Headlines
Coolie Movie Review and Box Office Collection Live Updates | ರಾಜ್ಯಾದ್ಯಂತ ರಜನಿಕಾಂತ್‌ಕೂಲಿ ಚಿತ್ರ ಭರ್ಜರಿ ಪ್ರದರ್ಶನ | Rajinikanth S Coolie Movie Big Show Across The Karnataka Rav

Coolie Movie Review and Box Office Collection Live Updates | ರಾಜ್ಯಾದ್ಯಂತ ರಜನಿಕಾಂತ್‌ಕೂಲಿ ಚಿತ್ರ ಭರ್ಜರಿ ಪ್ರದರ್ಶನ | Rajinikanth S Coolie Movie Big Show Across The Karnataka Rav

ರಜನಿಕಾಂತ್‌ ಅಭಿನಯದ ‘ಕೂಲಿ’ ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಮೊದಲ ದಿನ ವಿಶ್ವಾದ್ಯಂತ 130 ಕೋಟಿ ಗಳಿಕೆ ಕಂಡಿದೆ. ಕರ್ನಾಟಕದಲ್ಲಿ 10 ಕೋಟಿ ಗಳಿಕೆ ಮಾಡಿದೆ. ಬೆಂಗಳೂರು (ಆ.15): ರಜನಿಕಾಂತ್‌ ನಟನೆಯ ಬಹುನಿರೀಕ್ಷೆಯ ‘ಕೂಲಿ’ ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಮೊದಲ ದಿನ ಹೆಚ್ಚಿನೆಡೆ ಈ ಚಿತ್ರ ಹೌಸ್‌ಫುಲ್‌ ಪ್ರದರ್ಶನ ಕಂಡಿದ್ದು, ವಿಶ್ವಾದ್ಯಂತ ಮೊದಲ ದಿನದ ಗಳಿಕೆ ಅಂದಾಜು 130 ಕೋಟಿ ರು. ಎಂದು ಅಂದಾಜಿಸಲಾಗಿದೆ. ದೇಶದಲ್ಲಿ ಸುಮಾರು 53 ಕೋಟಿ ರು.ಗಳಷ್ಟು…

Read More
Kantara Movie Logo: ಪಿವಿಆರ್ ಐನಾಕ್ಸ್‌ನಲ್ಲಿ ಕಾಂತಾರದ ಬೆಂಕಿಯ ವಿನ್ಯಾಸದ ಲೋಗೋ: ಪ್ರೇಕ್ಷಕರಿಗೆ ಹೊಸ ಉತ್ಸಾಹ | Kantara Chapter 1 Update Pvr Inox Joins Hands With Hombale Films Gvd

Kantara Movie Logo: ಪಿವಿಆರ್ ಐನಾಕ್ಸ್‌ನಲ್ಲಿ ಕಾಂತಾರದ ಬೆಂಕಿಯ ವಿನ್ಯಾಸದ ಲೋಗೋ: ಪ್ರೇಕ್ಷಕರಿಗೆ ಹೊಸ ಉತ್ಸಾಹ | Kantara Chapter 1 Update Pvr Inox Joins Hands With Hombale Films Gvd

ರಿಷಬ್‌ ಶೆಟ್ಟಿ ನಾಯಕನಾಗಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ ಚಾಪ್ಟರ್‌ 1’ ಇದೀಗ ಪ್ರಚಾರ ಕಾರ್ಯ ಆರಂಭಿಸಿದೆ. ಅದರ ಮೊದಲ ಹೆಜ್ಜೆಯಾಗಿ ಈ ವಿನ್ಯಾಸ ಮೂಡಿಬಂದಿದೆ. ಪಿವಿಆರ್‌ ಐನಾಕ್ಸ್‌ ಜೊತೆಗೆ ಹೊಂಬಾಳೆ ಫಿಲಂಸ್‌ ಕೈ ಜೋಡಿಸಿದೆ. ಹೊಂಬಾಳೆ ಬ್ಯಾನರ್‌ನಲ್ಲಿ ನಿರ್ಮಾಣಗೊಂಡು ಅಕ್ಟೋಬರ್‌ 2ರಂದು ಹೊರಬರುತ್ತಿರುವ ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್‌ 1’ ಸಿನಿಮಾದ ಶೀರ್ಷಿಕೆಯಲ್ಲಿರುವ ಬೆಂಕಿಯ ವಿನ್ಯಾಸವನ್ನು ಐನಾಕ್ಸ್‌ ಲೋಗೋದಲ್ಲಿ ಬಳಸಲಾಗಿದೆ. ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಗೆ ಈ ಹೊಸ ಲೋಗೋವನ್ನು ಐನಾಕ್ಸ್‌ ಬಿಡುಗಡೆ ಮಾಡಿದೆ. ಹೊಂಬಾಳೆ ಫಿಲ್ಮ್ಸ್‌ನ ನಿರ್ಮಾಪಕ…

Read More
‘ಕಾನೂನು ಮುಂದೆ ಎಲ್ಲರೂ ಒಂದೇ..’ ; ನಟಿ ರಮ್ಯಾ ಮತ್ತೆ ಪೋಸ್ಟ್, ಸೈಲೆಂಟಾಗಿರೋ ದರ್ಶನ್ ಅಭಿಮಾನಿಗಳು | Renukaswamy Case Actor Darshan Bail Cancelled Ramya Reacts

‘ಕಾನೂನು ಮುಂದೆ ಎಲ್ಲರೂ ಒಂದೇ..’ ; ನಟಿ ರಮ್ಯಾ ಮತ್ತೆ ಪೋಸ್ಟ್, ಸೈಲೆಂಟಾಗಿರೋ ದರ್ಶನ್ ಅಭಿಮಾನಿಗಳು | Renukaswamy Case Actor Darshan Bail Cancelled Ramya Reacts

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ 7 ಜನರ ಜಾಮೀನು ರದ್ದತಿಯ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಮುಂದೆ ಎಲ್ಲರೂ ಸಮಾನರು ಎಂಬುದನ್ನು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ ಎಂದಿದ್ದಾರೆ.  ಬೆಂಗಳೂರು (ಆ.15): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ‘ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ…

Read More
ಹೇಗಿದೆ ಗೊತ್ತಾ ಕೂಲಿ ಸಿನಿಮಾ? ಹೆಣಬಾರದ ಕತೆಯನ್ನು 170 ನಿಮಿಷ ಹೊತ್ತು ಸಾಗಿದ ರಜನಿಕಾಂತ್

ಹೇಗಿದೆ ಗೊತ್ತಾ ಕೂಲಿ ಸಿನಿಮಾ? ಹೆಣಬಾರದ ಕತೆಯನ್ನು 170 ನಿಮಿಷ ಹೊತ್ತು ಸಾಗಿದ ರಜನಿಕಾಂತ್

ಕೂಲಿ ಚಿತ್ರ ರಜನೀಕಾಂತ್ ಇಮೇಜನ್ನು ಬಿಟ್ಟುಕೊಡದೇ, ಅದಕ್ಕಿಂತಲೂ ಹೆಚ್ಚಿನದ್ದನ್ನು ಸಾಧಿಸಲು ಹೊರಟಿದೆ. ಅದಕ್ಕೋಸ್ಕರ ಲೋಕೇಶ್ ಕನಕರಾಜ್ ಚಿತ್ರಜಗತ್ತಿನ ಘಟಾನುಘಟಿಗಳನ್ನೆಲ್ಲ ಒಂದೆಡೆ ಕಲೆ ಹಾಕಿದ್ದಾರೆ. ಸೌಬೀನ್ ಶಾಹಿರ್, ಸತ್ಯರಾಜ್, ನಾಗಾರ್ಜುನ, ಅಮೀರ್ ಖಾನ್ ಮತ್ತು ಉಪೇಂದ್ರ ಇವರೆಲ್ಲರೂ ಕೂಲಿಯೊಳಗೆ ಇದ್ದಾರೆ. ಪೊಲೀಸನನ್ನು ಕಳ್ಳನಂತೆ ತೋರಿಸುವುದು, ಪ್ರೇಯಸಿಯನ್ನು ಕೊಲೆಗಾತಿಯಂತೆ ಬಿಂಬಿಸುವುದು, ಕೆಟ್ಟವನನ್ನು ಒಳ್ಳೆಯವನೆಂದು ನಂಬಿಸುವುದು- ಹೀಗೆ ಅನೇಕ ಕಳ್ಳಾಟಗಳೂ ಚಿತ್ರದಲ್ಲಿವೆ. Source link

Read More
ಇಂದು ಶುಕ್ರವಾರ ಈ ರಾಶಿಗೆ ಶುಭ, ಅದೃಷ್ಟ

ಇಂದು ಶುಕ್ರವಾರ ಈ ರಾಶಿಗೆ ಶುಭ, ಅದೃಷ್ಟ

<p>ಮೇಷ: ಗ್ರಹ ಸ್ಥಾನ ಶುಭ ಎಂದು ಹೇಳುತ್ತಾರೆ. ಈ ಸಮಯದಲ್ಲಿ ನಿಮ್ಮ ನಡವಳಿಕೆ ಮತ್ತು ಹಿಂದೆ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳಿ. ನಿಮ್ಮ ವೈಯಕ್ತಿಕ ಕೆಲಸಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಮನೆಯ ಹಿರಿಯರನ್ನು ನಿರ್ಲಕ್ಷಿಸಬೇಡಿ. ಗಂಡ ಮತ್ತು ಹೆಂಡತಿಯ ನಡುವೆ ಸರಿಯಾದ ಸಾಮರಸ್ಯವಿರಬಹುದು. ಯಾವುದೇ ಗಂಟಲು ಸೋಂಕು ಇತ್ಯಾದಿಗಳನ್ನು ಗಂಭೀರವಾಗಿ ಪರಿಗಣಿಸಿ.</p><p>ವೃಷಭ: ಸ್ವಾರ್ಥಿ ಸ್ನೇಹಿತರಿಂದ ದೂರವಿರಿ. ಅವರ ತಪ್ಪು ಸಲಹೆಯು ನಿಮ್ಮನ್ನು ನಿಮ್ಮ ಗುರಿಯಿಂದ ದಾರಿ ತಪ್ಪಿಸಬಹುದು, ಏಕೆಂದರೆ ಯಾರೋ ಒಬ್ಬರಿಂದ ಮನಸ್ಸಿನಲ್ಲಿ ನಿರಾಶೆ ಉಂಟಾಗುತ್ತದೆ. ನಿಮ್ಮ ವ್ಯವಹಾರ…

Read More
Peripheral Ring Road Bengaluru: ಪೆರಿಫೆರಲ್ ವರ್ತುಲ ರಸ್ತೆ ಯೋಜನೆ-2 ರದ್ದತಿ ಇಲ್ಲ: ಡಿಕೆಶಿ ಸ್ಪಷ್ಟನೆ | Peripheral Ring Road Project 2 Not Cancelled Says Dk Shivakumar

Peripheral Ring Road Bengaluru: ಪೆರಿಫೆರಲ್ ವರ್ತುಲ ರಸ್ತೆ ಯೋಜನೆ-2 ರದ್ದತಿ ಇಲ್ಲ: ಡಿಕೆಶಿ ಸ್ಪಷ್ಟನೆ | Peripheral Ring Road Project 2 Not Cancelled Says Dk Shivakumar

ಪೆರಿಫೆರಲ್ ವರ್ತುಲ ರಸ್ತೆ ಯೋಜನೆ-2 ರದ್ದತಿ ಮಾಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಭೂಸ್ವಾಧೀನದಿಂದ ಮನೆ ಕಳೆದುಕೊಂಡವರಿಗೆ ಉತ್ತಮ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.  ವಿಧಾನ ಪರಿಷತ್‌: ರಾಜಧಾನಿಯ ಸುತ್ತ ನಿರ್ಮಿಸಲು ಉದ್ದೇಶಿಸಿರುವ ಪೆರಿಫೆರಲ್ ವರ್ತುಲ ರಸ್ತೆ ಯೋಜನೆ-2 ಕೈ ಬಿಡಲು ಸಾಧ್ಯವಿಲ್ಲ. ಭೂಸ್ವಾಧೀನದಿಂದ ಭೂಮಿ, ಕಟ್ಟಡ, ಮನೆ ಕಟ್ಟಿಕೊಂಡಿದ್ದರೆ ಅವರಿಗೆ ಉತ್ತಮ ಪರಿಹಾರ ಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಗುರುವಾರ ಬಿಜೆಪಿಯ ಎಚ್.ಎಸ್.ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2005-2005ರಲ್ಲಿ ಫೆರಿಫೆರಲ್…

Read More
ಟ್ರಂಪ್‌ ಅವರ ‘ಡೆಡ್‌ ಎಕಾನಮಿ’ ಎಂಬ ವ್ಯಂಗ್ಯದ ಬೆನ್ನಲ್ಲೇ ಭಾರತದ ಸಾಲದ ರೇಟಿಂಗ್‌ ಮೇಲ್ದರ್ಜೆಗೆ | Indias Credit Rating Upgraded

ಟ್ರಂಪ್‌ ಅವರ ‘ಡೆಡ್‌ ಎಕಾನಮಿ’ ಎಂಬ ವ್ಯಂಗ್ಯದ ಬೆನ್ನಲ್ಲೇ ಭಾರತದ ಸಾಲದ ರೇಟಿಂಗ್‌ ಮೇಲ್ದರ್ಜೆಗೆ | Indias Credit Rating Upgraded

ಟ್ರಂಪ್‌ ಅವರ ‘ಡೆಡ್‌ ಎಕಾನಮಿ’ ಎಂಬ ವ್ಯಂಗ್ಯದ ಬೆನ್ನಲ್ಲೇ ಅಂತಾರಾಷ್ಟ್ರೀಯ ರೇಟಿಂಗ್‌ ಸಂಸ್ಥೆ ಎಸ್‌ ಆ್ಯಂಡ್‌ ಪಿ ಗ್ಲೋಬಲ್‌ ದೇಶದ ಸಾಲದ ಮೇಲಿನ ಕ್ರೆಡಿಟ್‌ ರೇಟಿಂಗ್‌ ಅನ್ನು ‘ಬಿಬಿಬಿ-’(ಋಣಾತ್ಮಕ)ಯಿಂದ ‘ಬಿಬಿಬಿ’ಗೆ ಸ್ಥಿರ ಮುನ್ನೋಟದೊಂದಿಗೆ ಮೇಲ್ದರ್ಜೆಗೇರಿಸಿ ಶುಭ ಸುದ್ದಿ ನೀಡಿದೆ. ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ‘ಡೆಡ್‌ ಎಕಾನಮಿ’ ಎಂಬ ವ್ಯಂಗ್ಯದ ಬೆನ್ನಲ್ಲೇ ಅಂತಾರಾಷ್ಟ್ರೀಯ ರೇಟಿಂಗ್‌ ಸಂಸ್ಥೆ ಎಸ್‌ ಆ್ಯಂಡ್‌ ಪಿ ಗ್ಲೋಬಲ್‌ ದೇಶದ ಸಾಲದ ಮೇಲಿನ ಕ್ರೆಡಿಟ್‌ ರೇಟಿಂಗ್‌ ಅನ್ನು ‘ಬಿಬಿಬಿ-’(ಋಣಾತ್ಮಕ)ಯಿಂದ ‘ಬಿಬಿಬಿ’ಗೆ…

Read More
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆ.17ರಿಂದ ಬಿಹಾರದಿಂದ ‘ಮತದಾರ ಅಧಿಕಾರ ಯಾತ್ರೆ’ಯನ್ನು ಆರಂಭಿಸುವ ಮೂಲಕ ಆಯೋಗದ ವಿರುದ್ಧ ನೇರ ಹಣಾಹಣಿ | Congress To Launch Voter Adhikar Yatra From August 17

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆ.17ರಿಂದ ಬಿಹಾರದಿಂದ ‘ಮತದಾರ ಅಧಿಕಾರ ಯಾತ್ರೆ’ಯನ್ನು ಆರಂಭಿಸುವ ಮೂಲಕ ಆಯೋಗದ ವಿರುದ್ಧ ನೇರ ಹಣಾಹಣಿ | Congress To Launch Voter Adhikar Yatra From August 17

ಬಿಜೆಪಿ ಜತೆ ಸೇರಿಕೊಂಡು ಚುನಾವಣಾ ಆಯೋಗ ಮತಗಳ್ಳತನ ನಡೆಸಿದೆ ಎಂಬ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆ.17ರಿಂದ ಬಿಹಾರದಿಂದ ‘ಮತದಾರ ಅಧಿಕಾರ ಯಾತ್ರೆ’ಯನ್ನು ಆರಂಭಿಸುವ ಮೂಲಕ ಆಯೋಗದ ವಿರುದ್ಧ ನೇರ ಹಣಾಹಣಿಗೆ ಮುಂದಾಗಲಿದೆ ಎಂದು ಘೋಷಿಸಿದ್ದಾರೆ. ನವದೆಹಲಿ : ಬಿಜೆಪಿ ಜತೆ ಸೇರಿಕೊಂಡು ಚುನಾವಣಾ ಆಯೋಗ ಮತಗಳ್ಳತನ ನಡೆಸಿದೆ ಎಂಬ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆ.17ರಿಂದ ಬಿಹಾರದಿಂದ ‘ಮತದಾರ ಅಧಿಕಾರ ಯಾತ್ರೆ’ಯನ್ನು ಆರಂಭಿಸುವ ಮೂಲಕ ಆಯೋಗದ ವಿರುದ್ಧ ನೇರ ಹಣಾಹಣಿಗೆ…

Read More
ಚುನಾವಣಾ ಆಯೋಗ ಮತಗಳವು ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗ ಮತ್ತೆ ತೀಕ್ಷ್ಣ ಮಾತುಗಳಲ್ಲಿ ಪ್ರತಿಕ್ರಿಯೆ | Vote Theft Allegation Election Commission Slams Congress Leader Rahul Gandhi

ಚುನಾವಣಾ ಆಯೋಗ ಮತಗಳವು ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗ ಮತ್ತೆ ತೀಕ್ಷ್ಣ ಮಾತುಗಳಲ್ಲಿ ಪ್ರತಿಕ್ರಿಯೆ | Vote Theft Allegation Election Commission Slams Congress Leader Rahul Gandhi

ಚುನಾವಣಾ ಆಯೋಗ ಮತಗಳವು ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗ ಮತ್ತೆ ತೀಕ್ಷ್ಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದೆ. ನವದೆಹಲಿ : ಚುನಾವಣಾ ಆಯೋಗ ಮತಗಳವು ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗ ಮತ್ತೆ ತೀಕ್ಷ್ಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದೆ. ‘ಮತಗಳ್ಳತನ’ದಂತಹ ಕೊಳಕು ನುಡಿಗಟ್ಟು ಉಲ್ಲೇಖಿಸುವ ಮೂಲಕ ಸುಳ್ಳು ಕಥನವನ್ನು ಸೃಷ್ಟಿಸಬೇಡಿ. ಅದರ ಬದಲು ಅದಕ್ಕೆ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡಿ ಎಂದು ತಾಕೀತು ಮಾಡಿದೆ. ಈ ಬಗ್ಗೆ ಚುನಾವಣಾ ಆಯೋಗ…

Read More
ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅಧ್ಯಕ್ಷ ಆಸಿಫ್‌ ಅಲಿ ಜರ್ದಾರಿ ಅಲಿ ಭಾರತ ಜತೆಗಿನ ಸಮರದಲ್ಲಿ ತಾವೇ ಗೆದ್ದಿದ್ದು ಎಂದು ಸುಳ್ಳು ಹೇಳಿದ್ದಾರೆ. | We Defeated India Says Pakistan Asif Ali Zardari Shahbaz Sharif

ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅಧ್ಯಕ್ಷ ಆಸಿಫ್‌ ಅಲಿ ಜರ್ದಾರಿ ಅಲಿ ಭಾರತ ಜತೆಗಿನ ಸಮರದಲ್ಲಿ ತಾವೇ ಗೆದ್ದಿದ್ದು ಎಂದು ಸುಳ್ಳು ಹೇಳಿದ್ದಾರೆ. | We Defeated India Says Pakistan Asif Ali Zardari Shahbaz Sharif

ಉಗ್ರವಾದವನ್ನು ಬಿತ್ತಿ ಭಾರತದೊಂದಿಗೆ ಸಂಘರ್ಷಕ್ಕಿಳಿರುವ ಪಾಕಿಸ್ತಾನ ಗುರುವಾರ 79ನೇ ಸ್ವಾತಂತ್ರ್ಯ ದಿನ ಆಚರಿಸಿಕೊಂಡಿದ್ದು, ಈ ವೇಳೆಯಲ್ಲೂ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅಧ್ಯಕ್ಷ ಆಸಿಫ್‌ ಅಲಿ ಜರ್ದಾರಿ ಅಲಿ ಭಾರತ ಜತೆಗಿನ ಸಮರದಲ್ಲಿ ತಾವೇ ಗೆದ್ದಿದ್ದು ಎಂದು ಸುಳ್ಳು ಹೇಳಿದ್ದಾರೆ. ಇಸ್ಲಾಮಾಬಾದ್‌ : ಉಗ್ರವಾದವನ್ನು ಬಿತ್ತಿ ಭಾರತದೊಂದಿಗೆ ಸಂಘರ್ಷಕ್ಕಿಳಿರುವ ಪಾಕಿಸ್ತಾನ ಗುರುವಾರ 79ನೇ ಸ್ವಾತಂತ್ರ್ಯ ದಿನ ಆಚರಿಸಿಕೊಂಡಿದ್ದು, ಈ ವೇಳೆಯಲ್ಲೂ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅಧ್ಯಕ್ಷ ಆಸಿಫ್‌ ಅಲಿ ಜರ್ದಾರಿ ಅಲಿ ಭಾರತ ಜತೆಗಿನ ಸಮರದಲ್ಲಿ…

Read More