ಎಡಗೈ ಸಮುದಾಯಗಳಿಗೆ ಶೇ.7 ರಷ್ಟು ಒಳ ಮೀಸಲಾತಿ ನೀಡಬೇಕು: ಮಾಜಿ ಸಚಿವ ಎಚ್.ಆಂಜನೇಯ | Reservation For Left Handed Community H Anjaneya Statement Gvd

ಎಡಗೈ ಸಮುದಾಯಗಳಿಗೆ ಶೇ.7 ರಷ್ಟು ಒಳ ಮೀಸಲಾತಿ ನೀಡಬೇಕು: ಮಾಜಿ ಸಚಿವ ಎಚ್.ಆಂಜನೇಯ | Reservation For Left Handed Community H Anjaneya Statement Gvd

ಶೇ.7ರಷ್ಟು ಮೀಸಲಾತಿ ಎಡಗೈ ಸಮುದಾಯಗಳಿಗೆ ದೊರತರೆ ನಮಗೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಬೆಂಗಳೂರು (ಆ.05): ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ನ್ಯಾ.ನಾಗಮೋಹನ್‌ದಾಸ್‌ ಆಯೋಗವು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ಶೇ.7ರಷ್ಟು ಮೀಸಲಾತಿ ಎಡಗೈ ಸಮುದಾಯಗಳಿಗೆ ದೊರತರೆ ನಮಗೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 30-35 ವರ್ಷಗಳಿಂದ ಮಾದಿಗ ಸಮುದಾಯಕ್ಕೆ ಸಿಗಬೇಕಿರುವ ಮೀಸಲಾತಿ ದೊರೆಯುತ್ತಿಲ್ಲ….

Read More
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ | Internal Reservation Report Submitted To Cm Siddaramaiah By Justice Das Panel

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ | Internal Reservation Report Submitted To Cm Siddaramaiah By Justice Das Panel

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ.   ಬೆಂಗಳೂರು :  ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ…

Read More
ರಾಹುಲ್‌ ಗಾಂಧಿ ಪ್ರತಿಭಟನಾ ಸಭೆ ಇಂದಿಲ್ಲ, ಆ.8ಕ್ಕೆ: ಡಿ.ಕೆ.ಶಿವಕುಮಾರ್‌ | Rahul Gandhis Protest Meeting Not Today Says Dk Shivakumar Gvd

ರಾಹುಲ್‌ ಗಾಂಧಿ ಪ್ರತಿಭಟನಾ ಸಭೆ ಇಂದಿಲ್ಲ, ಆ.8ಕ್ಕೆ: ಡಿ.ಕೆ.ಶಿವಕುಮಾರ್‌ | Rahul Gandhis Protest Meeting Not Today Says Dk Shivakumar Gvd

ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆಸಲುದ್ದೇಶಿಸಿದ್ದ ಪ್ರತಿಭಟನಾ ಸಭೆಯನ್ನು ಆ.8ಕ್ಕೆ ಮುಂದೂಡಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರು (ಆ.05): ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ ಅವರ ನಿಧನ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆಸಲುದ್ದೇಶಿಸಿದ್ದ ಪ್ರತಿಭಟನಾ ಸಭೆಯನ್ನು ಆ.8ಕ್ಕೆ ಮುಂದೂಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನಾ ಸ್ಥಳ…

Read More
ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ | Pm Narendra Modi Roadshow And Rally In Bengaluru On August 10

ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ | Pm Narendra Modi Roadshow And Rally In Bengaluru On August 10

ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್‌ ಶೋ ಕೂಡ ನಡೆಸಲಿದ್ದಾರೆ. ಬೆಂಗಳೂರು : ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್‌…

Read More
ಇಂದಿನಿಂದ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು | Karnataka Bus Strike Begins Today 1 Crore Passengers Affected

ಇಂದಿನಿಂದ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು | Karnataka Bus Strike Begins Today 1 Crore Passengers Affected

  ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಅದರ ಹೊರತಾಗಿಯೂ  ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ.   ಬೆಂಗಳೂರು :  ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರ ಜತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್‌ ಸೂಚನೆ ನೀಡಿದೆ….

Read More
ಕೆಆರ್‌ಎಸ್‌ ಅನ್ನು ಟಿಪ್ಪು ಸುಲ್ತಾನ್ ಸಾಗರ ಮಾಡುವ ಹುನ್ನಾರ: ಆರ್.ಅಶೋಕ್ | Krs Is Trying To Turn Into Tippu Sagar Says R Ashok Gvd

ಕೆಆರ್‌ಎಸ್‌ ಅನ್ನು ಟಿಪ್ಪು ಸುಲ್ತಾನ್ ಸಾಗರ ಮಾಡುವ ಹುನ್ನಾರ: ಆರ್.ಅಶೋಕ್ | Krs Is Trying To Turn Into Tippu Sagar Says R Ashok Gvd

ಕಾಂಗ್ರೆಸ್‌ನವರು ಕೃಷ್ಣರಾಜ ಸಾಗರವನ್ನು ಟಿಪ್ಪು ಸುಲ್ತಾನ್ ಸಾಗರ ಎಂದು ಮರು ನಾಮಕರಣ ಮಾಡುವುದಕ್ಕೆ ಹುನ್ನಾರ ನಡೆಸಿದ್ದಾರೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಮಂಡ್ಯ (ಆ.05): ಕಾಂಗ್ರೆಸ್‌ನವರು ಕೃಷ್ಣರಾಜ ಸಾಗರವನ್ನು ಟಿಪ್ಪು ಸುಲ್ತಾನ್ ಸಾಗರ ಎಂದು ಮರು ನಾಮಕರಣ ಮಾಡುವುದಕ್ಕೆ ಹುನ್ನಾರ ನಡೆಸಿದ್ದಾರೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಾಲ್ವಡಿ ಅವರ ಹೆಸರಿಗೆ ಕಾಂಗ್ರೆಸ್‌ನಿಂದ ಪದೇ ಪದೇ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಟಿಪ್ಪು ಕನ್ನಡಿಗನಲ್ಲ. ಅವನು ಪರ್ಷಿಯಾ ದೇಶದವನು. ಮತಾಂಧ, ನಾಡದ್ರೋಹಿ. ಅವನು ಸತ್ತಿದ್ದು…

Read More
ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ ಡೊನಾಲ್ಡ್‌ ಟ್ರಂಪ್‌ | Us President Donald Trump Threatens Higher Tariffs On India

ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ ಡೊನಾಲ್ಡ್‌ ಟ್ರಂಪ್‌ | Us President Donald Trump Threatens Higher Tariffs On India

ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ನ್ಯೂಯಾರ್ಕ್‌/ವಾಷಿಂಗ್ಟನ್‌: ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್‌, ‘ಎಚ್ಚರಿಕೆಗಳ ಹೊರತಾಗಿಯೂ ರಷ್ಯಾದಿಂದ…

Read More
ದೇಶದಲ್ಲಿ ವಿದ್ಯುತ್‌ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. | Government Is Set To Exempt Electric Vehicles From The 15 Year Eol Rule

ದೇಶದಲ್ಲಿ ವಿದ್ಯುತ್‌ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. | Government Is Set To Exempt Electric Vehicles From The 15 Year Eol Rule

ದೇಶದಲ್ಲಿ ವಿದ್ಯುತ್‌ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. ಎಲೆಕ್ಟ್ರಿಕ್‌ ಕಾರುಗಳು, ಬಸ್‌ಗಳು, ಟೆಂಪೋಗಳು, ಲಾರಿಗಳನ್ನು 15 ವರ್ಷಗಳ ಬಳಿಕವೂ ಬಳಸಲು ಅವಕಾಶ ಮಾಡಿಕೊಡುವ ನಿಯಮಾವಳಿಗಳಿಗೆ ತಿದ್ದುಪಡಿ ತರುವ ನಿರೀಕ್ಷೆ ಇದೆ. ನವದೆಹಲಿ: ದೇಶದಲ್ಲಿ ವಿದ್ಯುತ್‌ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. ಎಲೆಕ್ಟ್ರಿಕ್‌ ಕಾರುಗಳು, ಬಸ್‌ಗಳು, ಟೆಂಪೋಗಳು, ಲಾರಿಗಳನ್ನು 15 ವರ್ಷಗಳ ಬಳಿಕವೂ ಬಳಸಲು ಅವಕಾಶ…

Read More
ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. | Centre Announces Price Cut For 35 Essential Medicines

ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. | Centre Announces Price Cut For 35 Essential Medicines

ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ ಹೊರಡಿಸಿದ ಬೆಲೆ ನಿಗದಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಅನುಕೂಲವಾಗಲಿದೆ. ನವದೆಹಲಿ: ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ ಹೊರಡಿಸಿದ ಬೆಲೆ ನಿಗದಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ…

Read More
ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ. | Thieves Snatch Chain From Congress Mp Sudha Ramakrishnan In Delhi

ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ. | Thieves Snatch Chain From Congress Mp Sudha Ramakrishnan In Delhi

ದೆಹಲಿಯ ಚಾಣಕ್ಯಪುರಿಯಲ್ಲಿ ಸೋಮವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ. ನವದೆಹಲಿ: ದೆಹಲಿಯ ಚಾಣಕ್ಯಪುರಿಯಲ್ಲಿ ಸೋಮವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಕಾಂಗ್ರೆಸ್‌ ಸಂಸದೆ ಸುಧಾ ರಾಮಕೃಷ್ಣನ್ ಅವರ ಸರವನ್ನು ಕಳ್ಳರು ಎಗರಿಸಿ ಕೈಚಳಕ ತೋರಿದ ಘಟನೆ ನಡೆದಿದೆ. ಸದ್ಯ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಿದ್ದ ತಮಿಳುನಾಡಿನ ಮೈಲಾದುತುರೈ ಸಂಸದೆ ಸುಧಾ, ಡಿಎಂಕೆ ಶಾಸಕಿ ರಜಥಿ ಅವರೊಂದಿಗೆ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ….

Read More