Horoscope Today 27 February : ಇಂದು ಈ ರಾಶಿಯವರು ಸತ್ಯವನ್ನು ಹೇಳಲು ಹಿಂಜರಿಯುವರು
ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು…
ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಗಂಭೀರವಾದ ಚರ್ಚೆಯನ್ನು ನೀವು ಹಾಸ್ಯ ಮಾಡಿ ಮುಗಿಸಿರಿ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಯವಾಗುವುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ವೃಷಭ ರಾಶಿ: ಮಕ್ಕಳ ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ…
ಲಕ್ಷ್ಮೀದೇವಿಗೆ ಸಿಹಿಪದಾರ್ಥದ ನೈವೇದ್ಯವನ್ನು ಮಾಡಿ. ಅದು ಸಕ್ಕರೆ ಆಗಿರಲಿ, ದ್ರಾಕ್ಷಿಯೇ ಆಗಿರಲಿ. ಹೀಗೆ ಮಾಡುವುದರಿಂದ ಆದಾಯದಲ್ಲಿ ಸ್ಥಿರತೆ ಬರುತ್ತದೆ. ಜೊತೆಗೆ ಸ್ವಂತ ವ್ಯವಹಾರ, ವ್ಯಾಪಾರ ಮಾಡುವವರು, ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಅನಕೂಲ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಒಂದು ಕೆಲಸ ಮುಗಿಸಲು ನಾಲ್ಕಾರು ಸಲ ಆಗಬೇಕು ಎಂಬ ಪರಿಸ್ಥಿತಿ ಎದುರಿಸುತ್ತೀರಿ. ನೀವು ಈ ದಿನ ಮನೆಗೆ ಬೇಕಾದಂಥ ದಿನಸಿ ಪದಾರ್ಥಗಳನ್ನು ಖರೀದಿಸುವಂತೆ ಇದ್ದಲ್ಲಿ ಗುಣಮಟ್ಟದ…
ಬಿಳಿಯ ಬಟ್ಟೆಯಲ್ಲಿ ಅವರೇ ಕಾಳನ್ನು ಕಟ್ಟಿ, ವೀಳ್ಯದೆಲೆ- ಅಡಿಕೆ, ದಕ್ಷಿಣೆ ಸಹಿತವಾಗಿ ದಾನ ಮಾಡಿ. ನಿಮಗೆ ಬರಬೇಕಾದ ಹಣಕ್ಕೆ ನಾನಾ ಅಡೆತಡೆ ಎದುರಾಗುತ್ತಾ ಇದ್ದಲ್ಲಿ ಅದು ನಿವಾರಣೆಯಾಗುತ್ತದೆ ಹಾಗೂ ಮಾನಸಿಕವಾಗಿ ಧೈರ್ಯವಾಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹ ವಯಸ್ಕರಾಗಿದ್ದರೆ, ವಧು ಅಥವಾ ವರ ಅನ್ವೇಷಣೆಯಲ್ಲಿ ತೊಡಗಿರುವವರಿಗೆ ಮನಸ್ಸಿಗೆ ಒಪ್ಪುವಂಥ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ಸ್ವಂತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಇರುವವರು ಹೊಸದಾಗಿ ಹೂಡಿಕೆ ಬೇಕು…
ದುರ್ಗಾ ಸಪ್ತಶತಿಯನ್ನು ಶ್ರವಣ ಮಾಡಿ. ಕೌಟುಂಬಿಕ ಸಮಸ್ಯೆಗಳು ಕಾಡುತ್ತಿದ್ದವು ಅದರಿಂದ ಹೊರಬರುವಂಥ ಮಾರ್ಗೋಪಾಯ ಗೋಚರವಾಗಲಿವೆ. ಇನ್ನು ವ್ಯವಹಾರದಲ್ಲಿ ಹಿನ್ನಡೆ ಕಾಣುತ್ತಿದೆ ಲಾಭದಾಯಕ ಆಗುವಂಥ ಮಾರ್ಗದರ್ಶನ, ಸಲಹೆ ದೊರೆಯುತ್ತವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಹಳ ದಿನಗಳ ನಂತರ ನಿಮ್ಮ ಮನಸ್ಸಿಗೆ ಹತ್ತಿರ ಆದವರನ್ನು ಭೇಟಿ ಆಗುವ ಯೋಗ ಈ ದಿನ ಇದೆ. ಪ್ರೇಮಿಗಳಿಗೆ ಬಹಳ ಉತ್ತಮವಾದ ದಿನ ಇದಾಗಿರಲಿದೆ. ಡಯಟ್ ಅಂದರೆ ಆಹಾರ ಪಥ್ಯದ ವಿಚಾರಕ್ಕೆ…
ಹೈದರಾಬಾದ್ ಪೊಲೀಸರು ಅಕ್ರಮವಾಗಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ತಯಾರಿಸುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ. 21 ವರ್ಷದ ಯುವಕನನ್ನು ಬಂಧಿಸಿದ್ದು, ಅತ್ಯಂತ ಅನೈರ್ಮಲ್ಯಕರ ವಾತಾವರಣದಲ್ಲಿ ತಯಾರಾದ 4000 ಕೆಜಿ ಕಲಬೆರಕೆ ಪೇಸ್ಟ್ ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್ ಪೊಲೀಸರು ಖೈರತಾಬಾದ್ನ ಎಂ.ಎಸ್. ಮಕ್ತಾ ಪ್ರದೇಶದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ರೈಲ್ವೇ ಗೇಟ್ ಬಳಿಯ ಮನೆಯೊಂದರಲ್ಲಿ ಅಕ್ರಮವಾಗಿ, ಅನೈರ್ಮಲ್ಯಕರವಾಗಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ತಯಾರಿಸುತ್ತಿದ್ದ 21 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಅನೈರ್ಮಲ್ಯಕರ ಸ್ಥಿತಿ ಮತ್ತು ಅಕ್ರಮ ಸಪ್ಲೈ ಆರೋಪಿ ಜಸಾನಿ ಇಲ್ಯಾನ್, ತಯಾರಿಸಿದ ಪೇಸ್ಟ್ ಅನ್ನು ಪ್ಲಾಸ್ಟಿಕ್…
ರಶ್ಮಿಕಾ ಮಂದಣ್ಣ ಅವರ ಬ್ರೈಡಲ್ ಲುಕ್ ಸಾಂಪ್ರದಾಯಿಕ ದಕ್ಷಿಣ ಭಾರತದ ಆಭರಣಗಳಿಗೆ ಒಂದು ಪರ್ಫೆಕ್ಟ್ ಉದಾಹರಣೆ. ಹೆವಿ ಗೋಲ್ಡ್ ನೆಕ್ಲೇಸ್ , ಜುಮುಕಿ, ಮಾಂಗ್ಟಿಕ್ಕಾ ಮತ್ತು ಬಳೆಗಳ ಅದ್ಭುತ ಸಂಯೋಜನೆ ರಾಯಲ್, ಎಲಿಗೆಂಟ್ ಮತ್ತು ಟೈಮ್ಲೆಸ್ ಲುಕ್ ನೀಡಿದೆ. Source link
ಪಾಕಿಸ್ತಾನ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ತಾಲಿಬಾನ್ ಸರ್ಕಾರವು ಪಾಕ್ ಗಡಿಯೊಳಗೆ ನುಗ್ಗಿ ಸರಣಿ ದಾಳಿಗಳನ್ನು ನಡೆಸುತ್ತಿದೆ. ಈ ಕಾರ್ಯಾಚರಣೆಯಲ್ಲಿ ಅಫ್ಘಾನ್ ಸೇನೆಯು ಪಾಕಿಸ್ತಾನದ 7 ಸೇನಾ ಪೋಸ್ಟ್ಗಳನ್ನು ವಶಪಡಿಸಿಕೊಂಡಿದ್ದು, ಉಭಯ ದೇಶಗಳ ನಡುವೆ ತೀವ್ರ ಸಂಘರ್ಷ ಮುಂದುವರೆದಿದೆ. ಗಡಿಯಲ್ಲಿ ರಣಭೀಕರ ಯುದ್ಧ: ತಾಲಿಬಾನ್ ಸರಣಿ ದಾಳಿ ಅಫ್ಘಾನಿಸ್ತಾನದ ಗಡಿಯೊಳಗೆ ನುಗ್ಗಿ ಪಾಕಿಸ್ತಾನ ನಡೆಸಿದ ವಾಯುದಾಳಿಗೆ ಪ್ರತಿಯಾಗಿ ತಾಲಿಬಾನ್ ಸರ್ಕಾರ ಈಗ ಪ್ರಬಲ ಸೇಡು ತೀರಿಸಿಕೊಳ್ಳಲು ಆರಂಭಿಸಿದೆ. ಪಾಕಿಸ್ತಾನದ ಸೇನಾ ಸೌಲಭ್ಯಗಳು ಮತ್ತು ಆಯಕಟ್ಟಿನ ನೆಲೆಗಳ ಮೇಲೆ ಅಫ್ಘಾನ್…
ಸೌತೆಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನಂಶವಿದೆ. ವಿಟಮಿನ್ ಕೆ, ಪೊಟ್ಯಾಶಿಯಂ ಮತ್ತು ಮೆಗ್ನೀಶಿಯಂನಿಂದ ಸಮೃದ್ಧವಾಗಿರುವ ಇದು ಹಲವು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. health-life Feb 26 2026 Author: Ashwini HR Image Credits:Getty Source link
ದುಬೈನಲ್ಲಿ ವೈಯಕ್ತಿಕ ಆದಾಯ ತೆರಿಗೆ ಇಲ್ಲದಿದ್ದರೂ, ಸರ್ಕಾರವು ತನ್ನ ಆದಾಯವನ್ನು ಬೇರೆ ಮೂಲಗಳಿಂದ ಗಳಿಸುತ್ತದೆ. ಕಾರ್ಪೊರೇಟ್ ತೆರಿಗೆ, ಮೌಲ್ಯವರ್ಧಿತ ತೆರಿಗೆ (VAT), ಪ್ರವಾಸೋದ್ಯಮ, ಸೇವಾ ಶುಲ್ಕಗಳು ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳ ಲಾಭದ ಮೂಲಕ ದುಬೈ ತನ್ನ ಆರ್ಥಿಕತೆಯನ್ನು ಬಲಪಡಿಸಿಕೊಂಡಿದೆ. ದುಬೈನಲ್ಲಿ ಆದಾಯ ತೆರಿಗೆ ಇಲ್ಲ: ದುಬೈ ಸಂಪೂರ್ಣವಾಗಿ ತೆರಿಗೆ ಮುಕ್ತವಾಗಿದೆ ಎಂದರೆ ನಂಬುತ್ತೀರಾ? ಹೌದು ದುಬೈನಲ್ಲಿ ವೈಯಕ್ತಿಕ ಆದಾಯ ತೆರಿಗೆ ಇಲ್ಲ. ಆದಾಯ ತೆರಿಗೆಯೇ ಇಲ್ಲದಿದ್ದರೆ, ಸರ್ಕಾರವು ಆದಾಯವನ್ನು ಹೇಗೆ ಗಳಿಸುತ್ತದೆ ಎಂಬ ಪ್ರಶ್ನೆ ಮೂಡುತ್ತದೆ…
ಬೆಂಗಳೂರು, (ಫೆಬ್ರವರಿ 26): ಉದ್ಯೋಗಕ್ಕಾಗಿ (ಉದ್ಯೋಗ) ಧಾರವಾಡದಲ್ಲಿ (ಧಾರವಾಡ) ಯುವಶಕ್ತಿ ನಡೆಸಿದ ಹೋರಾಟಕ್ಕೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮೊದಲ ಹಂತದಲ್ಲಿ 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಕ್ಯಾಬಿನೆಟ್ (ಕ್ಯಾಬಿನೆಟ್) ತೀರ್ಮಾನಿಸಿದೆ. ಜೊತೆಗೆ, ಸರ್ಕಾರಿ ಹೊಸ ನೇಮಕಾತಿಗಳಲ್ಲಿ ಸದ್ಯಕ್ಕೆ ಒಳಮೀಸಲಾತಿ ಜಾರಿ ಅಸಾಧ್ಯ ಎಂದು ಕ್ಯಾಬಿನೆಟ್ ತೀರ್ಮಾನಿಸಿದೆ. ಹಳೇ ಮೀಸಲಾತಿಯಲ್ಲೇ ನೇಮಕಾತಿಗೆ ತೀರ್ಮಾನಿಸಿದೆ. ಸಚಿವ ಸಂಪುಟದ ಬಳಿಕ ಕಾನೂನು ಸಚಿವ ಎಚ್ಕೆ ಪಾಟೀಲ್ ಮಾತನಾಡಿ, ನೇಮಕಾತಿ ಪ್ರಕ್ರಿಯೆಗೆ ತಕ್ಷಣವೇ ಅನುಮೋದನೆ ನೀಡಲಾಗಿದೆ. ಮುಂದಿನ 30 ದಿನಗಳಲ್ಲಿ 56,432…