ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್! | Kerala Girl Srinanda Mystery Death Manikyadhara Falls Chikkamagalur Sat Videoshow

ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್! | Kerala Girl Srinanda Mystery Death Manikyadhara Falls Chikkamagalur Sat Videoshow

ಚಿಕ್ಕಮಗಳೂರು: ಪ್ರವಾಸಕ್ಕೆಂದು ನಗುನಗುತ ಬಂದಿದ್ದ ಕರುಳ ಕುಡಿ ಹೆಣವಾಗಿ ಹೋದರೆ ಆ ಹೆತ್ತವರ ಸಂಕಟ ಹೇಳತೀರದು. ಕೇರಳದಿಂದ ಕರ್ನಾಟಕ ಪ್ರವಾಸಕ್ಕೆ ಬಂದಿದ್ದ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಂದಾ ಸಾವು ಈಗ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಮೂರು ದಿನಗಳ ಕಾಲ ನಡೆದ ಸತತ ಹುಡುಕಾಟದ ನಂತರ, ಇಂದು ಮಾಣಿಕ್ಯಾಧಾರದ ಆಳವಾದ ಪ್ರಪಾತದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಘಟನೆಯ ಹಿನ್ನೆಲೆ: ಕೇರಳ ಮೂಲದ ಈ ಕುಟುಂಬ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸಕ್ಕೆ ಬಂದಿತ್ತು. ಹಂಪಿಯ ಸೌಂದರ್ಯ ಸವಿದು,…

Read More
Weight Loss: ತೂಕ ಇಳಿಸಲು ಯಾವುದೇ ಶಾರ್ಟ್‌ಕಟ್‌ ಇಲ್ಲ: ಫಿಟ್ನೆಸ್ ಸೀಕ್ರೆಟ್ ಬಿಚ್ಚಿಟ್ಟ ನಟಿ ಭೂಮಿ ಪೆಡ್ನೇಕರ್ | Bhumi Pednekar Weight Loss Fitness Career Priority Interview Gvd

Weight Loss: ತೂಕ ಇಳಿಸಲು ಯಾವುದೇ ಶಾರ್ಟ್‌ಕಟ್‌ ಇಲ್ಲ: ಫಿಟ್ನೆಸ್ ಸೀಕ್ರೆಟ್ ಬಿಚ್ಚಿಟ್ಟ ನಟಿ ಭೂಮಿ ಪೆಡ್ನೇಕರ್ | Bhumi Pednekar Weight Loss Fitness Career Priority Interview Gvd

ನಟಿ ಭೂಮಿ ಪೆಡ್ನೇಕರ್ ತಮ್ಮ ವೃತ್ತಿಜೀವನದ ಪಯಣ, ಬದಲಾದ ಆದ್ಯತೆಗಳು ಮತ್ತು ತೂಕ ಇಳಿಕೆಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಸದಾ ಸುದ್ದಿಯಲ್ಲಿರುವುದಕ್ಕಿಂತ ಆರೋಗ್ಯ, ಫಿಟ್ನೆಸ್ ಮತ್ತು ನಟನೆಗೆ ಹೆಚ್ಚು ಗಮನ ಕೊಡುವುದಾಗಿ ಅವರು ಹೇಳಿದ್ದಾರೆ. ಬಾಲಿವುಡ್‌ಗೆ ಬರುವ ಮೊದಲು, ಭೂಮಿ ಪೆಡ್ನೇಕರ್ ಯಶ್ ರಾಜ್ ಫಿಲ್ಮ್ಸ್‌ನಲ್ಲಿ ಕಾಸ್ಟಿಂಗ್ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. 2015ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಂತರ, ಅವರು ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಂಡಿದ್ದಾರೆ. ಇತ್ತೀಚೆಗೆ, ತಮ್ಮ ಆದ್ಯತೆಗಳು ಬದಲಾಗಿವೆ ಮತ್ತು ಸದಾ ಸಿನಿಮಾ ಅವಕಾಶಗಳ…

Read More
‘ಜನ ನಾಯಗನ್’ ಲೀಕ್: ಸೆನ್ಸಾರ್ ಮಂಡಳಿ ಸ್ಪಷ್ಟನೆ, ನಿರ್ಮಾಪಕರ ಅಂಗಳಕ್ಕೆ ಚೆಂಡು

‘ಜನ ನಾಯಗನ್’ ಲೀಕ್: ಸೆನ್ಸಾರ್ ಮಂಡಳಿ ಸ್ಪಷ್ಟನೆ, ನಿರ್ಮಾಪಕರ ಅಂಗಳಕ್ಕೆ ಚೆಂಡು

ತಮಿಳು ನಟ ವಿಜಯ್ (ತಲಪತಿ ವಿಜಯ್) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಜನ ನಾಯಕನ್’ ಬಿಡುಗಡೆಗೆ ಸಾಕಷ್ಟು ಅಡ್ಡಿಗಳು ಎದುರಾಗಿದ್ದವು. ರಿಮೇಕ್ ಸಿನಿಮಾ ಆಗಿದ್ದರೂ ಸಹ ಸಿಬಿಎಫ್ ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲಿಲ್ಲ. ನ್ಯಾಯಾಲಯದಲ್ಲಿ ಸಹ ನಿರ್ಮಾಪಕರಿಗೆ ನ್ಯಾಯ ಧಕ್ಕಿರಲಿಲ್ಲ. ಇದು ಹೀಗಿರುವಾಗ ಇತ್ತೀಚೆಗಷ್ಟೇ ‘ಜನ ನಾಯಕನ್’ ಸಿನಿಮಾ ಎಚ್‌ಡಿ ಪ್ರಿಂಟ್ ಸೊರಿಕೆ ಆಗಿದೆ. ಇದು ಚಿತ್ರತಂಡಕ್ಕೆ ಭಾರಿ ನಷ್ಟವನ್ನು ಉಂಟು ಮಾಡಿದೆ. ಆದರೆ ಈ ಸೊರಿಕೆ ಸಿಬಿಎಫ್ ಸಿ ಕಡೆಯಿಂದಲೇ ಎಂಬ ಆರೋಪಗಳು ಕಳೆದ ದಿನಗಳಿಂದ…

Read More
ನಿಮ್ಮ ಮನೆಯಲ್ಲಿ ಮನಿಪ್ಲಾಂಟ್ ಈ ರೀತಿ ಬೆಳಿತಿದ್ಯಾ? ಬ್ಯಾಂಕ್ ಬ್ಯಾಲೆನ್ಸ್ ಖಾಲಿಯಾಗುತ್ತೆ !

ನಿಮ್ಮ ಮನೆಯಲ್ಲಿ ಮನಿಪ್ಲಾಂಟ್ ಈ ರೀತಿ ಬೆಳಿತಿದ್ಯಾ? ಬ್ಯಾಂಕ್ ಬ್ಯಾಲೆನ್ಸ್ ಖಾಲಿಯಾಗುತ್ತೆ !

<p>Money Plant Tips: ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಸಂಪತ್ತು ಮಾತ್ರವಲ್ಲದೆ ಸಂತೋಷ ಮತ್ತು ಸಮೃದ್ಧಿಯೂ ಹೆಚ್ಚಾಗುತ್ತದೆ. ಆದರೆ, ಅದನ್ನು ಇಡುವ ನಿಯಮಗಳನ್ನು ನೀವು ತಿಳಿದಿದ್ದರೆ ಮಾತ್ರ ಅದು ಪ್ರಯೋಜನಕಾರಿಯಾಗಿದೆ. ಮನಿ ಪ್ಲಾಂಟ್ ಕುರಿತು ಮುಖ್ಯವಾದ ಮಾಹಿತಿ ತಿಳಿಯೋಣ.</p><img><p>ಮನಿ ಪ್ಲಾಂಟ್ ಅನ್ನು ಸಂತೋಷ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಾಸ್ತು ಪ್ರಕಾರ, ಮನೆಯಲ್ಲಿ ಮನಿ ಪ್ಲಾಂಟ್ ನೆಡುವುದರಿಂದ ಸಂಪತ್ತು ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ, ಹೆಚ್ಚಿನ ಜನರು ತಮ್ಮ ಮನೆಗಳಲ್ಲಿ ಮನಿ ಪ್ಲಾಂಟ್…

Read More
‘ಜನ ನಾಯಗನ್’ ಲೀಕ್: ಸೆನ್ಸಾರ್ ಮಂಡಳಿ ಸ್ಪಷ್ಟನೆ, ನಿರ್ಮಾಪಕರ ಅಂಗಳಕ್ಕೆ ಚೆಂಡು

ಕದನವಿರಾಮದ ಬಳಿಕ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್‌ಪಿಜಿ ಟ್ಯಾಂಕರ್ ಜಗವಿಕ್ರಮ್

ನವೆಂಬರ್ 11: ಭಾರತದ ಧ್ವಜ ಹೊತ್ತ ಎಲ್‌ಪಿಜಿ ಹಡಗು ಜಗವಿಕ್ರಮ್ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದೆ. ಈ ಹಡಗು ಸುಮಾರು 20,400 ಮೆಟ್ರಿಕ್ ಟನ್ ಎಲ್ಪಿಜಿ ಸರಕುಗಳನ್ನು 24 ನಾವಿಕಗಳೊಂದಿಗೆ ಸಾಗಿಸುತ್ತಿದೆ. ಇದು ಏಪ್ರಿಲ್ 15 ರಂದು ಮುಂಬೈಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿಕೆಯಲ್ಲಿದೆ. ಕದನ ವಿರಾಮಕ್ಕೆ ಕೆಲವು ವಾರದ ಮೊದಲು ಭಾರತ ಧ್ವಜ ಹೊತ್ತ 8 ಹಡಗುಗಳು ಜಲಸಂಧಿಯನ್ನು ದಾಟಿದವು. ಆದರೆ, 15 ಹಡಗುಗಳು ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಕೊಂಡಿವೆ….

Read More
ಆಕೆಯೊಟ್ಟಿಗೆ ರೂಮ್​ಗೆ ಹೋದಾಗ ಆದಿತ್ಯ, ಬಟ್ಟೆ ಬಿಚ್ಚಿದಾಗ ಅಬ್ದುಲ್ಲಾ! ಮತಾಂತರಕ್ಕೆ ಯತ್ನಿಸಿದವನಿಗೆ ಪರೇಡ್​ | Aadhaar Card Uncovers Love Jihad Case Dalit Girl After Changing Name Dhar News Suc

ಆಕೆಯೊಟ್ಟಿಗೆ ರೂಮ್​ಗೆ ಹೋದಾಗ ಆದಿತ್ಯ, ಬಟ್ಟೆ ಬಿಚ್ಚಿದಾಗ ಅಬ್ದುಲ್ಲಾ! ಮತಾಂತರಕ್ಕೆ ಯತ್ನಿಸಿದವನಿಗೆ ಪರೇಡ್​ | Aadhaar Card Uncovers Love Jihad Case Dalit Girl After Changing Name Dhar News Suc

ತನ್ನನ್ನು ಆದಿತ್ಯ ಎಂದು ಪರಿಚಯಿಸಿಕೊಂಡ ಅಬ್ದುಲ್ಲ ಎಂಬ ಯುವಕ, ದಲಿತ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿದ್ದಾನೆ. ಸ್ನೇಹದ ಹೆಸರಲ್ಲಿ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ತನ್ನ ನಿಜಬಣ್ಣ ಬಯಲಾಗುತ್ತಿದ್ದಂತೆ ಇಸ್ಲಾಂಗೆ ಮತಾಂತರವಾಗುವಂತೆ ಬೆದರಿಕೆ ಹಾಕಿದ ಆತಂಕಕಾರಿ ಘಟನೆ ಇದು. ಲವ್​ ಜಿಹಾದ್​, ಮತಾಂತರ ಘಟನೆಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಹುಬ್ಬಳ್ಳಿಯಲ್ಲಿನ ಕೆಲವು ಜಿಮ್​ಗಳು ಲವ್​ ಜಿಹಾದ್​ ಕೇಂದ್ರಗಳಾಗಿದ್ದು, ಇಲ್ಲಿ ಹಿಂದೂ ಹೆಣ್ಣುಮಕ್ಕಳನ್ನು ಟಾರ್ಗೆಟ್​ ಮಾಡಿಕೊಂಡು ಮೋಸದ ಜಾಲದಲ್ಲಿ ಸಿಲುಕಿಸುತ್ತಿರುವುದು ಬೆಳಕಿಗೆ ಬರುತ್ತಿದ್ದಂತೆಯೇ ಒಂದೊಂದಾಗಿ ಘಟನೆಗಳು…

Read More
Asha Bhosle: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ, ಗಂಭೀರ? ಐಸಿಯುನಲ್ಲಿ ಚಿಕಿತ್ಸೆ

Asha Bhosle: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ, ಗಂಭೀರ? ಐಸಿಯುನಲ್ಲಿ ಚಿಕಿತ್ಸೆ

ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಹೃದಯಾಘಾತದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಮತ್ತು ಸೋಂಕಿನಿಂದ ಬಳಲುತ್ತಿರುವುದಾಗಿ ಅವರ ಮೊಮ್ಮಗಳು ಖಚಿತಪಡಿಸಿದ್ದು, ವದಂತಿಗಳಿಗೆ ಕಿವಿಗೊಡದಂತೆ ಕುಟುಂಬ ಮನವಿ ಮಾಡಿದೆ.<img><p>ಹಿರಿಯ ಗಾಯಕಿ ಆಶಾ ಭೋಸ್ಲೆ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಆಶಾ ಬೋಸ್ಲೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಸದ್ಯ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ…

Read More
JBL earbud explosion in earಕಿವಿಯೊಳಗೇ ಸಿಡಿದ ಜೆಬಿಎಲ್ ಇಯರ್ ಬಡ್: ಎಂಬಿಬಿಎಸ್ ವಿದ್ಯಾರ್ಥಿನಿಗೆ ಗಂಭೀರ ಗಾಯ | Mbbs Student Injuired After Jbl Earbud Blast While Using

JBL earbud explosion in earಕಿವಿಯೊಳಗೇ ಸಿಡಿದ ಜೆಬಿಎಲ್ ಇಯರ್ ಬಡ್: ಎಂಬಿಬಿಎಸ್ ವಿದ್ಯಾರ್ಥಿನಿಗೆ ಗಂಭೀರ ಗಾಯ | Mbbs Student Injuired After Jbl Earbud Blast While Using

ರಾಜಸ್ತಾನದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕಿವಿಯಲ್ಲಿದ್ದ ಜೆಬಿಎಲ್ ಇಯರ್‌ಬಡ್ ಸ್ಫೋಟಗೊಂಡು ಕಿವಿಗೆ ಹಾನಿಯಾಗಿದೆ. ಈ ಘಟನೆಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರ್‌ಲೆಸ್ ಇಯರ್‌ಬಡ್‌ಗಳ ಸುರಕ್ಷತೆಯ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಕಿವಿಯೊಳಗೇ ಸಿಡಿದ ಜೆಬಿಎಲ್ ಇಯರ್ ಬಡ್: ಇತ್ತೀಚೆಗೆ ಬಹುತೇಕ ಯುವಕ ಯುವತಿಯರು ಇಯರ್ ಬಡ್‌ಗಳನ್ನೇ ಬಳಸುತ್ತಾರೆ. ವೈರ್‌ಲೆಸ್ ಆಗಿರುವ ಈ ಇಯರ್ ಬಡ್‌ಗಳನ್ನು ಕಿವಿಗೆ ಹಾಕಿ ಒಬ್ಬರೇ ಮಾತನಾಡಿಕೊಂಡು ಹೋಗುತ್ತಿದ್ದರೆ ಹಿಂದಿನ ತಲೆಮಾರಿನ ಜನರು ಇವನಿಗೇನು ಮಾನಸಿಕವೇ ಒಬ್ಬನೇ ಮಾತಾಡಿಕೊಂಡು ಹೋಗ್ತಿದ್ದಾನಲ್ಲ ಎಂಬಂತೆ ನೋಡುತ್ತಾರೆ. ಬಹುತೇಕ…

Read More
ಬೇಸಿಗೆಯಲ್ಲಿ ಕಾದು ಕೆಂಡವಾದ ಮನೆಯನ್ನು ಎಸಿ ಇಲ್ಲದೆ ತಂಪಾಗಿಸಲು ಇಲ್ಲಿವೆ ಟಿಪ್ಸ್!

ಬೇಸಿಗೆಯಲ್ಲಿ ಕಾದು ಕೆಂಡವಾದ ಮನೆಯನ್ನು ಎಸಿ ಇಲ್ಲದೆ ತಂಪಾಗಿಸಲು ಇಲ್ಲಿವೆ ಟಿಪ್ಸ್!

ಬೇಸಿಗೆಯಲ್ಲಿ ಮನೆಯನ್ನು ತಂಪಾಗಿಡಲು ಕಿಟಕಿಗಳನ್ನು ಮುಚ್ಚುವುದು, ಅಲೋವೆರಾದಂತಹ ಗಿಡಗಳನ್ನು ಬೆಳೆಸುವುದು, ಮತ್ತು ಟೆರೇಸ್‌ಗೆ ಬಿಳಿ ಬಣ್ಣ ಬಳಿಯುವುದು ಉತ್ತಮ. ಜೊತೆಗೆ, ಎಲ್‌ಇಡಿ ಬಲ್ಬ್‌ಗಳು ಮತ್ತು ಹತ್ತಿ ಬೆಡ್‌ಶೀಟ್‌ಗಳ ಬಳಕೆಯಿಂದಲೂ ಮನೆಯ ಉಷ್ಣಾಂಶವನ್ನು ಕಡಿಮೆ ಮಾಡಬಹುದು. Source link

Read More
ಬೇಸಿಗೆಯಲ್ಲಿ ಫ್ರಿಡ್ಜ್‌ನ ಡೀಪ್ ಫ್ರೀಜರ್‌ನ ತಾಪಮಾನ ಎಷ್ಟಿರಬೇಕು? ಈಗಲೇ ತಿಳಿಯಿರಿ

ಬೇಸಿಗೆಯಲ್ಲಿ ಫ್ರಿಡ್ಜ್‌ನ ಡೀಪ್ ಫ್ರೀಜರ್‌ನ ತಾಪಮಾನ ಎಷ್ಟಿರಬೇಕು? ಈಗಲೇ ತಿಳಿಯಿರಿ

ಡೀಪ್ ಫ್ರೀಜರ್‌ನ ತಾಪಮಾನ -18 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುತ್ತೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ನಿಲ್ಲುತ್ತೆ, ಆಹಾರ ಪದಾರ್ಥಗಳು ತಿಂಗಳುಗಟ್ಟಲೆ ಸೇಫ್ ಆಗಿರುತ್ತೆ. ಸಾಮಾನ್ಯ ಫ್ರಿಜ್‌ಗೆ ಹೋಲಿಸಿದರೆ, ಮಾಂಸ, ಮೀನಿನಂತಹ ಪದಾರ್ಥಗಳನ್ನು ದೀರ್ಘಕಾಲ ಇಡಲು ಡೀಪ್ ಫ್ರೀಜರ್ ಬೆಸ್ಟ್. Source link

Read More