Headlines
Gold Earrings: 18 ಕ್ಯಾರೆಟ್ ಚಿನ್ನದ ಬೆಲೆ ಇಳಿಕೆ! ಈ ಫ್ಲವರ್ ಡಿಸೈನ್ ಓಲೆಗಳನ್ನು ಈಗಲೇ ಮಾಡಿಸಿ | Latest Flower Design Gold Stud Earrings 18 Carat Gvd

Gold Earrings: 18 ಕ್ಯಾರೆಟ್ ಚಿನ್ನದ ಬೆಲೆ ಇಳಿಕೆ! ಈ ಫ್ಲವರ್ ಡಿಸೈನ್ ಓಲೆಗಳನ್ನು ಈಗಲೇ ಮಾಡಿಸಿ | Latest Flower Design Gold Stud Earrings 18 Carat Gvd

ಸದ್ಯ ಚಿನ್ನದ ಬೆಲೆ ಇಳಿಕೆಯಾಗಿರುವುದರಿಂದ, ಕಡಿಮೆ ಬಜೆಟ್‌ನಲ್ಲಿ ಸ್ಟೈಲಿಶ್ ಲುಕ್ ಕೊಡುವ ಫ್ಲವರ್ ಡಿಸೈನ್ ಚಿನ್ನದ ಓಲೆಗಳನ್ನು ಖರೀದಿಸಬಹುದು. fashion Mar 24 2026 Author: Govindaraj S Image Credits:pintetest Source link

Read More
ರಾಜ್ಯದಲ್ಲಿರುವುದು ಡಬಲ್ ಸ್ಟೇರಿಂಗ್ ಸರ್ಕಾರ: ಕಾಂಗ್ರೆಸ್‌ ವಿರುದ್ಧ ಶ್ರೀರಾಮುಲು ವಾಗ್ದಾಳಿ | B Sriramulu Attack Congress Double Engine Government Karnataka Gvd

ರಾಜ್ಯದಲ್ಲಿರುವುದು ಡಬಲ್ ಸ್ಟೇರಿಂಗ್ ಸರ್ಕಾರ: ಕಾಂಗ್ರೆಸ್‌ ವಿರುದ್ಧ ಶ್ರೀರಾಮುಲು ವಾಗ್ದಾಳಿ | B Sriramulu Attack Congress Double Engine Government Karnataka Gvd

ರಾಜ್ಯದಲ್ಲಿರುವುದು ಡಬಲ್ ಸ್ಟೇರಿಂಗ್ ಸರ್ಕಾರ. ಒಂದು ಸ್ಟೇರಿಂಗ್ ಸಿಎಂ, ಇನ್ನೊಂದು ಸ್ಟೇರಿಂಗ್ ಡಿಸಿಎಂ ಕೈಯಲ್ಲಿದೆ. ಸರ್ಕಾರ ಹಲ್ಲುಕಿತ್ತ ಹಾವಿನಂತಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಬಾಗಲಕೋಟೆ (ಮಾ.24): ಸರ್ಕಾರ ಎರಡೂವರೆ ವರ್ಷ ನೋಡಿಕೊಂಡು ಬಂದಿದ್ದೇವೆ. ರಾಜ್ಯದಲ್ಲಿರುವುದು ಡಬಲ್ ಸ್ಟೇರಿಂಗ್ ಸರ್ಕಾರ. ಒಂದು ಸ್ಟೇರಿಂಗ್ ಸಿಎಂ, ಇನ್ನೊಂದು ಸ್ಟೇರಿಂಗ್ ಡಿಸಿಎಂ ಕೈಯಲ್ಲಿದೆ. ಸರ್ಕಾರ ಹಲ್ಲುಕಿತ್ತ ಹಾವಿನಂತಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಬಾಗಲಕೋಟೆಯಲ್ಲಿ ಮಾಜಿ ಸಚಿವ ಶ್ರೀರಾಮುಲು…

Read More
‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಇನ್ನಿಲ್ಲ; ಬೈಕ್ ಡಿಕ್ಕಿ ಹೊಡೆದು ದಾರುಣ ಸಾವು | Reality Show Star Bavathish Dies In Bike Accident Yellapur Karwar San

‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಇನ್ನಿಲ್ಲ; ಬೈಕ್ ಡಿಕ್ಕಿ ಹೊಡೆದು ದಾರುಣ ಸಾವು | Reality Show Star Bavathish Dies In Bike Accident Yellapur Karwar San

‘ಹಳ್ಳಿ ಹೈದ ಪ್ಯಾಟೆಗೆ ಬಂದ’ ರಿಯಾಲಿಟಿ ಶೋ ಖ್ಯಾತಿಯ ಸ್ಪರ್ಧಿ ಬಾವತೀಶ್ ಅವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಚಲಾಯಿಸುತ್ತಿದ್ದ ಮೊಫೆಡ್, ರಸ್ತೆ ಬದಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರವಾರ (ಮಾ.24): ಖ್ಯಾತ ರಿಯಾಲಿಟಿ ಶೋ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ…

Read More
ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

ಚೆನ್ನೈ, ಮಾರ್ಚ್ 24: ತಮಿಳುನಾಡು ವಿಧಾನಸಭಾ ಚುನಾವಣೆಗೆ (ತಮಿಳುನಾಡು ವಿಧಾನಸಭೆ ಚುನಾವಣೆ) ಕೇವಲ ಒಂದು ತಿಂಗಳು ಬಾಕಿ ಇರುವಾಗ ಚುನಾವಣಾ ಪ್ರಚಾರ ಭರದಿಂದ ಆರಂಭವಾಗಿದೆ. ರಾಜಕೀಯ ಪಕ್ಷಗಳು ಚುನಾವಣಾ ಕೆಲಸಗಳನ್ನು ಸಕ್ರಿಯವಾಗಿ ನಡೆಸುತ್ತಿವೆ. ಇಂದು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ AIADMK (ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ) ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಾಣಾಳಿಕೆಯಲ್ಲಿ ತಮಿಳುನಾಡಿನ ಜನರಿಗೆ 297 ಭರವಸೆಗಳನ್ನು ನೀಡಲಾಗಿದೆ. ತಮಿಳುನಾಡಿನ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಗುರಿಯೊಂದಿಗೆ ಸಾಮಾಜಿಕ ನ್ಯಾಯ,…

Read More
Davanagere Bypoll: ಮುಸ್ಲಿಂ ಸಮಾಜಕ್ಕೆ ನ್ಯಾಯ ಕೊಡಿಸ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು? | Dk Shivakumar Muslim Community Justice Davanagere Bypoll Gvd

Davanagere Bypoll: ಮುಸ್ಲಿಂ ಸಮಾಜಕ್ಕೆ ನ್ಯಾಯ ಕೊಡಿಸ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು? | Dk Shivakumar Muslim Community Justice Davanagere Bypoll Gvd

ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕು ಇದ್ದು, ಪಕ್ಷಕ್ಕೋಸ್ಕರ ದುಡಿದಿರುತ್ತಾರೆ. ಮುಸ್ಲಿಂ ಸಮಾಜಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ನಾವು ಖಂಡಿತಾ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದಾವಣಗೆರೆ (ಮಾ.24): ರಾಜಕೀಯದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕು ಇದ್ದು, ಪಕ್ಷಕ್ಕೋಸ್ಕರ ದುಡಿದಿರುತ್ತಾರೆ. ಮುಸ್ಲಿಂ ಸಮಾಜಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ನಾವು ಖಂಡಿತಾ ಮಾಡುತ್ತೇವೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

Read More
ರೋಹಿಣಿ ನಿಲೇಕಣಿ ನೆರವಿನಿಂದ ಬನ್ನೇರುಘಟ್ಟದಲ್ಲಿ ತಲೆಎತ್ತಲಿದೆ 5 ಕೋಟಿ ರೂ. ವೆಚ್ಚದ ವೀಕ್ಷಣಾ ಗೋಪುರ! | Rohini Nilekani 5 Crore Observation Tower Bannerghatta Biological Park Bengaluru San

ರೋಹಿಣಿ ನಿಲೇಕಣಿ ನೆರವಿನಿಂದ ಬನ್ನೇರುಘಟ್ಟದಲ್ಲಿ ತಲೆಎತ್ತಲಿದೆ 5 ಕೋಟಿ ರೂ. ವೆಚ್ಚದ ವೀಕ್ಷಣಾ ಗೋಪುರ! | Rohini Nilekani 5 Crore Observation Tower Bannerghatta Biological Park Bengaluru San

ಬೆಂಗಳೂರು ಮೂಲದ ‘ರೋಹಿಣಿ ನಿಲೇಕಣಿ ಫಿಲಾಂತ್ರಪೀಸ್’ ಸಂಸ್ಥೆಯು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವೀಕ್ಷಣಾ ಗೋಪುರ ನಿರ್ಮಾಣಕ್ಕಾಗಿ 5 ಕೋಟಿ ರೂ. ನೆರವು ನೀಡಿದೆ. ಈ 25 ಮೀಟರ್ ಎತ್ತರದ ಗೋಪುರವು ಪ್ರವಾಸಿಗರಿಗೆ ಉದ್ಯಾನವನದ ದಟ್ಟ ಅರಣ್ಯ ಮತ್ತು ಬೆಂಗಳೂರಿನ ಸ್ಕೈಲೈನ್‌ನ ದೃಶ್ಯಗಳನ್ನು ಒದಗಿಸಲಿದೆ. ಬೆಂಗಳೂರು (ಮಾ.24): ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಅನುಭವವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಮೂಲದ ‘ರೋಹಿಣಿ ನಿಲೇಕಣಿ ಫಿಲಾಂತ್ರಪೀಸ್’ (Rohini Nilekani Philanthropies) ಸಂಸ್ಥೆಯು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಾರ್ವಜನಿಕ ವೀಕ್ಷಣಾ ಗೋಪುರ…

Read More
ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ

ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ ಅವರು ‘ಲವ್ ಮಾಕ್ಟೇಲ್ 3’ (ಲವ್ ಮಾಕ್‌ಟೇಲ್ 3) ಚಿತ್ರತಂಡದ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು. ಈ ಚಿತ್ರತಂಡದಿಂದ ಕೃತಿಚೌರ್ಯ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ರಿಲೀಸ್ ಆದ ದಿನವೇ ಯಾಕೆ ಈ ಬಗ್ಗೆ ಪೋಸ್ಟ್ ಮಾಡಿಲ್ಲ ಎಂದು ಕೇಳಿದ್ದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಯಾವುದೇ ತುಂಬಾ ಸಿನಿಮಾಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ಮುಖ್ಯ. ನಾನು ಡಾರ್ಲಿಂಗ್ ಕೃಷ್ಣ (ಡಾರ್ಲಿಂಗ್ ಕೃಷ್ಣ) ಅವರ…

Read More
ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

ನಮ್ಮ ಮೆಟ್ರೋ 3ನೇ ಹಂತಕ್ಕಾಗಿ 6,775 ಕೋಟಿ ಸಾಲ: ಜಪಾನ್ ಸಂಸ್ಥೆಯೊಂದಿಗೆ ಬಿಎಂಆರ್​ಸಿಎಲ್​ ಒಪ್ಪಂದ

ಬೆಂಗಳೂರು, ಮಾರ್ಚ್ 24: ನಮ್ಮ ಮೆಟ್ರೋ (ನಮ್ಮ-ಮೆಟ್ರೋ) 3ನೇ ಹಂತ ಆರೆಂಜ್ ಲೈನ್ ಯೋಜನೆಗಾಗಿ ಜಪಾನ್ ನಿಂದ ಸಾಲ ಪಡೆದಿದೆ. ಎರಡು ಹಂತದಲ್ಲಿ 6,775 ರೂ ಸಾಲ ಒಪ್ಪಂದಕ್ಕೆ ಜಪಾನ್ ಸಂಸ್ಥೆ ಜತೆ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಿದೆ. ಜಪಾನ್ ಇಂಟರ್ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿಯಿಂದ 30 ವರ್ಷಗಳ ಅವಧಿಗೆ ಸಾಲವನ್ನು ಪಡೆಯಲಾಗಿದೆ. 2032ಕ್ಕೆ ಆರೆಂಜ್ ಮಾರ್ಗ ಸಂಚಾರಕ್ಕೆ ಮುಕ್ತ ಸಾಧ್ಯತೆ ಇದೆ. ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್ನಿಂದ ಸಾಲ ಈ ಬಗ್ಗೆ ಬೆಂಗಳೂರು ಮೆಟ್ರೋ…

Read More
ರಾಜಸ್ಥಾನ ರಾಯಲ್ಸ್‌ ಮಾಜಿ ಆಟಗಾರ ಈಗ RCB ಹೊಸ ಬಾಸ್‌: ಯಾರು ಈ ಆರ್ಯಮಾನ್‌ ಬಿರ್ಲಾ? | Aryaman Vikram Birla Rcb New Chairman Former Cricketer Adani Birla Group San

ರಾಜಸ್ಥಾನ ರಾಯಲ್ಸ್‌ ಮಾಜಿ ಆಟಗಾರ ಈಗ RCB ಹೊಸ ಬಾಸ್‌: ಯಾರು ಈ ಆರ್ಯಮಾನ್‌ ಬಿರ್ಲಾ? | Aryaman Vikram Birla Rcb New Chairman Former Cricketer Adani Birla Group San

ಭಾರತದ ಇತಿಹಾಸದಲ್ಲಿಯೇ ಅತಿ ದೊಡ್ಡ ಮೊತ್ತಕ್ಕೆ ಆರ್‌ಸಿಬಿ ತಂಡ ಮಾರಾಟವಾಗಿದ್ದು, ಆದಿತ್ಯ ಬಿರ್ಲಾ ಗ್ರೂಪ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಒಕ್ಕೂಟ ಇದನ್ನು ಖರೀದಿಸಿದೆ.   ಉದ್ಯಮಿ ಕುಮಾರ್ ಮಂಗಲಂ ಬಿರ್ಲಾ ಅವರ ಪುತ್ರ ಆರ್ಯಮಾನ್‌ ವಿಕ್ರಮ್‌ ಬಿರ್ಲಾ ಆರ್‌ಸಿಬಿಯ ನೂತನ ಚೇರ್ಮನ್‌ ಆಗಿ ನೇಮಕಗೊಂಡಿದ್ದಾರೆ. ಬೆಂಗಳೂರು (ಮಾ.24): ಭಾರತದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಮೊತ್ತಕ್ಕೆ ಸ್ಪೋರ್ಟ್ಸ್‌ ಟೀಮ್‌ ಮಾರಾಟವಾಗಿದೆ. ಬರೋಬ್ಬರಿ 16,706 ಕೋಟಿ ರೂಪಾಯಿಗೆ ಆರ್‌ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್‌ ಹಾಗೂ ಟೈಮ್ಸ್‌ ಆಫ್‌…

Read More
Sterling Koehn diaper case: 2 ವಾರ ಡೈಪರ್ ಚೇಂಜ್ ಮಾಡದೇ 4 ತಿಂಗಳ ಮಗು ಸಾವಿಗೆ ಕಾರಣರಾದ ಪಾಪಿ ಪೋಷಕರು | Child Died After Parents Not Changing Babies Diaper For A Week

Sterling Koehn diaper case: 2 ವಾರ ಡೈಪರ್ ಚೇಂಜ್ ಮಾಡದೇ 4 ತಿಂಗಳ ಮಗು ಸಾವಿಗೆ ಕಾರಣರಾದ ಪಾಪಿ ಪೋಷಕರು | Child Died After Parents Not Changing Babies Diaper For A Week

Sterling Koehn diaper case: ತಮ್ಮ ಕರುಳಕುಡಿಗಳೆಂದರೆ ಪೋಷಕರಿಗೆ ತುಸು ಜಾಸ್ತಿಯೇ ಪ್ರೀತಿ ಮಕ್ಕಳ ರಕ್ಷಣೆಗಾಗಿ ಪೋಷಕರು ಏನು ಬೇಕಾದರು ಮಾಡುತ್ತಾರೆ. ಆದರೆ ಇಲ್ಲೊಂದು ಕಡೆ ಪೋಷಕರು ಮಾಡಿದ ಅತಿಯಾದ ನಿರ್ಲಕ್ಷ್ಯದಿಂದಾಗಿ ಮಗು ಸಾವನ್ನಪ್ಪಿದೆ. ಹಾಗಾದರೆ ಪೋಷಕರು ಮಾಡಿದ್ದೇನು? ಪುಟ್ಟ ಕಂದನ ಮೇಲೆ ಇಷ್ಟೊಂದು ನಿರ್ಲಕ್ಷ್ಯ: ಈ ಪ್ರಪಂಚದಲ್ಲಿ ಎಂತೆಂಥಾ ಕೆಟ್ಟ ಜನಗಳಿರುತ್ತಾರೆ ಎಂದೂ ಊಹಿಸುವುದಕ್ಕೂ ಸಾಧ್ಯವಿಲ್ಲದಂತಹ ಘಟನೆಗಳು ಕೆಲವೊಮ್ಮೆ ನಡೆಯುತ್ತವೆ. ಇವರು ಮನುಷ್ಯರೋ ಅಥವಾ ರಾಕ್ಷಸರೋ ಎಂಬ ಅನುಮಾನಗಳು ಮೂಡುತ್ತವೆ. ಅದೇ ರೀತಿ ಇಲ್ಲೊಂದು ಕಡೆ…

Read More