ಧರ್ಮಸ್ಥಳ ಕೇಸ್, ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, 15 ಅಡಿ ಅಗೆದರೂ ಕಳೇಬರ ಇಲ್ಲ | Dharmasthala Mass Burial Case No Body Found In First Grave Excavated By Sit
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಸಂಬಂಧ ದೂರುದಾರ ಗುರುತಿಸಿದ ಸಮಾಧಿ ಸ್ಥಳ ಅಗೆಯುವ ಕೆಲಸ ನಡೆಯುತ್ತಿದೆ. ಆದರೆ ಮೊದಲ ಜಾಗದಲ್ಲಿ 15 ಅಡಿ ಆಳ ಆಗದೆದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಧರ್ಮಸ್ಥಳ (ಜು.29) ಧರ್ಮಸ್ಥಳದಲ್ಲಿ ನೂರೂರ ಶವಗಳನ್ನು ಹೂತಿಟ್ಟಿರುವುದಾಗಿ ಆರೋಪ ಮಾಡಿದ್ದ ದೂರುದಾರ ಮಹಜರು ವೇಳೆ ಹಲವು ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಇಂದು ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ. ದೂರುದಾರು ಗುರುತಿಸಿದ ಸಮಾಧಿ ಪೈಕಿ ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲೇ ಗುರುತಿಸಿದ್ದ ಸಮಾಧಿ…