Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ ಕೇಕ್ ಗುರುತಿಸಬಲ್ಲಿರಾ
ಮನಸ್ಸು ಮತ್ತು ಮೈಂಡ್ ರಿಲ್ಯಾಕ್ಸ್ ಆಗಬೇಕೆಂದರೆ ಟ್ರಿಕ್ಕಿ ಒಗಟುಗಳತ್ತ ಗಮನ ಹರಿಸುವುದು ಒಳ್ಳೆಯದು. ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಒಗಟಿನ ಚಿತ್ರಗಳನ್ನು…
ಮನಸ್ಸು ಮತ್ತು ಮೈಂಡ್ ರಿಲ್ಯಾಕ್ಸ್ ಆಗಬೇಕೆಂದರೆ ಟ್ರಿಕ್ಕಿ ಒಗಟುಗಳತ್ತ ಗಮನ ಹರಿಸುವುದು ಒಳ್ಳೆಯದು. ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದು ಸುಲಭವಲ್ಲ. ಹೆಚ್ಚಿನವರು ಇಂತಹ ಒಗಟನ್ನು ಬಿಡಿಸಲು ಹೋಗಿ ವಿಫಲರಾಗುತ್ತಾರೆ. ಇದೀಗ ನೀವು ನಿಮ್ಮ ತೀಕ್ಷ್ಣತೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಈ ಚಿತ್ರದಲ್ಲಿ ಪ್ರಾಣಿಗಳಿದ್ದು, ಇದರ ನಡುವೆ ಕಪ್ ಕೇಕನ್ನು ಮರೆಸಲಾಗಿದೆ. ಈ ಕಠಿಣ ಸವಾಲಿನ ಚಿತ್ರದಲ್ಲಿ ಮರೆಮಾಡಲಾಗಿರುವ ಗುಪ್ತ ವಸ್ತುವನ್ನು 10 ಸೆಕೆಂಡುಗಳೊಳಗೆ ಪತ್ತೆ ಮಾಡಬೇಕು. ನೀವು ಈ ಒಗಟು ಬಿಡಿಸಿ…
ಮರಿಯಾನಾ ಎಲ್. ನೈಶುಲರ್ ಅವರು ಮಾರ್ಚ್ 2ರಂದು ಚೆನ್ನೈನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಕಾನ್ಸುಲೇಟ್ ಜನರಲ್ನ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿದ ನಂತರ ಜನರಲ್ ನೈಶುಲರ್ ಮಾತನಾಡಿದರು. ಚೆನ್ನೈ (ಮಾ.10): ಮರಿಯಾನಾ ಎಲ್. ನೈಶುಲರ್ ಅವರು ಮಾರ್ಚ್ 2ರಂದು ಚೆನ್ನೈನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಕಾನ್ಸುಲೇಟ್ ಜನರಲ್ನ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾನ್ಸಲ್ ಜನರಲ್ ನೈಶುಲರ್ ಅವರು, ನಮ್ಮ ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಘಟ್ಟದಲ್ಲಿ ದಕ್ಷಿಣ ಭಾರತದಲ್ಲಿ ಅಮೇರಿಕಾವನ್ನು ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ ಎಂದೇ…
ಬೆಂಗಳೂರು, ಮಾರ್ಚ್ 10: ಲೋಕಸಭೆ ಸ್ಪೀಕರ್ ಬಿರ್ಲಾ (ಓಂ ಬಿರ್ಲಾ) ಅವರ ವಿರುದ್ಧ ಪ್ರತಿಪಕ್ಷಗಳ ಒಂದು ಗುಂಪು ಇಂದು ಅವಿಶ್ವಾಸ ನಿರ್ಣಯ ಮಂಡಿಸಿದೆ. ಸ್ಪೀಕರ್ ಆಡಳಿತ ಪಕ್ಷಕ್ಕೆ ಅನುಕೂಲಕರ ರೀತಿಯಲ್ಲಿ ವರ್ತಿಸುತ್ತಿದ್ದಾರೆ, ವಿರೋಧ ಪಕ್ಷದ ನಾಯಕ ಗಾಂಧಿ ಅವರಿಗೆ ಮಾತನಾಡಲು ನೀಡದಿರುವ ಮೂಲಕ ಪಕ್ಷಪಾತದ ಧೋರಣೆ ತಳೆದಿದ್ದಾರೆ ಎಂದು ಉಲ್ಲೇಖಿಸಿ ವಿರೋಧ ಪಕ್ಷದ 118 ಸಂಸದರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. ಅವಿಶ್ವಾಸ ನಿರ್ಣಯವನ್ನು ಓದುವಾಗ, ವಿರೋಧ ಪಕ್ಷದ ಮಹಿಳಾ ಸಂಸದರು ಪ್ರಧಾನಿ ಮೇಲೆ ದೈಹಿಕ ದಾಳಿ…
ಕೆಲವು ಬಿಯರ್ ಇತರ ಮದ್ಯಪಾನದಿಂದ ಕಡಿಮೆ ಹಾನಿಕಾರಕ ಎಂದು ನಂಬುತ್ತಾರೆ ಮತ್ತು ಇದರಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಇರುವುದಿಲ್ಲ ಎಂದು ಭಾವಿಸುತ್ತಾರೆ. ಸಾಮಾನ್ಯವಾಗಿ ಬಿಯರ್ನಲ್ಲಿ ಸುಮಾರು 4 ರಿಂದ 5 ಶೇಕಡಾ ಆಲ್ಕೋಹಾಲ್ ಇರುತ್ತದೆ. ಆದರೆ ಕೆಲವು ಬ್ರ್ಯಾಂಡ್ಗಳಲ್ಲಿ ವೈನ್ನಷ್ಟೇ ಆಲ್ಕೋಹಾಲ್ ಇರಬಹುದು. ಪ್ರತಿದಿನ ಒಂದು ಅಥವಾ ಎರಡು ಕ್ಯಾನ್ ಬಿಯರ್ ಕುಡಿಯುತ್ತಾರೆ ಮತ್ತು ಇದರಿಂದ ದೇಹಕ್ಕೆ ಯಾವುದೇ ದೊಡ್ಡ ಹಾನಿ ಆಗುವುದಿಲ್ಲ ಎಂದು ಭಾವಿಸುತ್ತಾರೆ. ಆದರೆ ನಿಜವಾಗಿ ಎಷ್ಟು ಬಿಯರ್ ಸೇವನೆಯನ್ನು ಖಚಿತವಾಗಿ ತಿಳಿದುಕೊಳ್ಳುವುದು…
ಜನವರಿ, ಮಾರ್ಚ್ 10: ಇರಾನ್ನಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಭಾರತದಲ್ಲಿನ ಪರಿಸ್ಥಿತಿ ಅವಲೋಕಿಸಲು, ಸೇರಿದಂತೆ ಎಲ್ಪಿಜಿ ಸರಬರಾಜು ಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಇಂದು ಮಂಗಳವಾರ ಪೆಟ್ರೋಲಿಯಂ ಸಚಿವ ಹರ್ಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈ ಅವರೊಂದಿಗೆ ಸಭೆ ನಡೆಸಿದರು. ಭಾರತದಲ್ಲಿ ಎಲ್ಪಿಜಿ ಸರಬರಾಜು ಸರಿಯಾದ ರೀತಿಯಲ್ಲಿ ಇರುವುದನ್ನು ಖಾತ್ರಿಪಡಿಸಲು ಸರ್ಕಾರವು ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು ಸರ್ಕಾರ ಇಂದು…
ಬೆಂಗಳೂರು, ಮಾರ್ಚ್ 10: ಮಧ್ಯಪ್ರಾಚ್ಯದಲ್ಲಿನ ಯುದ್ಧ (ಇರಾನ್ ಇಸ್ರೇಲ್ ಯುದ್ಧ) ಎಷ್ಟರಮಟ್ಟಿಗೆ ಎಫೆಕ್ಟ್ ತಟ್ಟಿದೆ ಅಂದರೆ ಸದ್ಯ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಗೆ ಹಾಹಾಕಾರ ಉಂಟಾಗಿದೆ. ಕಮರ್ಷಿಯಲ್ ಸಿಲಿಂಡರ್ಗೆ 115 ರೂ ಏರಿಕೆಯಾಗಿದೆ, ಇದು ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಇತ್ತ ಬೆಂಗಳೂರಿನ ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿರುವುದು ಇಡೀ ಹೋಟೆಲ್ ಉದ್ಯಮ ಸೇರಿದಂತೆ ಇದೀಗ (ಪಿಜಿ) ಪಿಜಿಗೂ ಆತಂಕ ಶುರುವಾಗಿದೆ. ಪಿಜಿಗೂ ತಟ್ಟಿದ ಯುದ್ಧದ ಎಫೆಕ್ಟ್ ಸಿಲಿಕಾನ್…
ಆತಿಫ್ಗಾಗಿ ಮತಾಂತರಗೊಂಡ ಮಿಸ್ ಇಂಡಿಯಾ ವಿನ್ನರ್ ಸಯಾಲಿ ಕಿರುಕುಳ ತಡೆಯಲಾರದೆ ಘರ್ ವಾಪ್ಸಿ, ಪೋಷಕರ ಇಚ್ಚೆಗೆ ವಿರದ್ಧವಾಗಿ ಮದುವೆಯಾದ ಸಯಾಲಿ ಸರ್ವೆಗೆ ಪತ್ನಿ ಆಸೀಫ್ ಇನ್ನಿಲ್ಲದ ಕಿರುಕುಳ ನೀಡಿದ್ದಾನೆ. ಪುಣೆ (ಮಾ.10) ಸಾಯಲಿ ಸರ್ವೆ 2019 ರಿಂದ ಭಾರಿ ಸುದ್ದಿಯಾಗಿದ್ದಾರೆ. ತನ್ನ ಸೌಂದರ್ಯ, ಫಿಟ್ನೆಸ್ ಮೂಲಕ 2019ರಲ್ಲಿ ಮಿಸ್ ಇಂಡಿಯಾ ಅರ್ಥ್ ಕಿರೀಟ ಗೆದ್ದ ಸಯಾಲಿ ಸರ್ವೆ ಬಳಿಕ ಆತಿಫ್ ತಾಸೆ ಜೊತೆ ಪ್ರೀತಿ ಶುರುವಾಗಿದೆ. ಪ್ರೀತಿ ಕಣ್ಣೆ ಇಲ್ಲ ಅಂದ ಮೇಲೆ ಜಾತಿ ಧರ್ಮದ ಮಾತೆಲ್ಲಿ….
2026 ರ ಟಿ20 ಗೆದ್ದ ಟೀಂ ಇಂಡಿಯಾಗೆ ಬಿಸಿಯಿಂದ ಭರ್ಜರಿ ಬಹುಮಾನ ಘೋಷಣೆಯಾಗಿದೆ. ಐಸಿಸಿ ನೀಡಿದ 27.48 ಕೋಟಿ ರೂಗಳ ಜೊತೆಗೆ ಬಿಸಿ ಲಭ್ಯದಿಂದ 131 ಕೋಟಿ ರೂ. ಬಹುಮಾನ ಸಿಕ್ಕಿದೆ. ಇದೆಲ್ಲ ನಡುವೆ ಟೀಂ ಇಂಡಿಯಾ ಪಾಳದಿಂದ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ತಂಡವನ್ನು ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮಖವಹಿಸಿದ ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರನ್ನು ಈ ಹುದ್ದೆಯಿಂದ ತೆಗೆದುಹಾಕಬಹುದು ಎಂದು ಹೇಳಲಾಗುತ್ತಿಲ್ಲ. 2021 ರಿಂದ ತಂಡದ ಫೀಲ್ಡಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ದಿಲೀಪ್ ಇಷ್ಟರಲ್ಲೇ…
ಗ್ಯಾಸ್ ಡೀಲರ್ಗಳು ನಿಗದಿತ ದರಕ್ಕಿಂತ ಹೆಚ್ಚು ಹಣ ಕೇಳಿದರೆ ಅಥವಾ ಅಸಭ್ಯವಾಗಿ ವರ್ತಿಸಿದರೆ, ಅವರ ವಿರುದ್ಧ ದೂರು ನೀಡಲು ಅವಕಾಶವಿದೆ. ಗ್ಯಾಸ್ ಕಂಪನಿಯ ಅಧಿಕೃತ ಪೋರ್ಟಲ್ ಅಥವಾ ಜಿಲ್ಲಾ ಪೂರೈಕೆ ಅಧಿಕಾರಿಗೆ ದೂರು ಸಲ್ಲಿಸುವ ಮೂಲಕ ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದು. LPG Cylinder Complaint: ಗ್ಯಾಸ್ ಡೀಲರ್ ನಿಮಗೆ ಸರಿಯಾದ ಕ್ರಮದಲ್ಲಿ ಗ್ಯಾಸ್ ನೀಡದಿದ್ದರೆ ಅಥವಾ ಗ್ಯಾಸ್ ಏಜೆನ್ಸಿಯ ಸಿಬ್ಬಂದಿ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಒತ್ತಾಯಿಸಿದರೆ, ನೀವು ಈ ಮನಬಂದಂತೆ ವರ್ತಿಸುವವರ ವಿರುದ್ಧ ಧ್ವನಿ…
ಡಾ. ಬಸವರಾಜ ಗುರೂಜಿಯವರು 2026ರ ಯುಗಾದಿ ಪರಾಭವನಾಮ ಸಂವತ್ಸರದ ವೃಶ್ಚಿಕ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಈ ವರ್ಷವು ವೃಶ್ಚಿಕ ರಾಶಿಯವರಿಗೆ ಉತ್ತಮ ಫಲಗಳನ್ನು ನೀಡಲಿದೆ. ಗುರು ಗ್ರಹವು 8ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಸಂಚಾರ ಮಾಡುವುದರಿಂದ ಅದೃಷ್ಟ ಕೂಡಿ ಬರುವ ಕಾಲ ಇದೆ. ಶನಿಯು ಪಂಚಮದಲ್ಲಿದ್ದರೆ, ರಾಹು ನಾಲ್ಕರಿಂದ ಮೂರಕ್ಕೆ ಮತ್ತು ಕೇತು ಹತ್ತರಿಂದ ಒಂಬತ್ತಕ್ಕೆ ಸಂಚಾರ ಮಾಡಲಿದೆ. ಆರೋಗ್ಯ ಸ್ಥಿತಿ ಇರುತ್ತದೆ, ಸುಖ-ದುಃಖದ ಅನುಪಾತ 6:3 ಇರಲಿದೆ. ವೃತ್ತಿ, ವ್ಯಾಪಾರ ಹಾಗೂ ಆರ್ಥಿಕವಾಗಿ ಸಬಲತೆಯನ್ನು ಪಡೆಯಲಿದ್ದಾರೆ….