ಚರಂಡಿಯ ಕಬ್ಬಿಣದ ಮುಚ್ಚಳವನ್ನು ಬಿಡದ ಕಳ್ಳರು: ಪೆಟ್ರೋಲ್ ತುಂಬಿ ಹಣ ಕೊಡದೇ ಎಸ್ಕೇಪ್ ಆದ ಕಾರು ಚಾಲಕ | Cctv Captures Thieves Stealing Manhole Cover In Ghaziabad
ಗಾಜಿಯಾಬಾದ್ನಲ್ಲಿ ಚರಂಡಿ ಮುಚ್ಚಳವನ್ನು ಕಳ್ಳರು ಕದ್ದಿದ್ದಾರೆ ಮತ್ತೊಂದೆಡೆ ಹತ್ರಾಸ್ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಹಣ ಕೊಡದೆ ಪರಾರಿಯಾದ ಚಾಲಕ ಪೆಟ್ರೋಲ್ ಪೈಪನ್ನೇ ಕಿತ್ತುಕೊಂಡು ಹೋಗಿರುವ ಘಟನೆಗಳು ನಡೆದಿವೆ. ಈ ಎರಡು ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಲಕ್ನೋ: ಭಾರತದಲ್ಲಿ ಸಾರ್ವಜನಿಕ ಆಸ್ತಿಗೆ ಯಾರು ಅಪ್ಪ ಎನ್ನುವವರೇ ಇಲ್ಲವಾಗಿದೆ. ಇದೇ ಕಾರಣಕ್ಕೆ ಸಾರ್ವಜನಿಕ ಆಸ್ತಿಗಳ ಬಗ್ಗೆ ಯಾರು ಕಾಳಜಿ ವಹಿಸುವುದಿಲ್ಲ. ಸಾರ್ವಜನಿಕ ಆಸ್ಪತ್ರೆ, ಬಸ್ ನಿಲ್ದಾಣ ರೈಲು ನಿಲ್ದಾಣ ಮುಂತಾದ ಕಡೆ ಅವ್ಯವಸ್ಥೆ ಆಗುವುದಕ್ಕೆ ಜನರ ಮನಸ್ಥಿತಿಯೇ ಕಾರಣ. ಸಾರ್ವಜನಿಕ…