ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಏಪ್ರಿಲ್ 05 ರಿಂದ ಏಪ್ರಿಲ್ 11 ರಂದು ಶುಕ್ರನ ಸಂಚಾರ ಮೇಷದಲ್ಲಿ ಆಗಲಿದೆ. ಪ್ರೇಮಕ್ಕೆ ಎಷ್ಟು ವಿಘ್ನಗಳು ಬಂದರೂ ಅದನ್ನು ಎದುರಿಸಿ ನಿಲ್ಲುವ ಉತ್ಸಾಹವೂ ಇರಲಿದೆ. ಏನನ್ನೂ ನೋಡಿಕೊಂಡು ಹತಾಶರಾಗುವ ಸಂದರ್ಭ ಬರಬಹುದು. ಎಚ್ಚರದಿಂದ ಇರಿ. ಮೇಷ ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಹಳೆಯ ನೆನಪುಗಳನ್ನು ಕಾಡಿ ತರಬಹುದು. ತಾಳ್ಮೆಯಿಂದ ವರ್ತಿಸಿದರೆ ವಾರಾಂತ್ಯದಲ್ಲಿ ಪ್ರೇಮ ಪ್ರಯಾಣಕ್ಕೆ ಶುಭ ಯೋಗವಿದೆ. ಮಾತಿನ ಮೇಲೆ ನಿಗಾ ಇರಲಿ. ವೃಷಭ ಹೊಸ ಪ್ರೇಮ ಅಂಕುರಿಸುವ ಸಾಧ್ಯತೆ ದಟ್ಟವಾಗಿದೆ. ಸಂಗಾತಿಯ…

Read More
oracle company layoffs 2026: 30 ಸಾವಿರ ಜನರ ಮಾರಣಹೋಮ ಮಾಡಿದ ಕಂಪೆನಿ; ಉಸಿರಾಡೋಕೂ ಅವಕಾಶ ಕೊಡ್ಲಿಲ್ಲ: ಕವಿರಾಜ್ | Oracle Company Layoffs 2026 Kannada Song Writer Kaviraj Post

oracle company layoffs 2026: 30 ಸಾವಿರ ಜನರ ಮಾರಣಹೋಮ ಮಾಡಿದ ಕಂಪೆನಿ; ಉಸಿರಾಡೋಕೂ ಅವಕಾಶ ಕೊಡ್ಲಿಲ್ಲ: ಕವಿರಾಜ್ | Oracle Company Layoffs 2026 Kannada Song Writer Kaviraj Post

Company Layoffs:‌ ಇಂದು ಕಂಪೆನಿಗಳು ಲೇಆಫ್‌ ಮಾಡುತ್ತಿವೆ. ಕಷ್ಟಪಟ್ಟು ಓದಿ, ಕಂಪೆನಿಯಲ್ಲಿ ಕೆಲಸ ಮಾಡೋಣ, ಸೆಟಲ್‌ ಆಗೋಣ ಎಂದುಕೊಂಡರೆ ತುಂಬ ಕಷ್ಟ. ಯಾವಾಗ ಯಾರು ಲೇಆಫ್‌ ಆಗುತ್ತಾರೆ ಎಂದು ಹೇಳಲಾಗದು. ಈ ಬಗ್ಗೆ ಗೀತರಚನೆಕಾರ ಕವಿರಾಜ್‌ ಅವರು ವಿಶೇಷ ಪೋಸ್ಟ್‌ ಹಂಚಿಕೊಂಡಿದ್ದಾರೆ.  ಜಗತ್ತಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಸಿಕ್ಕಿದೆ. ಸೆಟಲ್ ಆಗಿದ್ದೇವೆ ಅಂದುಕೊಂಡು EMI ಮೂಲಕ ತನ್ನ ಪುಟ್ಟ ಸ್ವರ್ಗವನ್ನು ಕಟ್ಟಿಕೊಂಡಿರುತ್ತಾರೆ. ಬೆಳಿಗ್ಗೆ 6 ಗಂಟೆಗೆ ಒಂದು ಮೇಲ್ ಬರುತ್ತೆ, ಅದರಲ್ಲಿ ನಿಮ್ಮ ಸೇವೆ ನಮಗೆ ಅವಶ್ಯಕತೆಯಿಲ್ಲ….

Read More
ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

DC vs MI Record Alert: 51 ಸಿಕ್ಸರ್‌, 1092 ರನ್‌.. ಡೆಲ್ಲಿ ವಿರುದ್ಧ ರೋಹಿತ್ ವಿಶೇಷ ಮೈಲಿಗಲ್ಲು

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 8 ನೇ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿತ್ತು. ಈ ಆಟದ ಟಾಸ್ ಸೋತು ಮೊದಲು ಬ್ಯಾಟಿಂಗ್‌ನಲ್ಲಿ ಮುಂಬೈ ಮಾಡಿದ ಪರ ಮಾಜಿ ನಾಯಕ ರೋಹಿತ್ ಶರ್ಮಾ 26 ಬಾರಿ 35 ರನ್‌ಗಳ ಸಣ್ಣ ಆದರೆ ಪ್ರಮುಖ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸ್ ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ರೋಹಿತ್ ಡೆಲ್ಲಿ ತಂಡದ ವಿರುದ್ಧ ವಿಶೇಷ ಮೈಲಿಗಲ್ಲನ್ನು…

Read More
Bengaluru Murder case ಬೆಂಗಳೂರಲ್ಲಿ ಯುವಕ ವಿಜಯ್ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್, ಹತ್ಯೆ ಹಿಂದಿತ್ತು ಯುವತಿ ವಿಚಾರ | Bengaluru Murder Case Love Interest Identified As Motive In Death Of Youth Named Vijay

Bengaluru Murder case ಬೆಂಗಳೂರಲ್ಲಿ ಯುವಕ ವಿಜಯ್ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್, ಹತ್ಯೆ ಹಿಂದಿತ್ತು ಯುವತಿ ವಿಚಾರ | Bengaluru Murder Case Love Interest Identified As Motive In Death Of Youth Named Vijay

ಬೆಂಗಳೂರಲ್ಲಿ ಯುವಕ ವಿಜಯ್ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್, ಪ್ರಕರಣದ ಹಿಂದಿನ ಯವತಿ ವಿಷ್ಯ ಬೆಳಕಿಗೆ, ಆರಂಭದಲ್ಲಿ ಕ್ಷುಲಕ್ಕ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಅಸಲಿ ವಿಚಾರ ಬೇರೇನೆ ಇದೆ.  ಬೆಂಗಳೂರು (ಏ.04) ಬೆಂಗಳೂರಿನ ಜೆಸಿ ರಸ್ತೆಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಜೆಸಿ ರಸ್ತೆಯ ಪಕ್ಕದಲ್ಲಿ 22ರ ಹರೆಯ ವಿಜಯ್ ಮೇಲೆ ಇಬ್ಬರು ಆರೋಪಿಗಳು ಮನಸ್ಸೋ ಇಚ್ಚೆ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಆರೋಪಿಗಳಿಂದ ತಪ್ಪಿಸಿಕೊಂಡು ಓಡಿ ಹೋಗುವಾಗ ನೆಲಕ್ಕೆ…

Read More
ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್ 04: ಐಪಿಎಲ್ ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್‌ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗುತ್ತಿದ್ದರೆ ಗೌರವವಿರುತ್ತಿತ್ತು. ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್‌ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ ಸಹಕಾರ…

Read More
ದಿನವಲ್ಲ, ತಿಂಗಳುಗಟ್ಟಲೆ ಉಪವಾಸವಿದ್ದರೂ ಹಾವು ಸಾಯೋದಿಲ್ಲ! ಹೇಗೆ ಗೊತ್ತಾ?

ದಿನವಲ್ಲ, ತಿಂಗಳುಗಟ್ಟಲೆ ಉಪವಾಸವಿದ್ದರೂ ಹಾವು ಸಾಯೋದಿಲ್ಲ! ಹೇಗೆ ಗೊತ್ತಾ?

<p>Snakes Can Survive Without Food for Months? ಹಾವು ಅನ್ನೋದ್ರೇ ಹಲವರಿಗೆ ಭಯ… ಆದರೆ ಈ ಜೀವಿಯ ಬಗ್ಗೆ ಕೆಲವೊಂದು ಅಚ್ಚರಿಯ ಸತ್ಯಗಳು ನಿಮಗೆ ಗೊತ್ತಿಲ್ಲ! ಹಸಿವಾದರೂ ಹಾವು ಎಷ್ಟು ದಿನ ಬದುಕಬಲ್ಲದು ಗೊತ್ತಾದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ.</p><p>&nbsp;</p><img><p>ಪ್ರಪಂಚದಾದ್ಯಂತ ಸುಮಾರು 3000ಕ್ಕೂ ಹೆಚ್ಚು ಜಾತಿಯ ಹಾವುಗಳು ಇದ್ದು, ಪ್ರತಿಯೊಂದು ಹಾವು ತನ್ನದೇ ಆದ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಹೊಂದಿದೆ. ಭಾರತದಲ್ಲಿಯೂ ಕೋಬ್ರಾ, ಕ್ರೈಟ್, ವೈಪರ್ ಮುಂತಾದ ವಿಷಕಾರಿ ಹಾವುಗಳು ಹೆಚ್ಚು ಕಂಡುಬರುತ್ತವೆ.</p><img><p>ಸಾಮಾನ್ಯವಾಗಿ ಹೆಚ್ಚಿನ…

Read More
ಇದಪ್ಪ ಸ್ನೇಹ ಅಂದ್ರೆ! ಕನ್ನಡ ಯುಟ್ಯೂಬರ್ ಭೂಮಿಕಾ ಬಸವರಾಜ್ ಕೊಟ್ಟ‌ ಗೋಲ್ಡ್ ಗಿಫ್ಟ್‌ ನೋಡಿ ಗೆಳತಿ ಕಣ್ಣೀರು

ಇದಪ್ಪ ಸ್ನೇಹ ಅಂದ್ರೆ! ಕನ್ನಡ ಯುಟ್ಯೂಬರ್ ಭೂಮಿಕಾ ಬಸವರಾಜ್ ಕೊಟ್ಟ‌ ಗೋಲ್ಡ್ ಗಿಫ್ಟ್‌ ನೋಡಿ ಗೆಳತಿ ಕಣ್ಣೀರು

<p>Bhumika Basavaraj: ಸಾಮಾನ್ಯವಾಗಿ ಕುಟುಂಬದಲ್ಲಿ, ರಕ್ತ ಸಂಬಂಧದಲ್ಲಿ ಉತ್ತಮ ಬಾಂಧವ್ಯವಿರುತ್ತದೆ. ಇದರ ಹೊರತಾಗಿ ಒಳ್ಳೆಯ ಸ್ನೇಹ ಸಂಬಂಧ ಕೂಡ ಇರುವುದು. ಈಗ ಕನ್ನಡ ಯುಟ್ಯೂಬರ್‌, ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಭೂಮಿಕಾ ಬಸವರಾಜ್‌ ಅವರು ತನ್ನ ಗೆಳತಿಗೆ ದುಬಾರಿ ಗಿಫ್ಟ್‌ ನೀಡಿದ್ದಾರೆ.</p><p>&nbsp;</p><img><p>11 ವರ್ಷಗಳಿಂದ ತನ್ನೊಡನೆ ಇರುವ ಗೆಳತಿ ಚೇತನಾಗೆ ದುಬಾರಿ ಗಿಫ್ಟ್‌ ನೀಡಿದ್ದಾರೆ. ಪ್ರತಿ ಬಾರಿ ಚೇತನಾ ತನ್ನ ಬರ್ತಡೇಗೆ ಸರ್ಪ್ರೈಸ್‌ ಮಾಡ್ತಾರೆ, ತಾನೂ ಮಾಡಬೇಕು ಎಂದು ಅವರು ಈ ಬಾರಿ ಹೊಸ ಪ್ರಯತ್ನ ಮಾಡಿದ್ದರು.</p><img><p>ಕಷ್ಟ-ಸುಖದಲ್ಲೂ ಜೊತೆಯಾಗಿ ನಿಂತ…

Read More
ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ನಾಲಿಗೆಯಲ್ಲಿ ಹುಣ್ಣುಗಳಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದು ಗಂಭೀರ ರೋಗದ ಮುನ್ಸೂಚನೆಯೇ? ಇಲ್ಲಿದೆ ಉತ್ತರ

ನೀವು ಗಮನಿಸಿರಬಹುದು ಕೆಲವರಿಗೆ ಪದೇ ಪದೇ ಬಾಯಲ್ಲಿ ಹುಣ್ಣುಗಳಾಗುತ್ತವೆ ಇದನ್ನು ಮೌತ್ ಅಲ್ಸರ್ (ನಾಲಿಗೆ ಹುಣ್ಣುಗಳು) ಎಂದು ಕರೆಯಲಾಗುತ್ತದೆ. ಆದರೆ ಇದರ ಬಗ್ಗೆ ಯಾರೂ ಕೂಡ ಅಷ್ಟಾಗಿ ತೆಲೆಕೆಡಿಸುವುದಿಲ್ಲ, ಬದಲಾಗಿ ತಾಪಮಾನ ಹೆಚ್ಚಾದಾಗ ಈ ರೀತಿ ಆಗುತ್ತದೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಎಲ್ಲರೂ ಕೂಡ ಇದನ್ನು ಸಾಮಾನ್ಯ ಸಮಸ್ಯೆ ಎಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ರೀತಿ ಸಾಮಾನ್ಯವೆಂದು ನಿರ್ಲಕ್ಷಿಸುವುದು ಸರಿಯಲ್ಲ, ಏಕೆಂದರೆ ಇದು ಕೆಲವೊಮ್ಮೆ ದೇಹದ ಒಳಗಿನ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾದರೆ ನಾಲಿಗೆಯಲ್ಲಿ…

Read More
Bigg Boss ಗಿಲ್ಲಿ ನಟ ಜಿಮ್​ನಲ್ಲಿ ವರ್ಕ್​ ಔಟ್​: ಏಕಾಏಕಿ ಫಿಟ್ನೆಸ್​ ಮನಸ್ಸು ಮಾಡಿದ ಹಿಂದಿರೋ ರಹಸ್ಯವೇನು

Bigg Boss ಗಿಲ್ಲಿ ನಟ ಜಿಮ್​ನಲ್ಲಿ ವರ್ಕ್​ ಔಟ್​: ಏಕಾಏಕಿ ಫಿಟ್ನೆಸ್​ ಮನಸ್ಸು ಮಾಡಿದ ಹಿಂದಿರೋ ರಹಸ್ಯವೇನು

ಬಿಗ್‌ಬಾಸ್ ಇತಿಹಾಸದಲ್ಲೇ ದಾಖಲೆ ಮತಗಳನ್ನು ಪಡೆದು ಗೆದ್ದ ಗಿಲ್ಲಿ ನಟ, ಇದೀಗ ಜಿಮ್‌ನಲ್ಲಿ ಕಠಿಣ ವರ್ಕೌಟ್ ಮಾಡುತ್ತಿದ್ದಾರೆ. ಈ ಹಿಂದೆ ಫಿಟ್ನೆಸ್ ಕಡೆಗಣಿಸಿದ್ದ ಅವರ ಈ ಬದಲಾವಣೆ, ಸ್ಯಾಂಡಲ್‌ವುಡ್‌ಗೆ ಹೀರೋ ಆಗಿ ಪಾದಾರ್ಪಣೆ ಮಾಡುವ ಸಿದ್ಧತೆಯೇ ಎಂಬ ಕುತೂಹಲವನ್ನು ಅಭಿಮಾನಿಗಳಲ್ಲಿ ಹುಟ್ಟುಹಾಕಿದೆ.<img><p>ಬಿಗ್​ಬಾಸ್​ ಇತಿಹಾಸದಲ್ಲಿಯೇ ದಾಖಲೆ ಪ್ರಮಾಣದ ಮತವನ್ನು ಗಳಿಸುವ ಮೂಲಕ ಎಲ್ಲರ ಹುಬ್ಬೇರಿಸಿದ್ದವರು ಗಿಲ್ಲಿ ನಟ. ಬಿಗ್​ಬಾಸ್​​ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್​ ಹೆಚ್ಚಾಗಿದೆ. ಜಾಹೀರಾತು, ಪ್ರಮೋಷನ್​ ಸೇರಿದಂತೆ ವಿವಿಧೆಡೆಗಳಲ್ಲಿ ಇಂದಿಗೂ ಸಕತ್​ ಡಿಮಾಂಡ್​ ಕುದುರಿಸಿಕೊಳ್ತಿದ್ದಾರೆ…

Read More
ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಬೆಂಗಳೂರಲ್ಲಿ 2BHK ಮನೆಗೆ 70 ಸಾವಿರ ರೂ. ಬಾಡಿಗೆ!, ಭಯಾನಕ ಅನುಭವ ಬಿಚ್ಚಿಟ್ಟ ವ್ಯಕ್ತಿ

ಬೆಂಗಳೂರು, ಏಪ್ರಿಲ್ 04: ಸಿಲಿಕಾನ್ ಸಿಟಿ ಬೆಂಗಳೂರು ದೇಶದ ಪ್ರಮುಖ ನಗರಗಳಲ್ಲಿ ಒಂದು. ಐಟಿ ಕ್ಷೇತ್ರದ ತವರು ಎಂದೆಂದೂ ಕರೆಸಿಕೊಳ್ಳುವ ರಾಜ್ಯ ರಾಜಧಾನಿಯಲ್ಲಿ ಅನ್ಯರಾಜ್ಯ ಸೇರಿ ವಿದೇಶಿಯರು ಕೂಡ ಕೆಲಸ ಅರಸಿ ಬಂದು ನೆಲೆಸಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿ ಇರುವ ಕಾರಣ, ಜನರಿಗೆ ಏರಿಕೆಯಾಗುತ್ತಿರುವ ಮನೆ ಬೆಲೆಗಳು ಮತ್ತು ಬಾಡಿಗೆ ದರಗಳು ಸಾಮಾನ್ಯ ಕೈಗೆಟುಕುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ಆಸ್ತಿ ಬೆಲೆ ಮತ್ತು ಬಾಡಿಗೆಗಳು ತೀವ್ರವಾಗಿ ಏರಿಕೆಯಾಗಿರುವ, ವಾಸಕ್ಕೆ ಸೂಕ್ತ ಮನೆ ಹುಡುಕುವುದೇ ಕಷ್ಟ…

Read More