ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಹೇಳೋದು ಹಾಸ್ಯಾಸ್ಪದ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ | Hd Kumaraswamy Criticizes Congress Guarantee Schemes Gvd

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಹೇಳೋದು ಹಾಸ್ಯಾಸ್ಪದ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ | Hd Kumaraswamy Criticizes Congress Guarantee Schemes Gvd

ಪ್ರತಿ ದಿನ ಜನರ ಮುಂದೆ ಹೇಳುವುದಕ್ಕೆ ಹೋಗಿಲ್ಲ. ಅದು ನಮ್ಮ ಕರ್ತವ್ಯ. ಕಾಂಗ್ರೆಸ್‌ನವರು ಮೂರು ವರ್ಷಗಳಿಂದ ಗ್ಯಾರಂಟಿಗಳ ಕುರಿತು ಪ್ರತಿ ದಿನ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕಮತಗಿ (ಏ.07): ಈ ನಾಡಿನ ಜನತೆಗಾಗಿ ಬಿಜೆಪಿ ಜೆಡಿಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಮತ್ತು ಬಿ.ಎಸ್.ಯಡಿಯೂರಪ್ಪನವರು ಸೇರಿಕೊಂಡು ಸಾಕಷ್ಟು ಕಾರ್ಯಕ್ರಮ ನೀಡಿದ್ದೇವೆ. ಆದರೆ ಅವುಗಳ ಕುರಿತು ಪ್ರತಿ ದಿನ ಜನರ ಮುಂದೆ ಹೇಳುವುದಕ್ಕೆ ಹೋಗಿಲ್ಲ. ಅದು ನಮ್ಮ ಕರ್ತವ್ಯ. ಕಾಂಗ್ರೆಸ್‌ನವರು ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳ…

Read More
Love Jihad: ಹಿಂದುಗಳು ಜಾತಿ, ಮತಭೇದ ಮರೆತು ಒಂದಾಗಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ | Mla Basanagouda Yatnal Love Jihad Statement Hubballi Gvd

Love Jihad: ಹಿಂದುಗಳು ಜಾತಿ, ಮತಭೇದ ಮರೆತು ಒಂದಾಗಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ | Mla Basanagouda Yatnal Love Jihad Statement Hubballi Gvd

ಹಿಂದೂ ಹೆಣ್ಣು ಮಕ್ಕಳು ಲವ್‌ ಜಿಹಾದ್‌ಗೆ ಬಲಿಯಾಗದಂತೆ ನೋಡಿಕೊಳ್ಳುವುದು ಹಾಗೂ ಅವರನ್ನು ರಕ್ಷಿಸುವುದು ಪ್ರತಿಯೊಬ್ಬ ಹಿಂದೂವಿನ ಜವಾಬ್ದಾರಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಹುಬ್ಬಳ್ಳಿ (ಏ.06): ಜಾತಿ, ಮತ ಭೇದ ಮರೆತು ಹಿಂದೂಗಳೆಲ್ಲ ಒಂದಾಗುವ ಮೂಲಕ ದೇಶ ಕಟ್ಟುವ ಕೆಲಸಕ್ಕೆ ಮುಂದಾಗಬೇಕಿದೆ. ಜತೆಗೆ ಹಿಂದೂ ಹೆಣ್ಣು ಮಕ್ಕಳು ಲವ್‌ ಜಿಹಾದ್‌ಗೆ ಬಲಿಯಾಗದಂತೆ ನೋಡಿಕೊಳ್ಳುವುದು ಹಾಗೂ ಅವರನ್ನು ರಕ್ಷಿಸುವುದು ಪ್ರತಿಯೊಬ್ಬ ಹಿಂದೂವಿನ ಜವಾಬ್ದಾರಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಅವರು ಇಲ್ಲಿನ ನಗರದ…

Read More
ಕಾಲೇಜು ಅರ್ಧಕ್ಕೆ ಬಿಟ್ಟ ಹುಡುಗಿ, 24ನೇ ವಯಸ್ಸಿಗೆ ಮೋದಿ ಜುಕರ್‌ಬರ್ಗ್ ಪಟ್ಟಿಯಲ್ಲಿ ಸ್ಥಾನ

ಕಾಲೇಜು ಅರ್ಧಕ್ಕೆ ಬಿಟ್ಟ ಹುಡುಗಿ, 24ನೇ ವಯಸ್ಸಿಗೆ ಮೋದಿ ಜುಕರ್‌ಬರ್ಗ್ ಪಟ್ಟಿಯಲ್ಲಿ ಸ್ಥಾನ

<p>ಕಾಲೇಜು ಅರ್ಧಕ್ಕೆ ಬಿಟ್ಟ ಹುಡುಗಿ, 24ನೇ ವಯಸ್ಸಿಗೆ ಮೋದಿ ಜುಕರ್‌ಬರ್ಗ್ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ. ಮೆಟಾದ ಹೊಸ ವಾಟ್ಸಾಪ್ ಸ್ಟಿಕ್ಕರ್ ಫೀಚರ್‌ಗಾಗಿ ನಟ ವಿಜಯ್ ದೇವರಕೊಂಡ ಜೊತೆ ಅಮಲಾ ಕೂಡ ಆಯ್ಕೆಯಾಗಿದ್ದಾರೆ.</p><p>&nbsp;</p><img><p>ಸೋಶಿಯಲ್ ಮೀಡಿಯಾ ಬಳಸೋರಿಗೆ ಅಮಲಾ ಶಾಜಿ ಹೆಸರು ಚಿರಪರಿಚಿತ. ಇವರು ಮೂಲ ಕೇರಳ ಆಧರೂ ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿ ಭಾರಿ ಜನಪ್ರಿಯತೆ ಪಡೆದಿದ್ದಾರೆ.ರೀಲ್ಸ್, ಪೋಸ್ಟ್, ವಿಡಿಯೋಗಳ ಮೂಲಕ ಅಪಾರ ಅಭಿಮಾನಿಗಳ ಬಳಗ ಸೃಷ್ಟಿಸಿರುವ ಅಮಲಾ ಇದೀಗ ತಮ್ಮ 24ನೇ ವಯಸ್ಸಿಗೆ ಸಾಧನೆ ಮಾಡಿದ್ದಾರೆ.</p><img><p>ವಾಟ್ಸಾಪ್ ಚಾನೆಲ್‌ನಲ್ಲಿ ಅತಿ…

Read More
ಮಲೆ ಮಹದೇಶ್ವರ ಬೆಟ್ಟದಲ್ಲಿ ನೀರಿನ ಸಂಕಷ್ಟ: ಅರಣ್ಯ ಇಲಾಖೆಯಿಂದ ವನ್ಯಜೀವಿಗಳಿಗೆ ಟ್ಯಾಂಕರ್ ನೀರು | Mm Hills Wildlife Water Crisis Tanker Supply Chamarajanagar Gvd

ಮಲೆ ಮಹದೇಶ್ವರ ಬೆಟ್ಟದಲ್ಲಿ ನೀರಿನ ಸಂಕಷ್ಟ: ಅರಣ್ಯ ಇಲಾಖೆಯಿಂದ ವನ್ಯಜೀವಿಗಳಿಗೆ ಟ್ಯಾಂಕರ್ ನೀರು | Mm Hills Wildlife Water Crisis Tanker Supply Chamarajanagar Gvd

ಸುಡುವ ಬಿಸಿಲಿಗೆ ಮಲೆ ಮಹದೇಶ್ವರ ಬೆಟ್ಟದ ಕಾಡು ಒಣಗುತ್ತಿದೆ. ನಿಧಾನವಾಗಿ ಜಲಮೂಲಗಳು ಬತ್ತಿ ಹೋಗುತ್ತಿವೆ, ವನ್ಯಜೀವಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಟ್ಯಾಂಕರ್ ನೀರಿನ ಮೊರೆ ಹೋಗಿದೆ. ವರದಿ: ಪುಟ್ಟರಾಜು. ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ. ಚಾಮರಾಜನಗರ (ಏ.06): ಸುಡುವ ಬಿಸಿಲಿಗೆ ಮಲೆ ಮಹದೇಶ್ವರ ಬೆಟ್ಟದ ಕಾಡು ಒಣಗುತ್ತಿದೆ. ನಿಧಾನವಾಗಿ ಜಲಮೂಲಗಳು ಬತ್ತಿ ಹೋಗುತ್ತಿವೆ, ವನ್ಯಜೀವಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಟ್ಯಾಂಕರ್ ನೀರಿನ ಮೊರೆ ಹೋಗಿದೆ. ಅಲ್ಲದೇ ವನ್ಯಪ್ರಾಣಿಗಳು ಕೂಡ ಈ ನೀರನ್ನು ಕುಡಿದು…

Read More
IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು

IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2026 ರ 12ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕಿದೆ. ಇದರಿಂದ ಕೆಕೆಆರ್‌ಗೆ ಲಾಭವಾದರೆ, ಪಂಜಾಬ್ ತಂಡ ಬೇಸರದಿಂದ ಮೈದಾನ ತೊರೆದಿದೆ. ಏಕೆಂದರೆ ಕೆಕೆಆರ್ ತಂಡ ಆಡಿದ ಮೊದಲ ಎರಡು ಪಂದ್ಯಗಳನ್ನು ಸೋತಿತ್ತು. ಈ ತಂಡವು ಯಾವುದೇ ಅಂಕಗಳನ್ನು ಹೊಂದಿರಲಿಲ್ಲ. ಆದರೆ ಈ ಪಂದ್ಯ ರದ್ದಾದ ಕಾರಣ ಕೆಕೆಆರ್‌ಗೆ 1 ಅಂಕ ಸಿಕ್ಕಿದೆ….

Read More
IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಏಪ್ರಿಲ್ 6: ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ಮೋದಿ) ಇಂದು ಕಾಂಗ್ರೆಸ್ ಪಕ್ಷದ ವಿರುದ್ಧ ಅಸ್ಸಾನ್ನ ಚುನಾವಣಾ ರ್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು. ನಮಗೆ ದೇಶ ಮೊದಲಾದರೆ ಕಾಂಗ್ರೆಸ್‌ಗೆ “ಕುಟುಂಬ-ಮೊದಲು” ಎಂದು ಅವರು ಟೀಕಿಸಿದ್ದಾರೆ. ಹೊಜೈನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅಸ್ಸಾಂನಲ್ಲಿ ಈ ಬಾರಿ ಬಿಜೆಪಿ ಹ್ಯಾಟಿಕ್ ಬಾರಿಸಲಿದೆ. ಬಿಜೆಪಿಯ ಆಡಳಿತ ಮಾದರಿಯನ್ನು ಎತ್ತಿ ತೋರಿಸಿದ ಪ್ರಧಾನಿ ಮೋದಿ, ತಮ್ಮ ಪಕ್ಷವು ನಿರಂತರ ಅಭಿವೃದ್ಧಿ ಪ್ರಯತ್ನಗಳ ಮೂಲಕ ಅಸ್ಸಾಂ ಜನರ ಜೀವನವನ್ನು ಸುಧಾರಿಸಲು ಬದ್ಧವಾಗಿದೆ…

Read More
Banarasi Saree Reuse: ಹಳೆ ಬನಾರಸಿ ಸೀರೆಗೆ ಮಾಡರ್ನ್ ಟಚ್! 6 ಅದ್ಭುತ ಫ್ಯೂಷನ್ ಡ್ರೆಸ್‌ಗಳನ್ನು ಹೀಗೆ ಮಾಡಿ | Modern Fusion Dresses From Old Banarasi Saree Reuse Ideas Gvd

Banarasi Saree Reuse: ಹಳೆ ಬನಾರಸಿ ಸೀರೆಗೆ ಮಾಡರ್ನ್ ಟಚ್! 6 ಅದ್ಭುತ ಫ್ಯೂಷನ್ ಡ್ರೆಸ್‌ಗಳನ್ನು ಹೀಗೆ ಮಾಡಿ | Modern Fusion Dresses From Old Banarasi Saree Reuse Ideas Gvd

ಹಳೆಯ ಹಸಿರು ಬನಾರಸಿ ಸೀರೆಗೆ ಹೊಸ ಟಚ್ ನೀಡಿ, ಫುಲ್ ಸ್ಲೀವ್ ಬ್ಲೌಸ್ ಮಾಡಿಸಿ. ಇದರಲ್ಲಿ, ಭುಜದ ಮೇಲೆ ಎಂಬ್ರಾಯಿಡರಿ ಇದೆ, ನೀವು ಬೇಕಿದ್ದರೆ ಪ್ಲೇನ್ ಆಗಿ ಇಟ್ಟುಕೊಳ್ಳಬಹುದು.  Source link

Read More
IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು

IPL 2026: ರಾಜಸ್ಥಾನ್ ವಿರುದ್ಧ ಆಡ್ತಾರಾ ಹಾರ್ದಿಕ್ ಪಾಂಡ್ಯ?

ಹಾರ್ದಿಕ್ ಪಾಂಡ್ಯ (ಹಾರ್ದಿಕ್ ಪಾಂಡ್ಯ) ನಾಯಕತ್ವದ ಮುಂಬೈ ಇಂಡಿಯನ್ಸ್, 2012 ರ ನಂತರ ಮೊದಲ ಬಾರಿಗೆ 19 ನೇ ಐಪಿಎಲ್ (IPL) ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಗೆಲುವಿನ ಆರಂಭವನ್ನು ಮಾಡಿತು. ಮಾರ್ಚ್ 29 ರಂದು ವಾಂಖೆಡೆ ಮೈದಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈ ತನ್ನ ಅಭಿಯಾನವನ್ನು ಗೆಲ್ಲಲು ಪ್ರಾರಂಭಿಸಿತು. ಆದರೆ, ಆ ನಂತರ ಮುಂಬೈ ತನ್ನ ಗೆಲುವಿನ ಓಟವನ್ನು ಕಾಯ್ದುಕೊಳ್ಳಲು ವಿಫಲವಾಯಿತು. ಶನಿವಾರ ನಡೆದ ತನ್ನ ಎರಡನೇ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್…

Read More
Tumakuru clash ಯುವತಿ ವಿಚಾರಕ್ಕೆ ಎರಡು ಮುಸ್ಲಿಂ ಕುಟುಂಬಗಳ ನಡುವೆ ಮಾರಾಮರಿ, ತುಮಕೂರು ರಸ್ತೆಯಲ್ಲಿ ಗಲಾಟೆ | High Drama As Two Families Clash Over Woman In Tumakuru Case Registered

Tumakuru clash ಯುವತಿ ವಿಚಾರಕ್ಕೆ ಎರಡು ಮುಸ್ಲಿಂ ಕುಟುಂಬಗಳ ನಡುವೆ ಮಾರಾಮರಿ, ತುಮಕೂರು ರಸ್ತೆಯಲ್ಲಿ ಗಲಾಟೆ | High Drama As Two Families Clash Over Woman In Tumakuru Case Registered

ಯುವತಿ ವಿಚಾರಕ್ಕೆ ಎರಡು ಮುಸ್ಲಿಂ ಕುಟುಂಬಗಳ ನಡುವೆ ಮಾರಾಮರಿ, ತುಮಕೂರು ರಸ್ತೆಯಲ್ಲಿ ಗಲಾಟೆ ನಡೆದಿದೆ. ಹಲವರ ಮೊಬೈಲ್‌ನಲ್ಲಿ ಗಲಾಟೆ ದೃಶ್ಯಗಳು ಸೆರೆಯಾಗಿದ್ದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.  ತುಮಕೂರು (ಏ.06) ಯುವತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ಕುಣಿಗಲ್ ಪಟ್ಟಣದ 15ನೇ ವಾರ್ಡ್‌ನ ರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಯುವತಿ ವಿಚಾರವಾಗಿ ಗಲಾಟೆ ಬಳಿಕ ತೀವ್ರ ಸ್ವರೂಪ ಪಡೆದುಕೊಂಡು ಎರಡು ಮುಸ್ಲಿಂ ಕುಟುಂಬಗಳು ಬಡಿದಾಡಿಕೊಂಡಿದ್ದಾರೆ. ಘಟನೆಯಲ್ಲಿ ಎರಡು ಕುಟುಂಬದ…

Read More
IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು

ಶವವಾಗಿ ಪತ್ತೆಯಾದ ಕಿರುತೆರೆ ನಟಿ ಸುಭಾಷಿಣಿ; ಗಂಡನಿಗೆ ಕೊನೆಯ ವಿಡಿಯೋ ಕಾಲ್

‘ಸನ್ ಟಿವಿ’ಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಕಯಲ್’ (ಕಾಯಲ್) ಮೂಲಕ ಮನೆಮಾತಾಗಿದ್ದ ನಟಿ ಸುಭಾಷಿಣಿ ಬಾಲಸುಬ್ರಮಣ್ಯಂ ಇಂದು (ಏಪ್ರಿಲ್ 6) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಉದಯೋನ್ಮುಖ ನಟಿಯ ಹಠಾತ್ ಸಾವು (ಸುಭಾಷಿಣಿ ಸಾವು) ತಮಿಳು ಕಿರುತೆರೆ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಲೋಕವನ್ನುಂಟು ಮಾಡಿದೆ. ವರದಿಗಳ ಪ್ರಕಾರ, ಚೆನ್ನೈನ ತಮ್ಮ ನಿವಾಸದಲ್ಲಿ ಸುಭಾಷಿಣಿ (ಸುಭಾಷಿಣಿ ಬಾಲಸುಬ್ರಮಣ್ಯಂ) ಶವವಾಗಿ ಸೇರಿದ್ದಾರೆ. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದಾಗ ವೈಯಕ್ತಿಕ…

Read More