ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಉತ್ಪನ್ನಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಕಳವಳ ವ್ಯಕ್ತಪಡಿಸಿದ್ದು, ತುರ್ತು ಈ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ…

Read More
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಗಂಡು ಮಗು ಬೇಕೆಂಬ ಹಠಕ್ಕೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನೇ ಕೊಂದು ಈಜುಕೊಳಕ್ಕೆ ಎಸೆದ ಕಟುಕ ತಂದೆ

ಹೈದರಾಬಾದ್, ಏ.4: ಗಂಡು ಮಗು ಬೇಕೆಂಬ ಅಂಧಾಭಿಮಾನ ಮತ್ತು ವಿಕೃತ ಸ್ಥಿತಿಗೆ ಅಮಾಯಕ ಹೆಣ್ಣು ಜೀವಗಳು ಬಲಿಯಾಗಿರುವ ಘೋರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಪತ್ನಿ ಮತ್ತು ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿ, ನಂತರ ಅಪಘಾತ ಎಂದು ಬಿಂಬಿಸಲು ಮೃತದೇಹಗಳನ್ನು ಈಜುಕೊಳಕ್ಕೆ ಎಸೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯು ತನ್ನ ಪತ್ನಿಯ ಗಂಡು ಮಗುವಿನ ವಿಚಾರಕ್ಕಾಗಿ ಪದೇ ಪದೇ ಜಗಳವಾಡುತ್ತಿದ್ದನು. ಇಬ್ಬರು ಹೆಣ್ಣು ಮಕ್ಕಳಿದ್ದರೂ ಸಹ, ಗಂಡು ಮಗು ಇಲ್ಲ ಎಂಬ ಕಾರಣಕ್ಕೆ ಪತ್ನಿಯ…

Read More
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಸಿಕ್ಕ ಸಿಕ್ಕಲ್ಲಿಂದ ಐಪಿಎಲ್ ಟಿಕೆಟ್ ಖರೀದಿ ಮಾಡುವ ಮುನ್ನ ಎಚ್ಚರ! ಲಕ್ಷಾಂತರ ರೂ. ಕಳೆದುಕೊಳ್ಳುವಿರಿ

ಬೆಂಗಳೂರು, ಏಪ್ರಿಲ್ 04: ಇನ್ನೂ ಐಪಿಎಲ್ ಟಿಕೆಟ್ ಕ್ರೇಜ್ (ಐಪಿಎಲ್ 2026) ಎಲ್ಲೆಡೆ ಹಬ್ಬಿದೆ. ತವರು ನೆಲದಲ್ಲಿ ತಮ್ಮ ಇಷ್ಟದ ಆಟಗಾರರ ಮ್ಯಾಚ್ ನೋಡಲು ಎಲ್ಲರಿಗೂ ಆಸೆಯಿದೆ. ಆದರೆ ಯಾವುದೋ ಅನಧಿಕೃತ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಟಿಕೆಟ್ ಖರೀದಿಗೆ ಮುಂದಾದರೆ ಮೋಸ ಹೋಗಿದೆ. ಇಂತದ್ದೇ ಮೋಸದ ಜಾಲಕ್ಕೆ ಸಿಲುಕಿ ಬೆಂಗಳೂರಿನ ಟೆಕ್ಕಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಎಚ್ಚರಿಕೆಯ ಗಂಟೆಯಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ವ್ಯಕ್ತಿ ಬಿ.ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ ಒಬ್ಬರು ಆನ್‌ಲೈನ್…

Read More
ದಕ್ಷಿಣದಲ್ಲಿ ಹೆಚ್ಚಾಯ್ತು ರುಕ್ಮಿಣಿ ವಸಂತ್‌ಗೆ ಡಿಮ್ಯಾಂಡ್; ಸಾಲು ಸಾಲು ಚಿತ್ರಗಳಿಗೆ ರುಕ್ಕು ಗ್ರೀನ್ ಸಿಗ್ನಲ್! | Rukmini Vasanth Signs New Big Budget Film With Kvn Productions Continues Dream Run In South Cinema Kvn

ದಕ್ಷಿಣದಲ್ಲಿ ಹೆಚ್ಚಾಯ್ತು ರುಕ್ಮಿಣಿ ವಸಂತ್‌ಗೆ ಡಿಮ್ಯಾಂಡ್; ಸಾಲು ಸಾಲು ಚಿತ್ರಗಳಿಗೆ ರುಕ್ಕು ಗ್ರೀನ್ ಸಿಗ್ನಲ್! | Rukmini Vasanth Signs New Big Budget Film With Kvn Productions Continues Dream Run In South Cinema Kvn

‘ಸಪ್ತ ಸಾಗರದಾಚೆ ಎಲ್ಲೋ’ ಖ್ಯಾತಿಯ ನಟಿ ರುಕ್ಮಿಣಿ ವಸಂತ್, ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದಲ್ಲಿ ನಟಿಸುತ್ತಿರುವ ಬೆನ್ನಲ್ಲೇ ಮತ್ತೊಂದು ಬೃಹತ್ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಹೊಸ ಸಿನಿಮಾವನ್ನು ‘ಸಪ್ತ ಸಾಗರದಾಚೆ ಎಲ್ಲೋ’ ನಿರ್ದೇಶಕ ಹೇಮಂತ್ ರಾವ್ ಅವರೇ ನಿರ್ದೇಶಿಸುತ್ತಿದ್ದಾರೆ. ಬೆಂಗಳೂರು: ಸ್ಯಾಂಡಲ್‌ವುಡ್ ನ ಕನಕಾವತಿ ರುಕ್ಮಿಣಿ ವಸಂತ್ ಬಹು ಬೇಡಿಕೆಯ ನಟಿ. ರಶ್ಮಿಕಾ ಮಂದಣ್ಣ ಜಾಗವನ್ನ ತುಂಬಬಲ್ಲ ಟ್ಯಾಲೆಂಟ್ ಇರೋ ರುಕ್ಮಿಣಿ ಇದೀಗ ಸದ್ದಿಲ್ಲದೆ ಮತ್ತೊಂದು ಬೃಹತ್ ಚಿತ್ರಕ್ಕೆ ಗ್ರೀನ್ ಸಿಗ್ನಲ್…

Read More
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ?

ದಾವಣಗೆರೆ, ಏಪ್ರಿಲ್ 04: ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕರ್ನಾಟಕ ಸರ್ಕಾರದ ವೈಖರಿ ಮತ್ತು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು. ಅದರ ಜೊತೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಸ್ಸಾಂ ಚುನಾವಣೆ ಗೆಲುವಿನ ತಂತ್ರಗಾರಿಕೆ ಕುರಿತು ಎಐ (AI) ನೀಡಿದ ಪ್ರತಿಕ್ರಿಯೆಯನ್ನು ಅಧಿಕಾರಿಗಳು ತಿಳಿಸಿದ್ದಾರೆ. ಎಐ, “ನೀವು ಮಾಡೆಲ್ ಚುನಾವಣೆ ಮಾಡಿ. ಪ್ರಪಂಚದಲ್ಲೇ ಕರ್ನಾಟಕ ಮಾಡೆಲ್ ಕರ್ನಾಟಕವನ್ನು ಅನುಸರಿಸಿ” ಎಂದು ಸೂಚಿಸಿದ್ದಾರೆ ಎಂದು ಚಲುವರಾಯಸ್ವಾಮಿ ಸೂಚಿಸಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ…

Read More
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಭಾರತ vs ಬಾಂಗ್ಲಾದೇಶ್ ಸರಣಿಗೆ ಡೇಟ್ ಫಿಕ್ಸ್​?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಬಹುನಿರೀಕ್ಷಿತ ಸೀಮಿತ ಪಂದ್ಯಗಳ ಕ್ರಿಕೆಟ್ ಸರಣಿಯು ಸೆಪ್ಟೆಂಬರ್ ತಿಂಗಳಿನಲ್ಲಿ ಎಂದು ವರದಿಯಾಗಿದೆ. ಈ ಮೊದಲು 2025ರ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಈ ಸರಣಿಯನ್ನು ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿಯನ್ನು ರದ್ದುಗೊಳಿಸಲಾಯಿತು. ಇದೀಗ ಸರಣಿಯನ್ನು ಮರುನಿರ್ವಹಣೆ ಮಾಡಲು ಉಭಯ ದೇಶಗಳ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸರಣಿ ರದ್ದು ಮಾಡಿದೆಕೆ? ಸುರಕ್ಷತಾ ಕಾಳಜಿ ಮತ್ತು ರಾಜಕೀಯ ಅಸ್ಥಿರತೆ: 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಆಂತರಿಕ ನಾಗರಿಕ ಕಲಹ ಮತ್ತು ಶೇಖ್ ಹಸೀನಾ ಸರ್ಕಾರ ಪತನಗೊಂಡ…

Read More
‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ! | Karave Narayana Gowda Slams Governor Gehlot Sslc Third Language Grading Row San

‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ! | Karave Narayana Gowda Slams Governor Gehlot Sslc Third Language Grading Row San

ಎಸ್‌ಎಸ್‌ಎಲ್‌ಸಿ ತೃತೀಯ ಭಾಷಾ ಗ್ರೇಡಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿರುದ್ಧ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ದೈನಂದಿನ ಆಡಳಿತದಲ್ಲಿ ಮೂಗು ತೂರಿಸುವ ಹಕ್ಕಿಲ್ಲವೆಂದು ಹೇಳಿದ್ದಾರೆ. ಬೆಂಗಳೂರು (ಏ.4): ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ಗ್ರೇಡಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೆಂಡಾಮಂಡಲವಾಗಿದ್ದಾರೆ. “ನೀವು ಜನರಿಂದ ಆಯ್ಕೆಯಾದ ಪ್ರತಿನಿಧಿಯಲ್ಲ, ಸರ್ಕಾರದ ದೈನಂದಿನ ಆಡಳಿತದಲ್ಲಿ ಮೂಗು ತೂರಿಸುವ…

Read More
ಹುಬ್ಬಳ್ಳಿ Love Jihad ಕೇಸ್​ಗೆ ಟ್ವಿಸ್ಟ್​: ಮಲಗಿದ್ದು ಯಾರಂತ ಅವಳ ಫೋನ್​ ನೋಡಿ ಅಂದ ಸಮೀರ್​; ಅಕ್ಕ ಹೇಳಿದ್ದೇನು? | Hubballi Sameer Mulla Love Jihad Case Sister And Himself Accusing Girl Suc

ಹುಬ್ಬಳ್ಳಿ Love Jihad ಕೇಸ್​ಗೆ ಟ್ವಿಸ್ಟ್​: ಮಲಗಿದ್ದು ಯಾರಂತ ಅವಳ ಫೋನ್​ ನೋಡಿ ಅಂದ ಸಮೀರ್​; ಅಕ್ಕ ಹೇಳಿದ್ದೇನು? | Hubballi Sameer Mulla Love Jihad Case Sister And Himself Accusing Girl Suc

ಹುಬ್ಬಳ್ಳಿಯ ಜಿಮ್ ಟ್ರೈನರ್ ಸಮೀರ್ ಮುಲ್ಲಾ ಮೇಲೆ ಲವ್ ಜಿಹಾದ್, ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಮೀರ್ ಸಹೋದರಿ ಇದು ಪ್ರೀತಿ ಸಂಬಂಧ ಎಂದಿದ್ದರೆ, ಸಂತ್ರಸ್ತೆಯ ಮೊಬೈಲ್ ಪರಿಶೀಲಿಸಿದರೆ ಸತ್ಯ ಹೊರಬರಲಿದೆ ಎಂದು ಸಮೀರ್ ಹೇಳಿದ್ದಾನೆ. ಈ ಘಟನೆಯು ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ​ಹತ್ತಾರು ಬಾರಿ ಗರ್ಭಪಾತ, ಹಲವಾರು ಹಿಂದೂ ಯುವತಿಯರಿಗೆ ಮೋಸ, ಮೊಬೈಲ್​ನಲ್ಲಿ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್​, ಲವ್​ ಜಿಹಾದ್​ ಮಾಡಿ ಹಿಂದೂ ಯುವತಿಯರ ದುರ್ಬಳಕೆ……

Read More
ಏಪ್ರಿಲ್ 6 ರಂದು ಬೃಹತ್ ಗ್ರಹಗಳ ಚಲನೆ, ಶುಕ್ರ ಮತ್ತು ಮಂಗಳನಿಂದ 5 ರಾಶಿಗೆ ಸಮೃದ್ದಿ

ಏಪ್ರಿಲ್ 6 ರಂದು ಬೃಹತ್ ಗ್ರಹಗಳ ಚಲನೆ, ಶುಕ್ರ ಮತ್ತು ಮಂಗಳನಿಂದ 5 ರಾಶಿಗೆ ಸಮೃದ್ದಿ

<p>ಏಪ್ರಿಲ್ 6, 2026 ರಂದು ಶುಕ್ರ ಮತ್ತು ಮಂಗಳ ಗ್ರಹಗಳ ಸಕ್ರಿಯ ಚಲನೆಗಳು, ಸೂರ್ಯ ಮತ್ತು ಗುರುವಿನ ಕೇಂದ್ರ ದೃಷ್ಟಿ ಯೋಗವು ವೃತ್ತಿ, ವ್ಯವಹಾರ ಮತ್ತು ಹಣಕಾಸು ಕ್ಷೇತ್ರಕ್ಕೆ ಹೊಸ ದಿಕ್ಕನ್ನು ತರುತ್ತದೆ.</p><p>&nbsp;</p><img><p>ಮೇಷ ರಾಶಿಯವರಿಗೆ ಈ ದಿನವು ವೃತ್ತಿ ಮತ್ತು ವ್ಯವಹಾರದಲ್ಲಿ ಗಮನಾರ್ಹ ಅವಕಾಶಗಳನ್ನು ತರುತ್ತದೆ. ಶುಕ್ರ ಮತ್ತು ಮಂಗಳ ಗ್ರಹಗಳ ಚಲನೆಯು ಹೊಸ ಹೂಡಿಕೆಗಳು ಮತ್ತು ವ್ಯವಹಾರ ಪ್ರಸ್ತಾಪಗಳನ್ನು ತರುತ್ತದೆ. ಸೂರ್ಯ-ಗುರು ಕೇಂದ್ರ ದೃಷ್ಟಿ ಯೋಗವು ನಿಮ್ಮ ಖ್ಯಾತಿ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುತ್ತದೆ. ಹಳೆಯ ಆರ್ಥಿಕ…

Read More
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

‘ಧುರಂಧರ’ ಹಾಗೂ ‘ಧುರಂಧರ 2′ ಸಿನಿಮಾ (ಧುರಂಧರ 2) ಗೆದ್ದು ಬೀಗಿದೆ. ‘ಧುರಂಧರ’ ರಿಲೀಸ್ ಆಗಿ ನಾಲ್ಕು ತಿಂಗಳು ಹಾಗೂ ‘ಧುರಂಧರ 2’ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಹೀಗಿರುವಾಗ ಕಥೆ ಬರಹಗಾರ ಸಂತೋಷ್ ಕುಮಾರ್ ಎಂಬುವವರು ‘ಧುರಂಧರ 2’ ಕಥೆ ತಮ್ಮದು ಎಂದು ಹೇಳಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂತೋಷ್ ಕುಮಾರ್ ಅವರು, ‘ಧುರಂಧರ 2′ ಚಿತ್ರದ ಕಥೆ ನನ್ನದು. ಅವರು…

Read More