Headlines
Today Sunday Sarvartha Siddhi Yoga Raja Panchaka Yoga, bumper luck for this zodiac sign | Rashifal 12 April 2026 Sunday Lucky Zodiac Signs Today Aries To Pisces Horoscope Suh

Today Sunday Sarvartha Siddhi Yoga Raja Panchaka Yoga, bumper luck for this zodiac sign | Rashifal 12 April 2026 Sunday Lucky Zodiac Signs Today Aries To Pisces Horoscope Suh

ಮಿಥುನ ರಾಶಿ ಮನೆಯ ಮುಖ್ಯಸ್ಥನ ಮಾತು ಕೇಳದಿರುವುದು ತಪ್ಪು. ನೀವು ಗಂಭೀರ ತೊಂದರೆಗೆ ಸಿಲುಕಬಹುದು. ಈ ದಿನ (ಏಪ್ರಿಲ್ 12, 2026) ನಿಮ್ಮ ಆದಾಯವೂ ಕಡಿಮೆಯಾಗುತ್ತದೆ. ಕರ್ಕಾಟಕ ರಾಶಿ ನೀವು ಚಂಚಲ ಮನಸ್ಸಿನಿಂದ ತೊಂದರೆಗೊಳಗಾಗುತ್ತೀರಿ. ಇದಲ್ಲದೆ, ನಿಮ್ಮ ಆರೋಗ್ಯವು ಗಮನಾರ್ಹವಾಗಿ ಹದಗೆಡುತ್ತದೆ. ನೀವು ಎಲ್ಲಿಂದಲಾದರೂ ಹಣವನ್ನು ಪಡೆಯುವ ನಿರೀಕ್ಷೆಯಿದ್ದರೆ, ಸರಿಯಾದ ಸಮಯದಲ್ಲಿ ಅದು ನಿಮಗೆ ಸಿಗುವ ಸಾಧ್ಯತೆ ಕಡಿಮೆ. Source link

Read More
ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್ ನ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಇದೆ. ಐಸ್‌ಕ್ರೀಂನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದರೆ ಅಪಾಯವಾಗುವ ಸಾಧ್ಯತೆಯಿದೆ ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ ಹೋಟೆಲ್…

Read More
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕುಡುಕನ ಅಟ್ಟಹಾಸ; ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್‌ ಮೇಲೆ ಹಲ್ಲೆಗೈದ ಕಿಡಿಗೇಡಿ! | Miscreant Who Assaulted Police In An Intoxicated State Arrested Rav

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕುಡುಕನ ಅಟ್ಟಹಾಸ; ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್‌ ಮೇಲೆ ಹಲ್ಲೆಗೈದ ಕಿಡಿಗೇಡಿ! | Miscreant Who Assaulted Police In An Intoxicated State Arrested Rav

ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯಲ್ಲಿ, ಮಧ್ಯರಾತ್ರಿ ಬಾರ್ ಬಾಗಿಲು ತೆರೆಯುವಂತೆ ಗಲಾಟೆ ಮಾಡುತ್ತಿದ್ದ ಕುಡುಕನೊಬ್ಬನನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಈ ವೇಳೆ ಆತ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ,  ಹಲ್ಲೆ ಮಾಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಂಧಿಸಲಾಗಿದೆ. ಬೆಂಗಳೂರು (ಏ.12): ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಯ ಎಎಸ್‌ಐ ಸಿದ್ದರಾಮ ಅವರು ನೀಡಿದ…

Read More
ಕಾಂಗ್ರೆಸ್‌ನಲ್ಲಿ ಸಂಪುಟ ಕಸರತ್ತು: ಇಂದು ದೆಹಲಿಯತ್ತ 25 ಶಾಸಕರು, ನಿಯೋಗದಲ್ಲಿ ಯಾರಿದ್ದಾರೆ, ಬೇಡಿಕೆಗಳೇನು? | Karnataka Cabinet Reshuffle Efforts In Congress 25 Mlas Head To Delhi Whose In Delegation What Are Their Demands Rav

ಕಾಂಗ್ರೆಸ್‌ನಲ್ಲಿ ಸಂಪುಟ ಕಸರತ್ತು: ಇಂದು ದೆಹಲಿಯತ್ತ 25 ಶಾಸಕರು, ನಿಯೋಗದಲ್ಲಿ ಯಾರಿದ್ದಾರೆ, ಬೇಡಿಕೆಗಳೇನು? | Karnataka Cabinet Reshuffle Efforts In Congress 25 Mlas Head To Delhi Whose In Delegation What Are Their Demands Rav

ಉಪ ಚುನಾವಣೆ ಮುಗಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನಾರಚನೆ ಕೂಗು ಮತ್ತೆ ಜೋರಾಗಿದೆ. ಅಶೋಕ್‌ ಪಟ್ಟಣ್ ನೇತೃತ್ವದಲ್ಲಿ ಸುಮಾರು 25 ಶಾಸಕರ ತಂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ, ಶೀಘ್ರ ಸಂಪುಟ ಪುನಾರಚನೆಗೆ ಒತ್ತಾಯಿಸಲು ದೆಹಲಿಗೆ ತೆರಳಲಿದೆ. ಬೆಂಗಳೂರು (ಏ.12) ಉಪ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಪುನಃ ಮುನ್ನೆಲೆಗೆ ಬಂದಿದ್ದು, ಸದ್ಯದಲ್ಲೇ ಸರ್ಕಾರ ಮೂರು ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವಾಗಿ ಸಂಪುಟ ಪುನಾರಚನೆ ನಡೆಸುವಂತೆ ರಾಜ್ಯ ನಾಯಕತ್ವಕ್ಕೆ…

Read More
Nikhil kumaraswamy speech: ಬಿಬಿಎಂಪಿಯ ಹೆಸರು ಬದಲಿಸಿದ್ದೇ ಸರ್ಕಾರದ ಸಾಧನೆ: ನಿಖಿಲ್‌ ಕಿಡಿ | Jds Silver Jubilee Convention Nikhil Kumaraswamy Speech Slams Congress Government Rav

Nikhil kumaraswamy speech: ಬಿಬಿಎಂಪಿಯ ಹೆಸರು ಬದಲಿಸಿದ್ದೇ ಸರ್ಕಾರದ ಸಾಧನೆ: ನಿಖಿಲ್‌ ಕಿಡಿ | Jds Silver Jubilee Convention Nikhil Kumaraswamy Speech Slams Congress Government Rav

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಂಗಳೂರು ಆಡಳಿತ ವಿರುದ್ಧ ತೀವ್ರ ವಾಗ್ದಾಳಿ  ಬಿಬಿಎಂಪಿಯನ್ನು ‘ಜಿಬಿಎ’ (ಗಾರ್ಬೇಜ್‌, ಬ್ಯಾಡ್‌ ರೋಡ್‌, ಎ ಖಾತಾ ಸ್ಕ್ಯಾಮ್‌) ಎಂದು ಜರಿದರು. ಬೆಂಗಳೂರು (ಏ.12): ಬಿಬಿಎಂಪಿ ಹೆಸರನ್ನು ಜಿಬಿಎ ಎಂದು ಬದಲಿಸಿದ್ದೇ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಾಧನೆ. ‘ಜಿ’ ಎಂದರೆ ಗಾರ್ಬೇಜ್‌, ‘ಬಿ’ ಎಂದರೆ ಬ್ಯಾಡ್‌ ರೋಡ್‌, ‘ಎ’ ಎಂದರೆ ಎ ಖಾತಾ ಸ್ಕ್ಯಾಮ್‌ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ…

Read More
Thief sleeps in temple after theft ದೇಗುಲದಲ್ಲಿ ಹಣ ಕದ್ದು ಅಲ್ಲೇ ಮಲಗಿದ್ದ ಕಳ್ಳ ಪೊಲೀಸರ ಕೈಗೆ ಸಿಕ್ಕಿಬಿದ್ದ! | Thief Who Stole Money From Temple Slept Right There Caught Red Handed By Police Rav

Thief sleeps in temple after theft ದೇಗುಲದಲ್ಲಿ ಹಣ ಕದ್ದು ಅಲ್ಲೇ ಮಲಗಿದ್ದ ಕಳ್ಳ ಪೊಲೀಸರ ಕೈಗೆ ಸಿಕ್ಕಿಬಿದ್ದ! | Thief Who Stole Money From Temple Slept Right There Caught Red Handed By Police Rav

Thief sleeps in temple after theft ಕೇರಳದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿದ ವ್ಯಕ್ತಿಯೊಬ್ಬ, ಸುಸ್ತಿನಿಂದಾಗಿ ಅಲ್ಲೇ ಮಲಗಿದ್ದಾನೆ. ಬೆಳಿಗ್ಗೆ ಅರ್ಚಕರು ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಿರುವನಂತಪುರಂ: ಕೇರಳದ ದೇವಸ್ಥಾನವೊಂದರ ಕಚೇರಿಯಿಂದ ವ್ಯಕ್ತಿಯೊಬ್ಬ 8500 ರು. ನಗದನ್ನು ಕಳ್ಳತನ ಮಾಡಿ, ಆಯಾಸವಾಗಿ ಅಲ್ಲೇ ಮಲಗಿದ್ದು, ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳತನ ಮಾಡಿ ದೇವಾಲಯದಲ್ಲೇ ಮಲಗಿದ ಕಳ್ಳ! ಅಂಬೂರಿನ ಕುಡಪ್ಪನಮೂಡು ಕುಜುವಲ್ವಟ್ಟಂ ಭಗವತಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಸೆಂಥಿಲ್‌…

Read More
ಜೆಡಿಎಸ್‌ಗೆ 5 ವರ್ಷ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದ ಕಾಂಗ್ರೆಸ್ ಗ್ರಹಣ ಬಿಡಿಸುವೆ : ಹೆಚ್‌ಡಿಕೆ | Hd Kumaraswamy Speech At Jds Rajata Mahotsava In Bengaluru Rav

ಜೆಡಿಎಸ್‌ಗೆ 5 ವರ್ಷ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದ ಕಾಂಗ್ರೆಸ್ ಗ್ರಹಣ ಬಿಡಿಸುವೆ : ಹೆಚ್‌ಡಿಕೆ | Hd Kumaraswamy Speech At Jds Rajata Mahotsava In Bengaluru Rav

ಜೆಡಿಎಸ್ ಜನತಾ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯಕ್ಕೆ ಹಿಡಿದಿರುವ ಕಾಂಗ್ರೆಸ್ ಗ್ರಹಣವನ್ನು ಬಿಡಿಸಲು ತಮ್ಮ ಪಕ್ಷಕ್ಕೆ ಐದು ವರ್ಷಗಳ ಸಂಪೂರ್ಣ ಅವಕಾಶ ನೀಡುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಪೂರ್ಣ ಬಹುಮತ ಸಿಕ್ಕರೆ ಎಲ್ಲ ಸಮಸ್ಯೆಗಳನ್ನ ಬಗೆಹರಿಸುವೆ ಎಂದರು.. ಬೆಂಗಳೂರು (ಏ.12): ಜೆಡಿಎಸ್ ಪಕ್ಷಕ್ಕೆ ಐದು ವರ್ಷಗಳ ಕಾಲ ಒಂದೇ ಒಂದು ಬಾರಿ ಅವಕಾಶ ನೀಡಿ. ಈ ರಾಜ್ಯಕ್ಕೆ ಹಿಡಿದಿರುವ ಗ್ರಹಣವನ್ನು ಸಂಪೂರ್ಣವಾಗಿ ಬಿಡಿಸುತ್ತೇನೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ…

Read More
ದಾವಣಗೆರೆ ಉಪಚುನಾವಣೆ: ಪಕ್ಷದ ವಿರುದ್ಧವೇ ಬಂಡಾಯ: ಕಾಂಗ್ರೆಸ್ ನಾಯಕರಾದ ನಜೀರ್, ಜಬ್ಬಾರ್ ರಾಜೀನಾಮೆ? | Karnataka Byelection 2026 Two Congress Leaders Axed For Anti Party Activities In Davanagere Rav

ದಾವಣಗೆರೆ ಉಪಚುನಾವಣೆ: ಪಕ್ಷದ ವಿರುದ್ಧವೇ ಬಂಡಾಯ: ಕಾಂಗ್ರೆಸ್ ನಾಯಕರಾದ ನಜೀರ್, ಜಬ್ಬಾರ್ ರಾಜೀನಾಮೆ? | Karnataka Byelection 2026 Two Congress Leaders Axed For Anti Party Activities In Davanagere Rav

ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್‌ ಜಬ್ಬಾರ್‌ ಅವರ ತಲೆದಂಡಕ್ಕೆ ಹೈಕಮಾಂಡ್‌ ಸೂಚನೆ ನೀಡಿದೆ. ಆರೋಪ ಏನಿತ್ತು? ದಾವಣಗೆರೆಯಲ್ಲಿ ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿ ವಿರುದ್ಧ ಹಲವು ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ ಇಂಥವರ ಮನವೊಲಿಕೆ ಹೊಣೆಯನ್ನು ನಜೀರ್‌, ಜಬ್ಬಾರ್‌ಗೆ ಪಕ್ಷದ ನಾಯಕರು ವಹಿಸಿದ್ದರು ಆದರೆ ಮನವೊಲಿಕೆ ಬಿಟ್ಟು ಕಾಂಗ್ರೆಸ್‌ ವಿರುದ್ಧ ಮುಸ್ಲಿಂ ಸಮುದಾಯ…

Read More
Delhi Karnataka Sangha Election: ದೆಹಲಿ ಕರ್ನಾಟಕ ಸಂಘಕ್ಕೆ ಇಂದು ಚುನಾವಣೆ |Latest News Today | Election For Delhi Karnataka Sangha Today Rav

Delhi Karnataka Sangha Election: ದೆಹಲಿ ಕರ್ನಾಟಕ ಸಂಘಕ್ಕೆ ಇಂದು ಚುನಾವಣೆ |Latest News Today | Election For Delhi Karnataka Sangha Today Rav

ದೆಹಲಿ ಕರ್ನಾಟಕ ಸಂಘದ ಚುನಾವಣಾ ಕಾವು ಏರಿದೆ. ವಾರ್ಷಿಕ ಸಭೆಯಲ್ಲಿ ಜೂಮ್ ಮೀಟಿಂಗ್ ವಿಚಾರಕ್ಕೆ ಅಧ್ಯಕ್ಷ ಸಿ.ಎಂ.ನಾಗರಾಜ್ ಮತ್ತು ಸದಸ್ಯರ ನಡುವೆ ತೀವ್ರ ಜಟಾಪಟಿ ನಡೆದಿದೆ. ಏನಿದು ವಿವಾದ?  ನವದೆಹಲಿ (ಏ.12): ದೆಹಲಿ ಕರ್ನಾಟಕ ಸಂಘಕ್ಕೆ ಭಾನುವಾರ ಮತದಾನ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಸಿ.ಎಂ.ನಾಗರಾಜ್ ಮತ್ತು ರೇಣುಕುಮಾರ್ ತಂಡಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ವಾರ್ಷಿಕ ಸರ್ವ ಸದಸ್ಯರ ಸಭೆ ಕರೆಯಲಾಗಿತ್ತು. ಈ ವೇಳೆ, ಜೂಮ್ ಮೀಟಿಂಗ್‌ಗಾಗಿ ಸದಸ್ಯರು…

Read More
ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

ಮೇಷ ರಾಶಿ: ಸಮಸ್ಯೆಗಳಿಗೆ ಸೊಪ್ಪು ಹಾಕಿದಷ್ಟೂ ದೊಡ್ಡದಾಗುತ್ತದೆ. ನಿಮ್ಮದಲ್ಲದ ಕೆಲಸವನ್ನು ನೀವೇ ಮಾಡಬೇಕಾಗಬಹುದು. ಮಕ್ಕಳ ಚಲನವಲನದ ಕಡೆಗೆ ಗಮನವಿರಲಿ. ಕುಟುಂಬದ ಜವಾಬ್ದಾರಿಯನ್ನು ಅನಿವಾರ್ಯ ಕಾರಣಕ್ಕೆ ಪಡೆಯಬೇಕಾದೀತು. ಮನೆಯನ್ನು ಸ್ಥಳಾಂತರ ಮಾಡುವಿರಿ. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ವಸ್ತು ಲಾಭದಿಂದ ಖುಷಿ ಪಡುವಿರಿ. ನಿಮ್ಮ ಉಪಕರಣಗಳು ದುರಸ್ತಿಗೆ ಬರಬಹುದು. ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ವೃಷಭ ರಾಶಿ: ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಲ್ಲ ಕಡೆ ಎಂದು ಅನ್ನಿಸುತ್ತಿರಬಹುದು. ಅದನ್ನು ಆಲೋಚನೆಯಿಂದ ದೂರವಿರಿಸಿ. ವ್ಯಾಪರದ ವಿಚಾರದಲ್ಲಿ ಸಹಭಾಗಿಯ ಜೊತೆ ಮಾತನಾಡಿ…

Read More