ಚಂದ್ರನ ಬಳಿ ಪ್ರಯಾಣ ನಡುವೆ ಬಾಹ್ಯಾಕಾಶದಿಂದ ಭೂಮಿಯ ಅದ್ಭುತ ದೃಶ್ಯ ಸೆರೆ ಹಿಡಿದ ನಾಸಾ

ಚಂದ್ರನ ಬಳಿ ಪ್ರಯಾಣ ನಡುವೆ ಬಾಹ್ಯಾಕಾಶದಿಂದ ಭೂಮಿಯ ಅದ್ಭುತ ದೃಶ್ಯ ಸೆರೆ ಹಿಡಿದ ನಾಸಾ

<p>ಚಂದ್ರನ ಬಳಿ ಪ್ರಯಾಣ ನಡುವೆ ಬಾಹ್ಯಾಕಾಶದಿಂದ ಭೂಮಿಯ ಅದ್ಭುತ ದೃಶ್ಯ ಸೆರೆ ಹಿಡಿದ ನಾಸಾ, ವಿಜ್ಞಾನಿಗಳ ತಂಡ ಆರ್ಟಮೆಸ್ 2 ಮೂಲಕ ಮಹತ್ತರ ಸಂಶೋಧನೆಯಲ್ಲಿ ತೊಡಗಿದ್ದಾರೆ. ಇದರ ನಡುವೆ ಭೂಮಿ ದೃಶ್ಯ ಕುತೂಹಲಕ್ಕೆ ಕಾರಣವಾಗಿದೆ.</p><img><p>ಬಾಹ್ಯಾಕಾಶದಿಂದ ಈಗಾಗಲೇ ನಾಸಾ, ಇಸ್ರೋ ಭೂಮಿಯ ಹಲವು ದೃಶ್ಯಗಳನ್ನು ಸೆರೆ ಹಿಡಿದಿದೆ. ಇದೀಗ ನಾಸಾದ ಆರ್ಟೆಮಿಸ್ 2 ನೌಕೆ ಮಹತ್ತರ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದೆ. ಚಂದಿರನ ಬಳಿಗೆ ತೆರಳಿರುವ ಈ ಗಗನಯಾತ್ರಿಗಳು ಬಾಹ್ಯಾಕಾಶದಿಂದ ಭೂಮಿ ದೃಶ್ಯ ಸೆರೆ ಹಿಡಿದು ಕಳುಹಿಸಿದ್ದಾರೆ. ಭೂಮಿಯ ಅದ್ಭುತ ಚಿತ್ರ…

Read More
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಮುಂಬೈ, ಏ. 4: ರೇವಿಸ್ ಎಂಬ ಮಾರಕ ಕಾಯಿಲೆಗೆ ತುತ್ತಾದ ಪ್ರಾಣಿ ಎಷ್ಟು ಅಪಾಯಕಾರಿ ಆಗಬಲ್ಲದು ಎಂಬುದು ಈ ಇತ್ತೀಚಿನ ವಿಡಿಯೋ ಮೂಲಕ ಸಾಬೀತಾಗಿದೆ. ಸಾರ್ವಜನಿಕ ಸ್ಥಳದ ನಾಯಿಯೊಂದು ವಿವೇಚನೆ ಇಲ್ಲದೆ ಅಲ್ಲಿರುವ ಪ್ರತಿಯೊಬ್ಬರ ಮೇಲೆ ದಾಳಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಕೇಳುವಂತೆ, ನಾಯಿಯೊಂದು ಅತಿ ವೇಗವಾಗಿ ಓಡಿಬಂದು ಅಲ್ಲಿ ನಿಂತಿದ್ದರ ಮೇಲೆ ದಾಳಿ ಮಾಡುತ್ತಾನೆ. ಕೇವಲ 30 ಸೆಕೆಂಡ್‌ಗಳ ಅಂತರದಲ್ಲಿ ಆ ನಾಯಿ ಸುಮಾರು ನಾಲ್ಕೈದು ಜನರನ್ನು ಕಚ್ಚಿ…

Read More
ಸೀತೆ ಲುಕ್‌ನಲ್ಲಿ ಸಾಯಿ ಪಲ್ಲವಿ ಕಂಡಾಗ ರಣಬೀರ್‌ಗೆ ಏನಾಯ್ತು? ‘ರಾವಣ’ ಯಶ್ ಬಗ್ಗೆ ‘ರಾಮ’ ಹೇಳಿದ್ದು ಭಾರೀ ವೈರಲ್! | Ranbir Kapoor Says Sai Pallavi Is The Best Pick For Sita And Ravana Needed A Megastar Like Yash To Match Its Scale

ಸೀತೆ ಲುಕ್‌ನಲ್ಲಿ ಸಾಯಿ ಪಲ್ಲವಿ ಕಂಡಾಗ ರಣಬೀರ್‌ಗೆ ಏನಾಯ್ತು? ‘ರಾವಣ’ ಯಶ್ ಬಗ್ಗೆ ‘ರಾಮ’ ಹೇಳಿದ್ದು ಭಾರೀ ವೈರಲ್! | Ranbir Kapoor Says Sai Pallavi Is The Best Pick For Sita And Ravana Needed A Megastar Like Yash To Match Its Scale

ನಮಿತ್ ಮಲ್ಹೋತ್ರಾ ನಿರ್ಮಾಣದ ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿಬರುತ್ತಿದೆ. ಮೊದಲ ಭಾಗವು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತೆರೆಗೆ ಬರಲಿದ್ದು, ಎರಡನೇ ಭಾಗವು 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಸನ್ನಿ ಡಿಯೋಲ್ ಹನುಮಂತನಾಗಿ ಮತ್ತು ರವಿ ದುಬೆ ಲಕ್ಷ್ಮಣನಾಗಿ ನಟಿಸುತ್ತಿದ್ದಾರೆ. ಸಾಯಿ ಪಲ್ಲವಿ, ಯಶ್ ಬಗ್ಗೆ ರಣಬೀರ್‌ಕಪೂರ್ ಹೇಳಿದ್ದೇನು? ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿ ಮತ್ತು ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana Movie) ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ….

Read More
‘ಸ್ಯಾಂಡಲ್‌ವುಡ್‌ನಲ್ಲಿ ಸೈಡ್‌ ರೋಲ್‌ ಕೊಡಿಸಿ, ಆಕ್ಟಿಂಗ್‌ ಮಾಡ್ತೀನಿ..’ ಕೊಹ್ಲಿ ಮಾತು ಕೇಳಿ ಅಭಿಮಾನಿಗಳು ಶಾಕ್‌ | Virat Kohli Sandalwood Acting Debut Joke Mr Nags Rcb Insider Viral Video San

‘ಸ್ಯಾಂಡಲ್‌ವುಡ್‌ನಲ್ಲಿ ಸೈಡ್‌ ರೋಲ್‌ ಕೊಡಿಸಿ, ಆಕ್ಟಿಂಗ್‌ ಮಾಡ್ತೀನಿ..’ ಕೊಹ್ಲಿ ಮಾತು ಕೇಳಿ ಅಭಿಮಾನಿಗಳು ಶಾಕ್‌ | Virat Kohli Sandalwood Acting Debut Joke Mr Nags Rcb Insider Viral Video San

ಆರ್‌ಸಿಬಿ ಇನ್ಸೈಡರ್ ವಿಡಿಯೋದಲ್ಲಿ, ಮಿಸ್ಟರ್ ನಾಗ್ಸ್ ಜೊತೆಗಿನ ತಮಾಷೆಯ ಸಂಭಾಷಣೆಯ ವೇಳೆ ವಿರಾಟ್ ಕೊಹ್ಲಿ ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರು (ಏ.4): ಕ್ರಿಕೆಟ್ ಮೈದಾನದಲ್ಲಿ ಅಬ್ಬರಿಸುವ ವಿರಾಟ್ ಕೊಹ್ಲಿ, ಇನ್ನು ಮುಂದೆ ಬೆಳ್ಳಿತೆರೆಯ ಮೇಲೂ ಮಿಂಚಲಿದ್ದಾರಾ? ಸದ್ಯ ಆರ್‌ಸಿಬಿ ತಂಡದ ಅಭಿಮಾನಿಗಳ ವಲಯದಲ್ಲಿ ಈ ಪ್ರಶ್ನೆ ಜೋರಾಗಿ ಕೇಳಿಬರುತ್ತಿದೆ. ಅದಕ್ಕೆ ಕಾರಣ ಆರ್‌ಸಿಬಿ ಇನ್ಸೈಡರ್‌ನ ಭಾಗವಾಗಿರುವ ‘ಮಿಸ್ಟರ್ ನಾಗ್ಸ್’ (ಡ್ಯಾನಿಶ್ ಸೇಠ್)…

Read More
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ದಾವಣಗೆರೆ, ಏಪ್ರಿಲ್ 04: ಕೆಲಸವಿಲ್ಲದ ಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಆರೋಪಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕೌಂಟರ್ ಹೇಳಿಕೆ. ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯನವರು ಬಂದು ನಮ್ಮ ಕಛೇರಿಯಲ್ಲಿ 1 ಗಂಟೆ ಇರಲಿ. ನಾನು ಅವರ ಕಛೇರಿಯಲ್ಲಿ ಒಂದು ತಿಂಗಳು ಇರುತ್ತೇನೆ. ಸಿದ್ದರಾಮಯ್ಯನವರು ಹಳೆಯ ಕಾಲದಲ್ಲಿದ್ದಾರೆ ಎಂದು ಟೀಕಿಸಿದ ಸೋಮಣ್ಣ, ತಾಂತ್ರಿಕ ವ್ಯವಸ್ಥೆ ಮುಂದುವರಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಮಾತನಾಡುವಾಗ ಅಂಕಿಅಂಶ ಅವರೊಂದಿಗೆ, ಗಾಂಭೀರ್ಯದಿಂದ ಮಾತನಾಡಬೇಕು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.  …

Read More
ಏಳು ನ್ಯಾಯಾಂಗ ಅಧಿಕಾರಿಗಳಿಗೆ ಮಾಲ್ಡಾ ದಿಗ್ಬಂದನ ಸಂಚುಕೋರ ಬೆಂಗಳೂರಿಗೆ ಪರಾರಿ ವೇಳೆ ಸೆರೆ, ಏರ್ಪೋರ್ಟಲ್ಲಿ ಬಂಧನ | Malda Gherao Case Lawyer Mofakkerul Islam Arrested 33 Held Mamata Banerjee Blames Bjp Congress Gdp

ಏಳು ನ್ಯಾಯಾಂಗ ಅಧಿಕಾರಿಗಳಿಗೆ ಮಾಲ್ಡಾ ದಿಗ್ಬಂದನ ಸಂಚುಕೋರ ಬೆಂಗಳೂರಿಗೆ ಪರಾರಿ ವೇಳೆ ಸೆರೆ, ಏರ್ಪೋರ್ಟಲ್ಲಿ ಬಂಧನ | Malda Gherao Case Lawyer Mofakkerul Islam Arrested 33 Held Mamata Banerjee Blames Bjp Congress Gdp

ಮಾಲ್ಡಾದಲ್ಲಿ 7 ನ್ಯಾಯಾಂಗ ಅಧಿಕಾರಿಗಳಿಗೆ ಘೇರಾವ್‌ ಹಾಕಿದ ಪ್ರಕರಣದ ಪ್ರಮುಖ ಸೂತ್ರಧಾರಿ, ವಕೀಲ ಮೊಫಾಕ್ಕರುಲ್‌ ಇಸ್ಲಾಂನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ಹಿಂದೆ ಬಿಜೆಪಿ, ಎಐಎಂಐಎಂ ಮತ್ತು ಐಎಸ್‌ಎಫ್‌ ಪಕ್ಷಗಳ ಕೈವಾಡವಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಬೆಂಗಳೂರಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಆರೋಪಿಯನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಕೋಲ್ಕತಾ : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯಲ್ಲಿ ಭಾಗಿಯಾಗಿದ್ದ 7 ನ್ಯಾಯಾಂಗ ಅಧಿಕಾರಿಗಳಿಗೆ ಮಾಲ್ಡಾದಲ್ಲಿ 9 ಗಂಟೆ ಘೇರಾವ್‌ ಹಾಕಿದ ಘಟನೆಯ ಮಾಸ್ಟರ್‌ ಮೈಂಡ್‌, ವಕೀಲ ಮೊಫಾಕ್ಕರುಲ್‌…

Read More
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

700 ಕೋಟಿ ಆಫರ್ ರಿಜೆಕ್ಟ್ ಮಾಡಿದ ‘ರಾಮಾಯಣ’ ನಿರ್ಮಾಪಕ, 1000 ಕೋಟಿ ಗುರಿ

ರಣಬೀರ್ ಕಪೂರ್ (ರಣಬೀರ್ ಕಪೂರ್), ಯಶ್ (ಯಶ್) ಮತ್ತು ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ ಭಾರತದ ಈ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ನಾಲ್ಕು ಸಾವಿರ ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದೆ, ಎರಡೂ ಭಾಗಗಳ ಒಟ್ಟು ವೆಚ್ಚ ಸುಮಾರು 4000 ಕೋಟಿ ರೂಪಾಯಿಗಳಾಗಿರಲಿವೆ. ಇತ್ತೀಚೆಗಷ್ಟೇ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಇದೀಗ ಸಿನಿಮಾದ ಪ್ರೀ ರಿಲೀಸ್ ಬ್ಯೂಸಿನೆಸ್ ಸಿನಿಮಾದ ಮುಖ್ಯ ನಿರ್ಮಾಪಕ ನಮಿತ್ ಮಲ್ಹೋತ್ರಾ ಶುರು…

Read More
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

ಗಾಜಿಯಾಬಾದ್, ಏಪ್ರಿಲ್ 4: ವಂಚನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ 35 ವರ್ಷದ ವ್ಯಕ್ತಿಯ ಮೇಲೆ ಗುರುವಾರ (ಏಪ್ರಿಲ್ 2) ರಾತ್ರಿ ಗಾಜಿಯಾಬಾದ್‌ನ ಮೋದಿನಗರದಲ್ಲಿರುವ ರಸ್ತೆಬದಿಯ ಡಾಬಾ ಹೊರಗೆ 5 ಬಾರಿ ಗುಂಡು (ಶೂಟ್ಔಟ್) ಹಾರಿಸಲಾಯಿತು. ಇದರಿಂದ ತೀವ್ರ ರಕ್ತಸ್ರಾವವಾಗಿತ್ತು. ಅಷ್ಟಾದರೂ ಆ ವ್ಯಕ್ತಿ ತಾವೇ ಕಾರು ಚಲಾಯಿಸಿಕೊಂಡು ಹೋಗಿ 25 ಕಿ.ಮೀ ದೂರ ಆಸ್ಪತ್ರೆಗೆ ದಾಖಲಾಗಿದ್ದಾರೆ. 35 ವರ್ಷದ ರಾಹುಲ್ ಚೌಧರಿ 25 ಕಿ.ಮೀ.ಗಿಂತ ದೂರದ ಆಸ್ಪತ್ರೆಗೆ ತಲುಪುವಲ್ಲಿ ಯಶಸ್ವಿಯಾದರು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು….

Read More
ಮಗಳ 2ನೇ ವರ್ಷದ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಪತ್ರ ಬರೆದು ಶುಭ ಕೋರಿದ ಅದಿತಿ ಪ್ರಭುದೇವ | Actress Aditi Prabhudeva Pens Emotional Notes On Daughters Birthday

ಮಗಳ 2ನೇ ವರ್ಷದ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಪತ್ರ ಬರೆದು ಶುಭ ಕೋರಿದ ಅದಿತಿ ಪ್ರಭುದೇವ | Actress Aditi Prabhudeva Pens Emotional Notes On Daughters Birthday

ಕನ್ನಡದ ಜನಪ್ರಿಯ ನಟಿ ಅದಿತಿ ಪ್ರಭುದೇವ ಅವರ ಮುದ್ದಿನ ಮಗಳು ನೇಸರಾ, ಇಂದು ಎರಡನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ನಟಿ ಮಗಳ ಜೊತೆಗಿನ ವಿಡೀಯೋ ಜೊತೆ ಭಾವನಾತ್ಮಕ ಪತ್ರ ಬರೆದಿದ್ದಾರೆ.  ಮಗಳ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಪತ್ರ ಬರೆದ ಅದಿತಿ ಪ್ರಭುದೇವ ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ ಪಾಟ್ಲಾ ಅವರ ಮುದ್ದು ಮಗಳು ನೇಸರಾ ಇಂದು ಎರಡನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಅಮ್ಮ…

Read More
ಹುಡುಗಿ ನೋಡಿದ್ದೇನೆ, ಮುಂದಿನ ವರ್ಷ ಮದ್ವೆ: ಮರು ವಿವಾಹದ ಬಗ್ಗೆ ಮೌ ಚಂದನ್ ಶೆಟ್ಟಿ | Rapper Chandan Shetty About Second Marriage In Next Year Suc

ಹುಡುಗಿ ನೋಡಿದ್ದೇನೆ, ಮುಂದಿನ ವರ್ಷ ಮದ್ವೆ: ಮರು ವಿವಾಹದ ಬಗ್ಗೆ ಮೌ ಚಂದನ್ ಶೆಟ್ಟಿ | Rapper Chandan Shetty About Second Marriage In Next Year Suc

Bigg Bossನಿಂದ ಫೇಮಸ್​ ಆಗಿರೋ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ (Niveditha Gowda) ವಿಷ್ಯ ಎಲ್ಲರಿಗೂ ತಿಳಿದದ್ದೇ. ನಿವೇದಿತಾಗೆ ಇನ್ನೂ ವಯಸ್ಸು 20 ಇರುವಾಗಲೇ ಬಿಗ್​ಬಾಸ್​ ಮನೆಯಲ್ಲಿ ಸಹ ಸ್ಪರ್ಧಿಯಾಗಿದ್ದ ಚಂದನ್​ ಶೆಟ್ಟಿಯವರ ಲವ್​ಗೆ ಬಿದ್ದು, ಮೈಸೂರು ದಸರಾ ವೇದಿಕೆಯಲ್ಲಿ ಪ್ರಪೋಸ್​ ಮಾಡಿ ಹಲವರ ಕೆಂಗಣ್ಣಿಗೆ ಗುರಿಯಾಗುವುದರಿಂದ ಹಿಡಿದು, ಡಿವೋರ್ಸ್ ಪಡೆದಾಗಿನಿಂದ, ತುಂಡುಡುಗೆಯಲ್ಲಿ ರೀಲ್ಸ್‌ ಮಾಡುವ ಇಂದಿನವರೆಗೂ ನಿವೇದಿತಾ ಸದಾ ಸುದ್ದಿಯಲ್ಲಿದ್ದರೆ, ತಮ್ಮ ಸಿನಿಮಾದಲ್ಲಿ ಮುಂದುವರೆದಿದ್ದಾರೆ ಚಂದನ್​ ಶೆಟ್ಟಿ. Source link

Read More