14 ಲಕ್ಷ ರೂ ಪರಿಹಾರ ಪಾವತಿಸದ ಪುತ್ತೂರು ಕಮಿಷನರ್ ಕಚೇರಿಯ ಸೊತ್ತು ಜಪ್ತಿಗೆ ಕೋರ್ಟ್ ಆದೇಶ | Puttur Assistant Commissioner Office Assets Seized After Court Orders Gow
ಮಾಣಿ-ಮೈಸೂರು ರಾಜ್ಯ ಹೆದ್ದಾರಿ 88ರ ರಸ್ತೆ ಅಗಲೀಕರಣಕ್ಕೆ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದ ಕಾರಣ ಪುತ್ತೂರಿನ ಸಹಾಯಕ ಆಯುಕ್ತರ ಕಚೇರಿಯ ಸೊತ್ತುಗಳನ್ನು ಜಪ್ತಿ ಮಾಡಲು ನ್ಯಾಯಾಲಯ ಆದೇಶಿಸಿದೆ. ಭೂಮಾಲಕ ಶಿವಶಂಕರ ಭಟ್ ಅವರಿಗೆ ನ್ಯಾಯಾಲಯದ ಆದೇಶದಂತೆ 14,93,438 ರೂ. ಪರಿಹಾರ ನೀಡಬೇಕಿತ್ತು. ಪುತ್ತೂರು: 2012ನೇ ಸಾಲಿನಲ್ಲಿ ಮಾಣಿ ಮೈಸೂರು ರಾಜ್ಯ ಹೆದ್ದಾರಿ 88ರ ರಸ್ತೆ ಅಗಲೀಕರಣಕ್ಕಾಗಿ ಕಬಕ ಪೇಟೆಯಲ್ಲಿ ಕರ್ನಾಟಕ ಸರ್ಕಾರ ಭೂಸ್ವಾಧೀನ ಪಡಿಸಿಕೊಂಡಿದ್ದ ಭೂಮಿಗೆ ಸೂಕ್ತ ಪರಿಹಾರ ಪಾವತಿಸುವಂತೆ ಪುತ್ತೂರಿನ ಹೆಚ್ಚುವರಿ ಸೀನಿಯರ್ ಸಿವಿಲ್ ಜಡ್ಜ್…