ಗೆಳೆಯನಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಶವದ ಮುಂದೆ ಕಣ್ಣೀರಿಡುತ್ತಲೇ ಡಾನ್ಸ್ ಮಾಡಿದ ಸ್ನೇಹಿತ | Dance Tribute Men Danced In Best Friends Funeral Procession To Fulfill Promise

ಗೆಳೆಯನಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಶವದ ಮುಂದೆ ಕಣ್ಣೀರಿಡುತ್ತಲೇ ಡಾನ್ಸ್ ಮಾಡಿದ ಸ್ನೇಹಿತ | Dance Tribute Men Danced In Best Friends Funeral Procession To Fulfill Promise

ಸಾವಿನ ವೇಳೆ ಯಾರು ಡಾನ್ಸ್ ಮಾಡುವುದಿಲ್ಲ, ಆದ್ರೂ ಗೆಳೆಯನಿಗೆ ಕೊಟ್ಟ ಮಾತು ಮೀರಲಾಗದೆ ವ್ಯಕ್ತಿಯೊಬ್ಬರು ಆತನ ಅಂತಿಮಯಾತ್ರೆ ವೇಳೆ ಕಣ್ಣೀರಿಡುತ್ತಲೇ ಡಾನ್ಸ್ ಮಾಡಿದ ಮನಮಿಡಿಯುವ ಘಟನೆ ಮಧ್ಯಪ್ರದೇಶದ ಮಂಡ್ಸುರ್‌ ಜಿಲ್ಲೆಯ ಜವಸಿಯ ಗ್ರಾಮದಲ್ಲಿ ನಡೆದಿದೆ. ಸಾವಿನ ವೇಳೆ ಯಾರು ಡಾನ್ಸ್ ಮಾಡುವುದಿಲ್ಲ, ಆದ್ರೂ ಗೆಳೆಯನಿಗೆ ಕೊಟ್ಟ ಮಾತು ಮೀರಲಾಗದೆ ವ್ಯಕ್ತಿಯೊಬ್ಬರು ಆತನ ಅಂತಿಮಯಾತ್ರೆ ವೇಳೆ ಕಣ್ಣೀರಿಡುತ್ತಲೇ ಡಾನ್ಸ್ ಮಾಡಿದ ಮನಮಿಡಿಯುವ ಘಟನೆ ಮಧ್ಯಪ್ರದೇಶದ ಮಂಡ್ಸುರ್‌ ಜಿಲ್ಲೆಯ ಜವಸಿಯ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಮೃತರ ಅಂತಿಮಯಾತ್ರೆಯನ್ನು ಕರೆದೊಯ್ಯುತ್ತಿದ್ದ ವಾಹನದ…

Read More
‘ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ..’ ಟ್ರಂಪ್‌ರ ‘ಡೆಡ್ ಎಕಾನಮಿ’ ಹೇಳಿಕೆಗೆ ಮೋದಿ ತಿರುಗೇಟು! | Pm Modi Reject Trump S Dead Economy India Will Be World S Third Largest Econom

‘ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ..’ ಟ್ರಂಪ್‌ರ ‘ಡೆಡ್ ಎಕಾನಮಿ’ ಹೇಳಿಕೆಗೆ ಮೋದಿ ತಿರುಗೇಟು! | Pm Modi Reject Trump S Dead Economy India Will Be World S Third Largest Econom

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ‘ಭಾರತ ಸತ್ತ ಆರ್ಥಿಕತೆ’ ಎಂಬ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ. ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸ್ವದೇಶಿ ಚಳವಳಿಗೆ ಕರೆ ನೀಡಿದ್ದಾರೆ. ವಾರಣಾಸಿ (ಆ.2): ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ‘ಭಾರತ ಸತ್ತ ಆರ್ಥಿಕತೆ’ ಎಂಬ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ. ಟ್ರಂಪ್‌ರ 25% ಸುಂಕ ಘೋಷಣೆಗೆ…

Read More
Bank of Baroda Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ

Bank of Baroda Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ

ನೀವು ಬ್ಯಾಂಕಿನಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿದ್ದರೆ ಅದಕ್ಕಾಗಿ ತಯಾರಿ ನಡೆಸುತ್ತಿದ್ದರೆ, ಶುಭ ಇಲ್ಲಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ವ್ಯವಸ್ಥಾಪಕರಾಗಲು ಅವಕಾಶವಿದೆ. ಈ ಸರ್ಕಾರಿ ಬ್ಯಾಂಕ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ, ಅರ್ಜಿಗಳನ್ನು. ಅರ್ಹ ಮತ್ತು ಆಸಕ್ತ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಮೂಲಕ ಇದಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 19 ಎಂದು ನಿಗದಿಪಡಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ, ಬ್ಯಾಂಕ್ ಆಫ್ ಬರೋಡಾದಲ್ಲಿ ಒಟ್ಟು 445 ಮ್ಯಾನೇಜರ್…

Read More
ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಆಗುವ ಅವಕಾಶವಿತ್ತು, ನೋವನ್ನು ಆಗಾಗ ಹೇಳಿಕೊಳ್ಳುತ್ತಾರೆ: ಜಾರಕಿಹೊಳಿ

ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಆಗುವ ಅವಕಾಶವಿತ್ತು, ನೋವನ್ನು ಆಗಾಗ ಹೇಳಿಕೊಳ್ಳುತ್ತಾರೆ: ಜಾರಕಿಹೊಳಿ

ಬೆಂಗಳೂರು, ಆಗಸ್ಟ್ 2: ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎಐಸಿಸಿ ಮಲ್ಲಿಕಾರ್ಜುನ (ಮಲ್ಲಿಕಾರ್ಜುನ್ ಖಾರ್ಜ್) ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶವಿದ್ದಿದ್ದು, ಆದರೆ ಕಾರಣಾಂತರಗಳಿಂದ ಅವಕಾಶ ತಪ್ಪಿತು ಹೇಳಿದರು. ಮಿಸ್ ಮಿಸ್ ಆದ ಅವರನ್ನು ಸದಾ, ಹಾಗಾಗಿ ಅದನ್ನು ಆಗಾಗ ಎಂದು ಸತೀಶ್. ದಶಕದಲ್ಲಿ ದಶಕದಲ್ಲಿ ರಾಜ್ಯ ಕಾರಣದಿಂದ ರಾಜಕಾರಣಕ್ಕೆ ಹೋಗಿದ್ದರಿಂದ ಮುಖ್ಯಮಂತ್ರಿ ಮಾಡುವ ಪ್ರಸ್ತಾಪ ಪುನಃ ಆಗಿರಲಿಕ್ಕಿಲಿಲ್ಲ ಸತೀಶ್ ಸತೀಶ್. ಇದನ್ನೂ ಓದಿ: ಓಬಿಸಿ ಸಲಹಾ ಸಿದ್ದರಾಮಯ್ಯ ಅಧ್ಯಕ್ಷನಾದರೂ ಮುಖ್ಯಮಂತ್ರಿ ಸ್ಥಾನಕ್ಕೆ…

Read More
ಜೀವನ ಪಯಣದಲ್ಲಿ ಹೆಂಡತಿಗೆ ನೆರಳಾಗೋ ಗಂಡಂದಿರು – ಈ ತಿಂಗಳಲ್ಲಿ ಹುಟ್ಟಿದವರು!

ಜೀವನ ಪಯಣದಲ್ಲಿ ಹೆಂಡತಿಗೆ ನೆರಳಾಗೋ ಗಂಡಂದಿರು – ಈ ತಿಂಗಳಲ್ಲಿ ಹುಟ್ಟಿದವರು!

<p>Men Born in These Months Are the Most Loving Husbands ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವ ಯಾವ ತಿಂಗಳಲ್ಲಿ ಹುಟ್ಟಿದ ಗಂಡಸರು ತಮ್ಮ ಹೆಂಡತಿಗೆ ತುಂಬಾ ನಿಷ್ಠರಾಗಿರುತ್ತಾರೆ ನೋಡೋಣ.</p><img><h2>ನಿಷ್ಠಾವಂತ ಗಂಡನನ್ನು ಮದುವೆಯಾಗಲು ಉತ್ತಮ ತಿಂಗಳು</h2><p>ಒಂದು ಸಂಬಂಧದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಇದ್ದರೆ ಮಾತ್ರ ಆ ಸಂಬಂಧ ದೀರ್ಘಕಾಲ ಉಳಿಯುತ್ತದೆ. ಈಗ ಬಹಳಷ್ಟು ಜನರ ಸಂಬಂಧ ವಿಫಲವಾಗಲು ಮುಖ್ಯ ಕಾರಣ ಸಂಬಂಧದಲ್ಲಿ ಪ್ರಾಮಾಣಿಕತೆ ಇಲ್ಲದಿರುವುದು. ಈ ಗುಣ ಎಲ್ಲರಲ್ಲೂ ಇರಬೇಕು. ಆದರೆ ಈ ಕಾಲದಲ್ಲಿ ಬಹಳ…

Read More
ಭಾರೀ ವೈರಲ್ ಸುದ್ದಿ: ವಿಡಿಯೋ ನೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದೆ ಕಂಗನಾ ರಣಾವತ್! | Kangana Ranaut Slams After Tourist Cleans Up Litter In Himachal Pradesh

ಭಾರೀ ವೈರಲ್ ಸುದ್ದಿ: ವಿಡಿಯೋ ನೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದೆ ಕಂಗನಾ ರಣಾವತ್! | Kangana Ranaut Slams After Tourist Cleans Up Litter In Himachal Pradesh

ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡ ಕಂಗನಾ ರನೌತ್, ತೀಕ್ಷ್ಣವಾದ ಮಾತುಗಳಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. “ಒಂದು ಸುಸಂಸ್ಕೃತ ದೇಶದಿಂದ ಬಂದ ಈ ನಾಗರಿಕ ಪ್ರವಾಸಿಗರು, ಕೆಲವು ಅಸಭ್ಯ ಮತ್ತು ಅನಾಗರಿಕ ಮೂರ್ಖರು ಮಾಡಿದ ಗಲೀಜನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಬೆಂಗಳೂರು: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ನೂತನ ಸಂಸದೆ ಕಂಗನಾ ರಣಾವತ್ (Kangana Ranaut) ಅವರು, ತಮ್ಮ ತವರು ರಾಜ್ಯದಲ್ಲಿ ಪ್ರವಾಸಿಗರ ಬೇಜವಾಬ್ದಾರಿ ವರ್ತನೆಯನ್ನು ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಮಾಚಲ ಪ್ರದೇಶದ…

Read More
Amrutha Ramamurthy: ಪ್ರೀತಿ ಹೇಗೆ ಹುಟ್ಟತ್ತೆ? ಯಾರನ್ನು ಲವ್​ ಮಾಡ್ಬೇಕು? ನಟಿ ಹೇಳಿದ್ದೇನು ಕೇಳಿ… | Amrutha Ramamurthy About Love And Family Life Suc

Amrutha Ramamurthy: ಪ್ರೀತಿ ಹೇಗೆ ಹುಟ್ಟತ್ತೆ? ಯಾರನ್ನು ಲವ್​ ಮಾಡ್ಬೇಕು? ನಟಿ ಹೇಳಿದ್ದೇನು ಕೇಳಿ… | Amrutha Ramamurthy About Love And Family Life Suc

ಪ್ರೀತಿ ಎನ್ನುವುದು ಯಾರಿಗೆ, ಹೇಗೆ, ಎಲ್ಲಿ, ಯಾವ ಸಂದರ್ಭದಲ್ಲಿ ಹುಟ್ಟುತ್ತದೆ ಎಂದು ಹೇಳುವುದು ಕಷ್ಟ. ನಟಿ ಅಮೃತಾ ರಾಮಮೂರ್ತಿ ಈ ಬಗ್ಗೆ ಹೇಳಿದ್ದೇನು ಕೇಳಿ…  ಪ್ರೀತಿ ಎನ್ನುವುದು ಯಾರಿಗೆ, ಹೇಗೆ, ಎಲ್ಲಿ, ಯಾವ ಸಂದರ್ಭದಲ್ಲಿ ಹುಟ್ಟುತ್ತದೆ ಎಂದು ಹೇಳುವುದು ಕಷ್ಟ. ದುಡ್ಡು, ಅಧಿಕಾರ, ಅಂತಸ್ತು, ಸೌಂದರ್ಯ ನೋಡಿ ಪ್ರೀತಿ ಮಾಡುವವರ ದೊಡ್ಡ ಸಂಖ್ಯೆಯೇ ಇದ್ದರೂ ಅದಕ್ಕೆ ಪ್ರೀತಿ ಎನ್ನುವುದಿಲ್ಲ. ಅದು ಆಸೆ ಅಷ್ಟೇ. ಆದರೆ ಪ್ರೀತಿ ಹುಟ್ಟಲು ಇಂಥದ್ದೇ ಕಾರಣ ಎಂದೇನೂ ಇಲ್ಲ. ಪ್ರೀತಿಯ ಬಗ್ಗೆ ನಟಿ…

Read More
The wedding splendor of a Saudi Arabian man ಒಂದೇ ಶಾಲೆಯ ನಾಲ್ವರು ಮಹಿಳೆಯರನ್ನು ವಿವಾಹವಾದ ಸೌದಿ ವ್ಯಕ್ತಿ | Saudi Man Married Teacher Studentprincipal Supervisor From The Same School Mrq

The wedding splendor of a Saudi Arabian man ಒಂದೇ ಶಾಲೆಯ ನಾಲ್ವರು ಮಹಿಳೆಯರನ್ನು ವಿವಾಹವಾದ ಸೌದಿ ವ್ಯಕ್ತಿ | Saudi Man Married Teacher Studentprincipal Supervisor From The Same School Mrq

ಸೌದಿ ವ್ಯಕ್ತಿಯೊಬ್ಬರು ಒಂದೇ ಶಾಲೆಯಲ್ಲಿ ನಾಲ್ವರು ಮಹಿಳೆಯರನ್ನು ವಿವಾಹವಾದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸುದ್ದಿಯ ಹಿಂದಿನ ಸತ್ಯಾಸತ್ಯತೆ ಏನು ಎಂಬುದನ್ನು ತಿಳಿದುಕೊಳ್ಳೋಣ. ರಿಯಾದ್: ಸಾಮಾಜಿಕ ಜಾಲತಾಣದಲ್ಲೊಂದು ಪೋಸ್ಟ್ ಬೆಂಕಿಯಂತೆ ಶೇರ್ ಆಗುತ್ತಿದೆ. ಸೌದಿ ವ್ಯಕ್ತಿಯೊಬ್ಬ ನಾಲ್ಕನೇ ಮದುವೆಯಾಗಿದ್ದಾನೆ ಎಂಬ ನ್ಯೂಸ್ ಹರಿದಾಡುತ್ತಿದೆ. ಈ ವ್ಯಕ್ತಿ ನಾಲ್ಕನೇ ಮದುವೆಯಾಗಿದ್ದರಲ್ಲಿ ವಿಶೇಷತೆ ಇದೆ. ಈತನ ನಾಲ್ವರು ಪತ್ನಿಯರು ಒಂದೇ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದೇ ಶಾಲೆಯ ನಾಲ್ವರನ್ನು ಈ ವ್ಯಕ್ತಿ ಮದುವೆಯಾಗಿದ್ದಾನೆ ಹೆಸರಿನಲ್ಲಿ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ…

Read More
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಇಬ್ಬರು ದರ್ಶನ್ ಅಭಿಮಾನಿಗಳು ಅರೆಸ್ಟ್; ಮೂಲ ಎಲ್ಲಿಯವರು ಗೊತ್ತಾ? | Actress Ramya Abused On Social Media 2 Arrested In Cyber Crime Crackdown Sat

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಇಬ್ಬರು ದರ್ಶನ್ ಅಭಿಮಾನಿಗಳು ಅರೆಸ್ಟ್; ಮೂಲ ಎಲ್ಲಿಯವರು ಗೊತ್ತಾ? | Actress Ramya Abused On Social Media 2 Arrested In Cyber Crime Crackdown Sat

ನಟಿ ರಮ್ಯಾ ಅವರಿಗೆ ಅಶ್ಲೀಲ  ಕಾಮೆಂಟ್‌ಗಳನ್ನು ಮಾಡಿದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ರಮ್ಯಾ ಮಾಡಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಈ ಘಟನೆ ನಡೆದಿದೆ. ಐಪಿ ಅಡ್ರೆಸ್ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಬೆಂಗಳೂರು (ಆ.2): ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಕಳಿದ್ದಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆ ಮಾಡಲಾಗಿದೆ. ಈ ಪ್ರಕರಣ ಕುರಿತು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲೆಂದು ನಟಿ ರಮ್ಯಾ…

Read More
ಪ್ರತಿದಿನ 2 ಗಂಟೆ ಅಳುತ್ತಿದ್ದೆ. ಒಂದು ಹಂತದಲ್ಲಿ ಆ ಕೆಟ್ಟ ಯೋಚನೆ ಮಾಡಿದ್ದೆ! ಡಿವೋರ್ಸ್ ಬೆನ್ನಲ್ಲೇ ಮೌನ ಮುರಿದ ಚಹಲ್

ಪ್ರತಿದಿನ 2 ಗಂಟೆ ಅಳುತ್ತಿದ್ದೆ. ಒಂದು ಹಂತದಲ್ಲಿ ಆ ಕೆಟ್ಟ ಯೋಚನೆ ಮಾಡಿದ್ದೆ! ಡಿವೋರ್ಸ್ ಬೆನ್ನಲ್ಲೇ ಮೌನ ಮುರಿದ ಚಹಲ್

<p>ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ತಾವೆದುರಿಸಿದ ಕ್ಲಿಷ್ಟಕರ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ. ಇದಷ್ಟೇ ಅಲ್ಲದೇ ಒಂದು ಹಂತದಲ್ಲಿ ತಾವು ಕೆಟ್ಟ ಯೋಚನೆಯೊಂದನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.</p><img><p>ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್‌ ತಮ್ಮ ಮಾಜಿ ಪತ್ನಿ ಧನಶ್ರೀ ವರ್ಮಾ ಜೊತೆಗಿನ ವಿಚ್ಛೇದನದ ಬಗ್ಗೆ ಮೊದಲ ಬಾರಿ ಮುಕ್ತವಾಗಿ ಮಾತನಾಡಿದ್ದಾರೆ. ನನಗೆ ಜೀವನವೇ ಸಾಕೆನಿಸಿತ್ತು. ಆ*ತ್ಮಹ*ತ್ಯೆ ಬಗ್ಗೆ ಯೋಚಿಸಿದ್ದೆ ಎಂದಿದ್ದಾರೆ.</p><img><p>ಈ ಬಗ್ಗೆ ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿರುವ ಅವರು, ‘ದಾಂಪತ್ಯದಲ್ಲಿ ಇಬ್ಬರೂ ಬ್ಯುಸಿಯಾದಾಗ ಸಮಸ್ಯೆಯಾಗುತ್ತದೆ. ನಮ್ಮ ದಾಂಪತ್ಯದಲ್ಲಿ ಬಿರುಕು ಬಿಟ್ಟಾಗ…

Read More