ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. | Dharmasthala Village Bone Excavation Remains A Suspense

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. | Dharmasthala Village Bone Excavation Remains A Suspense

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. ಭಾನುವಾರ ತಂಡಕ್ಕೆ ರಜಾದಿನವಾಗಿದ್ದು ಶೋಧ ನಡೆಯುವುದಿಲ್ಲ ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. ಭಾನುವಾರ ತಂಡಕ್ಕೆ ರಜಾದಿನವಾಗಿದ್ದು ಶೋಧ ನಡೆಯುವುದಿಲ್ಲ. ಜೊತೆಗೆ ಸೋಮವಾರ ಉತ್ಖನನ ಕಾರ್ಯ ಮುಂದುವರಿಕೆ ಕುರಿತು ಎಸ್‌ಐಟಿ ಯಾವುದೇ ಮಾಹಿತಿ ನೀಡಿಲ್ಲ. ಇದು ಉತ್ಖನನಕ್ಕೆ ಬ್ರೇಕ್ ಬಿದ್ದಿದೆಯೇ ಎಂಬ…

Read More
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ 10 ಜಾತಿಗಳು ಮಾತ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೆಚ್ಚು ಪ್ರಾತಿನಿಧ್ಯ ಪಡೆದುಕೊಂಡಿವೆ ಎಂದು ಹೇಳಿದೆ. | Out Of 101 Sc Communities 10 Have The Highest Representation In Government Jobs

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ 10 ಜಾತಿಗಳು ಮಾತ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೆಚ್ಚು ಪ್ರಾತಿನಿಧ್ಯ ಪಡೆದುಕೊಂಡಿವೆ ಎಂದು ಹೇಳಿದೆ. | Out Of 101 Sc Communities 10 Have The Highest Representation In Government Jobs

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನ ದಾಸ್‌ ಅವರು ಸಲ್ಲಿಸಿರುವ ವರದಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ 10 ಜಾತಿಗಳು ಮಾತ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೆಚ್ಚು ಪ್ರಾತಿನಿಧ್ಯ ಪಡೆದುಕೊಂಡಿವೆ ಎಂದು ಹೇಳಿದೆ. ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನ ದಾಸ್‌ ಅವರು ಸಲ್ಲಿಸಿರುವ ವರದಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ 10 ಜಾತಿಗಳು ಮಾತ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೆಚ್ಚು ಪ್ರಾತಿನಿಧ್ಯ ಪಡೆದುಕೊಂಡಿವೆ ಎಂದು…

Read More
‘ಮತದಾರರ ಪಟ್ಟಿಯ ತಯಾರಿಕೆಯ ಎಲ್ಲಾ ಹಂತಗಳಲ್ಲಿ ದೋಷ ಸರಿಪಡಿಸಲು ಸಿದ್ಧ : ಚುನಾವಣಾ ಆಯೋಗ | Election Commission Ready To Correct Errors In The Voter List

‘ಮತದಾರರ ಪಟ್ಟಿಯ ತಯಾರಿಕೆಯ ಎಲ್ಲಾ ಹಂತಗಳಲ್ಲಿ ದೋಷ ಸರಿಪಡಿಸಲು ಸಿದ್ಧ : ಚುನಾವಣಾ ಆಯೋಗ | Election Commission Ready To Correct Errors In The Voter List

‘ಮತದಾರರ ಪಟ್ಟಿಯ ತಯಾರಿಕೆಯ ಎಲ್ಲಾ ಹಂತಗಳಲ್ಲಿ ರಾಜಕೀಯ ಪಕ್ಷಗಳು ಭಾಗಿಯಾಗಿರುತ್ತವೆ. ಆಕ್ಷೇಪಗಳನ್ನು ಸಲ್ಲಿಸಲೂ ಅವುಗಳಿಗೆ ಪಟ್ಟಿ ತಯಾರಿಕೆ ಹಂತದಲ್ಲಿ ಅವಕಾಶವಿರುತ್ತದೆ. ಈ ರೀತಿ ಪಾರದರ್ಶಕತೆ ಕಾಪಾಡಿಕೊಂಡೇ ಮತದಾರರ ಪಟ್ಟಿ ಸಿದ್ಧಪಡಿಸಲಾಗುತ್ತದೆ’ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ನವದೆಹಲಿ: ‘ಮತದಾರರ ಪಟ್ಟಿಯ ತಯಾರಿಕೆಯ ಎಲ್ಲಾ ಹಂತಗಳಲ್ಲಿ ರಾಜಕೀಯ ಪಕ್ಷಗಳು ಭಾಗಿಯಾಗಿರುತ್ತವೆ. ಆಕ್ಷೇಪಗಳನ್ನು ಸಲ್ಲಿಸಲೂ ಅವುಗಳಿಗೆ ಪಟ್ಟಿ ತಯಾರಿಕೆ ಹಂತದಲ್ಲಿ ಅವಕಾಶವಿರುತ್ತದೆ. ಈ ರೀತಿ ಪಾರದರ್ಶಕತೆ ಕಾಪಾಡಿಕೊಂಡೇ ಮತದಾರರ ಪಟ್ಟಿ ಸಿದ್ಧಪಡಿಸಲಾಗುತ್ತದೆ’ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ‘ಮತದಾರರ…

Read More
Mysuru Dasara 2025: ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ! ಯಾವುದು ಎಷ್ಟೆಷ್ಟು? ಬೆಣ್ಣೆ ಬೇಡ ಎಂದಿದ್ದೇಕೆ ವೈದ್ಯರು? | Mysuru Dasara 2025 630 Tons Of Food For Mysuru Dasara Elephants

Mysuru Dasara 2025: ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ! ಯಾವುದು ಎಷ್ಟೆಷ್ಟು? ಬೆಣ್ಣೆ ಬೇಡ ಎಂದಿದ್ದೇಕೆ ವೈದ್ಯರು? | Mysuru Dasara 2025 630 Tons Of Food For Mysuru Dasara Elephants

ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ 14 ಆನೆಗಳಿಗೆ ಒಟ್ಟು 630 ಟನ್‌ಗಳಿಗೂ ಹೆಚ್ಚು ಆಹಾರವನ್ನು ನೀಡಲಾಗುತ್ತಿದೆ. ಪ್ರತಿ ಆನೆಗೂ ಅದರ ತೂಕಕ್ಕೆ ಅನುಗುಣವಾಗಿ ಸೊಪ್ಪು, ಹಸಿ ಹುಲ್ಲು, ಒಣ ಹುಲ್ಲು, ಭತ್ತ, ಕಬ್ಬು ಸೇರಿದಂತೆ ಪೌಷ್ಟಿಕ ಆಹಾರವನ್ನು ಒದಗಿಸಲಾಗುತ್ತಿದೆ. ಮೈಸೂರು (ಆ.17): ದಸರಾದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿರುವ ಆನೆಗಳಿಗೆ ಒಟ್ಟು 630ಕ್ಕೂ ಹೆಚ್ಚು ಟನ್‌ ಆಹಾರ ನೀಡಲಾಗುತ್ತದೆ! ಹೌದು ಪ್ರತಿ ಆನೆಗೂ ಅದರ ತೂಕದ ಆಧಾರದಲ್ಲಿ ಸೊಪ್ಪು, ಹಸಿ ಹುಲ್ಲು, ಒಣ ಹುಲ್ಲು ಸೇರಿದಂತೆ ಪೌಷ್ಟಿಕ ಆಹಾರವನ್ನು…

Read More
‘ಕೂಲಿ’ ಸಿನಿಮಾ ಮೂಲಕ ರಚಿತಾ ರಾಮ್​ಗೆ ಈಡೇರಿತು ಹಲವು ವರ್ಷಗಳ ವಿಚಿತ್ರ ಕನಸು

‘ಕೂಲಿ’ ಸಿನಿಮಾ ಮೂಲಕ ರಚಿತಾ ರಾಮ್​ಗೆ ಈಡೇರಿತು ಹಲವು ವರ್ಷಗಳ ವಿಚಿತ್ರ ಕನಸು

ನಟಿ ರಾಮ್ ರಾಮ್ (ರಚ್ಚಿತ ರಾಮ್) ಅವರು ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ ಮಾಡಿದ್ದು ಗೊತ್ತೇ. ಅವರು ನಾಯಕಿಯಾಗಿ ಇಷ್ಟ. ಕ್ಯೂಟ್ ನಗು, ಡಿಂಪಲ್ ಅವರ. ಆದರೆ, ಅವರನ್ನು ವಿಲನ್ ಆಗಿ ಎಂದರೆ ಹೇಗೆ? ಈ ರೀತಿಯ ಅನೇಕರಿಗೆ. ಅದು ‘ಕೂಲಿ’ ಸಿನಿಮಾದಲ್ಲಿ ನಿಜವಾಗಿದೆ. ರೀತಿಯ ರೀತಿಯ ಪಾತ್ರ ಎಂಬುದು ಅವರ ಬಹುವರ್ಷದ. ರಾಮ್ ರಾಮ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು. ಇದರ ಜೊತೆಗೆ ಅವರಿಗೆ ಬೇಡಿಕೆ. ಕನ್ನಡದಲ್ಲಿ ಕನ್ನಡದಲ್ಲಿ ದರ್ಶನ್ ಸ್ಟಾರ್ ಹಿರೋಗಳ ಜೊತೆ ಸಿನಿಮಾ. ಡಿಂಪಲ್…

Read More
ಭಾರತ-ಪಾಕ್‌ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇ ನಾನು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. | India Pakistan War Stopped Because Of Me Donald Trump Reiterates

ಭಾರತ-ಪಾಕ್‌ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇ ನಾನು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. | India Pakistan War Stopped Because Of Me Donald Trump Reiterates

ಭಾರತ-ಪಾಕ್‌ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇ ನಾನು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ಅಲಾಸ್ಕಾ : ಭಾರತ-ಪಾಕ್‌ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇ ನಾನು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ಅಲಾಸ್ಕಾದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜತೆಗಿನ ಮಾತುಕತೆ ಮುಗಿದ ಬಳಿಕ ಫಾಕ್ಸ್‌ ನ್ಯೂಸ್‌ ಟೀವಿಗೆ ಸಂದರ್ಶನ ನೀಡಿದ ಟ್ರಂಪ್‌, ‘ನಾನು ಈವರೆಗೆ ಐದು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಅದರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ತುಂಬಾ…

Read More
ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಲಾಪತಾ ವೋಟ್’ ವಿಡಿಯೋ ಬಿಡುಗಡೆ | Rahul Gandhi S Missing Votes Video Targets Electoral Irregularities

ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಲಾಪತಾ ವೋಟ್’ ವಿಡಿಯೋ ಬಿಡುಗಡೆ | Rahul Gandhi S Missing Votes Video Targets Electoral Irregularities

ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಆರೋಪಕ್ಕೆ ಪೂರಕವಾಗಿ ಶನಿವಾರ ಲಾಪತಾ ವೋಟ್ (ಕಾಣೆಯಾದ ಮತ) ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ನವದೆಹಲಿ : ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಆರೋಪಕ್ಕೆ ಪೂರಕವಾಗಿ ಶನಿವಾರ ಲಾಪತಾ ವೋಟ್ (ಕಾಣೆಯಾದ ಮತ) ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ವೀಡಿಯೋದಲ್ಲಿ, ಪೊಲೀಸ್ ಠಾಣೆಗೆ ತೆರಳಿದ ಒಬ್ಬ ಬಡ ವ್ಯಕ್ತಿಯೊಬ್ಬ,…

Read More
Chikkamagaluru Shocking incident: ಚಿರತೆ ಇದ್ದ ಬೋನಿನ ಬಾಗಿಲು ತೆರೆದು ಅರಣ್ಯ ‌ಸಿಬ್ಬಂದಿ ಹುಚ್ಚಾಟ! | Forest Staff Neglects To Open The Door Of The Leopard Cage

Chikkamagaluru Shocking incident: ಚಿರತೆ ಇದ್ದ ಬೋನಿನ ಬಾಗಿಲು ತೆರೆದು ಅರಣ್ಯ ‌ಸಿಬ್ಬಂದಿ ಹುಚ್ಚಾಟ! | Forest Staff Neglects To Open The Door Of The Leopard Cage

ಚಿಕ್ಕಮಗಳೂರು ಜಿಲ್ಲೆಯ ನಾರಾಯಣಪುರ ಗ್ರಾಮದಲ್ಲಿ ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹತ್ತಿರದಿಂದ ನೋಡಲು ಬೋನಿನ ಬಾಗಿಲು ತೆರೆದು ಹುಚ್ಚಾಟ ನಡೆಸಿದ್ದಾರೆ.  ಚಿಕ್ಕಮಗಳೂರು (ಆ.17): ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದು ಹುಚ್ಚಾಟ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌…

Read More
Davanagere Woman attacked by 3 bears incident: ಬಹಿರ್ದೆಸೆಗೆ ತೆರಳಿದ್ದ ವೇಳೆ 3 ಕರಡಿ ದಾಳಿ: ಹೋರಾಡಿ ಬದುಕಿದ ಮಹಿಳೆ! | Karnataka Woman Attacked By 3 Bears While Fights Off And Survives

Davanagere Woman attacked by 3 bears incident: ಬಹಿರ್ದೆಸೆಗೆ ತೆರಳಿದ್ದ ವೇಳೆ 3 ಕರಡಿ ದಾಳಿ: ಹೋರಾಡಿ ಬದುಕಿದ ಮಹಿಳೆ! | Karnataka Woman Attacked By 3 Bears While Fights Off And Survives

ಜಗಳೂರು ತಾಲೂಕಿನಲ್ಲಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಮೇಲೆ ಕರಡಿ ದಾಳಿ. ಮರಿಗಳೊಂದಿಗೆ ದಾಳಿ ಮಾಡಿದ ಕರಡಿಯೊಂದಿಗೆ ಹೋರಾಡಿ ಪ್ರಾಣಾಪಾಯದಿಂದ ಪಾರಾದ ಧೀರ ಮಹಿಳೆ.  ದಾವಣಗೆರೆ (ಆ.17): ಬಹಿರ್ದೆಸೆಗೆ ಹೋಗಿದ್ದ ಒಂಟಿ ಮಹಿಳೆ ಮೇಲೆ ಕರಡಿಯೊಂದು ತನ್ನ ಎರಡು ಮರಿಗಳ ಜತೆ ದಿಢೀರ್ ದಾಳಿ ಮಾಡಿದರೂ ಆಕೆ ಎದೆಗುಂದದೇ ಹೋರಾಡಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಗಳೂರು ತಾಲೂಕಿನ ಗೋಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.  ರಾಜೇನಹಳ್ಳಿ ಗ್ರಾಮದ ನೇತ್ರಾವತಿ ಕರಡಿಯೊಂದಿಗೆ ಸೆಣಸಾಡಿದ ಧೀರಮಹಿಳೆ. ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿರುವ ಅವರು ಪತಿ,…

Read More
ಇಂದು ರವಿವಾರ ಈ ರಾಶಿಗೆ ಶುಭ, ಅದೃಷ್ಟ

ಇಂದು ರವಿವಾರ ಈ ರಾಶಿಗೆ ಶುಭ, ಅದೃಷ್ಟ

<p>ಮೇಷ ರಾಶಿ (Aries) : ಅದೃಷ್ಟದ ಬದಲು ಕರ್ಮವನ್ನು ನಂಬಿರಿ. ಹತ್ತಿರದ ಪ್ರಯಾಣವೂ ಸಾಧ್ಯ. ಸಂಬಂಧಿಕರು ಹಾಗೂ ಸ್ನೇಹಿತರ ಜತೆ ಸ್ವಲ್ಪ ಸಮಯ ಕಳೆಯುವುದು ಉತ್ತಮ. ಹಿಂಜರಿತವು ನಿಮ್ಮ ವ್ಯಾಪಾರದ ಮೇಲೆ ಪರಿಣಾಮ ಬೀರಬಹುದು. ಮನೆಯಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ.</p><p>ವೃಷಭ ರಾಶಿ (Taurus): ಪ್ರಭಾವಿ ವ್ಯಕ್ತಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಬಹುದು. ಆರ್ಥಿಕ ಚಟುವಟಿಕೆಗಳ ಮಂದಗತಿಯಿಂದಾಗಿ ಹೆಚ್ಚು ಚಿಂತಿಸಬೇಕಾಗಿಲ್ಲ. ಇದುವರೆಗೆ ಕಡಿಮೆಯಾಗಿದ್ದ ವ್ಯಾಪಾರ ಚಟುವಟಿಕೆಗಳು ಈಗ ಸುಧಾರಿಸುತ್ತವೆ.</p><p>ಮಿಥುನ ರಾಶಿ (Gemini) : ಮನೆಯಲ್ಲಿ ಶಾಂತಿಯ ವಾತಾವರಣ ಇರುತ್ತದೆ….

Read More