ದಾವಣಗೆರೆ ಉಪಚುನಾವಣೆ: ಪಕ್ಷದ ವಿರುದ್ಧವೇ ಬಂಡಾಯ: ಕಾಂಗ್ರೆಸ್ ನಾಯಕರಾದ ನಜೀರ್, ಜಬ್ಬಾರ್ ರಾಜೀನಾಮೆ? | Karnataka Byelection 2026 Two Congress Leaders Axed For Anti Party Activities In Davanagere Rav
ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ತಲೆದಂಡಕ್ಕೆ ಹೈಕಮಾಂಡ್ ಸೂಚನೆ ನೀಡಿದೆ. ಆರೋಪ ಏನಿತ್ತು? ದಾವಣಗೆರೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ವಿರುದ್ಧ ಹಲವು ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ ಇಂಥವರ ಮನವೊಲಿಕೆ ಹೊಣೆಯನ್ನು ನಜೀರ್, ಜಬ್ಬಾರ್ಗೆ ಪಕ್ಷದ ನಾಯಕರು ವಹಿಸಿದ್ದರು ಆದರೆ ಮನವೊಲಿಕೆ ಬಿಟ್ಟು ಕಾಂಗ್ರೆಸ್ ವಿರುದ್ಧ ಮುಸ್ಲಿಂ ಸಮುದಾಯ…