DC vs GT: ಸಿಂಗಲ್ ನಿರಾಕರಿಸಿದ ಮಿಲ್ಲರ್, ಕುಲ್ದೀಪ್ ಎಡವಟ್ಟು; 1 ರನ್ನಿಂದ ಸೋತ ಡೆಲ್ಲಿ
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು…
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಗೆಲುವಿಗಾಗಿ ಕೊನೆಯವರೆಗೂ ಹೋರಾಟ ನೀಡಿದಾದರೂ ಸಾಧ್ಯವಾಗಲಿಲ್ಲ. ಡೆಲ್ಲಿ ಪರ ರಾಹುಲ್ 92 ರನ್ ಗಳ ಇನ್ನಿಂಗ್ಸ್ ಹಾಗೂ ಕೊನೆಯಲ್ಲಿ ಡೇವಿಡ್ ಮಿಲ್ಲರ್ 41 ರನ್ ಗಳ ಇನ್ನಿಂಗ್ಸ್ ಆಡಿದರ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಎಡವಿದರು….
ಶುಭ್ಮನ್ ಗಿಲ್, ಬಟ್ಲರ್ ಮತ್ತು ಸುಂದರ್ ಅವರ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ 210 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್, ಕೆ ಎಲ್ ರಾಹುಲ್ ಅವರ 92 ರನ್ಗಳ ಹೋರಾಟದ ಹೊರತಾಗಿಯೂ ಕೇವಲ ಒಂದು ರನ್ನಿಂದ ಸೋಲನುಭವಿಸಿತು. ಕೊನೆಯ ಓವರ್ನಲ್ಲಿ ಪ್ರಸಿದ್ದ ಕೃಷ್ಣ 13 ರನ್ಗಳನ್ನು ಯಶಸ್ವಿಯಾಗಿ ರಕ್ಷಿಸಿಕೊಂಡು ಗುಜರಾತ್ಗೆ ರೋಚಕ ಜಯ ತಂದುಕೊಟ್ಟರು. ದೆಹಲಿ: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಗುಜರಾತ್ ಟೈಟಾನ್ಸ್…
<p>Old Curtains Reuse ಹಳೆ ಕರ್ಟನ್ ಬಿಸಾಡಬೇಡಿ, ಮನೆಗೆ ಸ್ಟೈಲಿಶ್ ಲುಕ್ ಕೊಡಿ, ಹಣ ಖರ್ಚು ಮಾಡದೆ ಮನೆಯನ್ನು ಸ್ಟೈಲಿಶ್ ವಸ್ತುಗಳನ್ನು ನೀವೇ ತಯಾರಿಸಬಹುದು. ಈ ಸುಲಭ DIY ಐಡಿಯಾಗಳು ನಿಮ್ಮ ಮನೆಗೆ ಹೊಸ ಲುಕ್ ಕೊಡುತ್ತವೆ.</p><img>ಮನೆಯಲ್ಲಿರುವ ಹಳೆ ಕರ್ಟನ್ಗಳನ್ನು ನಾವು ಸಾಮಾನ್ಯವಾಗಿ ವೇಸ್ಟ್ ಎಂದು ಬದಿಗಿಡುತ್ತೇವೆ ಅಥವಾ ಬಿಸಾಡುತ್ತೇವೆ. ಆದರೆ, ಸ್ವಲ್ಪ ಕ್ರಿಯೇಟಿವಿಟಿ ಬಳಸಿದರೆ ಅವುಗಳಿಗೆ ಹೊಸ ರೂಪ ಕೊಡಬಹುದು. ಈ ಕರ್ಟನ್ಗಳು ನಿಮ್ಮ ಮನೆಯ ಅಲಂಕಾರವನ್ನು ಸುಂದರಗೊಳಿಸುವುದಲ್ಲದೆ, ಹಲವು ಉಪಯುಕ್ತ ವಸ್ತುಗಳಾಗಿಯೂ ಬದಲಾಗಬಹುದು. ನಿಮ್ಮ…
ಟೆಹ್ರಾನ್, ಏಪ್ರಿಲ್ 8: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ ಕದನ ವಿರಾಮ ಪ್ರಕಟಿಸಿದ 24 ಗಂಟೆಗಳ ಒಳಗೆ ಲೆಬನಾನ್ (ಲೆಬನಾನ್ ದಾಳಿ) ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಇಂದು ಮುಂಜಾನೆ ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಪ್ರಕಟಿಸಿದವು. ಇದರ ಭಾಗವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಒಪ್ಪಿಕೊಂಡಿತು. ಆದರೆ, ಇಸ್ರೇಲ್ ಲೆಬನಾನ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿರುವ ಇರಾನ್ ಮತ್ತೆ…
ಲೆಬೆನಾನ್ ಮೇಲೆ ಇಸ್ರೇಲ್ ಕಳೆದ 40 ವರ್ಷದಲ್ಲೇ ಅತೀ ಭೀಕರ ದಾಳಿ, 1500 ಮಂದಿ ಹತ್ಯೆ, ಅಮೆರಿಕ ಇರಾನ್ ನಡುವಿನ ಕದನ ವಿರಾಮದಿಂದ ಆಕ್ರೋಶಗೊಂಡಿರುವ ಇಸ್ರೇಲ್ ಇದೀಗ ಹೆಝ್ಬೊಲ್ಲಾ ಉಗ್ರರ ಗುರಿಯಾಗಿಸಿ ಲೆಬೆನಾನ್ ಮೇಲೆ ದಾಳಿ ನಡೆಸಿದೆ. ಟೆಲ್ ಅವೀವ್ (ಏ.08) ಅಮೆರಿಕ ಹಾಗೂ ಇರಾನ್ ನಡುವಿನ ಕದನವಿರಾಮದಿಂದ ನಿಟ್ಟುಸಿರು ಬಿಟ್ಟ ರಾಷ್ಟ್ರಗಳಿಗೆ ಇದೀಗ ಮತ್ತೆ ಆತಂಕ ಹೆಚ್ಚಾಗಿದೆ. ಕಾರಣ ಒಂದೆಡೆ ಕದನ ವಿರಾಮ ಉಲ್ಲಂಘನೆಯಾಗಿದೆ ಅನ್ನೋ ವರದಿಗಳು ಹೊರಬರುತ್ತಿದೆ. ಇದಕ್ಕೆ ಕಾರಣ ಲೆಬೆನಾನ್ ಮೇಲೆ ಇಸ್ರೇಲ್…
ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಸೀತಾ ರಾಮ ರಾಜು’ (ಸೀತಾ ರಾಮರಾಜು) ಸಿನಿಮಾ ಮುಹೂರ್ತ ನಡೆದಿದೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ಅವರು ನಟಿಸುತ್ತಿದ್ದಾರೆ. ‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಕಾರ್ತಿಕ್ ಮಹೇಶ್ ಅವರು ಮಾತನಾಡಿ, ಸಿನಿಮಾ ಬಗ್ಗೆ ಮಾಹಿತಿ ಲಭ್ಯ. ‘ನನಗೆ ತುಂಬ ಇಷ್ಟ ಆದ ಕಥೆ ಇದು. ತುಂಬಾ ಒಳ್ಳೆಯ ಲವ್ ಸ್ಟೋರಿ ಇದೆ. ಈ ಕಥೆ ನನ್ನನ್ನು ತುಂಬ ಕಾಡಿದೆ. ಸಂಗೀತಕ್ಕೆ…
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಸೀಸನ್ ನಲ್ಲಿ ಇದು ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು ರಾಹುಲ್, ಮೂರನೇ…
ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ ಗೌಡ, ತಮ್ಮ ಇನ್ಸ್ಟಾಗ್ರಾಂನಲ್ಲಿ ಲವ್ ಸ್ಟೋರಿಯ ನೋವನ್ನು ಹಂಚಿಕೊಂಡಿದ್ದಾರೆ. ಟ್ರೋಲ್ಗಳಿಂದಾಗಿ ತನ್ನ ಪ್ರೀತಿ ಮತ್ತು ಕುಟುಂಬದಲ್ಲಿ ಜಗಳಗಳು ಉಂಟಾದವು ಹಾಗೂ ತನ್ನ ಪ್ರೇಮಿಯಿಂದ ಅನುಭವಿಸಿದ ಸಂಕಟವನ್ನು ವಿವರಿಸಿ ಕಣ್ಣೀರಿಟ್ಟಿದ್ದಾರೆ. ಬಿಗ್ ಬಾಸ್ ಒಟಿಟಿ ಸೀಸನ್ 1ರ ಸ್ಪರ್ಧಿಯಾಗಿದ್ದ ಸೋಶಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಇದೀಗ ತಮ್ಮ ನೋವಿನ ಕಥೆಯೊಂದನ್ನು ತನ್ನ ಇನ್ಸ್ಟಾಗ್ರಾಂ ಫಾಲೋವರ್ಸ್ಗಳ ಮುಂದೆ ಹಂಚಿಕೊಂಡಿದ್ದಾರೆ. ಈಗಾಗಲೇ ತಾನು ಎಲ್ಲಿ ಹುಟ್ಟಿದೆ, ಹೇಗೆ ಬೆಳೆದೆ ಎಂಬುದನ್ನು ಮೂರು…
ಟೆಹ್ರಾನ್, ಏಪ್ರಿಲ್ 8: ಕದನ ವಿರಾಮ ಘೋಷಿಸಿದ ಕೆಲವು ಗಂಟೆಗಳ ನಂತರ ಇಸ್ರೇಲ್ ಲೆಬನಾನ್ ಮೇಲೆ ದಾಳಿ ನಡೆಸಲಾಗಿದೆ. ಈ ರೀತಿ ಕದನವಿರಾಮವನ್ನು ಉಲ್ಲಂಘಿಸುವುದನ್ನು ಮುಂದುವರಿಸಿದರೆ ಅಮೆರಿಕದ ಕದನವಿರಾಮ (ಕದನ ವಿರಾಮ) ಒಪ್ಪಂದದ ಹಿಂದೆ ಸರಿಯುವುದಾಗಿ ಇರಾನ್ (ಇರಾನ್) ಬೆದರಿಕೆ ಹಾಕಿದೆ.ಇಸ್ರೇಲಿ ಸೈನ್ಯವು 10 ನಿಮಿಷಗಳ ಅವಧಿಯಲ್ಲಿ ಲೆಬನಾನ್ನಾದ್ಯಂತ ಅನೇಕ ಸ್ಥಳಗಳಲ್ಲಿ 100 ವೈಮಾನಿಕ ದಾಳಿಗಳನ್ನು ಪ್ರಾರಂಭಿಸಿದಾಗ ಇರಾನ್ನಿಂದ ಈ ಹೇಳಿಕೆ ಬಂದಿದೆ. “ಲೆಬನಾನ್ನಲ್ಲಿ ಇಸ್ರೇಲ್ ಮಾಡಿದ ಅಪರಾಧ ಮತ್ತು ಕದನ ವಿರಾಮ ನಿಯಮಗಳ ಉಲ್ಲಂಘನೆಗೆ ಪ್ರತಿಕ್ರಿಯೆಯಾಗಿ…
ಚಾಮರಾಜನಗರ, (ಏಪ್ರಿಲ್ 08): ಹುಲಿ (ಹುಲಿ) ಸೆರೆಗೆ ಇಟ್ಟಿದ್ದ ಬೋನ್ ನಲ್ಲಿ ಚಿರತೆ ಬಂದು ಲಾಕ್ ಆಗಿದೆ. ಚಾಮರಾಜನಗರ (ಚಾಮರಾಜನಗರ) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಸುತ್ತಮುತ್ತಲಿನ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಅರಣ್ಯ ಇಲಾಖೆಯವರು ಬಂದು ಗ್ರಾಮದ ಬಳಿ ಹುಲಿ ಸರೆ ಹಿಡಿಯಲು ಬೋನು ಇಟ್ಟಿದ್ದರು. ಆದರೆ, ಅಚ್ಚರಿ ಎಂಬಂತೆ ಈ ಬೋನಿಗೆ ನಾಲ್ಕು ವರ್ಷದ ಚಿರತೆ ಬಂದು ಬಿದ್ದಿದೆ. ಇದನ್ನು…