ಯರ್ಥಕ್ಕೆಂದು ರೈತರಿಗೆ ವಿತರಿಸಲು ಸರ್ಕಾರದಿಂದ ಮಂಜೂರಾಗಿದ್ದ 10 ಕೋಟಿ 95 ಲಕ್ಷಕ್ಕೂ ಹೆಚ್ಚು ಹಣವನ್ನು ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ. ರೈತರಿಗೆ ದ್ರೋಹ ಮಾಡುವ ಹಾಗೂ ಬೇಜವಾಬ್ದಾರಿ ಅಧಿಕಾರಿಗಳ ವರ್ತನೆಯನ್ನು ಟೀಕಿಸಿದರೆ ಅದು…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ

ನವದೆಹಲಿ, (ಮಾರ್ಚ್ 22): ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಯುದ್ಧ ಸದೃಶ್ಯ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22) ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಸಚಿವರು, ಕಾರ್ಯದರ್ಶಿಗಳ ಸಮಿತಿ ರಚನೆಗೆ ಮೋದಿ ಸೂಚನೆ ನೀಡಿದ್ದಾರೆ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ. ಹಾಗೇ ಮುಂಗಾರು ಹಂಗಾಮಿನ ರಸಗೊಬ್ಬರದ ಬಗ್ಗೆ ಪ್ರಧಾನಿ ಚರ್ಚೆ ಮಾಡಿದ್ದು, ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ತೈಲ, ಇಂಧನ…

Read More
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

ಹುಬ್ಬಳ್ಳಿ, ಮಾರ್ಚ್ 22: ಪಾಲಕರೇ ಅಪ್ರಾಪ್ತ ವಯಸ್ಸಿನ ನಿಮ್ಮ ಮಕ್ಕಳಿಗೆ ನೀವು ಓಡಿಸಲು ಕಾರು, ಬೈಕ್, ಸ್ಕೂಟಿ ನೀಡುತ್ತಿದ್ದಾರೆ. ಏಕೆಂದರೆ ಅಪಘಾತವಾದರೆ ನಿಮ್ಮ ಮಕ್ಕಳು, ನೀವು ಜೈಲು ಪಾಲಾಗುತ್ತೀರಾ ಹುಷಾರ್. ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವಾಗ ಅಪಘಾತದಲ್ಲಿ (ಅಪಘಾತ) ಬಾಲಕನ ಸಾವಿಗೆ (ಸಾವು) ಅಪಘಾತ ಮಾಡಿದ ಬಾಲಕ, ಆತನ ತಂದೆಯನ್ನು ಕೂಡ ಬಂಧಿಸಿದ್ದಾರೆ. ರೀಲ್ಸ್ ತಂದ ಆಪತ್ತು ಇದು ಸೋಶಿಯಲ್ ಮೀಡಿಯಾ ಜಮಾನಾ. ನಾಲ್ಕು ವರ್ಷದ ಮಕ್ಕಳಿಂದ ವೃದ್ದರವರಗೆ ಎಲ್ಲರ ಕೈಯಲ್ಲಿ ಮೊಬೈಲ್ಗಳಿವೆ. ರೀಲ್ಸ್ ನೋಡೋದು, ರೀಲ್ಸ್ ಮಾಡೋದು…

Read More