ದಾವಣಗೆರೆ ಉಪಚುನಾವಣೆ: ಪಕ್ಷದ ವಿರುದ್ಧವೇ ಬಂಡಾಯ: ಕಾಂಗ್ರೆಸ್ ನಾಯಕರಾದ ನಜೀರ್, ಜಬ್ಬಾರ್ ರಾಜೀನಾಮೆ? | Karnataka Byelection 2026 Two Congress Leaders Axed For Anti Party Activities In Davanagere Rav

ದಾವಣಗೆರೆ ಉಪಚುನಾವಣೆ: ಪಕ್ಷದ ವಿರುದ್ಧವೇ ಬಂಡಾಯ: ಕಾಂಗ್ರೆಸ್ ನಾಯಕರಾದ ನಜೀರ್, ಜಬ್ಬಾರ್ ರಾಜೀನಾಮೆ? | Karnataka Byelection 2026 Two Congress Leaders Axed For Anti Party Activities In Davanagere Rav

ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್‌ ಜಬ್ಬಾರ್‌ ಅವರ ತಲೆದಂಡಕ್ಕೆ ಹೈಕಮಾಂಡ್‌ ಸೂಚನೆ ನೀಡಿದೆ. ಆರೋಪ ಏನಿತ್ತು? ದಾವಣಗೆರೆಯಲ್ಲಿ ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿ ವಿರುದ್ಧ ಹಲವು ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ ಇಂಥವರ ಮನವೊಲಿಕೆ ಹೊಣೆಯನ್ನು ನಜೀರ್‌, ಜಬ್ಬಾರ್‌ಗೆ ಪಕ್ಷದ ನಾಯಕರು ವಹಿಸಿದ್ದರು ಆದರೆ ಮನವೊಲಿಕೆ ಬಿಟ್ಟು ಕಾಂಗ್ರೆಸ್‌ ವಿರುದ್ಧ ಮುಸ್ಲಿಂ ಸಮುದಾಯ…

Read More
Delhi Karnataka Sangha Election: ದೆಹಲಿ ಕರ್ನಾಟಕ ಸಂಘಕ್ಕೆ ಇಂದು ಚುನಾವಣೆ |Latest News Today | Election For Delhi Karnataka Sangha Today Rav

Delhi Karnataka Sangha Election: ದೆಹಲಿ ಕರ್ನಾಟಕ ಸಂಘಕ್ಕೆ ಇಂದು ಚುನಾವಣೆ |Latest News Today | Election For Delhi Karnataka Sangha Today Rav

ದೆಹಲಿ ಕರ್ನಾಟಕ ಸಂಘದ ಚುನಾವಣಾ ಕಾವು ಏರಿದೆ. ವಾರ್ಷಿಕ ಸಭೆಯಲ್ಲಿ ಜೂಮ್ ಮೀಟಿಂಗ್ ವಿಚಾರಕ್ಕೆ ಅಧ್ಯಕ್ಷ ಸಿ.ಎಂ.ನಾಗರಾಜ್ ಮತ್ತು ಸದಸ್ಯರ ನಡುವೆ ತೀವ್ರ ಜಟಾಪಟಿ ನಡೆದಿದೆ. ಏನಿದು ವಿವಾದ?  ನವದೆಹಲಿ (ಏ.12): ದೆಹಲಿ ಕರ್ನಾಟಕ ಸಂಘಕ್ಕೆ ಭಾನುವಾರ ಮತದಾನ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಸಿ.ಎಂ.ನಾಗರಾಜ್ ಮತ್ತು ರೇಣುಕುಮಾರ್ ತಂಡಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ವಾರ್ಷಿಕ ಸರ್ವ ಸದಸ್ಯರ ಸಭೆ ಕರೆಯಲಾಗಿತ್ತು. ಈ ವೇಳೆ, ಜೂಮ್ ಮೀಟಿಂಗ್‌ಗಾಗಿ ಸದಸ್ಯರು…

Read More
ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

ಮೇಷ ರಾಶಿ: ಸಮಸ್ಯೆಗಳಿಗೆ ಸೊಪ್ಪು ಹಾಕಿದಷ್ಟೂ ದೊಡ್ಡದಾಗುತ್ತದೆ. ನಿಮ್ಮದಲ್ಲದ ಕೆಲಸವನ್ನು ನೀವೇ ಮಾಡಬೇಕಾಗಬಹುದು. ಮಕ್ಕಳ ಚಲನವಲನದ ಕಡೆಗೆ ಗಮನವಿರಲಿ. ಕುಟುಂಬದ ಜವಾಬ್ದಾರಿಯನ್ನು ಅನಿವಾರ್ಯ ಕಾರಣಕ್ಕೆ ಪಡೆಯಬೇಕಾದೀತು. ಮನೆಯನ್ನು ಸ್ಥಳಾಂತರ ಮಾಡುವಿರಿ. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ವಸ್ತು ಲಾಭದಿಂದ ಖುಷಿ ಪಡುವಿರಿ. ನಿಮ್ಮ ಉಪಕರಣಗಳು ದುರಸ್ತಿಗೆ ಬರಬಹುದು. ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ವೃಷಭ ರಾಶಿ: ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಲ್ಲ ಕಡೆ ಎಂದು ಅನ್ನಿಸುತ್ತಿರಬಹುದು. ಅದನ್ನು ಆಲೋಚನೆಯಿಂದ ದೂರವಿರಿಸಿ. ವ್ಯಾಪರದ ವಿಚಾರದಲ್ಲಿ ಸಹಭಾಗಿಯ ಜೊತೆ ಮಾತನಾಡಿ…

Read More
ಬೇರೆ ಕ್ಷೇತ್ರದೊಂದಿಗೆ ಬಾಗಲಕೋಟೆ ಹೋಲಿಕೆ ಮಾಡುವುದು ತಪ್ಪು: ಸಚಿವ ಸತೀಶ್ ಜಾರಕಿಹೊಳಿ | Bagalkot Bypoll Congress Satish Jarkiholi Umesh Meti Win Gvd

ಬೇರೆ ಕ್ಷೇತ್ರದೊಂದಿಗೆ ಬಾಗಲಕೋಟೆ ಹೋಲಿಕೆ ಮಾಡುವುದು ತಪ್ಪು: ಸಚಿವ ಸತೀಶ್ ಜಾರಕಿಹೊಳಿ | Bagalkot Bypoll Congress Satish Jarkiholi Umesh Meti Win Gvd

ಈ ಉಪಚುನಾವಣೆ ನಮಗೆ ಒಂದು ರೀತಿಯಲ್ಲಿ ಪ್ರತಿಷ್ಠೆಯ ವಿಷಯ. ಪಕ್ಷ ಸಂಘಟನೆ, ಕಾರ್ಯಕರ್ತರ ಬಲ ಹಾಗೂ ನಾಯಕತ್ವದ ಸಾಮರ್ಥ್ಯ ತೋರಿಸುವ ವೇದಿಕೆ ಇದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ (ಏ.12): ಬಾಗಲಕೋಟೆ ಕ್ಷೇತ್ರವನ್ನು ಬೇರೆ ಕ್ಷೇತ್ರಗಳೊಂದಿಗೆ ಹೋಲಿಕೆ ಮಾಡುವುದು ತಪ್ಪು. ಶಿಗ್ಗಾಂವಿಯಲ್ಲಿ ಗೆದ್ದಂತೆ ಇಲ್ಲಿ ಗೆಲ್ಲುತ್ತೇವೆ ಎನ್ನುವುದು ಸರಿಯಾದ ವಿಶ್ಲೇಷಣೆಯಲ್ಲ. ನಾವು ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಅಲ್ಲಿನ ಸ್ಥಳೀಯ ಸಮಸ್ಯೆಗಳು ಸ್ಪಷ್ಟವಾಗಿ ಗೊತ್ತಾಗಿವೆ. ಮಾಜಿ ಸಚಿವ ಎಚ್.ವೈ.ಮೇಟಿ ಅವರ ಸ್ಥಾನವನ್ನು ಮರಳಿ…

Read More
ಗ್ರಾಮೀಣ ಭಾಗದ ಜನರಿಗೂ ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಸೇವೆ ಸಿಗಬೇಕು: ದಿನೇಶ್ ಗುಂಡೂರಾವ್ | Karnataka Healthcare Mou Medical Colleges Rural Health Services Gvd

ಗ್ರಾಮೀಣ ಭಾಗದ ಜನರಿಗೂ ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಸೇವೆ ಸಿಗಬೇಕು: ದಿನೇಶ್ ಗುಂಡೂರಾವ್ | Karnataka Healthcare Mou Medical Colleges Rural Health Services Gvd

ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸಲು ಹಾಗೂ ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆಗಳನ್ನು ಅವರ ಮನೆಬಾಗಿಲಿಗೇ ತಲುಪಿಸಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮಂಗಳೂರು (ಏ.11): ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸಲು ಹಾಗೂ ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆಗಳನ್ನು ಅವರ ಮನೆಬಾಗಿಲಿಗೇ ತಲುಪಿಸಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು…

Read More
ಹ್ಯಾಟ್ರಿಕ್ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಸಿಎಸ್‌ಕೆ; ಮ್ಯಾಚ್ ಗೆಲ್ಲಿಸಿದ ಶತಕ ವೀರ ಸಂಜು ಸ್ಯಾಮ್ಸನ್! | Sanju Samson Explosive Century Powers Chennai Super Kings To First Ipl 2026 Win Over Delhi Capitals Kvn

ಹ್ಯಾಟ್ರಿಕ್ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಸಿಎಸ್‌ಕೆ; ಮ್ಯಾಚ್ ಗೆಲ್ಲಿಸಿದ ಶತಕ ವೀರ ಸಂಜು ಸ್ಯಾಮ್ಸನ್! | Sanju Samson Explosive Century Powers Chennai Super Kings To First Ipl 2026 Win Over Delhi Capitals Kvn

ಹ್ಯಾಟ್ರಿಕ್ ಸೋಲಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್‌ಗಳ ಜಯ ಸಾಧಿಸಿ ಗೆಲುವಿನ ಖಾತೆ ತೆರೆದಿದೆ. ಸಂಜು ಸ್ಯಾಮ್ಸನ್ ಅವರ ಅಜೇಯ ಶತಕ (115*) ಹಾಗೂ ಜೇಮಿ ಓವರ್‌ಟನ್ ಅವರ ಮಾರಕ ಬೌಲಿಂಗ್ (4 ವಿಕೆಟ್) ಸಿಎಸ್‌ಕೆ ಗೆಲುವಿಗೆ ಕಾರಣವಾದರೆ, ಡೆಲ್ಲಿ ಪರ ಟ್ರಿಸ್ಟಿನ್ ಸ್ಟಬ್ಸ್ ಅವರ ಏಕಾಂಗಿ ಹೋರಾಟ ವ್ಯರ್ಥವಾಯಿತು. ಚೆನ್ನೈ: ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಕೊನೆಗೂ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ಸಂಜು…

Read More
Diamond Ring: ಕೇವಲ 10,000 ರೂ.ಗೆ 9KT ಡೈಮಂಡ್ ರಿಂಗ್! ಇಲ್ಲಿವೆ 7 ಬಜೆಟ್ ಫ್ರೆಂಡ್ಲಿ ಡಿಸೈನ್ಸ್ | 7 Stylish 9kt Gold Diamond Ring Designs Under 10000 Gvd

Diamond Ring: ಕೇವಲ 10,000 ರೂ.ಗೆ 9KT ಡೈಮಂಡ್ ರಿಂಗ್! ಇಲ್ಲಿವೆ 7 ಬಜೆಟ್ ಫ್ರೆಂಡ್ಲಿ ಡಿಸೈನ್ಸ್ | 7 Stylish 9kt Gold Diamond Ring Designs Under 10000 Gvd

9KT ಚಿನ್ನದ ಡೈಮಂಡ್ ರಿಂಗ್‌ಗಳು ಈಗ ಸ್ಮಾರ್ಟ್ ಮತ್ತು ಟ್ರೆಂಡಿ ಆಯ್ಕೆಯಾಗಿವೆ. ಕೇವಲ ₹10,000 ಬಜೆಟ್‌ನಲ್ಲಿ ನೀವು ಸಿಂಪಲ್, ಎಲಿಗೆಂಟ್ ಮತ್ತು ಸ್ಟೈಲಿಶ್ ಡೈಮಂಡ್ ರಿಂಗ್‌ಗಳನ್ನು ಸುಲಭವಾಗಿ ಖರೀದಿಸಬಹುದು. Source link

Read More
ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

‘ಬೆಂಗಳೂರು ಇನ್’ ಸಿನಿಮಾ ಮತ್ತು ನಟಿ ಅನುಷಾ ರೈ ಬಗ್ಗೆ ಧರ್ಮ ಕೀರ್ತಿ ಮಾತು: ವಿಡಿಯೋ

ಧರ್ಮ ಕೀರ್ತಿ (ಧರ್ಮ ಕೀರ್ತಿ) ನಟನೆಯ ‘ಬೆಂಗಳೂರು ಇನ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರಾರ್ಥ ಆಯೋಜನೆಯಲ್ಲಿ ಸಿನಿಮಾದ ನಾಯಕ ಧರ್ಮ ಕೀರ್ತಿಗೆ ಪಾತ್ರರಾಗಿದ್ದಾರೆ. ಧರ್ಮ ಹಾಗೂ ಕೀರ್ತಿ ಅನುಷಾ ರೈ ಒಟ್ಟಿಗೆ ನಟಿಸಿರುವ ಮೂರನೇ ಸಿನಿಮಾ ಇದು. ಅನುಷಾ ರೈ ಅವರೊಟ್ಟಿಗಿನ ತಮ್ಮ ಕೆಮಿಸ್ಟ್ರಿ ಬಗ್ಗೆ ಹಾಗೂ ಅನುಷಾ ರೈ ಅವರ ನಟನೆ, ವ್ಯಕ್ತಿತ್ವದ ಬಗ್ಗೆ ಧರ್ಮ ಕೀರ್ತಿ ಬಗ್ಗೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More
1 KG ಚಿಕನ್​ಗೆ ಎಷ್ಟು ಶುಂಠಿ-ಬೆಳ್ಳುಳ್ಳಿ ಹಾಕಬೇಕು? ಬಾಣಸಿಗರ ಸೀಕ್ರೆಟ್ ಟಿಪ್ಸ್

1 KG ಚಿಕನ್​ಗೆ ಎಷ್ಟು ಶುಂಠಿ-ಬೆಳ್ಳುಳ್ಳಿ ಹಾಕಬೇಕು? ಬಾಣಸಿಗರ ಸೀಕ್ರೆಟ್ ಟಿಪ್ಸ್

ಚಿಕನ್ ಅಡುಗೆ ಮಾಡುವಾಗ ಶುಂಠಿ ಮತ್ತು ಬೆಳ್ಳುಳ್ಳಿಯನ್ನು ಸರಿಯಾದ ಪ್ರಮಾಣದಲ್ಲಿ ಹಾಕುವುದು ಬಹಳ ಮುಖ್ಯ. ಮಟನ್‌ಗೆ ಬಳಸುವಷ್ಟು ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಚಿಕನ್‌ಗೆ ಬೇಕಾಗುವುದಿಲ್ಲ. ಹಾಗಾದ್ರೆ ಸರಿಯಾದ ಅಳತೆ ಯಾವುದು? Source link

Read More
ಕಟ್ ಮಾಡಿಟ್ಟ ಹಣ್ಣು ಬೇಗನೆ ಕಪ್ಪಾಗುತ್ತವೆಯೇ? ಫ್ರೆಶ್ ಆಗಿಡಲು ಕಿಚನ್‌ನಲ್ಲಿರೊ ಇದೊಂದು ಪದಾರ್ಥ ಸಾಕು

ಕಟ್ ಮಾಡಿಟ್ಟ ಹಣ್ಣು ಬೇಗನೆ ಕಪ್ಪಾಗುತ್ತವೆಯೇ? ಫ್ರೆಶ್ ಆಗಿಡಲು ಕಿಚನ್‌ನಲ್ಲಿರೊ ಇದೊಂದು ಪದಾರ್ಥ ಸಾಕು

<p>Tips to keep fruits fresh: ಸೇಬು ಅಥವಾ ಬಾಳೆಹಣ್ಣುಗಳನ್ನು ಕತ್ತರಿಸಿದ ಕೆಲವೇ ನಿಮಿಷಗಳಲ್ಲಿ ಅವು ಕಪ್ಪಾಗಲು ಶುರುವಾಗುತ್ತವೆ. ಇದರಿಂದ ಹಣ್ಣುಗಳ ರುಚಿ ಮತ್ತು ತಾಜಾತನ ಎರಡೂ ಕಡಿಮೆಯಾದಂತೆ ಅನಿಸುತ್ತದೆ. ಆದರೆ ಗಂಟೆಗಳ ಕಾಲ ಫ್ರೆಶ್ ಆಗಿ ಕಾಣುವಂತೆ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸರಳ ಟಿಪ್ಸ್.&nbsp;</p><img><p>ಬೇಸಿಗೆಯ ಬಿಸಿಲಿನಲ್ಲಿ ತಂಪಾದ ಮತ್ತು ತಾಜಾ ಹಣ್ಣುಗಳನ್ನು ತಿನ್ನುವ ಮಜವೇ ಬೇರೆ. ಆದರೆ ಸೇಬು, ಬಾಳೆಹಣ್ಣು ಅಥವಾ ಸೀಬೆ ಹಣ್ಣುಗಳನ್ನು ಕತ್ತರಿಸಿದ ಕೆಲವೇ ನಿಮಿಷಗಳಲ್ಲಿ ಅವುಗಳ ಬಣ್ಣ ಬದಲಾಗಲು ಪ್ರಾರಂಭಿಸುತ್ತದೆ….

Read More