ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮತ ಸರಿ ಇರುತ್ತೆ: ‘ಮತಗಳ್ಳತನ’ ರಾಹುಲ್ ಆರೋಪಕ್ಕೆ ಸಂಸದ ಸಿಎನ್ ಮಂಜುನಾಥ ಟಾಂಗ್ | Mandya Mp Cn Manjunath Slams Congress Over Vote Rigging Allegations Rav

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮತ ಸರಿ ಇರುತ್ತೆ: ‘ಮತಗಳ್ಳತನ’ ರಾಹುಲ್ ಆರೋಪಕ್ಕೆ ಸಂಸದ ಸಿಎನ್ ಮಂಜುನಾಥ ಟಾಂಗ್ | Mandya Mp Cn Manjunath Slams Congress Over Vote Rigging Allegations Rav

ಮತಗಳ್ಳತನದ ಆರೋಪವನ್ನು ಕಾಂಗ್ರೆಸ್‌ ನಾಯಕರು ಮಾಡಿದ್ದಾರೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಗೆಲುವು ಜನಾದೇಶದ ಪ್ರತಿಫಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಆರೋಪ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ. ಮದ್ದೂರು (ಆ.3): ಮತಗಳ್ಳತನ ಮೂಲಕ ಯಾರು ಅಧಿಕಾರಕ್ಕೆ ಬಂದಿರುತ್ತಾರೋ ಅವರೇ ಇಂತಹ ಗಂಭೀರ ಆರೋಪ ಮಾಡಲು ಸಾಧ್ಯ ಎನ್ನುವ ಮೂಲಕ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್ ನಾಯಕರು ಆರೋಪಕ್ಕೆ ಡಾ.ಸಿ.ಎನ್.ಮಂಜುನಾಥ್ ತಿರುಗೇಟು ನೀಡಿದರು. ಸೋಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ…

Read More
Weekly Numerology: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 3ರಿಂದ 9ರ ತನಕ ವಾರಭವಿಷ್ಯ  

Weekly Numerology: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 3ರಿಂದ 9ರ ತನಕ ವಾರಭವಿಷ್ಯ  

Numerology Prediction: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 3ರಿಂದ 9ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಉದ್ಯೋಗ ಬದಲಾವಣೆ ಮಾಡಬೇಕು ಎಂದು ಪ್ರಯತ್ನ ಮಾಡುತ್ತಿರುವವರಿಗೆ ಸೂಕ್ತ ಅವಕಾಶಗಳು ಹುಡುಕಿಕೊಂಡು ಬರಲಿವೆ. ತರಕಾರಿ- ಹಣ್ಣು ಬೆಳೆದು, ಅದನ್ನು ಮಾರಾಟ ಮಾಡುವ ಮೂಲಕ…

Read More
ಉಗ್ರರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್‌ ಸಿಂದೂರ ನಡೆಸಿ ರೌದ್ರ ರೂಪ ತಾಳಿತ್ತು : ಮೋದಿ | India Showcased Its Strength To The World Through Operation Sindhoora Pm Modi

ಉಗ್ರರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್‌ ಸಿಂದೂರ ನಡೆಸಿ ರೌದ್ರ ರೂಪ ತಾಳಿತ್ತು : ಮೋದಿ | India Showcased Its Strength To The World Through Operation Sindhoora Pm Modi

ಉಗ್ರರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್‌ ಸಿಂದೂರ ನಡೆಸಿ ರೌದ್ರ ರೂಪ ತಾಳಿತ್ತು. ಆ ಮೂಲಕ ವಿಶ್ವಕ್ಕೇ ತನ್ನ ಶಕ್ತಿಯನ್ನು ತೋರಿಸಿದ್ದಲ್ಲದೆ, ಭಾರತದ ಮೇಲೆ ದಾಳಿ ಮಾಡುವವರು ಪಾತಾಳದಲ್ಲಿದ್ದರೂ ಬಿಡುವುದಿಲ್ಲ ಎನ್ನುವುದನ್ನು ಸಾಬೀತುಪಡಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  ವಾರಾಣಸಿ :  ಉಗ್ರರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್‌ ಸಿಂದೂರ ನಡೆಸಿ ರೌದ್ರ ರೂಪ ತಾಳಿತ್ತು. ಆ ಮೂಲಕ ವಿಶ್ವಕ್ಕೇ ತನ್ನ ಶಕ್ತಿಯನ್ನು ತೋರಿಸಿದ್ದಲ್ಲದೆ, ಭಾರತದ ಮೇಲೆ ದಾಳಿ ಮಾಡುವವರು ಪಾತಾಳದಲ್ಲಿದ್ದರೂ ಬಿಡುವುದಿಲ್ಲ ಎನ್ನುವುದನ್ನು ಸಾಬೀತುಪಡಿಸಿತು…

Read More
ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ : ಟ್ರಂಪ್‌ ಸ್ವಯಂ ಘೋಷಣೆ | Trump Claims India Has Suspended Oil Imports From Russia

ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ : ಟ್ರಂಪ್‌ ಸ್ವಯಂ ಘೋಷಣೆ | Trump Claims India Has Suspended Oil Imports From Russia

ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ. ಇದು ನಿಜವೇ ಆಗಿದ್ದರೆ ಒಳ್ಳೆಯ ಹೆಜ್ಜೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.   ನ್ಯೂಯಾರ್ಕ್‌/ವಾಷಿಂಗ್ಟನ್‌ :  ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ. ಇದು ನಿಜವೇ ಆಗಿದ್ದರೆ ಒಳ್ಳೆಯ ಹೆಜ್ಜೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ರಷ್ಯಾದೊಂದಿಗಿನ ವ್ಯಾಪಾರ ಮುಂದುವರೆಸಿದರೆ ಅಂತಹ ದೇಶಗಳ ಮೇಲೆ ದಂಡ ವಿಧಿಸುವ ತಮ್ಮ ಬೆದರಿಕೆಗೆ ಬೆದರಿ ಭಾರತ ತಲೆಬಾಗಿದೆ ಎಂಬರ್ಥದಲ್ಲಿ ಟ್ರಂಪ್‌ ಹೇಳಿಕೆ…

Read More
ಇಂದು ರವಿವಾರ ಈ ರಾಶಿಗೆ ಶುಭ, ಅದೃಷ್ಟ

ಇಂದು ರವಿವಾರ ಈ ರಾಶಿಗೆ ಶುಭ, ಅದೃಷ್ಟ

<p>ಮೇಷ: ನಿಮ್ಮ ಆಸಕ್ತಿಯ ಚಟುವಟಿಕೆಗಳಿಗೆ ಬಡ್ಡಿ ಪಡೆಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿ ಸಮೂಹವು ತಮ್ಮ ಗುರಿಗಳತ್ತ ಸಂಪೂರ್ಣವಾಗಿ ಗಮನಹರಿಸುತ್ತದೆ. ಮಾನಸಿಕ ಶಾಂತಿಯನ್ನು ಪಡೆಯಲು ಏಕಾಂತ ಅಥವಾ ಧಾರ್ಮಿಕ ಸ್ಥಳದಲ್ಲಿ ಸ್ವಲ್ಪ ಸಮಯ ಕಳೆಯಿರಿ.</p><p>ವೃಷಭ: ಯಾವುದೇ ಹಣದ ಅಡಚಣೆಯಿಂದ ಹಣಕಾಸಿನ ಸಮಸ್ಯೆ ಬಗೆಹರಿಯಬಹುದು. ಯಾವುದೇ ಸಣ್ಣ ವಿಷಯಕ್ಕೂ ಮನೆಯಲ್ಲಿ ಅನಗತ್ಯ ಒತ್ತಡ ಉಂಟಾಗಬಹುದು, ಆದ್ದರಿಂದ ತುಂಬಾ ಕೋಪಗೊಳ್ಳುವುದನ್ನು ತಪ್ಪಿಸಿ. ಕೆಲವು ವೈಯಕ್ತಿಕ ಕೆಲಸಗಳಿಂದಾಗಿ ನೀವು ಕೆಲಸದ ಸ್ಥಳದಲ್ಲಿ ಹೆಚ್ಚು ಗಮನ ಹರಿಸಲು ಸಾಧ್ಯವಾಗುವುದಿಲ್ಲ.</p><p>ಮಿಥುನ: ನ್ಯಾಯಾಲಯದ ಪ್ರಕರಣ ನಡೆಯುತ್ತಿದ್ದರೆ, ಹೆಚ್ಚಿನ ತಿಳುವಳಿಕೆ…

Read More
2019ರಲ್ಲೇ ನಿಧನರಾದ ಜೇಟ್ಲಿ 20ರಲ್ಲಿ ಬೆದರಿಸಿದ್ದರೆಂದು ರಾಹುಲ್‌ ಮತ್ತೊಂದು ಅವಾಂತರ | Rahul Sparks Fresh Controversy By Claiming Arun Jaitley Was Threatened In 2020

2019ರಲ್ಲೇ ನಿಧನರಾದ ಜೇಟ್ಲಿ 20ರಲ್ಲಿ ಬೆದರಿಸಿದ್ದರೆಂದು ರಾಹುಲ್‌ ಮತ್ತೊಂದು ಅವಾಂತರ | Rahul Sparks Fresh Controversy By Claiming Arun Jaitley Was Threatened In 2020

ನಾನು ಕೃಷಿ ಕಾನೂನುಗಳ (2020ರಲ್ಲಿ ಜಾರಿ ಆಗಿದ್ದ ಕಾನೂನು) ವಿರುದ್ಧ ಹೋರಾಡುತ್ತಿದ್ದಾಗ, ಅರುಣ್ ಜೇಟ್ಲಿ ಅವರನ್ನು ನನಗೆ ಬೆದರಿಕೆ ಹಾಕಲು ಕಳುಹಿಸಲಾಗಿತ್ತು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸ್ಫೋಟಕ ಆರೋಪ ಮಾಡಿದ್ದಾರೆ. ನವದೆಹಲಿ : ನಾನು ಕೃಷಿ ಕಾನೂನುಗಳ (2020ರಲ್ಲಿ ಜಾರಿ ಆಗಿದ್ದ ಕಾನೂನು) ವಿರುದ್ಧ ಹೋರಾಡುತ್ತಿದ್ದಾಗ, ಅರುಣ್ ಜೇಟ್ಲಿ ಅವರನ್ನು ನನಗೆ ಬೆದರಿಕೆ ಹಾಕಲು ಕಳುಹಿಸಲಾಗಿತ್ತು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸ್ಫೋಟಕ ಆರೋಪ ಮಾಡಿದ್ದಾರೆ. ಆದರೆ ‘ಇದು ಸುಳ್ಳು ಆರೋಪ. 2019ರಲ್ಲೇ…

Read More
ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು | Kea Announced The Final Seat Allotment Results For Medical And Engineering

ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು | Kea Announced The Final Seat Allotment Results For Medical And Engineering

ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಬೆಂಗಳೂರು :  ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಇದೇ ಮೊದಲ ಬಾರಿ ಪ್ರತಿ ಕೋರ್ಸ್‌ಗೂ ಪ್ರತ್ಯೇಕವಾದ ಪ್ರವೇಶ ವೇಳಾಪಟ್ಟಿ ಪ್ರಕಟಿಸಿದೆ. ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ಚಾಯ್ಸ್‌ಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಿದೆ. ಚಾಯ್ಸ್‌-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಶುಲ್ಕ…

Read More
Numerology Prediction: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 3ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 3ರ ದಿನಭವಿಷ್ಯ

ದೈನಂದಿನ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಇಲ್ಲಿ ನೀಡಲಾಗಿದೆ. ಆಧಾರದಲ್ಲಿ ಆಧಾರದಲ್ಲಿ 3 ರ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28 ನೇ ತಾರೀಕು ಹುಟ್ಟಿದವರ 1) ಚಿನ್ನ, ವಜ್ರ, ಪ್ಲಾಟಿನಂ ಖರೀದಿಗಾಗಿ ಹಣ ಖರ್ಚು ಮಾಡುವಂಥ ನಿಮ್ಮ ಪಾಲಿಗೆ. ಸಂಬಂಧಿಗಳು- ಸ್ನೇಹಿತರು ನಿಮ್ಮಿಂದ ಕೇಳಿಕೊಂಡು. ಮದುವೆ ಸೇರಿ ಇತರ ಸಮಾರಂಭಗಳಿಗೆ ಸಿದ್ಧತೆ ಇನ್ನೂ ಹೆಚ್ಚು ಖರ್ಚು. ಆಪ್ತರ…

Read More
ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಲು ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ! | Belagavi Poison Mixed In School Drinking Water Tank Accused Arrested

ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಲು ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ! | Belagavi Poison Mixed In School Drinking Water Tank Accused Arrested

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಕಿರಾತಕರನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಬೇರೆ ಧರ್ಮಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ಬೇರೆಡೆಗೆ ವರ್ಗ ಮಾಡಿಸಲು ಹೀನ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.  ಬೆಳಗಾವಿ :  ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಕಿರಾತಕರನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಬೇರೆ ಧರ್ಮಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ಬೇರೆಡೆಗೆ ವರ್ಗ ಮಾಡಿಸಲು ಹೀನ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.  …

Read More
ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ. | Karnataka Government Warns Against Violation Of Fertilizer Sale Rules

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ. | Karnataka Government Warns Against Violation Of Fertilizer Sale Rules

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.   ಬೆಂಗಳೂರು :  ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.   ಇಲಾಖೆಯ ವಿಚಕ್ಷಣ ದಳ ಹಲವೆಡೆ ದಾಳಿ ನಡೆಸಿ 5.29 ಲಕ್ಷ ರು. ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕ ವಶಪಡಿಸಿಕೊಂಡಿದ್ದು, ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿ ಇಡಲಾಗಿದೆ. ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ…

Read More