Headlines
February 26th Today at 12:54 AM, Moon is in Gemini, this zodiac sign have Raja Yoga | Rashifal 26 February 2026 Thursday Lucky Signs Today Aries To Pisces Horoscope Suh

February 26th Today at 12:54 AM, Moon is in Gemini, this zodiac sign have Raja Yoga | Rashifal 26 February 2026 Thursday Lucky Signs Today Aries To Pisces Horoscope Suh

ಕುಂಭ ರಾಶಿ – ಕಚೇರಿ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ, ನಂತರ ನೀವು ನಿಮ್ಮ ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುತ್ತೀರಿ. ನೀವು ಯಾರೊಂದಿಗಾದರೂ ಮಾತನಾಡುವುದನ್ನು ನಿಲ್ಲಿಸಿದ್ದರೆ, ಫೆಬ್ರವರಿ 26, 2026 ರಂದು ನೀವು ಮತ್ತೆ ಸಂವಹನ ನಡೆಸಲು ಪ್ರಾರಂಭಿಸಬಹುದು. ಮೀನ – ಫೆಬ್ರವರಿ 26, 2026 ರಂದು ಹೊಸ ಸಂಬಂಧವನ್ನು ಪ್ರಾರಂಭಿಸುವುದು ನಿಮಗೆ ಶುಭಕರವಾಗಿರುತ್ತದೆ. ಮನೆಯಲ್ಲಿ ಸಕಾರಾತ್ಮಕ ವಾತಾವರಣ ಇರುತ್ತದೆ. ಹೆಚ್ಚುವರಿಯಾಗಿ, ನಿಮ್ಮ ಕೆಲಸದ ಪರಿಸ್ಥಿತಿ ಸುಧಾರಿಸುತ್ತದೆ. Source link

Read More
ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಸಹಾಯ ಮಾಡಲು 80 ಗ್ರಾಂ ಚಿನ್ನ ಪಡೆದ ಶಿಕ್ಷಕ? ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹ | Teacher Took 80 Grams Of Gold To Help In Sslc Exam

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಸಹಾಯ ಮಾಡಲು 80 ಗ್ರಾಂ ಚಿನ್ನ ಪಡೆದ ಶಿಕ್ಷಕ? ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹ | Teacher Took 80 Grams Of Gold To Help In Sslc Exam

ಚಿನ್ನದ ಆಭರಣ ಶಿಕ್ಷಕನಿಗೆ ಕೊಟ್ಟಿರುವ ವಿದ್ಯಾರ್ಥಿ ತೀವ್ರ ಮಾನಸಿಕವಾಗಿ ಜರ್ಝರಿತವಾಗಿದ್ದು, ಪಾಲಕರು ವಿದ್ಯಾರ್ಥಿಯೊಂದಿಗೆ ಶಾಲೆಗೆ ಆಗಮಿಸಿ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಶಿಕ್ಷಕ ವಿದ್ಯಾರ್ಥಿ ಮತ್ತು ಆತನ ಪಾಲಕರ ಆರೋಪವನ್ನು ತಳ್ಳಿ ಹಾಕಿದ್ದಾರೆ. ಧಾರವಾಡ : ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಸಹಾಯ ಮಾಡುವುದಾಗಿ ಹೇಳಿ ಶಿಕ್ಷಕನೋರ್ವ ವಿದ್ಯಾರ್ಥಿಯಿಂದ ಬಂಗಾರದ ಆಭರಣ ಪಡೆದು ಮೋಸ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಕೆ.ಇ. ಬೋರ್ಡ್‌ ಸಂಸ್ಥೆಯ ವಿದ್ಯಾರಣ್ಯ ಶಾಲೆಯ ಶಿಕ್ಷಕ ಕೆ.ಇ. ಬೋರ್ಡ್‌ ಸಂಸ್ಥೆಯ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್‌,…

Read More
Gold Smuggling Case ಒಂದೇ ವರ್ಷದಲ್ಲಿ ಚಿನ್ನದ ಚೋರಿ ರನ್ಯಾಳಿಂದ 1.27 ಕ್ವಿಂಟಲ್ ಚಿನ್ನ ಸ್ಮಗ್ಲಿಂಗ್! | Ed Files Pmla Chargesheet Against Actress Ranya Rao In 102 Cr Rupees Gold Smuggling Case Kvn

Gold Smuggling Case ಒಂದೇ ವರ್ಷದಲ್ಲಿ ಚಿನ್ನದ ಚೋರಿ ರನ್ಯಾಳಿಂದ 1.27 ಕ್ವಿಂಟಲ್ ಚಿನ್ನ ಸ್ಮಗ್ಲಿಂಗ್! | Ed Files Pmla Chargesheet Against Actress Ranya Rao In 102 Cr Rupees Gold Smuggling Case Kvn

ನಟಿ ರನ್ಯಾ ರಾವ್ ಮತ್ತು ಸಹಚರರ ವಿರುದ್ಧ ಚಿನ್ನ ಕಳ್ಳಸಾಗಣೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ. ದೋಷಾರೋಪಪಟ್ಟಿ ಸಲ್ಲಿಸಿದೆ. ಆರೋಪಿಗಳು ಒಂದೇ ವರ್ಷದಲ್ಲಿ 102.55 ಕೋಟಿ ರೂ. ಮೌಲ್ಯದ 127 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡಿ, ಹವಾಲಾ ಮೂಲಕ ಹಣವನ್ನು ವರ್ಗಾಯಿಸಿದ್ದಾರೆ.   ಬೆಂಗಳೂರು: ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್‌ಎ) ಜಾರಿ ನಿರ್ದೇಶನಾಲಯ(ಇ.ಡಿ.)ವು ತನಿಖೆ ನಡೆಸಿ ಪ್ರಮುಖ ಆರೋಪಿ, ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌…

Read More
ಹುದ್ದೆಗಳ ಭರ್ತಿಗೆ ಯೋಜನೆ ರೆಡಿ ಇದೆ, ಧೈರ್‍ಯವಾಗಿರಿ – ನೇಮಕಾತಿ ಬಗ್ಗೆ ಶೀಘ್ರ ಸಂಪುಟ ಸಭೆಯಲ್ಲಿ ಚರ್ಚೆ: ಡಿಕೆ | Plan Ready To Fill Vacancies Stay Confident Dk Shivakumar

ಹುದ್ದೆಗಳ ಭರ್ತಿಗೆ ಯೋಜನೆ ರೆಡಿ ಇದೆ, ಧೈರ್‍ಯವಾಗಿರಿ – ನೇಮಕಾತಿ ಬಗ್ಗೆ ಶೀಘ್ರ ಸಂಪುಟ ಸಭೆಯಲ್ಲಿ ಚರ್ಚೆ: ಡಿಕೆ | Plan Ready To Fill Vacancies Stay Confident Dk Shivakumar

ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ. ಕಾಂಗ್ರೆಸ್‌ ಸರ್ಕಾರ ಹಗರಣರಹಿತವಾಗಿ ಖಾಲಿ ಹುದ್ದೆ ತುಂಬಲಿದ್ದು, ಸದ್ಯದಲ್ಲೇ ಈ ಬಗ್ಗೆ ಕ್ಯಾಬಿನೆಟ್‌ನಲ್ಲೂ ಚರ್ಚಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಬೆಂಗಳೂರು : ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ. ಕಾಂಗ್ರೆಸ್‌ ಸರ್ಕಾರ ಹಗರಣರಹಿತವಾಗಿ ಖಾಲಿ ಹುದ್ದೆ ತುಂಬಲಿದ್ದು, ಸದ್ಯದಲ್ಲೇ ಈ ಬಗ್ಗೆ ಕ್ಯಾಬಿನೆಟ್‌ನಲ್ಲೂ ಚರ್ಚಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ…

Read More
Horoscope Today 26 February​: ಅಡುಗೆಯ ನಂತರ ಆಹಾರವನ್ನು ಯಾವ ದಿಕ್ಕಿಗೆ ಇರಿಸಬೇಕು

Horoscope Today 26 February​: ಅಡುಗೆಯ ನಂತರ ಆಹಾರವನ್ನು ಯಾವ ದಿಕ್ಕಿಗೆ ಇರಿಸಬೇಕು

ಅಡುಗೆಯ ನಂತರ ಆಹಾರವನ್ನು ಯಾವ ದಿಕ್ಕಿಗೆ ಇರಿಸಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ. ಅಡುಗೆಯು ಕೇವಲ ಶಕ್ತಿಯ ಮೂಲವಲ್ಲದೆ, ಜೀವ ಆಧಾರವೂ ಆಗಿದೆ. ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದಿದೆ. ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡಬೇಕು. ಅಡುಗೆಮನೆಯು ಆಗ್ನೇಯ ಅಥವಾ ವಾಯುವ್ಯದಲ್ಲಿ ಇರಬಹುದು, ಆದರೆ ಯಾವಾಗಲೂ ಪೂರ್ವ ದಿಕ್ಕಿಗೆ ತಿರುಗಿ ಅಡುಗೆ ಮಾಡುವುದು ಉತ್ತಮ. ಅಡುಗೆ ಮುಗಿದ ನಂತರ, ಆಹಾರ ತುಂಬಿದ ಪಾತ್ರೆಗಳನ್ನು ಇರಿಸಲು ಸರಿಯಾದ ದಿಕ್ಕನ್ನು ಆಯ್ಕೆ ಮಾಡುವುದು ಮುಖ್ಯ. ಶಾಸ್ತ್ರಗಳ ಪ್ರಕಾರ, ಅಂದರೆ ಶುಭ…

Read More
JD(S)–NDA Alliance Likely for Local Body Polls ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜತೆಗೆ ಮೈತ್ರಿ: ದೇವೇಗೌಡ | Jds Wants To Contest Local Body Elections With Nda Hd Deve Gowda Signals Alliance With Bjp Kvn

JD(S)–NDA Alliance Likely for Local Body Polls ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜತೆಗೆ ಮೈತ್ರಿ: ದೇವೇಗೌಡ | Jds Wants To Contest Local Body Elections With Nda Hd Deve Gowda Signals Alliance With Bjp Kvn

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವಂತವಾಗಿ ಸ್ಪರ್ಧಿಸುವುದಾಗಿ ಈ ಹಿಂದೆ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು, ಇದೀಗ ಯೂ-ಟರ್ನ್‌ ಹೊಡೆದಿದ್ದು, ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.   ಬೆಂಗಳೂರು: ರಾಜ್ಯದ ನಗರ ಮತ್ತು ಜಿಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಎನ್‌ಡಿಎ ಜೊತೆಗೆ ಹೋಗಬೇಕು ಎಂಬ ಆಕಾಂಕ್ಷೆ ಇದೆ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಸ್ವಂತ ಶಕ್ತಿಯಿಂದ ಹೋರಾಡಲಿದೆ ಎಂದು ಗೌಡರು ಗುಡುಗಿದ್ದರು. ಇದೀಗ ಯೂ-ಟರ್ನ್‌…

Read More
ಕರ್ನಾಟಕ ಹವಾಮಾನ ವರದಿ: ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ

ಬೆಂಗಳೂರು, ಫೆ.26: ಕರ್ನಾಟಕದಲ್ಲಿ ಇಂದು (ಫೆಬ್ರವರಿ 26, 2026) ಮುಖ್ಯವಾಗಿ ಶುಷ್ಕ ಹವಾಮಾನವಿದ್ದು, ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಗದಗ ಮತ್ತು ವಿಜಯಪುರ ಜಿಲ್ಲೆಗಳ ಪ್ರದೇಶಗಳಲ್ಲಿ ಹಗುರವಾದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯ…

Read More
ಒಂದೇ ವರ್ಷದಲ್ಲಿ ರನ್ಯಾಳಿಂದ 1.27 ಕ್ವಿಂಟಲ್‌ ಚಿನ್ನ ಸ್ಮಗ್ಲಿಂಗ್! – ಕಪ್ಪು ಹಣ ವೈಟ್‌ ಮಾಡಲು ಸಂಸ್ಥೆಗಳ ಬಳಕೆ | 1 27 Quintals Of Gold Smuggled By Ranya In Just One Year

ಒಂದೇ ವರ್ಷದಲ್ಲಿ ರನ್ಯಾಳಿಂದ 1.27 ಕ್ವಿಂಟಲ್‌ ಚಿನ್ನ ಸ್ಮಗ್ಲಿಂಗ್! – ಕಪ್ಪು ಹಣ ವೈಟ್‌ ಮಾಡಲು ಸಂಸ್ಥೆಗಳ ಬಳಕೆ | 1 27 Quintals Of Gold Smuggled By Ranya In Just One Year

ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ. ತನಿಖೆ ನಡೆಸಿ ರನ್ಯಾ ರಾವ್‌ ಹಾಗೂ ಸಹ ಆರೋಪಿಗಳಾದ ತರುಣ್‌ ಕೊಂಡೂರು ಮತ್ತು ಸಾಹಿಲ್‌ ಸಕಾರಿಯಾ ಜೈನ್‌ ವಿರುದ್ಧ ನಗರದ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್‌ಎ) ಜಾರಿ ನಿರ್ದೇಶನಾಲಯ(ಇ.ಡಿ.)ವು ತನಿಖೆ ನಡೆಸಿ ಪ್ರಮುಖ ಆರೋಪಿ, ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ ಹಾಗೂ ಸಹ ಆರೋಪಿಗಳಾದ…

Read More
ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ

ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ

ವಿಕ್ಟೋರಿಯಾ ಆಸ್ಪತ್ರೆ ಹಾಗೂ ಐಸಿಯು ಬೆಡ್‌ಗಳ ಸಾಂದರ್ಭಿಕ ಚಿತ್ರಚಿತ್ರದ ಕ್ರೆಡಿಟ್ ಮೂಲ: tv9 ಬೆಂಗಳೂರು, ಫೆಬ್ರವರಿ 26: ಅದನ್ನು ಹೇಳಲು ಬೆಂಗಳೂರು (ಬೆಂಗಳೂರು) ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ. ಆದರೆ, ಚಿಕಿತ್ಸೆಗೆ ಬಂದರೆ ಜೀವಕ್ಕೆ ಗ್ಯಾರಂಟಿ ಇಲ್ಲ ಎಂಬಂಥ ಸ್ಥಿತಿ ಇದೆ. ಗ್ಯಾರಂಟಿಗಳನ್ನು ಕೊಟ್ಟಿರುವ ಸರ್ಕಾರದಿಂದ ಆರೋಗ್ಯ ಭಾಗ್ಯದ ಗ್ಯಾರಂಟಿಯೇ ಇಲ್ಲ ಎಂಬ ಆರೋಪ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ (ವಿಕ್ಟೋರಿಯಾ ಆಸ್ಪತ್ರೆ) ಅವ್ಯವಸ್ಥೆಗಳ ಸಂಬಂಧ ಆರೋಪ ಈಗೀಗ ಜೋರಾಗಿಯೇ ಕೇಳಿಬರುತ್ತಿದೆ. ಸಮಸ್ಯೆಗಳು ತಾಂಡವವಾಡುತ್ತಿದ್ದವು, ಎಮರ್ಜೆನ್ಸಿ ಎಂದು ಬಂದರೆ…

Read More
‘ನ್ಯಾಯಾಂಗದ ಭ್ರಷ್ಟಾಚಾರ’ ಪಠ್ಯಕ್ಕೆ ಕೊಕ್‌ – ಕೇಂದ್ರೀಯ ಪಠ್ಯದ 8ನೇ ಕ್ಲಾಸಲ್ಲಿ ಪಾಠ | Judicial Corruption Textbook Dropped From Curriculum

‘ನ್ಯಾಯಾಂಗದ ಭ್ರಷ್ಟಾಚಾರ’ ಪಠ್ಯಕ್ಕೆ ಕೊಕ್‌ – ಕೇಂದ್ರೀಯ ಪಠ್ಯದ 8ನೇ ಕ್ಲಾಸಲ್ಲಿ ಪಾಠ | Judicial Corruption Textbook Dropped From Curriculum

ಕೇಂದ್ರೀಯ ಪಠ್ಯಕ್ರಮದ 8ನೇ ತರಗತಿಯ ಸಾಮಾಜಿಕ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಪಾಠ ವಿವಾದಕ್ಕೀಡಾಗಿದೆ. ನ್ಯಾಯಾಂಗದ ವಿವಿಧ ಹಂತಗಳಲ್ಲಿನ ಭ್ರಷ್ಟಾಚಾರ ಎಂಬ ವಿವರಣೆ ಇರುವುದೇ ವಿವಾದಕ್ಕೆ ಮೂಲ. ಇದಕ್ಕೆ ಖುದ್ದು ಸುಪ್ರೀಂ ಕೋರ್ಟ್‌ ಕಿಡಿಕಾರಿದೆ. ನವದೆಹಲಿ : ಕೇಂದ್ರೀಯ ಪಠ್ಯಕ್ರಮದ 8ನೇ ತರಗತಿಯ ಸಾಮಾಜಿಕ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಪಾಠ ವಿವಾದಕ್ಕೀಡಾಗಿದೆ. ನ್ಯಾಯಾಂಗದ ವಿವಿಧ ಹಂತಗಳಲ್ಲಿನ ಭ್ರಷ್ಟಾಚಾರ ಎಂಬ ವಿವರಣೆ ಇರುವುದೇ ವಿವಾದಕ್ಕೆ ಮೂಲ. ಇದಕ್ಕೆ ಖುದ್ದು…

Read More