ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್! | Kerala Girl Srinanda Mystery Death Manikyadhara Falls Chikkamagalur Sat Videoshow
ಚಿಕ್ಕಮಗಳೂರು: ಪ್ರವಾಸಕ್ಕೆಂದು ನಗುನಗುತ ಬಂದಿದ್ದ ಕರುಳ ಕುಡಿ ಹೆಣವಾಗಿ ಹೋದರೆ ಆ ಹೆತ್ತವರ ಸಂಕಟ ಹೇಳತೀರದು. ಕೇರಳದಿಂದ ಕರ್ನಾಟಕ ಪ್ರವಾಸಕ್ಕೆ ಬಂದಿದ್ದ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಂದಾ ಸಾವು ಈಗ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಮೂರು ದಿನಗಳ ಕಾಲ ನಡೆದ ಸತತ ಹುಡುಕಾಟದ ನಂತರ, ಇಂದು ಮಾಣಿಕ್ಯಾಧಾರದ ಆಳವಾದ ಪ್ರಪಾತದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಘಟನೆಯ ಹಿನ್ನೆಲೆ: ಕೇರಳ ಮೂಲದ ಈ ಕುಟುಂಬ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸಕ್ಕೆ ಬಂದಿತ್ತು. ಹಂಪಿಯ ಸೌಂದರ್ಯ ಸವಿದು,…