ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಬೆಂಗಳೂರು, ಏಪ್ರಿಲ್ 04: 01 ಏಪ್ರಿಲ್ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೆ ವಾಹನಗಳು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (ಹೆಚ್‌ಎಸ್‌ಆರ್‌ಪಿ ಎಚ್‌ಎಸ್‌ಆರ್‌ಪಿ) ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ…

Read More
ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

IPL 2026, RCB vs CSK: ತವರಿನಲ್ಲಿ ಆರ್​ಸಿಬಿಗೆ 2ನೇ ಪಂದ್ಯ; ಎದುರಾಳಿ ಯಾರು ಗೊತ್ತಲ್ಲ?

ಐಪಿಎಲ್ 2026 (IPL 2026) ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯುತ್ತಿವೆ. ದಿನದ ಮೊದಲ ಪ್ರದರ್ಶನ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿದರೆ, ಸಂಜೆ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡವನ್ನು ಎದುರಿಸಲಿದೆ. ಸಿಎಸ್ಕೆ ತಂಡ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾ ಸೋಲಿನ ಆತಂಕದಲ್ಲಿದೆ. ಇತ್ತ ತನ್ನ ಮೊದಲ…

Read More
Poorest candidate ಆಸ್ತಿ ಮನೆ ಇಲ್ಲ, ವಾಹನ ಇಲ್ಲ, ಕೈಯಲ್ಲಿದೆ 84 ರೂ, ವಿಧಾನಸಭೆ ಚುನಾವಣೆ ಅಚ್ಚರಿ ಅಭ್ಯರ್ಥಿ | Kerala Election Candidate Ashna Thampi Poorest Candidate With Just Rs 84

Poorest candidate ಆಸ್ತಿ ಮನೆ ಇಲ್ಲ, ವಾಹನ ಇಲ್ಲ, ಕೈಯಲ್ಲಿದೆ 84 ರೂ, ವಿಧಾನಸಭೆ ಚುನಾವಣೆ ಅಚ್ಚರಿ ಅಭ್ಯರ್ಥಿ | Kerala Election Candidate Ashna Thampi Poorest Candidate With Just Rs 84

ಆಸ್ತಿ ಮನೆ ಇಲ್ಲ, ವಾಹನ ಇಲ್ಲ, ಕೈಯಲ್ಲಿದೆ 84 ರೂ, ವಿಧಾನಸಭೆ ಚುನಾವಣೆ ಅಚ್ಚರಿ ಅಭ್ಯರ್ಥಿ , ಎಟುಮಾನೂರು ಕ್ಷೇತ್ರದ ಅಭ್ಯರ್ಥಿ ಖಾತೆಯಲ್ಲಿ 40 ರೂಪಾಯಿ, ಕೈಯಲ್ಲಿ 44 ರೂಪಾಯಿ ಬಿಟ್ಟರೆ ಇನ್ಯಾವ ಆಸ್ತಿಯೂ ಇಲ್ಲ. ತಿರುವನಂತಪುರಂ (ಏ.04) ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಕಾವು ಪಡೆದುಕೊಂಡಿದೆ. ಇದರ ನಡುವೆ 5 ರಾಜ್ಯಗಳ ಅಭ್ಯರ್ಥಿಗಳಲ್ಲಿ ಕೇರಳದ ಎಟುಮಾನೂರು ಕ್ಷೇತ್ರದ ಮಹಿಳಾ ಅಭ್ಯರ್ಥಿ ಅಶ್ನಾ ಥಂಪಿ ಅತೀ ಬಡವ ಅಭ್ಯರ್ಥಿಯಾಗಿದ್ದಾರೆ. ಆಸ್ತಿ ಇಲ್ಲ, ಮನೆ ಇಲ್ಲ, ಕೈಯಲ್ಲಿ ನಗದು…

Read More
ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

ಬೆಂಗಳೂರು, ಏಪ್ರಿಲ್ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಾಳೆ ಐಪಿಎಲ್ಮ್ಯಾಚ್ ಹಿನ್ನೆಲೆಗೆ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್ ಸಿಎಲ್ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ನಡುವೆ, ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ಆಧುನಿಕ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ, 8 ಬಸ್‌ಗಳು ಓಡಾಟ ನಡೆಸಲಿವೆ. ಬಸ್ ಸಂಚರಿಸಲಿರುವ ಮಾರ್ಗಗಳು ಚಿನ್ನಸ್ವಾಮಿ ಸ್ಟೇಡಿಯಂ ಟು…

Read More
ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ತಮಿಳುನಾಡು ಸಿಎಂ ಸ್ಟಾಲಿನ್ ಭಾಷಾ ಹೇರಿಕೆ ಆರೋಪಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿರುಗೇಟು

ನವದೆಹಲಿ, ಏಪ್ರಿಲ್ 4: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (ಧರ್ಮೇಂದ್ರ ಪ್ರಧಾನ್) ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತ್ರಿಭಾಷಾ ಸೂತ್ರದ ಕುರಿತು ನೀಡಿದ ಹೇಳಿಕೆಗಳನ್ನು ಟೀಕಿಸಿದ್ದಾರೆ. “ತ್ರಿಭಾಷಾ ಹೇರಿಕೆ” ಹೇಳಿಕೆಯನ್ನು ರಾಜಕೀಯ ನ್ಯೂನತೆಗಳನ್ನು ಮುಚ್ಚಲು ಮಾಡುತ್ತಿರುವ “ವಿಫಲ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ. ಸಿಎಂ ಸ್ಟಾಲಿನ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, “ರಾಷ್ಟ್ರೀಯ ಶಿಕ್ಷಣ, 2020 ಭಾಷಾ ವಿಮೋಚನೆಗಾಗಿ ಪ್ರಾಣಾಳಿಕೆಯಾಗಿದೆ. ಇದು ಮಾತೃಭಾಷೆಗೆ ಆದ್ಯತೆಯಾಗಿದೆ. ಇದನ್ನೂ ಓದಿ: ಕೇಂದ್ರ…

Read More
ನಾವು ಕೊಟ್ಟ ಹಣ ವಾಪಾಸ್‌ ಕೊಡಿ, ಯುಎಇ ಬೇಡಿಕೆ ಕೇಳಿ ಕಕ್ಕಾಬಿಕ್ಕಿಯಾದ ಪಾಪಿ ಪಾಕಿಸ್ತಾನ | Pakistan To Repay 2 Billion Dollar Loan To Uae Economic Crisis Middle East War San

ನಾವು ಕೊಟ್ಟ ಹಣ ವಾಪಾಸ್‌ ಕೊಡಿ, ಯುಎಇ ಬೇಡಿಕೆ ಕೇಳಿ ಕಕ್ಕಾಬಿಕ್ಕಿಯಾದ ಪಾಪಿ ಪಾಕಿಸ್ತಾನ | Pakistan To Repay 2 Billion Dollar Loan To Uae Economic Crisis Middle East War San

ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನಕ್ಕೆ ಮಿತ್ರರಾಷ್ಟ್ರ ಯುಎಇ, ತಾನು ನೀಡಿದ್ದ 2 ಬಿಲಿಯನ್ ಡಾಲರ್ ಸಾಲವನ್ನು ತಕ್ಷಣವೇ ಹಿಂದಿರುಗಿಸುವಂತೆ ಕೇಳಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆಯೇ ಇದಕ್ಕೆ ಕಾರಣ ಎನ್ನಲಾಗಿದ್ದು, ಪಾಕಿಸ್ತಾನವು ಈ ತಿಂಗಳ ಅಂತ್ಯದೊಳಗೆ ಹಣ ಪಾವತಿಸಲು ಒಪ್ಪಿಕೊಂಡಿದೆ. ಇಸ್ಲಾಮಾಬಾದ್ (ಏ.4): ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲಾಗಿರುವ ಪಾಕಿಸ್ತಾನಕ್ಕೆ ಸಂಕಷ್ಟದ ಕಾಲದಲ್ಲಿ ನೆರವಾಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಈಗ ತಾನು ನೀಡಿದ್ದ 2 ಬಿಲಿಯನ್ ಅಮೆರಿಕನ್ ಡಾಲರ್ (ಸುಮಾರು 16,600 ಕೋಟಿ ರೂಪಾಯಿ) ಸಾಲವನ್ನು ತಕ್ಷಣವೇ ಹಿಂದಿರುಗಿಸುವಂತೆ ಬೇಡಿಕೆಯಿಟ್ಟಿದೆ. ಮಿತ್ರರಾಷ್ಟ್ರದ…

Read More
ಉಪ ಮುಖ್ಯಮಂತ್ರಿಗೆ 17 ಬಾರಿ ಕರೆ ಮಾಡಿದ ರಾಸಲೀಲೆ ಗುರೂಜಿ, ಆ್ಯಕ್ಟಿವಿಸ್ಟ್‌ನಿಂದ CDR ಬಿಡುಗಡೆ

ಉಪ ಮುಖ್ಯಮಂತ್ರಿಗೆ 17 ಬಾರಿ ಕರೆ ಮಾಡಿದ ರಾಸಲೀಲೆ ಗುರೂಜಿ, ಆ್ಯಕ್ಟಿವಿಸ್ಟ್‌ನಿಂದ CDR ಬಿಡುಗಡೆ

<p>ಉಪ ಮುಖ್ಯಮಂತ್ರಿಗೆ 17 ಬಾರಿ ಕರೆ ಮಾಡಿದ ರಾಸಲೀಲೆ ಗುರೂಜಿ, ಆ್ಯಕ್ಟಿವಿಸ್ಟ್‌ನಿಂದ CDR ಬಿಡುಗಡೆ, 100ಕ್ಕೂ ಹೆಚ್ಚು ಮಹಿಳೆಯರನ್ನು ಬಳಸಿಕೊಂಡು ಅರೆಸ್ಟ್ ಆಗಿರುವ ಸ್ವಾಮೀಜಿ ಕುರಿತು ಕೆಲ ಮಾಹಿತಿ ಬಹಿರಂಗವಾಗಿದೆ.</p><img><p>ಸ್ವಯಂ ಘೋಷಿತ ದೇವಮಾನವ ಎಂದೇ ಗುರುತಿಸಿಕೊಂಡು ಹಲವರಿಗೆ ವಂಚಿಸಿದ ನಾಸಿಕ್ ಗುರೂಜಿ ಅಶೋಕ್ ಖಾರಟ್ ಪೊಲೀಸರ ವಿಚಾರಣೆಗೆ ಸಹಕರಿಸುತ್ತಿಲ್ಲ. ಪೊಲೀಸರ ಪ್ರಶ್ನೆಗೆ ಉತ್ತರ ನೀಡದೆ ಮೌನಕ್ಕೆ ಜಾರಿದ್ದಾರೆ. ಇತ್ತ ತನಿಖೆಯಲ್ಲಿ ಕೆಲ ಸ್ಫೋಟಕ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇದೀಗ ಸಾಮಾಜಿಕ ಹೋರಾಟಗಾರ್ತಿ ಸಿಡಿಆರ್ ಮಾಹಿತಿ ಬಿಡುಗಡೆ ಮಾಡಿದ್ದಾರೆ.</p><img><p>ನಾಸಿಕ್…

Read More
ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಭಾರತದ ಇನ್ಯಾವ ಸಂಗೀತ ನಿರ್ದೇಶಕನಿಗೂ ಸಿಗದಷ್ಟು ಸಂಭಾವನೆ ಪಡೆದ ಎಆರ್ ರೆಹಮಾನ್

ಭಾರತೀಯ ಸಿನಿಮಾಗಳಲ್ಲಿ (ಭಾರತೀಯ ಸಿನಿಮಾ) ಸ್ಟಾರ್ ನಟರಿಗೆ ಸಿಕ್ಕಷ್ಟು ಸಂಭಾವನೆ, ಮಾನ್ಯತೆ ಸಿನಿಮಾದ ಇನ್ಯಾವುದೇ ವಿಭಾಗದಲ್ಲಿ ತಂತ್ರಜ್ಞಾನಕ್ಕೆ ದೊರೆಯುವುದಿಲ್ಲ. ಸಂಗೀತ ನಿರ್ದೇಶಕರನ್ನಂತೂ ಕೇಳುವವರೇ ಇಲ್ಲ. ಎಷ್ಟೋ ಬಾರಿ ಕೇವಲ ಸಂಗೀತದಿಂದಲೇ ಸಿನಿಮಾಗಳು ಗೆದ್ದಿರುವುದುಂಟು. ಆದರೂ ಸಹ ಸಂಗೀತ ನಿರ್ದೇಶಕರಿಗೆ ಅವರ ಪ್ರತಿಭೆಗೆ ತಕ್ಕಷ್ಟು ಸೂಕ್ತ ಸಂಭಾವನೆ ದೊರೆಯುವುದಿಲ್ಲ. ಇದೀಗ ಎಆರ್ ರೆಹಮಾನ್ ಅವರಿಗೆ ಭಾರಿ ಮೊತ್ತದ ಸಂಭಾವನೆ ದೊರೆತಿದೆ, ಭಾರತದ ಇನ್ಯಾವ ಸಂಗೀತ ನಿರ್ದೇಶಕನಿಗೂ ಇಷ್ಟು ದೊಡ್ಡ ಸಂಭಾವನೆ ದೊರೆತಿದೆ. ವರದಿಗಳ ಪ್ರಕಾರ, ‘ರಾಮಾಯಣ’ ಸಿನಿಮಾಕ್ಕಾಗಿ ಎಆರ್…

Read More
ಶತ್ರುಗಳ ಎದೆ ಮೇಲೆ ಬಿದ್ರೆ ಏಳೋಕೇ ಆಗ್ಬಾರ್ದು; 1,000 ಕೆಜಿ ತೂಕದ ‘Mk-84’ ಮಾದರಿ ಬಾಂಬ್‌ ಇನ್ನು ದೇಶದಲ್ಲೇ ನಿರ್ಮಾಣ | India To Develop Indigenous 1000kg Mk84 Aerial Bombs For Iaf Aatmanirbhar Defence San

ಶತ್ರುಗಳ ಎದೆ ಮೇಲೆ ಬಿದ್ರೆ ಏಳೋಕೇ ಆಗ್ಬಾರ್ದು; 1,000 ಕೆಜಿ ತೂಕದ ‘Mk-84’ ಮಾದರಿ ಬಾಂಬ್‌ ಇನ್ನು ದೇಶದಲ್ಲೇ ನಿರ್ಮಾಣ | India To Develop Indigenous 1000kg Mk84 Aerial Bombs For Iaf Aatmanirbhar Defence San

ಭಾರತೀಯ ವಾಯುಪಡೆಗಾಗಿ 1,000 ಕೆಜಿ ತೂಕದ ಅತ್ಯಾಧುನಿಕ ವೈಮಾನಿಕ ಬಾಂಬುಗಳನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲು ರಕ್ಷಣಾ ಸಚಿವಾಲಯವು ‘Make-II’ ಯೋಜನೆಯಡಿ ಮುಂದಾಗಿದೆ. ಅಮೆರಿಕದ ‘Mk-84’ ಮಾದರಿಗೆ ಸಮಾನವಾದ ಈ ಬಾಂಬುಗಳನ್ನು, ಕನಿಷ್ಠ 50% ಸ್ವದೇಶಿ ವಸ್ತುಗಳನ್ನು ಬಳಸಿ ತಯಾರಿಸಲಾಗುತ್ತದೆ. ನವದೆಹಲಿ (ಏ.4): ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯೊಂದಿಗೆ, ಭಾರತೀಯ ವಾಯುಪಡೆಯ ಬಳಕೆಗಾಗಿ 1,000 ಕೆಜಿ ತೂಕದ ಅತ್ಯಾಧುನಿಕ ವೈಮಾನಿಕ ಬಾಂಬುಗಳನ್ನು (Aerial Bombs) ದೇಶೀಯವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸುವ ಪ್ರಕ್ರಿಯೆಯನ್ನು ರಕ್ಷಣಾ ಸಚಿವಾಲಯ ಆರಂಭಿಸಿದೆ. ಈ ಬಾಂಬುಗಳು ಅಮೆರಿಕದ…

Read More
ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ

ವಿಜಯಪುರ/ಚಿಕ್ಕಮಗಳೂರು, ಏಪ್ರಿಲ್ 04: ಹಳ್ಳಿಗಳಲ್ಲಿ ನೆಲೆಸಿರುವವರಿಗೆ ವಿಶೇಷವಾಗಿ ಕೃಷಿಕ ಯುವಕರಿಗೆ ಮದುವೆಗೆ ಹೆಣ್ಣು ಸಿಗೋದೇ ಕಷ್ಟ ಎಂಬ ಸ್ಥಿತಿ ಸಮಾಜದಲ್ಲಿದೆ. ಇದೇ ಕಾರಣಕ್ಕೆ ಅದೆಷ್ಟೋ ಯುವಕರಿಗೆ ಈವರೆಗೂ ಕಂಕಣ ಭಾಗ್ಯವೇ ಕೂಡಿಬರುತ್ತಿಲ್ಲ. ಈ ನಡುವೆ ವಿವಾಹಕ್ಕೆ ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ತೀವ್ರ ನೊಂದು ಯುವಕರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ರಾಜ್ಯದಲ್ಲಿ ನಡೆದಿವೆ. ವಿಜಯಪುರದಲ್ಲಿ ಕುರಿಗಾಹಿ ನೇಣಿಗೆ ಶರಣಾಗಿದ್ದರೆ ಚಿಕ್ಕಮಗಳೂರಿನ ಮತ್ತಿನಲ್ಲಿ ಮತ್ತೋರ್ವ ಪ್ರಾಣ ಕಳೆದುಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ 2 ವರ್ಷದ ಹಿಂದೆ…

Read More