ಪೋಷಕರ ಪತ್ರ ಬಳಿಕವೇ ಶಾಲೆಗಳಲ್ಲಿಮಕ್ಕಳಿಗೆ ಮೊಟ್ಟೆ ವಿತರಣೆ: ಮಧು | Karnataka News | Madhu Bangarappa | Minister Madhu Bangarappa Says Parental Permission Before Eggs Students

ಪೋಷಕರ ಪತ್ರ ಬಳಿಕವೇ ಶಾಲೆಗಳಲ್ಲಿಮಕ್ಕಳಿಗೆ ಮೊಟ್ಟೆ ವಿತರಣೆ: ಮಧು | Karnataka News | Madhu Bangarappa | Minister Madhu Bangarappa Says Parental Permission Before Eggs Students

ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಕೆಲವೆಡೆ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಲು ನಿರ್ಧರಿಸಲಾಗಿದೆ. ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ನೀಡಲಾಗುವುದು. ವಿಧಾನ ಪರಿಷತ್‌: ಶಾಲೆಗಳಲ್ಲಿ ಮೊಟ್ಟೆ ವಿತರಣೆ ಬಗ್ಗೆ ಕೆಲವು ಕಡೆ ಆಕ್ಷೇಪಣೆ, ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.  ಬಿಜೆಪಿಯ ಎನ್‌. ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು,…

Read More
ದಿಲ್ಲಿ ತಲುಪಿದ ಕರ್ನಾಟಕದ ಮತಗಳವು ಹೋರಾಟ ಕಿಚ್ಚು- ಆಯೋಗದ ವಿರುದ್ಧ ವಿಪಕ್ಷ ಪ್ರತಿಭಟನೆ | Congress Leaders Protest In Delhi Against Karnataka Vote Theft

ದಿಲ್ಲಿ ತಲುಪಿದ ಕರ್ನಾಟಕದ ಮತಗಳವು ಹೋರಾಟ ಕಿಚ್ಚು- ಆಯೋಗದ ವಿರುದ್ಧ ವಿಪಕ್ಷ ಪ್ರತಿಭಟನೆ | Congress Leaders Protest In Delhi Against Karnataka Vote Theft

ಮತಗಳವಿನ ಆರೋಪದ ಕುರಿತು ಸಾಕ್ಷ್ಯ ನೀಡುವಂತೆ ಪಕ್ಷದ ಹಿರಿಯ ನಾಯಕ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್‌ ನೀಡಿದ್ದಕ್ಕೆ ರಾಜ್ಯದ ಕಾಂಗ್ರೆಸ್‌ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರೀ ಮತಗಳವು ನಡೆದಿತ್ತು ಎಂದು ಆರೋಪಿಸಿ ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್‌, ಇದೀಗ ಈ ಹೋರಾಟದ ಕಿಚ್ಚನ್ನು ದೆಹಲಿಗೆ ಕೊಂಡೊಯ್ದಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಕೂಟದ ಪಕ್ಷಗಳು ಸೋಮವಾರ ಚುನಾವಣಾ ಆಯೋಗದ ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ….

Read More
ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ | Supreme Court Issues Strict Order To Confine Delhis Stray Dogs To Shelters

ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ | Supreme Court Issues Strict Order To Confine Delhis Stray Dogs To Shelters

ಬೀದಿನಾಯಿ ಕಡಿತದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನವದೆಹಲಿ : ಬೀದಿನಾಯಿ ಕಡಿತದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, ಇದನ್ನು ತಡೆಯುವ ಪ್ರಾಣಿಪ್ರಿಯರು ಅಥವಾ…

Read More
Daily Numerology: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 12ರ ದಿನಭವಿಷ್ಯ

Daily Numerology: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 12ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಮುನ್ಸೂಚನೆ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಇಲ್ಲಿ ನೀಡಲಾಗಿದೆ. ಆಧಾರದಲ್ಲಿ ಆಧಾರದಲ್ಲಿ 12 ರ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28 ನೇ ತಾರೀಕು ಹುಟ್ಟಿದವರ 1) ಈ ದಿನ ಬಹಳ ಆಲೋಚನೆ, ಅನುಷ್ಠಾನ. ನಿಮಗೆ ನಿಮಗೆ ಕೊಟ್ಟೆ ಅಂತಲೋ ನಿಮಗೆ ಆತಂಕ ಮಾಡುವಂತೆ ಮಾಡಿದೆ ಎಂದೇನಾದರೂ ಅಂದುಕೊಂಡಲ್ಲಿ ಅಂಥವುಗಳಿಂದ ಸುಲಭವಾಗಿ ಹೊರಗೆ. ಕಾಲದಿಂದ ಕಾಲದಿಂದ ಮನೆಗೆ ಎಂದುಕೊಳ್ಳುತ್ತಿದ್ದ ಕೆಲವು…

Read More
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ – ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ | Cow Beheaded And Mutilated By Miscreants In Nelamangala

ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ – ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ | Cow Beheaded And Mutilated By Miscreants In Nelamangala

ರಾಜ್ಯದ ವಿವಿಧೆಡೆ ಹಸುಗಳ ಹತ್ಯೆ, ಕತ್ತು ಕೊಯ್ಯುವುದು, ಕೆಚ್ಚಲು ಕತ್ತರಿಸುವಂಥ ಅಮಾನುಷ ಕೃತ್ಯಗಳು ಮುಂದುವರಿದಿದ್ದು, ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ಎರಡು ಹಳ್ಳಿಕಾರ್ ನಾಟಿ ಹೋರಿಗಳ ಕತ್ತು ಕೊಯ್ದಿರುವ ದುಷ್ಕೃತ್ಯ ಬೆಳಕಿಗೆ ಬಂದಿದೆ. ದಾಬಸ್‍ಪೇಟೆ : ರಾಜ್ಯದ ವಿವಿಧೆಡೆ ಹಸುಗಳ ಹತ್ಯೆ, ಕತ್ತು ಕೊಯ್ಯುವುದು, ಕೆಚ್ಚಲು ಕತ್ತರಿಸುವಂಥ ಅಮಾನುಷ ಕೃತ್ಯಗಳು ಮುಂದುವರಿದಿದ್ದು, ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ಎರಡು ಹಳ್ಳಿಕಾರ್ ನಾಟಿ ಹೋರಿಗಳ ಕತ್ತು ಕೊಯ್ದಿರುವ…

Read More
ಪ್ರಧಾನಿ ಮೋದಿ, ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರೊಂದಿಗೂ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. | No War Maintain Peace Pm Modi Calls Ukrain President Volodymyr Zelensky

ಪ್ರಧಾನಿ ಮೋದಿ, ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರೊಂದಿಗೂ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. | No War Maintain Peace Pm Modi Calls Ukrain President Volodymyr Zelensky

ರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆ ಉದ್ದೇಶದಿಂದ ಇತ್ತೀಚೆಗಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ ಮಾತನಾಡಿದ್ದ ಪ್ರಧಾನಿ ಮೋದಿ, ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರೊಂದಿಗೂ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ನವದೆಹಲಿ : ರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆ ಉದ್ದೇಶದಿಂದ ಇತ್ತೀಚೆಗಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ ಮಾತನಾಡಿದ್ದ ಪ್ರಧಾನಿ ಮೋದಿ, ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರೊಂದಿಗೂ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ‘ಅಧ್ಯಕ್ಷ…

Read More
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ – ಮತ್ತೆ ರಾಜತಾಂತ್ರಿಕ ಸಮರ | Pakistan Again Launched A Diplomatic Offensive Against India

ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ – ಮತ್ತೆ ರಾಜತಾಂತ್ರಿಕ ಸಮರ | Pakistan Again Launched A Diplomatic Offensive Against India

ಪಹಲ್ಗಾಂ ದಾಳಿಯ ಮೂಲಕ ಭಾರತದ ಆಕ್ರೋಶಕ್ಕೆ ತುತ್ತಾಗಿದ್ದ ಪಾಕಿಸ್ತಾನ ಇದೀಗ ಮತ್ತೆ ಭಾರತದ ವಿರುದ್ಧ ರಾಜತಾಂತ್ರಿಕ ಸಮರ ಆರಂಭಿಸಿದೆ. ಇಸ್ಲಾಮಾಬಾದ್‌: ಪಹಲ್ಗಾಂ ದಾಳಿಯ ಮೂಲಕ ಭಾರತದ ಆಕ್ರೋಶಕ್ಕೆ ತುತ್ತಾಗಿದ್ದ ಪಾಕಿಸ್ತಾನ ಇದೀಗ ಮತ್ತೆ ಭಾರತದ ವಿರುದ್ಧ ರಾಜತಾಂತ್ರಿಕ ಸಮರ ಆರಂಭಿಸಿದೆ. ತನ್ನ ದೇಶದಲ್ಲಿನ ಭಾರತದ ದೂತವಾಸ ಕಚೇರಿ, ರಾಯಭಾರಿಗಳು ಹಾಗೂ ಭಾರತೀಯ ದೂತಾವಾಸ ಸಿಬ್ಬಂದಿಗಳ ನಿವಾಸಗಳಿಗೆ ದಿನಪತ್ರಿಕೆ, ಕುಡಿವ ನೀರು, ಗ್ಯಾಸ್‌ ಪೂರೈಕೆ ನಿಲ್ಲಿಸುವಂತೆ ಪಾಕ್‌ ಸರ್ಕಾರ ಆದೇಶಿಸಿದೆ. ಭಾರತವು ಸಿಂಧು ನದಿ ನೀರನ್ನು ನಿಲ್ಲಿಸಿದ ಬಳಿಕ…

Read More
Horoscope Today 12 August: ಇಂದು ಈ ರಾಶಿಯವರಿಗೆ ಉದ್ಯಮದಲ್ಲಿ ಮತ್ತೊಂದು ಮೈಲಿಗಲ್ಲು ಸಾಧ್ಯ

Horoscope Today 12 August: ಇಂದು ಈ ರಾಶಿಯವರಿಗೆ ಉದ್ಯಮದಲ್ಲಿ ಮತ್ತೊಂದು ಮೈಲಿಗಲ್ಲು ಸಾಧ್ಯ

ನಿತ್ಯ: . – 12:38 ಯಮಗಂಡ ಕಾಲ 09:29 – 11:03 ಮಂಗಳವಾರ ಬರುವ ಚತುರ್ಥಿಗೆ ಅಂಗಾರಕಸಂಕಷ್ಟ. ಇದು ದಿನ. ಅಂಗಾರಕದೋಷದಿಂದ ಪೀಡಯಾಗುತ್ತಿದ್ದರೆ ದೋಷದ ಪ್ರಭಾವ. ಮೇಷ: ನಿಮ್ಮ ವರ್ತನೆಯಿಂದೆ ಮುಖ್ಯವಾಗಿ. ನಿಮ್ಮ ಜೀವನದ ಅತ್ಯಂತ ಕ್ಷಣವನ್ನು ಜಾಗರೂಕರಾಗಿರಿ. ನಿಮ್ಮ ಮನೆಯವರು ಹೆಚ್ಚನ್ನು ನೀವು. ನೀವು ಲೆಕ್ಕಾಚಾರದ ರಿಸ್ಕ್ ತೆಗೆದುಕೊಳ್ಳಲು. ಅಧ್ಯಯನಕ್ಕೆ ಮಹತ್ತ್ವಕೊಡುವಿರಿ. ಚಂಚಲವಾದ ಮನಸ್ಸಿನಿಂದ ಗುರಿಯನ್ನು ಸಾಧಿಸಲು. ನಿಮ್ಮಂತಹ ಮಾನಸಿಕವಾಗಿ ಹೃದಯಶೂನ್ಯ. ಇಡೀ ಕುಟುಂಬದ ಹೊರೆ ಮೇಲೆ ಬರಬಹುದು. ಮನಸ್ಸಿನಲ್ಲಿ ಭವಿಷ್ಯದ ಹೆಚ್ಚು ಯೋಚನೆಗಳು. ಸಾಹಿತ್ಯದಲ್ಲಿ…

Read More
62 ಲಕ್ಷ ರೂ ಕಾರು ಖರೀದಿಸಿದ ಟೀಂ ಇಂಡಿಯಾ ವೇಗಿಗೆ ಸಂಕಷ್ಟ, ಹೊಸ ವಾಹನಕ್ಕೆ ಬಂತು ನೋಟಿಸ್

62 ಲಕ್ಷ ರೂ ಕಾರು ಖರೀದಿಸಿದ ಟೀಂ ಇಂಡಿಯಾ ವೇಗಿಗೆ ಸಂಕಷ್ಟ, ಹೊಸ ವಾಹನಕ್ಕೆ ಬಂತು ನೋಟಿಸ್

<p>ಇಂಗ್ಲೆಂಡ್ ಸರಣಿಯಲ್ಲಿ ಮಿಂಚಿದ ವೇಗಿ ಆಕಾಶ್ ದೀಪ್ ತವರಿಗೆ ಆಗಮಿಸಿದ ಬೆನ್ನಲ್ಲೇ 62 ಲಕ್ಷ ರೂಪಾಯಿ ಕಾರು ಖರೀದಿಸಿ ಮನೆಗೆ ತಂದಿದ್ದಾರೆ. ಆದರೆ ಕಾರು ಮನೆಗೆ ಬಂದೆ ಕೆಲವೇ ದಿನದಲ್ಲಿ ಸಾರಿಗೆ ಇಲಾಖೆಯಿಂದ ನೋಟಿಸ್ ಕೂಡ ಬಂದಿದ್ದು, ಸಂಕಷ್ಟ ಎದುರಿಸುವಂತಾಗಿದೆ.</p><img><p>ಟೀಂ ಇಂಡಿಯಾ ಕ್ರಿಕೆಟಿಗ ಆಕಾಶ್ ದೀಪ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ವೇಗದ ದಾಳಿ ಸಂಘಟಿಸಿ ಟೀಂ ಇಂಡಿಯಾಗೆ ಭರ್ಜರಿ ಮೇಲೈಗು ತಂದುಕೊಟ್ಟ ಅಕಾಶ್ ದೀಪ್ ಸರಣಿ ಮುಗಿಸಿ ತವರಿಗೆ ಬಂದ ಬೆನ್ನಲ್ಲೇ…

Read More
ಕೇವಲ ಎರಡೇ ಪಾತ್ರಗಳಿರುವ ಸಿನಿಮಾ ‘ಸಾರಂಗಿ’: ಏನು ಇದರ ವಿಶೇಷ?

ಕೇವಲ ಎರಡೇ ಪಾತ್ರಗಳಿರುವ ಸಿನಿಮಾ ‘ಸಾರಂಗಿ’: ಏನು ಇದರ ವಿಶೇಷ?

ಡಿಫರೆಂಟ್ ಕಾನ್ಸೆಪ್ಟ್ ಸಿನಿಮಾಗಳನ್ನು ಜನರು. ಹಾಗಾಗಿ ಹೊಸ ತಂಡಗಳು ಬಗೆಯ ಮಾಡುತ್ತವೆ. ಸಿನಿಮಾಗಳ ಸಾಲಿಗೆ ‘ಸಾರಂಗಿ’ ಸಿನಿಮಾ (ಸಾರಂಗಿ ಚಲನಚಿತ್ರ) ಕೂಡ ಆಗುತ್ತಿದೆ. ಒಂದು ಸಿನಿಮಾದಲ್ಲಿ ಹಲವು ಪಾತ್ರಗಳು. ಆದರೆ ಈ ” ಸಾರಂಗಿ ‘ಸಂಪೂರ್ಣ. ಈ ಚಿತ್ರದಲ್ಲಿ ಕೇವಲ ಎರಡೇ. ಇತ್ತೀಚೆಗೆ ಈ ಸುದ್ದಿಗೋಷ್ಠಿ. ‘ಸಾರಂಗಿ’ ಸಿನಿಮಾದಲ್ಲಿ ಕಾರ್ತಿಕ್ ಮತ್ತು ಶ್ವೇತಾ ಅರೆಹೊಳೆ ಅವರು. ಸುದ್ದಿಗೋಷ್ಠಿಯಲ್ಲಿ ಚಂದರ್. ನಟಿಸುವುದರ ನಟಿಸುವುದರ ಜೊತೆಗೆ ನಿರ್ಮಾಪಕನಾಗಿಯೂ ಅವರು ಕೆಲಸ. ‘ದಿನ ಬೆಳಗ್ಗಾದರೆ ಎಲ್ಲರ ಮುಂದೆ ಒಂದೊಂದು ರೀತಿಯ ಮುಖವಾಡ…

Read More