ಇಂಡಿಯಾ ಗೇಟ್ ಅಂಕಣ | ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ? ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? | Why Dk Shivakumar Statement Favor Dharmasthala Prashant Nath Column Rav
ಮುಖ್ಯಮಂತ್ರಿಗಳ ಪರವಾಗಿ ಪ್ರತಿದಿನ ಮಾತನಾಡುತ್ತಿದ್ದ ರಾಜಣ್ಣರನ್ನು ಸ್ವತಃ ಮುಖ್ಯಮಂತ್ರಿ ಗಳೇ ಪತ್ರ ಬರೆದು ವಜಾ ಮಾಡಿ ಅನ್ನುವ ಸ್ಥಿತಿ ಬಂದಿದ್ದು ವಿಪರ್ಯಾಸ ಅಲ್ಲದೇ ಮತ್ತೇನು? ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಸಿದ್ದುಗೆ ಫೋನ್ ಮಾಡಿ ರಾಹುಲ್ ಹೇಳಿದ್ದೇನು? ಪ್ರಶಾಂತ್ ನಾತು ಘಟನೆ 1: ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಬಂದ ನಂತರ ಅಂತಾರಾಷ್ಟ್ರೀಯ ಆರ್ಥಿಕತೆ ಮತ್ತು ರಾಜಕಾರಣ ಎಲ್ಲವೂ ಗೊಂದಲದ ಗೂಡು. ಅಷ್ಟೇ ಅಲ್ಲ ದಶಕಗಳಲ್ಲಿ ಮೊದಲ ಬಾರಿಗೆ ಅಮೆರಿಕದ ನಾಯಕತ್ವ ತನ್ನ ಅತಿರೇಕಗಳಿಂದ…