Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮರಣ ಹೊಂದಿದವರ ಹೆಸರಿನಲ್ಲಿ ದೇವಾಲಯಗಳಲ್ಲಿ ಅರ್ಚನೆ ಮಾಡಬಹುದೇ ಎಂಬ ಪ್ರಶ್ನೆ ಕಾಡುತ್ತದೆ. ಸಾಮಾನ್ಯವಾಗಿ, ಬದುಕಿರುವವರ ಹೆಸರು, ಗೋತ್ರ, ನಕ್ಷತ್ರ ಹೇಳಿ ಅರ್ಚನೆ ಮಾಡುವ ಪದ್ಧತಿ ಇದೆ, ಅವರಿಗೆ ಆಯುರಾರೋಗ್ಯ ಪ್ರಾಪ್ತಿಗಾಗಿ ಪ್ರಾರ್ಥಿಸುವುದಿಲ್ಲ. ಆದರೆ, ಮರಣ ಹೊಂದಿದವರ ಹೆಸರಿನಲ್ಲಿ ಅರ್ಚನೆ ಮಾಡಿಸುವುದು ಅಷ್ಟು ಶುಭವಲ್ಲ ಎಂದು ಹಲವು ಧಾರ್ಮಿಕ ಕೇಂದ್ರಗಳು ಹೇಳುತ್ತವೆ. ಕೆಲವು ದೇವಾಲಯಗಳಲ್ಲಿ ಇದನ್ನು ಒಪ್ಪಿಕೊಂಡರೂ,…

Read More
Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

Horoscope Today: ಇಂದು ಈ ರಾಶಿಯವರಿಗೆ ಆಪ್ತರೇ ಅಪವಾದ ಹೊರಿಸಬಹುದು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 12, ಭಾನುವಾರದ ದ್ವಾದಶ ರಾಶಿಗಳ ಫಲಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.   Source link

Read More
ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆಯೇ ‘ಲವ್ ಜಿಹಾದ್’? ಹುಬ್ಬಳ್ಳಿ ಆಯ್ತು, ಈಗ ಕೊಪ್ಪಳದಲ್ಲಿ ಮರುಕಳಿಸಿದ ಕೃತ್ಯ! | After Hubballi Love Jihad Hits Koppal Hindu Girl Blackmailed Using Nude Images Rav

ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆಯೇ ‘ಲವ್ ಜಿಹಾದ್’? ಹುಬ್ಬಳ್ಳಿ ಆಯ್ತು, ಈಗ ಕೊಪ್ಪಳದಲ್ಲಿ ಮರುಕಳಿಸಿದ ಕೃತ್ಯ! | After Hubballi Love Jihad Hits Koppal Hindu Girl Blackmailed Using Nude Images Rav

Koppal Love jihad: ಕೊಪ್ಪಳದಲ್ಲಿ ಹಿಂದೂ ವಿದ್ಯಾರ್ಥಿನಿಯನ್ನು ಪ್ರೀತಿಯ ನಾಟಕವಾಡಿ ಪುಸಲಾಯಿಸಿದ ಆರೋಪದ ಮೇಲೆ ಮುಸ್ಲಿಂ ಯುವಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಯುವಕನ ಮೊಬೈಲ್‌ನಲ್ಲಿ ಇತರ ಹಿಂದೂ ಯುವತಿಯರ ಫೋಟೋ, ವಿಡಿಯೋ ಪತ್ತೆಯಾಗಿದ್ದು, ಇದು ಲವ್ ಜಿಹಾದ್ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಕೊಪ್ಪಳ (ಏ.12) ರಾಜ್ಯದಲ್ಲಿ ಮುಸ್ಲಿಂ ಯುವಕರಿಂದ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸರ್ಕಾರ ಮತ್ತು ವಿಪಕ್ಷ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಹುಬ್ಬಳ್ಳಿಯಲ್ಲಿ ಎರಡ್ಮೂರು ಲವ್ ಜಿಹಾದ್‌ ಕೇಸ್‌ಗಳು…

Read More
Today Sunday Sarvartha Siddhi Yoga Raja Panchaka Yoga, bumper luck for this zodiac sign | Rashifal 12 April 2026 Sunday Lucky Zodiac Signs Today Aries To Pisces Horoscope Suh

Today Sunday Sarvartha Siddhi Yoga Raja Panchaka Yoga, bumper luck for this zodiac sign | Rashifal 12 April 2026 Sunday Lucky Zodiac Signs Today Aries To Pisces Horoscope Suh

ಮಿಥುನ ರಾಶಿ ಮನೆಯ ಮುಖ್ಯಸ್ಥನ ಮಾತು ಕೇಳದಿರುವುದು ತಪ್ಪು. ನೀವು ಗಂಭೀರ ತೊಂದರೆಗೆ ಸಿಲುಕಬಹುದು. ಈ ದಿನ (ಏಪ್ರಿಲ್ 12, 2026) ನಿಮ್ಮ ಆದಾಯವೂ ಕಡಿಮೆಯಾಗುತ್ತದೆ. ಕರ್ಕಾಟಕ ರಾಶಿ ನೀವು ಚಂಚಲ ಮನಸ್ಸಿನಿಂದ ತೊಂದರೆಗೊಳಗಾಗುತ್ತೀರಿ. ಇದಲ್ಲದೆ, ನಿಮ್ಮ ಆರೋಗ್ಯವು ಗಮನಾರ್ಹವಾಗಿ ಹದಗೆಡುತ್ತದೆ. ನೀವು ಎಲ್ಲಿಂದಲಾದರೂ ಹಣವನ್ನು ಪಡೆಯುವ ನಿರೀಕ್ಷೆಯಿದ್ದರೆ, ಸರಿಯಾದ ಸಮಯದಲ್ಲಿ ಅದು ನಿಮಗೆ ಸಿಗುವ ಸಾಧ್ಯತೆ ಕಡಿಮೆ. Source link

Read More
Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್ ನ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಇದೆ. ಐಸ್‌ಕ್ರೀಂನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದರೆ ಅಪಾಯವಾಗುವ ಸಾಧ್ಯತೆಯಿದೆ ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ ಹೋಟೆಲ್…

Read More
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕುಡುಕನ ಅಟ್ಟಹಾಸ; ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್‌ ಮೇಲೆ ಹಲ್ಲೆಗೈದ ಕಿಡಿಗೇಡಿ! | Miscreant Who Assaulted Police In An Intoxicated State Arrested Rav

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕುಡುಕನ ಅಟ್ಟಹಾಸ; ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್‌ ಮೇಲೆ ಹಲ್ಲೆಗೈದ ಕಿಡಿಗೇಡಿ! | Miscreant Who Assaulted Police In An Intoxicated State Arrested Rav

ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯಲ್ಲಿ, ಮಧ್ಯರಾತ್ರಿ ಬಾರ್ ಬಾಗಿಲು ತೆರೆಯುವಂತೆ ಗಲಾಟೆ ಮಾಡುತ್ತಿದ್ದ ಕುಡುಕನೊಬ್ಬನನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಈ ವೇಳೆ ಆತ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ,  ಹಲ್ಲೆ ಮಾಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಂಧಿಸಲಾಗಿದೆ. ಬೆಂಗಳೂರು (ಏ.12): ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಯ ಎಎಸ್‌ಐ ಸಿದ್ದರಾಮ ಅವರು ನೀಡಿದ…

Read More
ಕಾಂಗ್ರೆಸ್‌ನಲ್ಲಿ ಸಂಪುಟ ಕಸರತ್ತು: ಇಂದು ದೆಹಲಿಯತ್ತ 25 ಶಾಸಕರು, ನಿಯೋಗದಲ್ಲಿ ಯಾರಿದ್ದಾರೆ, ಬೇಡಿಕೆಗಳೇನು? | Karnataka Cabinet Reshuffle Efforts In Congress 25 Mlas Head To Delhi Whose In Delegation What Are Their Demands Rav

ಕಾಂಗ್ರೆಸ್‌ನಲ್ಲಿ ಸಂಪುಟ ಕಸರತ್ತು: ಇಂದು ದೆಹಲಿಯತ್ತ 25 ಶಾಸಕರು, ನಿಯೋಗದಲ್ಲಿ ಯಾರಿದ್ದಾರೆ, ಬೇಡಿಕೆಗಳೇನು? | Karnataka Cabinet Reshuffle Efforts In Congress 25 Mlas Head To Delhi Whose In Delegation What Are Their Demands Rav

ಉಪ ಚುನಾವಣೆ ಮುಗಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನಾರಚನೆ ಕೂಗು ಮತ್ತೆ ಜೋರಾಗಿದೆ. ಅಶೋಕ್‌ ಪಟ್ಟಣ್ ನೇತೃತ್ವದಲ್ಲಿ ಸುಮಾರು 25 ಶಾಸಕರ ತಂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ, ಶೀಘ್ರ ಸಂಪುಟ ಪುನಾರಚನೆಗೆ ಒತ್ತಾಯಿಸಲು ದೆಹಲಿಗೆ ತೆರಳಲಿದೆ. ಬೆಂಗಳೂರು (ಏ.12) ಉಪ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಪುನಃ ಮುನ್ನೆಲೆಗೆ ಬಂದಿದ್ದು, ಸದ್ಯದಲ್ಲೇ ಸರ್ಕಾರ ಮೂರು ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವಾಗಿ ಸಂಪುಟ ಪುನಾರಚನೆ ನಡೆಸುವಂತೆ ರಾಜ್ಯ ನಾಯಕತ್ವಕ್ಕೆ…

Read More
Nikhil kumaraswamy speech: ಬಿಬಿಎಂಪಿಯ ಹೆಸರು ಬದಲಿಸಿದ್ದೇ ಸರ್ಕಾರದ ಸಾಧನೆ: ನಿಖಿಲ್‌ ಕಿಡಿ | Jds Silver Jubilee Convention Nikhil Kumaraswamy Speech Slams Congress Government Rav

Nikhil kumaraswamy speech: ಬಿಬಿಎಂಪಿಯ ಹೆಸರು ಬದಲಿಸಿದ್ದೇ ಸರ್ಕಾರದ ಸಾಧನೆ: ನಿಖಿಲ್‌ ಕಿಡಿ | Jds Silver Jubilee Convention Nikhil Kumaraswamy Speech Slams Congress Government Rav

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಂಗಳೂರು ಆಡಳಿತ ವಿರುದ್ಧ ತೀವ್ರ ವಾಗ್ದಾಳಿ  ಬಿಬಿಎಂಪಿಯನ್ನು ‘ಜಿಬಿಎ’ (ಗಾರ್ಬೇಜ್‌, ಬ್ಯಾಡ್‌ ರೋಡ್‌, ಎ ಖಾತಾ ಸ್ಕ್ಯಾಮ್‌) ಎಂದು ಜರಿದರು. ಬೆಂಗಳೂರು (ಏ.12): ಬಿಬಿಎಂಪಿ ಹೆಸರನ್ನು ಜಿಬಿಎ ಎಂದು ಬದಲಿಸಿದ್ದೇ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಾಧನೆ. ‘ಜಿ’ ಎಂದರೆ ಗಾರ್ಬೇಜ್‌, ‘ಬಿ’ ಎಂದರೆ ಬ್ಯಾಡ್‌ ರೋಡ್‌, ‘ಎ’ ಎಂದರೆ ಎ ಖಾತಾ ಸ್ಕ್ಯಾಮ್‌ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ…

Read More
Thief sleeps in temple after theft ದೇಗುಲದಲ್ಲಿ ಹಣ ಕದ್ದು ಅಲ್ಲೇ ಮಲಗಿದ್ದ ಕಳ್ಳ ಪೊಲೀಸರ ಕೈಗೆ ಸಿಕ್ಕಿಬಿದ್ದ! | Thief Who Stole Money From Temple Slept Right There Caught Red Handed By Police Rav

Thief sleeps in temple after theft ದೇಗುಲದಲ್ಲಿ ಹಣ ಕದ್ದು ಅಲ್ಲೇ ಮಲಗಿದ್ದ ಕಳ್ಳ ಪೊಲೀಸರ ಕೈಗೆ ಸಿಕ್ಕಿಬಿದ್ದ! | Thief Who Stole Money From Temple Slept Right There Caught Red Handed By Police Rav

Thief sleeps in temple after theft ಕೇರಳದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿದ ವ್ಯಕ್ತಿಯೊಬ್ಬ, ಸುಸ್ತಿನಿಂದಾಗಿ ಅಲ್ಲೇ ಮಲಗಿದ್ದಾನೆ. ಬೆಳಿಗ್ಗೆ ಅರ್ಚಕರು ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಿರುವನಂತಪುರಂ: ಕೇರಳದ ದೇವಸ್ಥಾನವೊಂದರ ಕಚೇರಿಯಿಂದ ವ್ಯಕ್ತಿಯೊಬ್ಬ 8500 ರು. ನಗದನ್ನು ಕಳ್ಳತನ ಮಾಡಿ, ಆಯಾಸವಾಗಿ ಅಲ್ಲೇ ಮಲಗಿದ್ದು, ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳತನ ಮಾಡಿ ದೇವಾಲಯದಲ್ಲೇ ಮಲಗಿದ ಕಳ್ಳ! ಅಂಬೂರಿನ ಕುಡಪ್ಪನಮೂಡು ಕುಜುವಲ್ವಟ್ಟಂ ಭಗವತಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಮೂಲದ ಸೆಂಥಿಲ್‌…

Read More
ಜೆಡಿಎಸ್‌ಗೆ 5 ವರ್ಷ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದ ಕಾಂಗ್ರೆಸ್ ಗ್ರಹಣ ಬಿಡಿಸುವೆ : ಹೆಚ್‌ಡಿಕೆ | Hd Kumaraswamy Speech At Jds Rajata Mahotsava In Bengaluru Rav

ಜೆಡಿಎಸ್‌ಗೆ 5 ವರ್ಷ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದ ಕಾಂಗ್ರೆಸ್ ಗ್ರಹಣ ಬಿಡಿಸುವೆ : ಹೆಚ್‌ಡಿಕೆ | Hd Kumaraswamy Speech At Jds Rajata Mahotsava In Bengaluru Rav

ಜೆಡಿಎಸ್ ಜನತಾ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯಕ್ಕೆ ಹಿಡಿದಿರುವ ಕಾಂಗ್ರೆಸ್ ಗ್ರಹಣವನ್ನು ಬಿಡಿಸಲು ತಮ್ಮ ಪಕ್ಷಕ್ಕೆ ಐದು ವರ್ಷಗಳ ಸಂಪೂರ್ಣ ಅವಕಾಶ ನೀಡುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಪೂರ್ಣ ಬಹುಮತ ಸಿಕ್ಕರೆ ಎಲ್ಲ ಸಮಸ್ಯೆಗಳನ್ನ ಬಗೆಹರಿಸುವೆ ಎಂದರು.. ಬೆಂಗಳೂರು (ಏ.12): ಜೆಡಿಎಸ್ ಪಕ್ಷಕ್ಕೆ ಐದು ವರ್ಷಗಳ ಕಾಲ ಒಂದೇ ಒಂದು ಬಾರಿ ಅವಕಾಶ ನೀಡಿ. ಈ ರಾಜ್ಯಕ್ಕೆ ಹಿಡಿದಿರುವ ಗ್ರಹಣವನ್ನು ಸಂಪೂರ್ಣವಾಗಿ ಬಿಡಿಸುತ್ತೇನೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ…

Read More