ತುಂಗಭದ್ರಾ ಡ್ಯಾಂನ 7 ಗೇಟ್‌ಗಳು ಸಂಪೂರ್ಣ ಜಾಮ್! ರೈತರು ಆತಂಕ, ಒಮ್ಮೆಲೆ 2 ಲಕ್ಷ ಟಿಎಂಸಿ ನೀರು ಹರಿದು ಬಂದ್ರೆ ಏನಾಗುತ್ತೆ?

ತುಂಗಭದ್ರಾ ಡ್ಯಾಂನ 7 ಗೇಟ್‌ಗಳು ಸಂಪೂರ್ಣ ಜಾಮ್! ರೈತರು ಆತಂಕ, ಒಮ್ಮೆಲೆ 2 ಲಕ್ಷ ಟಿಎಂಸಿ ನೀರು ಹರಿದು ಬಂದ್ರೆ ಏನಾಗುತ್ತೆ?

<p><strong>ಕೊಪ್ಪಳ (ಆ.16): </strong>ತುಂಗಭದ್ರಾ w ಜಲಾಶಯದ ಏಳು ಗೇಟ್​ಗಳು ಬೆಂಡ್ (ಬಾಗಿವೆ) ಆಗಿವೆ ಎಂದು ಅಣೆಕಟ್ಟೆ ಸುರಕ್ಷತಾ ಪರಿಶೀಲನಾ ಕಮಿಟಿ ವರದಿ ನೀಡಿದೆ. ಕ್ರಸ್ಟ್ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ಗಳು ಬಾಗಿವೆ (ಬೆಂಡ್). ಇದರಲ್ಲಿ, 6 ಗೇಟ್​ಗಳನ್ನು ಮೇಲೆ ಎತ್ತಲು ಹಾಗೂ ಇಳಿಸಲು ಆಗುತ್ತಿಲ್ಲ. ಗೇಟ್ ನಂಬರ್ 4 ಅನ್ನು ಕೇವಲ ಎರಡು ಅಡಿ ಮಾತ್ರ ಮೇಲಕ್ಕೆ ಎತ್ತಬಹುದು. ಗೇಟ್ ನಂ.4 ಸೇರಿದಂತೆ ಒಟ್ಟು 7 ಗೇಟ್​ಗಳು…

Read More
ಸಮುದ್ರದ ಆಳದಲ್ಲಿರುವ ತೈಲ ಮತ್ತು ಅನಿಲ ನಿಕ್ಷೇಪಗಳನ್ನು ಪತ್ತೆ ಹಚ್ಚುವ ಉದ್ದೇಶದಿಂದ ಸಮುದ್ರ ಮಂಥನ | Samudra Manthan To Explore Offshore Oil And Gas Reserves

ಸಮುದ್ರದ ಆಳದಲ್ಲಿರುವ ತೈಲ ಮತ್ತು ಅನಿಲ ನಿಕ್ಷೇಪಗಳನ್ನು ಪತ್ತೆ ಹಚ್ಚುವ ಉದ್ದೇಶದಿಂದ ಸಮುದ್ರ ಮಂಥನ | Samudra Manthan To Explore Offshore Oil And Gas Reserves

ಸಮುದ್ರದ ಆಳದಲ್ಲಿರುವ ತೈಲ ಮತ್ತು ಅನಿಲ ನಿಕ್ಷೇಪಗಳನ್ನು ಪತ್ತೆ ಹಚ್ಚುವ ಉದ್ದೇಶದಿಂದ ಭಾರತವು ರಾಷ್ಟ್ರೀಯ ಆಳ ಜಲ ಪರಿಶೋಧನಾ ಮಿಷನ್‌ಗೆ ಚಾಲನೆ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ನವದೆಹಲಿ : ಸಮುದ್ರದ ಆಳದಲ್ಲಿರುವ ತೈಲ ಮತ್ತು ಅನಿಲ ನಿಕ್ಷೇಪಗಳನ್ನು ಪತ್ತೆ ಹಚ್ಚುವ ಉದ್ದೇಶದಿಂದ ಭಾರತವು ರಾಷ್ಟ್ರೀಯ ಆಳ ಜಲ ಪರಿಶೋಧನಾ ಮಿಷನ್‌ಗೆ ಚಾಲನೆ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನದ ಹಿನ್ನೆಲೆ ಮಾತನಾಡಿದ ಅವರು, ‘ಭಾರತವು ಸ್ವಾವಲಂಬಿ…

Read More
ಜಮ್ಮು-ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದಲ್ಲಿ ಮೃತಪಟ್ಟವರ ಸಂಖ್ಯೆ 60 ದಾಟಿದೆ | Jammu Cloudburst Death Toll Rises To 60

ಜಮ್ಮು-ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದಲ್ಲಿ ಮೃತಪಟ್ಟವರ ಸಂಖ್ಯೆ 60 ದಾಟಿದೆ | Jammu Cloudburst Death Toll Rises To 60

ಜಮ್ಮು-ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದಲ್ಲಿ ಮೃತಪಟ್ಟವರ ಸಂಖ್ಯೆ 60 ದಾಟಿದೆ. ಈವರೆಗೆ 160ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ಅವರಲ್ಲಿ 38 ಜನರ ಸ್ಥಿತಿ ಚಿಂತಾಜನಕವಾಗಿದೆ. 100 ಮಂದಿಗೆ ಗಾಯಗಳಾಗಿವೆ. ಜಮ್ಮು : ಜಮ್ಮು-ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದಲ್ಲಿ ಮೃತಪಟ್ಟವರ ಸಂಖ್ಯೆ 60 ದಾಟಿದೆ. ಈವರೆಗೆ 160ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ಅವರಲ್ಲಿ 38 ಜನರ ಸ್ಥಿತಿ ಚಿಂತಾಜನಕವಾಗಿದೆ. 100 ಮಂದಿಗೆ ಗಾಯಗಳಾಗಿವೆ. ಕಿಶ್ತ್ವಾರ್‌ ಸನಿಹ ಶನಿವಾರ ದೇವಿ ಜಾತ್ರೆ ನಡೆಯುತ್ತಿರುವ ವೇಳೆ ಮೇಘಸ್ಫೋಟ ಸಂಭವಿಸಿತ್ತು….

Read More
ಭಾರತ ಸಮೃದ್ಧ ದೇಶವಾಗುವುದಷ್ಟೇ ಅಲ್ಲ, ಸ್ವಸ್ಥವೂ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. | Obesity A Major Concern For Indians Pm Modi Expresses Worry

ಭಾರತ ಸಮೃದ್ಧ ದೇಶವಾಗುವುದಷ್ಟೇ ಅಲ್ಲ, ಸ್ವಸ್ಥವೂ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. | Obesity A Major Concern For Indians Pm Modi Expresses Worry

ಭಾರತ ಸಮೃದ್ಧ ದೇಶವಾಗುವುದಷ್ಟೇ ಅಲ್ಲ, ಸ್ವಸ್ಥವೂ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನವದೆಹಲಿ: ಭಾರತ ಸಮೃದ್ಧ ದೇಶವಾಗುವುದಷ್ಟೇ ಅಲ್ಲ, ಸ್ವಸ್ಥವೂ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ‘ದೇಶದಲ್ಲಿ ಬೊಜ್ಜು ಭಾರೀ ದೊಡ್ಡ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಎಲ್ಲಾ ಪರಿವಾರಗಳು ಗಮನಹರಿಸಬೇಕು. ಪ್ರತಿ 3 ಜನರಲ್ಲಿ ಒಬ್ಬರನ್ನು ಬೊಜ್ಜಿನ ಸಮಸ್ಯೆ ಕಾಡುತ್ತಿದೆ. ಇದರಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು’ ಎಂದು ಎಚ್ಚರಿಸಿದರು. ಜತೆಗೆ, ‘ಅಡುಗೆ ಎಣ್ಣೆಯ ಖರೀದಿ ಮತ್ತು ಬಳಕೆಯನ್ನು ಶೇ.10ರಷ್ಟು…

Read More
79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ 103 ನಿಮಿಷ ದೇಶವನ್ನುದ್ದೇಶಿ ಮಾತನಾಡುವ ಮೂಲಕ ಕೆಂಪುಕೋಟೆಯಲ್ಲಿ ಅತಿ ದೀರ್ಘ ಭಾಷಣ | Modi Sets Record With 103 Minute Independence Day Speech

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ 103 ನಿಮಿಷ ದೇಶವನ್ನುದ್ದೇಶಿ ಮಾತನಾಡುವ ಮೂಲಕ ಕೆಂಪುಕೋಟೆಯಲ್ಲಿ ಅತಿ ದೀರ್ಘ ಭಾಷಣ | Modi Sets Record With 103 Minute Independence Day Speech

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ 103 ನಿಮಿಷ ದೇಶವನ್ನುದ್ದೇಶಿ ಮಾತನಾಡುವ ಮೂಲಕ ಅವರು ಕೆಂಪುಕೋಟೆಯಲ್ಲಿ ಅತಿ ದೀರ್ಘ ಭಾಷಣ ಮಾಡಿದ ಪ್ರಧಾನಿ ಎನ್ನುವ ದಾಖಲೆ ನಿರ್ಮಿಸಿದರು. ನವದೆಹಲಿ : 79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ 103 ನಿಮಿಷ ದೇಶವನ್ನುದ್ದೇಶಿ ಮಾತನಾಡುವ ಮೂಲಕ ಅವರು ಕೆಂಪುಕೋಟೆಯಲ್ಲಿ ಅತಿ ದೀರ್ಘ ಭಾಷಣ ಮಾಡಿದ ಪ್ರಧಾನಿ ಎನ್ನುವ ದಾಖಲೆ ನಿರ್ಮಿಸಿದರು.ಕಳೆದ ವರ್ಷ ಮೋದಿ 98 ನಿಮಿಷ ಮಾತನಾಡಿದ್ದರು. ಆದರೆ ಈ ಸಲ 1 ಗಂಟೆ 43…

Read More
79ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ 100 ವರ್ಷದ ರಾಷ್ಟ್ರಸೇವೆ ಕಾರ್ಯಗಳನ್ನು ಕೊಂಡಾಡಿದ ಮೋದಿ | Rsss 100 Years Of National Service Is Historic Pm Narendra Modi

79ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ 100 ವರ್ಷದ ರಾಷ್ಟ್ರಸೇವೆ ಕಾರ್ಯಗಳನ್ನು ಕೊಂಡಾಡಿದ ಮೋದಿ | Rsss 100 Years Of National Service Is Historic Pm Narendra Modi

79ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯಗಳನ್ನು ಕೊಂಡಾಡಿದರು. ಬಹುಶಃ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಂಘವನ್ನು ಹೊಗಳಿದ್ದು ಇದೇ ಮೊದಲು. ನವದೆಹಲಿ : 79ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯಗಳನ್ನು ಕೊಂಡಾಡಿದರು. ಬಹುಶಃ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಂಘವನ್ನು ಹೊಗಳಿದ್ದು ಇದೇ ಮೊದಲು. ‘ಇಂದು ಅಪಾರ ಹೆಮ್ಮೆಯಿಂದ ನಾನು ಒಂದು…

Read More
ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯಸ್ಥಾನಮಾನ ದೊರಕಿಸುವ ಸಲುವಾಗಿ ಮನೆ ಮನೆಗೆ ತೆರಳಿ ಸಹಿ ಸಂಗ್ರಹಿಸುವ ಅಭಿಯಾನ | Signature Campaign From Door To Door For Restoration Of Kashmirs Statehood Cm

ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯಸ್ಥಾನಮಾನ ದೊರಕಿಸುವ ಸಲುವಾಗಿ ಮನೆ ಮನೆಗೆ ತೆರಳಿ ಸಹಿ ಸಂಗ್ರಹಿಸುವ ಅಭಿಯಾನ | Signature Campaign From Door To Door For Restoration Of Kashmirs Statehood Cm

ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯಸ್ಥಾನಮಾನ ದೊರಕಿಸುವ ಸಲುವಾಗಿ ಮನೆ ಮನೆಗೆ ತೆರಳಿ ಸಹಿ ಸಂಗ್ರಹಿಸುವ ಅಭಿಯಾನವನ್ನು ಆರಂಭಿಸಲಿದ್ದೇವೆ ಎಂದು ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ಹೇಳಿದ್ದಾರೆ. ಶ್ರೀನಗರ : ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯಸ್ಥಾನಮಾನ ದೊರಕಿಸುವ ಸಲುವಾಗಿ ಮನೆ ಮನೆಗೆ ತೆರಳಿ ಸಹಿ ಸಂಗ್ರಹಿಸುವ ಅಭಿಯಾನವನ್ನು ಆರಂಭಿಸಲಿದ್ದೇವೆ ಎಂದು ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ಹೇಳಿದ್ದಾರೆ. ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಮಾಡದ ತಪ್ಪಿಗೆ ನಾವು ಶಿಕ್ಷೆ ಅನುಭವಿಸುತ್ತಿದ್ದೇವೆ. ರಾಜ್ಯ ಸ್ಥಾನ ಮಾನದ ಬಗ್ಗೆ ಸುಪ್ರೀಂ…

Read More
ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ತಮಿಳು ಚಿತ್ರ ಕೂಲಿ ವಿಶ್ವಾದ್ಯಂತ ಬಿಡುಗಡೆಗೊಂಡ ಮೊದಲ ದಿನವೇ ಗಲ್ಲಾ ಪೆಟ್ಟಿಗೆಯಲ್ಲಿ 151 ಕೋಟಿ ರು. ಗಳಿಸಿದೆ. | Rajinikanths Coolie Cinema Sets 151 Crore Record On Opening Day

ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ತಮಿಳು ಚಿತ್ರ ಕೂಲಿ ವಿಶ್ವಾದ್ಯಂತ ಬಿಡುಗಡೆಗೊಂಡ ಮೊದಲ ದಿನವೇ ಗಲ್ಲಾ ಪೆಟ್ಟಿಗೆಯಲ್ಲಿ 151 ಕೋಟಿ ರು. ಗಳಿಸಿದೆ. | Rajinikanths Coolie Cinema Sets 151 Crore Record On Opening Day

ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ತಮಿಳು ಚಿತ್ರ ಕೂಲಿ ವಿಶ್ವಾದ್ಯಂತ ಬಿಡುಗಡೆಗೊಂಡ ಮೊದಲ ದಿನವೇ ಗಲ್ಲಾ ಪೆಟ್ಟಿಗೆಯಲ್ಲಿ 151 ಕೋಟಿ ರು. ಗಳಿಸಿದೆ. ನವದೆಹಲಿ: ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ತಮಿಳು ಚಿತ್ರ ಕೂಲಿ ವಿಶ್ವಾದ್ಯಂತ ಬಿಡುಗಡೆಗೊಂಡ ಮೊದಲ ದಿನವೇ ಗಲ್ಲಾ ಪೆಟ್ಟಿಗೆಯಲ್ಲಿ 151 ಕೋಟಿ ರು. ಗಳಿಸಿದೆ. ಇದು ತಮಿಳು ಚಿತ್ರವೊಂದು ಇದುವರೆಗೆ ಗಳಿಸಿದ ಏಕದಿನದ ಅತಿಹೆಚ್ಚು ಮೊತ್ತ ಎಂಬ ದಾಖಲೆ ಸೃಷ್ಟಿಯಾಗಿದೆ. ಲೋಕೇಶ್‌ ಕನಕರಾಜ್‌ ನಿರ್ದೇಶನದ ಈ ಸಿನಿಮಾ ಅವರ ನಿರ್ದೇಶನದ ಇತರ ಚಿತ್ರಗಳು…

Read More
ಟ್ರಂಪ್‌ ಶೇ.50 ತೆರಿಗೆ ಹೇರಿರುವ ಹೊರತಾಗಿಯೂ ಆಗಸ್ಟ್‌ನಲ್ಲಿ ಈವರೆಗೆ ಭಾರತವು ನಿತ್ಯ 20 ಲಕ್ಷ ಬ್ಯಾರೆಲ್‌ ಇಂಧನವನ್ನು ರಷ್ಯಾದಿಂದ ಆಮದು | India Imports More Oil From Russia Defying Donald Trump

ಟ್ರಂಪ್‌ ಶೇ.50 ತೆರಿಗೆ ಹೇರಿರುವ ಹೊರತಾಗಿಯೂ ಆಗಸ್ಟ್‌ನಲ್ಲಿ ಈವರೆಗೆ ಭಾರತವು ನಿತ್ಯ 20 ಲಕ್ಷ ಬ್ಯಾರೆಲ್‌ ಇಂಧನವನ್ನು ರಷ್ಯಾದಿಂದ ಆಮದು | India Imports More Oil From Russia Defying Donald Trump

ಟ್ರಂಪ್‌ ಶೇ.50 ತೆರಿಗೆ ಹೇರಿರುವ ಹೊರತಾಗಿಯೂ ಆಗಸ್ಟ್‌ನಲ್ಲಿ ಈವರೆಗೆ ಭಾರತವು ನಿತ್ಯ 20 ಲಕ್ಷ ಬ್ಯಾರೆಲ್‌ ಇಂಧನವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇದು ಜುಲೈಗಿಂತ 4 ಲಕ್ಷ ಬ್ಯಾರೆಲ್‌ ಅಧಿಕ ಎಂದು ತೈಲ ಅಧ್ಯಯನ ವೇದಿಕೆ ‘ಕೆಪ್ಲರ್‌’ ಹೇಳಿದೆ. ನವದೆಹಲಿ : ರಷ್ಯಾ ಜತೆ ವ್ಯಾಪಾರ ಮಾಡಿದ್ದಕ್ಕೆ ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶೇ.50 ತೆರಿಗೆ ಹೇರಿರುವ ಹೊರತಾಗಿಯೂ ಆಗಸ್ಟ್‌ನಲ್ಲಿ ಈವರೆಗೆ ಭಾರತವು ನಿತ್ಯ 20 ಲಕ್ಷ ಬ್ಯಾರೆಲ್‌ ಇಂಧನವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ….

Read More
ಇಲ್ಲಿನ ಪಾರಂಪರಿಕ ಹುಮಾಯೂನ್‌ ಸಮಾಧಿ ಆವರಣದ ಮಸೀದಿಯೊಂದರ ಮೇಲ್ಛಾವಣಿ ಕುಸಿದು ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ. | Mosque Collapses Near Humayuns Tomb In Delhi 5 Dead

ಇಲ್ಲಿನ ಪಾರಂಪರಿಕ ಹುಮಾಯೂನ್‌ ಸಮಾಧಿ ಆವರಣದ ಮಸೀದಿಯೊಂದರ ಮೇಲ್ಛಾವಣಿ ಕುಸಿದು ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ. | Mosque Collapses Near Humayuns Tomb In Delhi 5 Dead

ಇಲ್ಲಿನ ಪಾರಂಪರಿಕ ಹುಮಾಯೂನ್‌ ಸಮಾಧಿ ಆವರಣದ ಮಸೀದಿಯೊಂದರ ಮೇಲ್ಛಾವಣಿ ಕುಸಿದು ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ. ನವದೆಹಲಿ: ಇಲ್ಲಿನ ಪಾರಂಪರಿಕ ಹುಮಾಯೂನ್‌ ಸಮಾಧಿ ಆವರಣದ ಮಸೀದಿಯೊಂದರ ಮೇಲ್ಛಾವಣಿ ಕುಸಿದು ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ. ನಿಜಾಮುದ್ದೀನ್‌ ಪ್ರದೇಶದಲ್ಲಿರುವ ಮಸೀದಿಯಲ್ಲಿ ಸುಮಾರು ಸಂಜೆ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದ್ದು, 15-20 ಜನರು ರಕ್ಷಿಸಲಾಗಿದೆ ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಸಿತದ ಮಾಹಿತಿ ಹೊರಬರುತ್ತಿದ್ದಂತೆ ಕೆಲ ಹೊತ್ತು ಹುಮಾಯೂನ್ ಸಮಾಧಿಯ ಗುಮ್ಮಟ ಕುಸಿದಿದೆ ಎಂಬ ಸುದ್ದಿ ಹರಿದಾಡಿತ್ತು….

Read More