ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ
ಮೇಷ ರಾಶಿ: ಮಹತ್ತ್ವದ ಯೋಜನೆಯು ಮಸುಕಾಗಿದ್ದರೆ ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಗಳನ್ನು ಭೇಟಿಯಾಗಲು ದೂರದವರಿಗೆ ಪ್ರಯಾಣ ಮಾಡಬೇಕಾಗುವುದು….
ಮೇಷ ರಾಶಿ: ಮಹತ್ತ್ವದ ಯೋಜನೆಯು ಮಸುಕಾಗಿದ್ದರೆ ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಗಳನ್ನು ಭೇಟಿಯಾಗಲು ದೂರದವರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಸಂಘಟನೆಯಲ್ಲಿ ತೊಡಗುವರು. ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭದಾಯಕ. ಮಾತುಗಳನ್ನು ಕಡಿಮೆ ಆಡುವಿರಿ. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು. ವೃಷಭ ರಾಶಿ: ಕಾರ್ಯ ಮಾಡುವ ಸುಲಭದ ಉಪಾಯಗಳು ನಿಮ್ಮ ಬುದ್ಧಿಗೆ ತೋಚದೆ ಹೋಗಬಹುದು. ಒಂದಕ್ಕಿಂತ ಹೆಚ್ಚು ಕಾರ್ಯವನ್ನು ಒಮ್ಮೆಲೇ ಮಾಡುವ ಸಂದರ್ಭವು ಬರಬಹುದು….
ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದ ಅಡೆತಡೆಗಳು ದೂರ ಆಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಮಾಡಿಸಿಕೊಳ್ಳಲು ಅವಕಾಶಗಳು ಉದ್ಭವ…
ಉದ್ಯೋಗ ಬದಲಾವಣೆಯ ಪ್ರಯತ್ನ ಮಾಡುತ್ತಾ ಇರುವವರು, ಹೊಸ ವ್ಯವಹಾರ- ವ್ಯಾಪಾರದಲ್ಲಿ ವರ್ಕಿಂಗ್ ಕ್ಯಾಪಿಟಲ್ ಹೊಂದಿಸಲು ತೊಂದರೆ ಎದುರಿಸುತ್ತಾ ಇರುವವರು ಹೀಗೆ ಯಾವುದೇ ಸಮಸ್ಯೆಗೆ ಸಿಟ್ರಿನ್ ಸ್ಟೋನ್ ಉಂಗುರವನ್ನು ಧರಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಕೆಲವು ಕೃಷಿಯಲ್ಲಿ ತೊಡಗಿಸಿಕೊಂಡವರು ಜಮೀನಿನಲ್ಲಿ ದೀರ್ಘಾವಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಿದ್ದಾರೆ. ಕೊಟ್ಟಿಗೆ, ಗೋದಾಮು, ಇತರೆ ನಿಮ್ಮ ಚಟುವಟಿಕೆಗೆ ಅನುಕೂಲ ಆಗುವ ರೀತಿ ಯೋಜನೆ ಮಾಡಿಕೊಳ್ಳಬೇಕು. ಕುಟುಂಬದ ಸದಸ್ಯರು ನಿಮ್ಮ…
ಶಿವ ಅಷ್ಟಕವನ್ನು ಶ್ರವಣ ಮಾಡುವುದು ಅಥವಾ ಪಠಣ ಮಾಡುವುದು ಅಥವಾ ಈಶ್ವರನ ದೇವಸ್ಥಾನದಲ್ಲಿ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವ ಪ್ರಯತ್ನ ವಿಫಲವಾಗಿದೆ. ಹೊಸದಾಗಿ ವಹಿಸಿಕೊಂಡ ಜವಾಬ್ದಾರಿಗಳಲ್ಲಿ ಯಶಸ್ವಿಯಾಗುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಯಾರೋ ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸಲು ಇತರರಿಗೆ ಒಪ್ಪಿಸುವುದರಿಂದ…
India AI Mission for farmers: ಭಾರತದ ಮುಂದಿನ ಕೃಷಿ ಕ್ರಾಂತಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಾಲನೆ ನೀಡಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ‘ಇಂಡಿಯಾ AI ಮಿಷನ್’ ಅಡಿಯಲ್ಲಿ, ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆ ಸಮಸ್ಯೆಗಳಿಗೆ AI ಪರಿಹಾರ ನೀಡಲಿದೆ. ಭಾರತದ ಮುಂದಿನ ಕೃಷಿ ಕ್ರಾಂತಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಾಲನೆ ನೀಡಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಭೂ ವಿಜ್ಞಾನ ಸಚಿವ ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ. ಮುಂಬೈನಲ್ಲಿ…
ಪ್ರಧಾನಿ ಮೋದಿ ತಮ್ಮವರ ಮೇಲೆಯೇ ದಾಳಿ ಮಾಡ್ತಾರೆ, ಆದರೆ ಟ್ರಂಪ್ರನ್ನು ಟೀಕಿಸೋಕೆ ಅವರಿಗೆ ಧೈರ್ಯ ಇಲ್ಲ ಅಂತ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಕಿಡಿಕಾರಿದ್ದಾರೆ. ಬಿಜೆಪಿಯನ್ನು ಎದುರಿಸಬಲ್ಲ ತಾಕತ್ತು ರಾಹುಲ್ ಗಾಂಧಿಗೆ ಮಾತ್ರ ಇದೆ, INDIA ಒಕ್ಕೂಟದ ಬೇರೆ ನಾಯಕರಿಗೆ ಇಲ್ಲ ಎಂದೂ ಅವರು ಹೇಳಿದ್ದಾರೆ. AI ಶೃಂಗಸಭೆ ವೇಳೆ ಯೂತ್ ಕಾಂಗ್ರೆಸ್ ನಡೆಸಿದ್ದ ‘ಶರ್ಟ್ಲೆಸ್’ ಪ್ರತಿಭಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಭಾನುವಾರ ತಿರುಗೇಟು ನೀಡಿದ್ದಾರೆ. ಪ್ರಧಾನಿ…
ದಾವಣಗೆರೆಯ ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಅನುಷಾ ಎಂಬ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರ ಸಾವಿಗೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ದಾವಣಗೆರೆ (ಫೆ.22): ಇಂಜೆಕ್ಷನ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಹೋಗಿದ್ದ ಮಹಿಳೆಯೋರ್ವಳು ಇಂಜೆಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ತಿಪ್ಪಗೊಂಡನಹಳ್ಳಿ ಮೂಲದ ಅನುಷಾ (35) ಮೃತಪಟ್ಟ ದುರ್ದೈವಿ….
<p>ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಮದುವೆಯ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ನೀಡಿದ ‘ವಿರೋಶ್’ ಎಂಬ ಹೆಸರಿನಲ್ಲೇ ತಮ್ಮ ವಿವಾಹವನ್ನು ಆಚರಿಸುವುದಾಗಿ ಈ ಜೋಡಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. </p><img><p>ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಂತಿಮವಾಗಿ ತಮ್ಮ ಮುಂಬರುವ ವಿವಾಹವನ್ನು ಸಾಮಾಜಿಕ ಜಾಲತಾಣದಲ್ಲಿ ಘೋಷಿಸುವ ಮೂಲಕ ಮದುವೆ ಸುದ್ಧಿಯನ್ನು ಅಧಿಕೃತಗೊಳಿಸಿದ್ದಾರೆ. ಹಲವು ದಿನಗಳಿಂದ ಇವರು ಮದುವೆಯಾಗ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಆಗಲಿ ರಶ್ಮಿಕಾ ಆಗಲಿ ಈ ಸುದ್ದಿಯನ್ನು ಖಚಿತಪಡಿಸಿರಲಿಲ್ಲ….
2026 ರ ಟಿ20 ಆಗಿದೆನಲ್ಲಿ (T20 ವಿಶ್ವಕಪ್ 2026) ಟೀಂ ಇಂಡಿಯಾದ ಅಜೆಯ ಓಟಕ್ಕೆ ಬ್ರೇಕ್ ಬಿದ್ದಿದೆ. ಹಾಲಿ ಚಾಂಪಿಯನ್ಸ್ ಭಾರತ ತಂಡವು ಟೂರ್ಮೆಂಟ್ನ ಸೂಪರ್ 8 ಸುತ್ತಿನ ತನ್ನ ಮೊದಲ ದಕ್ಷಿಣ ಆಫ್ರಿಕಾ (ಭಾರತ vs ದಕ್ಷಿಣ ಆಫ್ರಿಕಾ) ವಿರುದ್ಧ 76 ರನ್ಗಳ ನಯ ಸೋಲು ಅನುಭವಿಸಿದೆ. ಫೆಬ್ರವರಿ 22 ರ ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಅಂಗಡಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 187 ರನ್ ಗಳಿಸಿತು. ಇದಕ್ಕೆ…
<p>ರಾಯಚೂರಿನ ಮಂತ್ರಾಲಯದಲ್ಲಿ ಜರುಗುತ್ತಿರುವ ‘ಗುರು ವೈಭವೋತ್ಸವ’ ಸಪ್ತಮಿ ಕಾರ್ಯಕ್ರಮದ ಭವ್ಯ ಫೋಟೋ ಗ್ಯಾಲರಿ ವರದಿ ಇಲ್ಲಿದೆ</p><p> </p><img><p>ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 405ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 431ನೇ ಜಯಂತ್ಯೋತ್ಸವದ ಅಂಗವಾಗಿ ‘ಗುರು ವೈಭವೋತ್ಸವ’ ಕಳೆಗಟ್ಟಿದೆ. ಉತ್ಸವದ 5ನೇ ದಿನದ ಅಂಗವಾಗಿ ಶ್ರೀಮಠದ ಯೋಗೀಂದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಮಾರಂಭದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೆಎಸ್ಸಿಎ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ರಾಯರ ದರ್ಶನ ಪಡೆದರು.</p><img><p>ವೇದಿಕೆ…